Thursday, April 9, 2026

Karnataka Tv

ಆಗಸ್ಟ್ ನಲ್ಲಿ ಅಪ್ಪುನ ನೋಡಲು ನಿಮಗೆ ಲಕ್ಕಿ ಚಾನ್ಸ್..!

https://www.youtube.com/watch?v=-P0y4Wnl99Y ಪುನೀತ್, ಪ್ರಭುದೇವ ಅಭಿನಯದ  "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆ...

ಪವರ್ ಸ್ಟಾರ್ ಟ್ವಿಟರ್‌ನಲ್ಲಿ ನೀಲಿ ಟಿಕ್ ಮಾಯ..!

https://www.youtube.com/watch?v=x15kj2VtH08 ಸ್ಟಾರ್ ನಟ-ನಟಿಯರು ಹಾಗೂ ಅಭಿಮಾನಿಗಳ ಮಧ್ಯೆ ಸಂಪರ್ಕದ ಕೊಂಡಿಯಾಗಿರೋದು ಸೋಶಿಯಲ್ ಮೀಡಿಯಾ ಎಂಬ ಮಾಯಾಜಾಲ. ಪ್ರತಿಯೊಬ್ಬರೂ ಸಹ ಸೋಶಿಯಲ್ ಮೀಡಿಯಾವನ್ನ ಉಪಯೋಗಿಸುತ್ತಾರೆ. ಸ್ಟಾರ್‌ಗಳ ಸಿನಿಮಾಗಳ ಬಗ್ಗೆ ಹಾಗಿರಬಹುದು, ವೈಯುಕ್ತಿಕ ಜೀವನದ ಬಗ್ಗೆ, ಅಥವಾ ಅವರ ಹವ್ಯಾಸಗಳು ಹೀಗೆ ಪ್ರತಿಯೊಂದನ್ನೂ ಸದಾ ಅಪ್ಡೇಟ್ ಮಾಡೋದು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ಗಳಲ್ಲೇನೆ. ಅದೇರೀತಿ ಸೆಲೆಬ್ರೆಟಿಗಳು ಅಂದ್ಮೇಲೆ ಅವರ...

ಸ್ಟಾರ್ ಸುವರ್ಣದಲ್ಲಿ ಇದೇ ಶನಿವಾರದಿಂದ ಆರಂಭವಾಗಲಿದೆ “ಇಸ್ಮಾರ್ಟ್​ ಜೋಡಿ”..!

https://www.youtube.com/watch?v=7f42KaJMnIo ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ. ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ. ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ"‌ ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...

‘ತೂಗುದೀಪ ಅಣ್ಣಂಗೆ ತುಂಬಾ ಕೋಪ, ಅದಕ್ಕಿಂತ ಹೆಚ್ಚು ಪ್ರೀತಿ, ಕಾಳಜಿ’

ಅದಾದ https://youtu.be/cMF8NCSgOdk ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತಾನು ನಟನಾಗಿ ಸಿನಿರಂಗಕ್ಕೆ ಪ್ರವೇಶಿಸಬೇಕಿತ್ತು, ಆದ್ರೆ ಖಳನಟನಾಗಿ ಪ್ರವೇಶಿಸಿದೆ. ಯಾಕಂದ್ರೆ ನಾವು ಅಂದುಕೊಂಡಿದ್ದೆಲ್ಲ ಜೀವನದಲ್ಲಿ ನಡಿಯೋದಿಲ್ಲ ಅಂತಾ ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ನಾನು 10ನೇ ಕ್ಲಾಸ್‌ನಲ್ಲಿ ಫೇಲಾದಾಗ ನನ್ನ ಅಮ್ಮ, ಎಲ್ಲರೂ ಸರ್ಕಾರಿ ನೌಕರಿಗೆ ಹೋದ್ರೆ, ಮನೆಯಲ್ಲಿರುವ ದನ ಕರು...

ಉಚಿತ ಉದ್ಯೋಗಾಧಾರಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ‘ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ’ಯಡಿ ನಿರುದ್ಯೋಗಿ ಯುವಕ , ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಸಲುವಾಗಿ ಹಾನಗಲ್‍ಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ- ಜಿಟಿಟಿಸಿ ಯಲ್ಲಿ ಉದ್ಯೋಗಾಧಾರಿತ ಉಚಿತ ತಾಂತ್ರಿಕ ಕೌಶಲ್ಯ ತರಬೇತಿಗಳನ್ನು ಆಯೋಜಿಸಲಾಗಿದೆ. ಈ ಯೋಜನೆಯಡಿ ಸಿಎನ್‍ಸಿ ಪೆÇ್ರೀಗ್ರಾಮಿಂಗ್, ಸಿಎನ್‍ಸಿ ಆಪರೇಟಿಂಗ್,...

ಸ್ವ ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ದಿನಾಂಕ 11-8-2022 ರಿಂದ 9-9-2022 ವರೆಗೆ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ...

‘ಶಾಲೆಗೆ 1ರೂಪಾಯಿ ಫೀಸ್ ಕಟ್ಟೋಕ್ಕು ಅಪ್ಪ-ಅಮ್ಮ ತುಂಬಾ ಕಷ್ಟ ಪಡ್ತಿದ್ರು’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಯಶ್‌ ಬಗ್ಗೆ ದೊಡ್ಡಣ್ಣ ಹೆಮ್ಮೆ ಪಟ್ಟಿದ್ದಾರೆ. ಯಶ್ ಅಪ್ಪಟ ಕನ್ನಡದ ಪ್ರತಿಭೆ. ನಮ್ಮೂರ ಹುಡುಗ. ನಾವು ಹಾಸನದವ್ರು, ಅವನು ಅದೇ ಸ್ಥಳದವನು. ಅಂಥವನು ಈ ಮಟ್ಟಿಗೆ ಬೆಳೆದಿದ್ದಾನೆ ಅಂದ್ರೆ ತುಂಬಾ ಹೆಮ್ಮೆಯಾಗತ್ತೆ. ಖುಷಿಯಾಗತ್ತೆ....

ಶಿಷ್ಯವೇತನ ಸೌಲಭ್ಯಕ್ಕಾಗಿ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ

ಹಾವೇರಿ: ಪ್ರಸಕ್ತ 2022-23ನೇ ಸಾಲಿಗೆ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಹಾಗೂ ಪುಸ್ತಕ ಅನುದಾನ(ಅಧಿಕಾರಿಗಳನ್ನು ಹೊರತುಪಡಿಸಿ) ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಅಂತಿಮ ಪದವಿ ಮತ್ತು ಡಿಪ್ಲೋಮಾ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಧಾರವಾಡ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆ ವ್ಯಾಪ್ತಿಯ ಮಾಜಿ ಸೈನಿಕರು,ಮಾಜಿ ಸೈನಿಕರ...

ವೇಗಿ ಬುಮ್ರಾ ಮತ್ತೆ ನಂ.1 ಬೌಲರ್ 

https://www.youtube.com/watch?v=udXfiHHXB5k ಲಂಡನ್:  ಆಂಗ್ಲರ ವಿರುದ್ಧ ಅತ್ಯದ್ಭುತ  ಪ್ರದರ್ಶನ ನೀಡಿದ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಏಕದಿನ  ರಾಂಕಿಂಗ್‍ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.  ಮೊನ್ನೆ ಓವೆಲ್ ಮೈದಾನದಲ್ಲಿ  ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ  ವೇಗಿ ಬುಮ್ರಾ ಕೇವಲ 19 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ  ಬುಮ್ರಾ ಮೂರು ಸ್ಥಾನ...

ಯೂರಿಯಾ ಗೊಬ್ಬರ ಅಭಾವ ಇಲ್ಲ, ಕೃತಕ ಗೊಬ್ಬರ ಅಭಾವ ಸೃಷ್ಟಿಸುವವರ ಮೇಲೆ ಕ್ರಮ – ಸಚಿವ ಶಿವರಾಮ ಹೆಬ್ಬಾರ್

ಹಾವೇರಿ: ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಅಭಾವ ಇರುವುದಿಲ್ಲ. ಸಾಕಷ್ಟು ಯೂರಿಯಾ ಗೊಬ್ಬರದ ದಾಸ್ತಾನು ಜಿಲ್ಲೆಯಲ್ಲಿದೆ. ರೈತರು ಆತಂಕ ಪಡುವ ಅವಶ್ಯವಿಲ್ಲ ಎಂದು ಕಾರ್ಮಿಕ ಹಾಗೂ ಹಾವೇರಿ ಜಿಲ್ಲಾಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಭೆಯಲ್ಲಿ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಈ ಸಂಜೆಯೊಳಗಾಗಿ 7,550 ಮೆಟ್ರಿಕ್ ಟನ್ ಯೂರಿಯಾ...

About Me

31733 POSTS
0 COMMENTS
- Advertisement -spot_img

Latest News

ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾದ ಸಂಸದ ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಅವರು ಇಂದು ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಈ ಸುಂದರ ಕ್ಷಣದ ಬಗ್ಗೆ ಮಾತನಾಡಿರುವ ಅವರು, ಭಾರತವು...
- Advertisement -spot_img