Saturday, September 19, 2026

Karnataka Tv

ಮಂಡ್ಯ: ವಿ ಸಿ ಫಾರ್ಮ್ ಗೆ ಬಿ ಸಿ ಪಾಟೀಲ್ ಭೇಟಿ

Mandya News: ಇಂದು  ಮಂಡ್ಯದ ವಿ ಸಿ ಫಾರ್ಮ್ ಗೆ  ಭೇಟಿ ನೀಡಿದ ಕೃಷಿ ಸಚಿವ ಬಿ ಸಿ ಪಾಟೀಲ್ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಈ ವರ್ಷ ಅತಿ ಹೆಚ್ಚು ಮಳೆ ಹಾಗಿದೆ ಮಳೆ ಆಗಿರುವ ಕಾರಣ ಬೆಳೆ ನಾಶವಾಗಿದೆ ಇನ್ನು ಗೊಬ್ಬರದ ಕೊರತೆ ಯಾವುದು ಇಲ್ಲಾ ಎಂದ ಕೃಷಿ ಸಚಿವ ಬೊಮ್ಮಾಯಿ ಅವರು...

ಸೋನು ಗೌಡಗೆ ಬೇಕಂತೆ 24 ವಯಸ್ಸಿನ ಹುಡುಗ..?!

Bigboss News: ಬಿಗ್ ಬಾಸ್ ಮನೆಯಲ್ಲಿ ಇದೀಗ ಮತ್ತೆ ಸೋನು ಗೌಡ ಸುದ್ದಿಯಾಗಿದ್ದಾರೆ.   24  ವರ್ಷದ ಹುಡುಗನ ಹುಡುಕಾಟದಲ್ಲಿದ್ದಾರೆ ಸೋನು. ಹೌದು ಬಿಗ್ ಬಾಸ್ ಮನೆಯಲ್ಲಿ  ಈ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಅಪ್ಪ ದೇವರೇ.. ನೀನು ಇರುವುದೇ ನಿಜವಾದರೆ.. ನನಗೆ ಈಗ ೨೨ ರ‍್ಷ, ಸಖತ್​ ಆಗಿ ಇರುವ ೨೪ ರ‍್ಷದ ಹುಡುಗನನ್ನು ಕಳಿಸಿಕೊಡು ದೇವರೇ’ ಎಂದು...

ಉದ್ಯೋಗ ದೊರೆಯುತ್ತಿಲ್ಲವೇ? ಇಲ್ಲಿದೆ ಕೆಲಸ ಮಾಡಲು ಸುವರ್ಣವಕಾಶ…!

Job News: ನೀವೇನಾದ್ರು ಉದ್ಯೋಗಕ್ಕಾಗಿ ಅಲೆಯುತ್ತಿದ್ದೀರಾ,ಇಲ್ಲವೇ ನಿಮ್ಮ ಟ್ಯಾಲೆಂಟ್ ಗೆ ಎಲ್ಲೂ ಅವಕಾಶ ದೊರೆಯುತ್ತಿಲ್ಲವಾ  ಹಾಗಿದ್ರೆ ಇಲ್ಲಿದೆ ನಿಮಗೆ  ಸುವರ್ಣವಕಾಶ. ನಿಮ್ಮ ಟಾಲೆಂಟ್ ಗೆ  ಇಲ್ಲಿ  ನಾವು ನೀಡ್ತೀವಿ  ಸೂಪರ್ ಫ್ಲಾಟ್ ಫಾರಂ . ಪ್ರಸಿದ್ಧ ಕಂಪೆನಿ ಟ್ಯಾಲೆಂಟ್ ಗಳನ್ನು ಹುಡುಕುತ್ತಿದೆ. ನಿಮಗೇನಾದ್ರು ,ಏನಾದರು ಸಾಧಿಸಬೇಕು   ಎಂಬ ಅಭಿಲಾಷೆ ಇದ್ದರೆ ಖಂಡಿತವಾಗಿಯೂ  ನಿಮಗಿದು ಅದ್ಭುತ  ವೇದಿಕೆಯಾಗಿದೆ. ವೆಬ್ ಮೀಡಿಯಾ ...

ಟಿ.ವಿ ಮಾಧ್ಯಮದಲ್ಲಿ  ಕೆಲಸ ಮಾಡಲು ಸುವರ್ಣವಕಾಶ…!

Job News: ನೀವೇನಾದ್ರು ಉದ್ಯೋಗಕ್ಕಾಗಿ ಅಲೆಯುತ್ತಿದ್ದೀರಾ,ಇಲ್ಲವೇ ನಿಮ್ಮ ಟ್ಯಾಲೆಂಟ್ ಗೆ ಎಲ್ಲೂ ಅವಕಾಶ ದೊರೆಯುತ್ತಿಲ್ಲವಾ  ಹಾಗಿದ್ರೆ ಇಲ್ಲಿದೆ ನಿಮಗೆ  ಸುವರ್ಣವಕಾಶ. ನಿಮ್ಮ ಟಾಲೆಂಟ್ ಗೆ  ಇಲ್ಲಿ  ನಾವು ನೀಡ್ತೀವಿ  ಸೂಪರ್ ಫ್ಲಾಟ್ ಫಾರಂ .ಕರ್ನಾಟಕ ಟಿ.ವಿ ಈಗಾಗಲೇ ಕರುನಾಡ ಮನೆ ಮನ ಗೆದ್ದ  ಚಾನೆಲ್ ಗಳು ಇದೀಗ ಟ್ಯಾಲೆಂಟ್ ಗಳನ್ನು ಹುಡುಕುತ್ತಿದೆ. ನಿಮಗೇನಾದ್ರು ಜರ್ನಲಿಸಂ ಫೀಲ್ಡ್ ನಲ್ಲಿ...

ಬಿಬಿಎಂಪಿಗೆ ಲೋಕಾಯುಕ್ತ ನೀಡಿತು ಶಾಕ್…!

Banglore News: ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು  ಬಂದಿದೆ.     https://karnatakatv.net/mandya-protest-karnataka-rakshana-vedike/ https://karnatakatv.net/rajakaluve-otthuvari-building-demolished/ https://karnatakatv.net/kodihalli-chandra-shekhar-arrested/

ಬ್ರಿಟನ್ ರಾಣಿ ಕಿರೀಟಕ್ಕೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ..?!

Special News: ಬ್ರಿಟನ್ ರಾಣಿ  ಕಿರೀಟಕ್ಕೂ ರ‍್ನಾಟಕ್ಕೂ  ಒಂದು ನಂಟಿದೆ. ರಾಜ ಮನೆತನದ ಮಹಾ ಇತಿಹಾಸದಲ್ಲಿ ಕರುನಾಡಿನ ಶ್ರೀಮಂತಿಕೆ  ಅಡಕವಾಗಿದೆ. ಸರ‍್ಯ ಮುಳುಗದ  ಸಾಮ್ರಾಜ್ಯದಲ್ಲಿ  ರ‍್ನಾಟಕದ ಸಂಪತ್ತನ್ನು ಇಂದಿಗೂ ತಲೆ  ಮೇಲೆ  ಹೊತ್ತು ತಿರುಗುತ್ತಿದ್ದಾರೆ. ಇನ್ನೂ ಭಾರತಕ್ಕೆ ಮರಳಿಲ್ಲ  ಬ್ರಿಟನ್ ನಲ್ಲಿರೋ  ಭಾರತದ ಸೊತ್ತು. ಹಾಗಿದ್ರೆ ಏನದು ರಾಜಮನೆತನದ ಗಾಂಬರ‍್ಯದ ಸ್ವತ್ತು ಹೇಳ್ತೀವಿ ಈ ಸ್ಟೋರಿಯಲ್ಲಿ. ಇತಿಹಾಸ...

ಕಾರು ಚಲಾಯಿಸುವಾಗ ನಿದ್ದೆ ಬರುತ್ತಿದ್ರೆ ಈ ಸಾಧನ ನಿಮಗೆ ಉಪಯುಕ್ತ..!

Technology News: ನಿಮಗೇನಾದ್ರು ಕಾರು ಚಲಾಯಿಸುವಾಗ ನಿದ್ದೆ ಬರುತ್ತಾ ಹಾಗಿದ್ರೆ ಈ ಉಪಕರಣ ನಿಮಗೆ ಬಹಳ  ಉಪಕಾರಿಯಾಗುತ್ತೆ  ಹೌದು ಆಂಟಿ ಸ್ಲೀಪ್ ಅಲರಾಂ ಸಿಸ್ಟಮ್ ಸಾಧನ ಇದೀಗ ನಿಮಗೆ ಪರಿಹಾರ ನೀಡುತ್ತದೆ. ಜನಪ್ರಿಯ ಇ-ಕಾರ್ಟ್ ಆಂಟಿ ಸ್ಲೀಪ್ ಅಲರಾಂ ಸಿಸ್ಟಮ್ ಸಾಧನ ಖರೀದಿಗೆ ಲಭ್ಯವಿದೆ. ಈ ಸಾಧನವು ಕಾರು ಚಾಲನೆ ಮಾಡುವ ಸಂದರ್ಭದಲ್ಲಿ  ಚಾಲಕನು ನಿದ್ದೆ ಮಾಡುವಾಗ...

ಫೋನ್ ಚಾರ್ಜ್ ಮಾಡುವಾಗ ಈ ತಪ್ಪನ್ನು ಮಾಡಬೇಡಿ…

Technology News: ಸ್ಮಾರ್ಟ್ ಫೋನ್ ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಎಂದಿಗೂ ಈ  ತಪ್ಪುಗಳನ್ನು ಮಾಡಲೇ ಬೇಡಿ. ಚಾರ್ಜ್ ಮಾಡುವಾಗ ಫೋನಿ ನೊಂದಿಗೆ ನೀಡಿರುವ ಅಧಿಕೃತ ಚಾರ್ಜರ್ ಅನ್ನು ಮಾತ್ರವೇ ಬಳಕೆ ಮಾಡಿರಿ. ಕಂಪನಿಯ ಚಾರ್ಜರ್  ಇಲ್ಲ ಅಂತಾ ಬೇರೆ ಸಂಸ್ಥೆಯ, ಭಿನ್ನ ಸಂಸ್ಥೆ ಚಾರ್ಜರ್ ಬಳಕೆ ಮಾಡಬೇಡಿ. ಇದರಿಂದ ಬ್ಯಾಟರಿ ಲೈಫ್‌ಗೆ ಧಕ್ಕೆ ಆಗುವ...

ರೈಲು ಹತ್ತಲು ಹೋಗಿ ಕಾಲುಜಾರಿ ಬಿದ್ದಾತ ಬದುಕಿದ್ದೇ ಪವಾಡ..!

Special News: ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ  ಅಚಾತುರ್ಯವೊಂದು ನಡೆದಿದೆ. ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್​ಫಾರ್ಮ್​ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ...

ಪಂಚಭೂತಗಳಲ್ಲಿ ಲೀನವಾದ ರೆಬಲ್ ಸ್ಟಾರ್ ಕೃಷ್ಣಂ ರಾಜು

Film News: ತೆಲುಗು ಚಿತ್ರರಂಗದ ಪ್ರಖ್ಯಾತ ನಟ 'ರೆಬಲ್ ಸ್ಟಾರ್' ಕೃಷ್ಣಂರಾಜು(೮೩) ನಿಧನರಾಗಿದ್ದಾರೆ. ಹೈದರಾಬಾದ್‌ನ ಐಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮುಂಜಾನೆ ೩.೨೫ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಸೋಮವಾರ ಹೈದರಾಬಾದ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಚಿಕ್ಕಪ್ಪ, ಟಾಲಿವುಡ್ ರೆಬಲ್ ಸ್ಟಾರ್ ಕೃಷ್ಣಂ ರಾಜು ಸೆಪ್ಟಂಬರ್ ೧೧ಬೆಳಗ್ಗೆ ನಿಧನರಾಗಿದ್ದಾರೆ....

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img