Tuesday, April 7, 2026

Karnataka Tv

ಫೆರಿಫೆರಲ್ ರಿಂಗ್ ರಸ್ತೆ ಯೋಜನೆಗಾಗಿ ಬಿಡಿಎ ಮುತ್ತಿಗೆ ಹಾಕಿದ ನೂರಕ್ಕೂ ಹೆಚ್ಚು ರೈತರಿಂದ ಆಡುಗೋಡಿ ಪೊಲೀಸ್ ಮೈದಾನದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ

ಬೆಂಗಳೂರು ; ಫೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಭೂ ಸ್ವಾಧೀನಕ್ಕೆ ಪರಿಹಾರ ನೀಡಿ, ಇಲ್ಲವಾದರೆ ಯೋಜನೆಯನ್ನೇ ರದ್ದುಗೊಳಿಸಿ ಎನ್.ಓ.ಸಿ ನೀಡಿ ಎಂದು ಬಿಡಿಎ ಎದುರು ಬೃಹತ್ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರನ್ನು ಬಂಧಿಸಿದ ಪೊಲೀಸರು ಆಡುಗೋಡಿ ಪೊಲೀಸ್ ಮೈದಾನದಲ್ಲಿ ಬಿಟ್ಟು ಮನೆ ಹೋಗಿ ಎಂದು ಹೇಳಿದರೆ, ನೂರಾರು ರೈತರು ತಮ್ಮ ಹೋರಾಟವನ್ನು ಮುಂದುವರಿಸಿದ್ದು, ಮುಖ್ಯಮಂತ್ರಿಗಳನ್ನು...

ಶ್ರೀನಗರದಲ್ಲಿ ಉಗ್ರರ ಗುಂಡಿನ ದಾಳಿ: ಓರ್ವ ಪೊಲೀಸ್ ಸಾವು, ಇಬ್ಬರಿಗೆ ಗಾಯ

ಶ್ರೀನಗರ: ಇಲ್ಲಿನ ಲಾಲ್ ಬಜಾರ್ ಪ್ರದೇಶದಲ್ಲಿ ಮಂಗಳವಾರ ನಾಕಾ ಪಾರ್ಟಿಯ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಗ್ರರ ಗುಂಡಿನ ದಾಳಿ ನಡೆಸಿದ ಪ್ರದೇಶವನ್ನು ಸುತ್ತುವರೆದಿದೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯಿಂದಾಗಿ ಹೆಚ್ಚಿನ ಭದ್ರತೆಯ...

ಜು.15ರಿಂದ ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಬಿಡುಗಡೆ- ಸಚಿವ ಸೋಮಶೇಖರ್

ಮೈಸೂರು: ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. 2022ರ ಮುಂಗಾರು ಹಂಗಾಮಿಗೆ ನೀರು ಒದಗಿಸುವ ಕುರಿತು ಜಿಪಂ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ...

BREAKING: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗೆ ಕೊರೋನಾ ಪಾಸಿಟಿವ್

ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರಿಗೆ ಮಂಗಳವಾರ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ವೈರಸ್ಗೆ ಧನಾತ್ಮಕ ಪರೀಕ್ಷೆ ಮಾಡುವ ಕೆಲವೇ ಗಂಟೆಗಳ ಮೊದಲು ಚೆನ್ನೈನಲ್ಲಿ ಚೆಸ್ ಒಲಿಂಪಿಯಾಡ್ಗಾಗಿ ಕೈಗೊಂಡ ವ್ಯವಸ್ಥೆಗಳನ್ನು ಸಿಎಂ ಕೊನೆಯದಾಗಿ ಪರಿಶೀಲಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸ್ಟಾಲಿನ್, "ನಾನು ಬೆಳಿಗ್ಗೆ ದಣಿದಿದ್ದೇನೆ. ಆದ್ದರಿಂದ, ನಾನು ಕರೋನವೈರಸ್ ಪರೀಕ್ಷೆಗೆ ಒಳಗಾದೆ. ನಾನು...

ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್

https://www.youtube.com/watch?v=xonp7GkCMfk ಲಂಡನ್:ಗಾಯದ ಸಮಸ್ಯೆ ಕಾರಣ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಇತ್ತಿಚೆಗೆ ಮುಕ್ತಾಯವಾದ ಏಕೈಕ ಟೆಸ್ಟ್ ಪಂದ್ಯದಲ್ಲಿ  ಎರಡೂ ಇನ್ನಿಂಗ್ಸ್ ಗಳಲ್ಲೂ ಕ್ರಮವಾಗಿ 11 ಮತ್ತು 20 ರನ್ ಹೊಡೆದಿದ್ದರು. ಎರಡೂ ಟಿ20 ಪಂದ್ಯಗಳಲ್ಲಿ 1 ಮತ್ತು 11 ರನ್ ಹೊಡೆದಿದ್ದರು. ವಿರಾಟ್...

ಪರಿಸರ ಕಾಳಜಿ ವಹಿಸಿದ ಕಿಚ್ಚನ ಅಭಿಮಾನಿ

ಅಭಿನಯ ಚಕ್ರವರ್ತಿ ಸುದೀಪ್‌ರ ಅಭಿಮಾನಿಯೊಬ್ಬ ಪ್ರತಿ ಜಿಲ್ಲೆಯಲ್ಲಿ ತೆಂಗಿನ ಮರಗಳನ್ನು ನೆಡುವ ಮೂಲಕ ಪರಿಸರ ಕಾಳಜಿಗೆ ಮುಂದಾಗಿದ್ದಾರೆ. https://youtu.be/NqO5Tym7AN4?list=TLPQMTIwNzIwMjI5sY-ZnO04jA ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಸವಳೇಶ್ವರ ಗ್ರಾಮದ ಶಿವಕುಮಾರ್ ಹಿರೇಮಠ ಎಂಬುವವರೇ ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಅವರು ತಮ್ಮ ಚಿಕ್ಕ ವಯಸ್ಸಿನಲ್ಲೇ ಸಮಾಜ ಸೇವೆ ಮಾಡಬೇಕು ಎಂಬ ಮಹದಾಸೆ ಹೊಂದಿದ್ದರು. ತಮ್ಮ ಸ್ವಂತ ದುಡಿಮೆಯಲ್ಲಿ ಸ್ವಲ್ಪ ಪ್ರಮಾಣ...

ಬಡ ಕಲಾವಿದನ ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ ಬಾದ್‌ಷಾ

ಬೆಂಗಳೂರಿನ ಚಾಮರಾಜಪೇಟೆ ರಾಮಮಂದಿರ ಸ್ಕೂಲ್‌ನ ಇಬ್ಬರು ವಿಧ್ಯಾರ್ಥಿಗಳಿಗೆ ಅಭಿನಯ ಚಕ್ರವರ್ತಿ ಸಹಾಯ ಮಾಡುತ್ತಿದ್ದಾರೆ. ಸುದೀಪ್ ಅವರು ತರುಣ್ ಮತ್ತು ಸುದೀಪ್ ಅನ್ನೋ ಇಬ್ಬರು ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ್ದಾರೆ. ಮಕ್ಕಳು ಸ್ಕೂಲ್ ಫೀಜ್ ಕಟ್ಟಲು ಆಗದೆ ಶಾಲೆಗೆ ಹೋಗುತ್ತಿರಲಿಲ್ಲ. ಶಾಲೆಯ ಆಡಳಿತ ಮಂಡಳಿಯು ಸ್ಕೂಲ್ ಫೀಜ್ ಕಟ್ಟದ ಕಾರಣ ಅಡ್ಮೀಷನ್ ಮಾಡಿಕೊಂಡಿರಲಿಲ್ಲ. ತರುಣ್ ಮತ್ತು ಸುದೀಪ್ ಚಾಮರಾಜನಗರದಲ್ಲಿರುವ...

ಡಾಲಿಯ ಜಮಾಲಿಗುಡ್ಡಕ್ಕೆ ರೀಲಿಸ್ ಡೇಟ್ ಫಿಕ್ಸ್..!

ಧನಂಜಯ ಮತ್ತು ಅದಿತಿ ಪ್ರಭುದೇವ ಅಭಿನಯದ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರದ ಬಿಡುಗಡೆ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.ಕುಶಾಲ್ ಗೌಡ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವು ಇದೇ ಸೆಪ್ಟೆಂಬರ್ 9 ರಂದು ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಚಿತ್ರ ತಂಡವು ಅಧಿಕೃತ ಘೋಷಣೆ ಮಾಡಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ ಚಿತ್ರದ ಮೂಲಕ ಕುಶಾಲ್ ಕನ್ನಡ...

ಇಂದು ಭಾರತ –ಇಂಗ್ಲೆಂಡ್ ಮೊದಲ ಏಕದಿನ ಫೈಟ್

https://www.youtube.com/watch?v=dpDNkTBl-Eg ಲಂಡನ್:ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ಮೂರು ಪಂದ್ಯಗಳ ಸರಣಿಗೆ ದಿ ಓವೆಲ್ ಮೈದಾನ ಆತಿಥ್ಯ ವಹಿಸಲಿದೆ. ಟಿ20 ಸರಣಿ ಗೆದ್ದಿರುವ ರೋಹಿತ್ ಪಡೆ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳಲು ಯೋಜನೆ ರೂಪಿಸಿದೆ. ಇತ್ತಿ ಟಿ20 ಸರಣಿ ಕೈಚೆಲ್ಲಿರುವ ಇಂಗ್ಲೆಂಡ್ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿದೆ. ಆಂಗ್ಲರ ವಿರುದ್ಧದ ಸರಣಿಯಲ್ಲಿ ಹೆಚ್ಚೆನು ಬದಲಾವಣೆ...

ಮಡಿಕೇರಿ: ಒಂದೂವರೆ ತಿಂಗಳೊಳಗೆ ಬಾಕಿ ಇರುವ ಮನೆಗಳ ಹಸ್ತಾಂತರಿಸಿ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಮಡಿಕೇರಿ: ಎರಡು ವರ್ಷಗಳ ಹಿಂದೆ ಮಹಾಮಳೆಯಿಂದ ತೊಂದರೆಗೆ ಸಿಲುಕಿದ್ದ ಹಾಗೂ ಮನೆ ಕಳೆದುಕೊಂಡಿದ್ದ ಕುಟುಂಬ ಗಳಿಗೆ ವಿತರಿಸಲು ಬಾಕಿ ಇರುವ ಮನೆಗಳನ್ನು ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಿ ಹಸ್ತಾಂತರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಯಿಂದ ಉಂಟಾದ ಅನಾಹುತದ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ಫೋಸಿಸ್ ವತಿಯಿಂದ...

About Me

31711 POSTS
0 COMMENTS
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img