Thursday, July 2, 2026

Karnataka Tv

ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

Mandya News: ಮಂಡ್ಯದ ಕಬ್ಬಿಣಗದ್ದೆಯಲ್ಲಿ ರೈತನೋರ್ವನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ರೈತ ಎಂದಿನಂತೆ ಕಬ್ಬಿನ ಗದ್ದೆಗೆಂದು ಹೋದಾಗ ಅಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಮಂಡ್ಯ ನಿವಾಸಿ ರೈತ ಚೇತನ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡು ಬಂದಿವೆ. ಮರಿಗಳನ್ನು ಕಂಡು ಗಾಬರಿಗೊಂಡ ರೈತ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು...

‘ಕಂಬ್ಳಿಹುಳ’ ಸಿನಿಮಾದ ಮೊದಲ ಹಾಡು ಬಿಡುಗಡೆ: ಕೇಳುಗರ ಮೋಡಿ ಮಾಡಿದ ‘ಜಾರೀ ಬಿದ್ದರೂ ಯಾಕೀ ನಗು’ ಹಾಡು

ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರೀ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಸಿಂಗಿಂಗ್ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ ಜೋಡಿಯ ನವೀರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್-ಸಂಗೀತ ರವೀಂದ್ರನಾಥ್...

BREAKING NEWS: ‘ತಪ್ಪು ಮಾಹಿತಿ’ ಮತ್ತು ‘ಭಾರತ ವಿರೋಧಿ ಕಂಟೆಂಟ್’ ಹರಡಿದ್ದಕ್ಕಾಗಿ 8 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಐಟಿ ನಿಯಮಗಳು, 2021 ರ ಅಡಿಯಲ್ಲಿ ತುರ್ತು ಅಧಿಕಾರಗಳನ್ನು ಬಳಸಿಕೊಂಡು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಗುರುವಾರ ಎಂಟು ಯೂಟ್ಯೂಬ್ ಆಧಾರಿತ ಸುದ್ದಿ ವಾಹಿನಿಗಳು, ಒಂದು (1) ಫೇಸ್ಬುಕ್ ಖಾತೆ ಮತ್ತು ಎರಡು ಫೇಸ್ಬುಕ್ ಪೋಸ್ಟ್ಗಳನ್ನು ನಿರ್ಬಂಧಿಸಲು ಆದೇಶ ಹೊರಡಿಸಿದೆ. ನಿರ್ಬಂಧಿಸಲಾದ ಯೂಟ್ಯೂಬ್ ಚಾನೆಲ್ಗಳು 114 ಕೋಟಿಗೂ ಹೆಚ್ಚು ವೀಕ್ಷಕರನ್ನು ಹೊಂದಿದ್ದು, 85...

ಗುರುವಾರ ತಿರುಪತಿಗೆ ತೆರಳಲಿರುವ ಬಿಎಸ್ ಯಡಿಯೂರಪ್ಪ

Banglore news: ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳೀ ಮತ್ತು ಚುನಾವಣಾ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿಗೆ ಸ್ಥಾನ ನೀಡಲಾಗಿದೆ ಎಂದು ನಿನ್ನೆ ಅನೌನ್ಸ್ ಆಗಿದ್ದೇ ತಡ ಇದೀಗ ಬಿಎಸ್ ವೈ ತಿರುಪತಿ ದರ್ಶನಕ್ಕೆ ಹೋಗಲಿದ್ದಾರೆ. ಗುರುವಾರ ಸಂಜೆ ತಿರುಪತಿ ಹೋಗುವ ಯೋಜನೆ ಹಾಕಿದ್ದು ಬಿಎಸ್ ವೈ ಜೊತೆಗೆ ಸಿಎಂ ಬೊಮ್ಮಾಯಿ ಹಾಗು ಕಂದಾಯ ಸಚಿವ ಆರ್...

ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಕ್ರಾಂತಿ ಚಿತ್ರದ ಪ್ರಚಾರ

Film beat: D Boss news updates: ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಇಂದು  ಕೃಷ್ಣಮೂರ್ತಿ .ಉಪಾಧ್ಯಕ್ಷರು ಹಾಗೂ ಹೇಮಂತ್ ಕುಮಾರ್. ಮಾಂತೇಶ . ಕಿರಣ್ ಕುಮಾರ್ ಸದಸ್ಯರರುಗಳು 75ನೇ ಅಮೃತ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ಡಾ|| ವಿಷ್ಣುವರ್ಧನ್ ರವರ ಪುಣ್ಯ ಸಮಾಧಿಯ ಬಳಿ ತೆರಳಿ ಡಿ ಬಾಸ್ ರವರ...

ಗೋಬ್ಯಾಕ್ ಸಿದ್ಧರಾಮಯ್ಯ…! ಕೊಡಗಿನಲ್ಲಿ ಆಗಿದ್ದೇನು ಗೊತ್ತಾ..?

Kodagu News express: ರಾಜ್ಯದೆಲ್ಲೆಡೆ ಸಿದ್ಧರಾಮಯ್ಯರವರ ಸಾವರ್ಕರ್ ವಿಚಾರದ ಹೇಳಿಕೆಗೆ ವಿರೋಧಗಳು ವ್ಯಕ್ತವಾಗಿದೆ. ಇದೇ ವಿಚಾರವಾಗಿ ಈಗ ಬಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೂಡಾ  ತಾರಕಕ್ಕೇರಿದ್ದಾರೆ. ವಿಪಕ್ಷ ನಾಯಕ ಇಂದು ಕೊಡಗಿಗೆ ನೆರೆ ವೀಕ್ಷಣೆಗಾಗಿ ಭೇಟಿ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಸಿದ್ದು ವಿರುದ್ಧ ಘೋಷಣೆಗಳು ಕೇಳಿ ಬಂದಿವೆ. ಬಿಜಪಿ  ಯುವಮೋರ್ಚಾದ ಕಾರ್ಯಕರ್ತರು ಕಪ್ಪು  ಬಾವುಟವನ್ನು ಪ್ರದರ್ಶಿಸಿ ಗೋಬ್ಯಾಕ್  ...

ಜಮೀನು ವಿವಾದ: ಕೋಲಾರದಲ್ಲಿ ತಹಶೀಲ್ದಾರ್ ಎದುರೇ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೋಲಾರ: ಜಮೀನು ವಿವಾದದ ಕಾರಣದಿಂದಾಗಿ, ತಾವು ಉಳುಮೆ ಮಾಡುತ್ತಿದ್ದಂತ ಭೂಮಿಗೆ ಸಾಗುವಳಿ ಚೀಟಿ ನೀಡಿದ ಕಾರಣ, ತಹಶೀಲ್ದಾರ್ ಎದುರೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ದೊಡ್ಡವಲ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಕೋಲಾರ ತಾಲೂಕಿನ ದೊಡ್ಡವಲ್ಲಬ್ಬಿ ಗ್ರಾಮದ ರೈತ ಅಶ್ವಥ್ ನಾರಾಯಣ ಎಂಬುವರು ಇದೇ ಗ್ರಾಮದಲ್ಲಿನದ 3.16 ಎಕರೆ ಜಮೀನನ್ನು, ತಂದೆ ಮಾಜಿ ಯೋಧ ನಾಗಪ್ಪ...

ಸಿದ್ದು ಸಿಎಂ ಆಗಲಿ ಎಂದು ಹೇಳಿ ಪೇಜೆಗೆ ಸಿಲುಕಿದ ಶ್ರೀರಾಮುಲು…!

Banglore News: ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ...

ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿದ ಸರಕಾರ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ...

ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು..

ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..? ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರ ಮಾಡುವಾಗ, ನಾವು ಹೂವು, ಹಣ್ಣು, ಅಡಿಕೆ, ಎಲೆ, ಕೆಲವು ಜಲ, ಖಾದ್ಯಗಳನ್ನೆಲ್ಲ ಬಳಸುತ್ತೇವೆ. ಇವೆಲ್ಲದಕ್ಕೂ ಪ್ರಮುಖ ಸ್ಥಾನಗಳಲ್ಲಿ ನೀಡಿದ್ದೇವೆ. ಇದೇ ರೀತಿ ಕೆಲವು ಎಲೆಗಳು ಪೂಜೆಯಲ್ಲಿ ಮಹತ್ತರ ಸ್ಥಾನ ಪಡೆದಿದೆ. ಅದು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

About Me

32476 POSTS
0 COMMENTS
- Advertisement -spot_img

Latest News

Hubli News: ರಾಜಕಾಲುವೆ ಕಾಮಗಾರಿ ವೇಳೆ ಅವಘಡ: ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾ*ವು

Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ...
- Advertisement -spot_img