Wednesday, September 2, 2026

Karnataka Tv

ಮುಂದಿನ ಮೂರು ಗಂಟೆ ಬೆಂಗಳೂರಿನಲ್ಲಿ ಮಹಾ ಮಳೆ..!

Breaking News: ಬೆಂಗಳೂರು ನಿರಂತರ ಮಳೆಯಿಂದಾಗಿ ಈಗಾಗಲೇ  ತತ್ತರಿಸಿ ಹೋಗಿದೆ. ನಿನ್ನೆಯಷ್ಟೇ  ರಾಜ್ಯದೆಲ್ಲೆಡೆ ಮತ್ತೆ  4 ದಿನ ಮಳೆಯಾಗಲಿದೆ ಎಂಬುವುದಾಗಿ ಹವಾಮಾನ ಇಲಾಖೆ ಘೋಷಿಸಿತ್ತು ಇದೀಗ ಮತ್ತೆ ಐಎಮ್ ಡಿ  ಶಾಕ್ ನೀಡಿದೆ. ನಿರಂತರವಾಗಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದರೂ ಮುಂದಿನ 3 ಗಂಟೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ.ಈ ಕಾರಣದಿಂದಾಗಿ ಬೆಂಗಳೂರಲ್ಲಿ ಎಲ್ಲೋ...

ಉಮೇಶ್ ಕತ್ತಿ ನಿಧನ ಹಿನ್ನಲೆ ಬಿಜೆಪಿ ಸಮಾವೇಶ ಮುಂದೂಡಿಕೆ

Belagavi News: ಬೆಳಗಾವಿ ವಿಮಾನ ನಿಲ್ದಾಣದಲ್ಲಿ  ಮಾತನಾಡಿದ ಬಸವರಾಜ್  ಬೊಮ್ಮಾಯಿ  ನಿಗಧಿಯಾಗಿದ್ದ ಬಿಜೆಪಿ  ಸಮಾವೇಶವನ್ನು  ಮುಂದೂಡಲಾಗಿದೆ ಎಂಬುವುದಾಗಿ  ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 11ಕ್ಕೆ  ಸಮಾವೇಶ ಮಾಡುವುದಾಗಿ ಹೇಳಿದ್ದಾರೆ. ಹಾಗೆಯೇ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಸಲುವಾಗಿ ರಾಜ್ಯದಲ್ಲಿ 3 ದಿನ ಶೋಕಾಚರಣೆ ಮಾಡುವುದಾಗಿ ಹೇಳಿದ್ದಾರೆ. https://karnatakatv.net/umesh-katti-death-modi-tweet/ https://karnatakatv.net/umesh-katti-death-siddu-talk/ https://karnatakatv.net/umesh-katthi-dead-body-airlift/

ಉಮೇಶ್ ಕತ್ತಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ರವಾಣೆ:

Belagam News: ಉತ್ತರ ಕರ್ನಾಟಕವೇ ಕತ್ತಿ ಕಣ್ಮರೆಯಿಂದ ಶೋಕ ಸಾಗರದಲ್ಲಿ ಮುಳುಗಿದೆ. ಈಗಾಗಲೆ  ಹೈದರಾಬಾದ್ ನಿಂದ್ ಬಂದ  ಅಂಬುಲೆನ್ಸ್ ವ್ಯವಸ್ಥೆ ಇರುವ ವಿಶೇಷ ವಿಮಾನ ಯೋಜನೆ  ಮಾಡಲಾಯಿತು. ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಏರ್ ಲಿಫ್ಟ್ ಮಾಡಲಾಯಿತು. ಸಚಿವ ಉಮೇಶ್ ಕತ್ತಿ, ಪತ್ನಿ ಮಕ್ಕಳು,ಕುಟುಂಬ ಕ್ಕೆ ವಿಶೇಷ ವ್ಯವಸ್ಥೆ ಕೂಡಾ ಮಾಡಲಾಗಿದೆ. ಬೆಳಗಾವಿಯ...

ಉಮೇಶ್ ಕತ್ತಿ ನಿಧನಕ್ಕೆ ಮೋದಿ ಸಂತಾಪ

National News: ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ  ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   https://twitter.com/narendramodi/status/1567356643004006401?s=20&t=Y_qBgXqXTiQKuFBETxVaQQ   https://karnatakatv.net/umesh-katti-death-siddu-talk/    

ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

Banglore News: ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್​ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್​ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್...

ಗಣೇಶೋತ್ಸವ ಮುಗಿಯುತ್ತಾ ಬಂದರೂ ನಿಲ್ಲದ ಡಿ ಬಾಸ್ ಕ್ರಾಂತಿ ಹವಾ…!

Film News: ಗಣೇಶೋತ್ಸವ ಮುಗಿಯುತ್ತಾ ಬಂದರೂ ಡಿ ಬಾಸ್  ಕ್ರಾಂತಿ  ಹವಾ  ಮಾತ್ರ ಇನ್ನು ನಿಂತಿಲ್ಲ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು  ಈ  ಸಿನಿಮಾದ ಪ್ರಚಾರ ಕಾರ್ಯ ಅಭಿಮಾನಿಗಳಿಂದಲೇ ನಡೆಯುತ್ತಿದೆ. ತುಮಕೂರಿನ  ಶಿರಾ ತಾಲೂಕಿನ ಕರೇಜವನಹಳ್ಳಿ ಗ್ರಾಮದ ಡಿ ಬಾಸ್...

ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಏರ್ ಲಿಫ್ಟ್

Banglore news: ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ  ಪಯಣಿಸಿದ್ದಾರೆ. ಹೃದಯವಂತ ರಾಜಕೀಯ  ಮುತ್ಸಜ್ಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಉತ್ತರ ಕರ್ನಾಟಕವೇ ಕತ್ತಿ ಕಣ್ಮರೆಯಿಂದ ಶೋಕ ಸಾಗರದಲ್ಲಿ ಮುಳುಗಿದೆ. ಈಗಾಗಲೆ  ಹೈದರಾಬಾದ್ ನಿಂದ್...

ಹೊಸಕೋಟೆ: ಆಡಳಿತದಿಂದ ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ

Hosakote News: ಹೊಸಕೋಟೆಯಲ್ಲಿ  ಭಾರೀ  ಮಳೆಯಿಂದಾಗಿ  ಅನೇಕ ತೊಂದರೆಗಳು ಎದುರಾದವು. ಹಾಗೆಯೇ ಹೊಸಕೋಟೆ ತಾಲೂಕು ಆಡಳಿತದಿಂದ ಅಪಾರ್ಟ್ಮೆಂಟ್ ಹಾಗೂ ತಗ್ಗು ಪ್ರದೇಶದಲ್ಲಿ ಜನರ ರಕ್ಷಣೆ ಈಗಾಗಲೆ  ಮಾಡಲಾಗಿದೆ. 62  ಕುಟುಂಬಗಳ ಮನೆಗಳಿಗೆ  ನೀರು  ನುಗ್ಗಿ  ತೊದರೆಗಳು ಅನುಭವಿಸಿದ್ದರು ಅವರನ್ನು ಈಗ ರಕ್ಷಣೆ ಮಾಡಲಾಗಿದೆ. ಹೊಸಕೋಟೆ ತಾಲೂಕಿನ ಗಡಿಭಾಗದಲ್ಲಿರುವ ತಿರುಮಲ ಶೆಟ್ಟ ಹಳ್ಳಿ ಕೆರೆಯ ಆಸುಪಾಸಿನಲ್ಲಿರುವ  ಫಾರಂ...

ಈ ವರ್ಷದ ದೀಪಾವಳಿಗೆ ಪಟಾಕಿ ನಿಷೇಧ…!

Dehali News: ಈ  ವರ್ಷದ  ದೀಪಾವಳಿಗೆ ರಾಜಧಾನಿ  ದೆಹಲಿ ಬೃಹತ್ತರವಾದ ನಿರ್ಧಾರವನ್ನು  ಕೈಗೊಂಡಿದೆ. ದೀಪದ ಹಬ್ಬಕ್ಕೆ  ಪಟಾಕಿಯನ್ನು ನಿಷೇಧಿಸಿದೆ. ಪಟಾಕಿ  ಸಿಡಿಸುವುದಷ್ಟೇ ಅಲ್ಲದೆ ಉತ್ಪಾದನೆ  ಸಂಗ್ರಹಣೆ ಮಾರಾಟವನ್ನು  ನಿಷೇಧಿಸಲಾಗಿದೆ.  ಈ ಬಗ್ಗೆ ದೆಹಲಿ ಪರಿಸರ  ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ. ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದ್ದಾರೆ. ಜನರ ಜೀವವನ್ನು...

ಫ್ಲಿಪ್ ಕಾರ್ಟ್ ನಲ್ಲಿ ಬಿಗ್ ಬಿಲಿಯನ್ ಡೇಸ್ ಸೇಲ್…!

Technology News: ಫ್ಲಿಪ್ ಕಾರ್ಟ್ ಗ್ರಾಹಕರಿಗೆ ವಿಶೇಷ ಸುದ್ದಿಯೊದನ್ನು ನೀಡಿದೆ. ಸದ್ಯ ಇದೀಗ ಅನೇಕ ಆಫರ್ ಗಳ ಸುರಿಮಳೆಯೇ ನೀಡಿದೆ. ಫ್ಲಿಪ್ ಕಾರ್ಟ್ ಶಾಪಿಂಗ್ ಉತ್ಸವವನ್ನೇ ನೀಡುತ್ತಿದೆ. ಖಂಡಿತ ನೀವು ಈ ಆಫರ್ ಗಳಿಗೆ ಮಾರುಹೋಗೋದಂತು ಗ್ಯಾರಂಟಿ ಆ ಆಫರ್ ಗಳು ಹೇಗಿವೆ ಹೇಳ್ತೀವಿ. ಪ್ಲಿಪ್ಕಾರ್ಟ್ ಮಾರಾಟದ ಜೊತೆಗೆ, ಅಮೆಜಾನ್ ತನ್ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಶಾಪಿಂಗ್...

About Me

33167 POSTS
0 COMMENTS
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img