Sunday, May 24, 2026

Karnataka Tv

ಹಾಕಿ: ಭಾರತ ವನಿತೆಯರಿಗೆ ಕಂಚು :16 ವರ್ಷಗಳ ಬಳಿಕ ಪದಕ ಗೆಲುವಿನ ಸಂಭ್ರಮ

https://www.youtube.com/watch?v=1Hut3xwgxDI ಬರ್ಮಿಂಗ್‍ಹ್ಯಾಮ್: ಸುದೀರ್ಘ 16 ವರ್ಷಗಳ ಬಳಿಕ ಭಾರತ ಮಹಿಳಾ ಹಾಕಿ ತಂಡ  ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪದಕ ಗೆದ್ದು ಬೀಗಿದೆ. ಭಾನುವಾರ ಬರ್ಮಿಂಗ್‍ಹ್ಯಾಮ್‍ನಲ್ಲಿ  ನಡೆದ ಜಿದ್ದಜಿದ್ದಿನ ಪಂದ್ಯದಲ್ಲಿ  ಭಾರತ ವನಿತೆಯರು ಹಾಲಿಚಾಂಪಿಯನ್ ನ್ಯೂಜಿಲೆಂಡ್ ವಿರುದ್ಧ ಶೂಟೌಟ್‍ನಲ್ಲಿ 2-1 ಗೋಲುಗಳಿಂದ ರೋಚಕವಾಗಿ ಗೆದ್ದು ಕಂಚಿಗೆ ತೃಪ್ತಿಪಟ್ಟಿತ್ತು. https://www.youtube.com/watch?v=rj9_L4kMLBk ಇದಕ್ಕೂ ಮುನ್ನ ನಡೆದ ನಿಗದಿತ ಸಮಯದಲ್ಲಿ  ಭಾರತ 1-0 ಗೋಲಿನಿಂದ ಮುನ್ನಡೆ ಪಡೆದಿತ್ತು.ಎರಡನೆ...

ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸ್ಫೂರ್ತಿ:ಪಾಕ್ ಪತ್ರಕರ್ತ

https://www.youtube.com/watch?v=xu7CFQd90vg ಹೊಸದಿಲ್ಲಿ :ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಭಾರತೀಯ ಸ್ರ್ಪಗಳಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿ ನಿಂತಿದ್ದು, ಪಾಕಿಸ್ಥಾನದಲ್ಲಿ ನಾಯಕರಿಗೆ ಪದಕ ಗೆದ್ದವರ ಹೆಸರಾದರೂ ಗೊತ್ತಿದೆಯೇ ಎಂಬುದಾಗಿ ಪಾಕ್ ಪತ್ರಕರ್ತನೊಬ್ಬ ಆ ದೇಶದ ನಾಯಕರನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಬರ್ಮಿಂಗ್‍ಹಾಮ್‍ನಲ್ಲಿ ನಡೆಯುತ್ತಿರುವ 22ನೇ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಕುಸ್ತಿಯಲ್ಲಿ ಕಂಚು ಗೆದ್ದಿದ್ದ ಪೂಜಾ ಗೆಹ್ಲೋಟ್ ಅವರು , ತಾನು ಚಿನ್ನದ...

BREAKING NEWS: ಕಾಮನ್ ವೆಲ್ತ್ ಗೇಮ್ಸ್: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ನಲ್ಲಿ ಚಿನ್ನ ಗೆದ್ದ ಶಟ್ಲರ್ ಪಿ.ವಿ.ಸಿಂಧು

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಸವಾರಿ ಮುಂದುವರೆದಿದೆ. ಇದೀಗ ಶೆಟ್ಲರ್ ಪಿ.ವಿ. ಸಿಂಧು ಅವರು, ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಸ್ವರ್ಣ ಪದಕ ಗೆದ್ದಿದ್ದಾರೆ. ಭಾರತದ ಪಿವಿ ಸಿಂಧು ಅವರು, ಕೆನಡಾದ ಮಿಶೆಲ್ ಲಿ ವಿರುದ್ಧ 21-15, 21-13 ಸೆಟ್ ಗಳಿಂದ ಜಯಗಳಿಸುವ ಮೂಲಕ ತನ್ನ ಮೊದಲ ಪ್ರಮುಖ ಬಹು-ಕ್ರೀಡಾ ಕೂಟದಲ್ಲಿ ಚಿನ್ನದ...

ಕಾಮನ್ವೆಲ್ತ್ ಗೇಮ್ಸ್ 2022: ವಿಶ್ವ ಚಾಂಪಿಯನ್ ನಿಖತ್ ಜರೀನ್ ಗೆ ಚೊಚ್ಚಲ ಸಿಡಬ್ಲ್ಯುಜಿ ಚಿನ್ನ

ಯುಕೆಯ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ವಿಶ್ವ ಚಾಂಪಿಯನ್ ನಿಖತ್ ಜರೀನ್ ಮಹಿಳೆಯರ 50 ಕೆಜಿ ಫ್ಲೈವೇಟ್ನಲ್ಲಿ ಚಿನ್ನದ ಪದಕ ಗೆದ್ದರು. ಫೈನಲ್ನಲ್ಲಿ ಉತ್ತರ ಐರ್ಲೆಂಡ್ನ ಕಾರ್ಲಿ ಮೆಕ್ನೌಲ್ ಅವರನ್ನು ಸರ್ವಾನುಮತದ ನಿರ್ಧಾರದಿಂದ ಸೋಲಿಸಿದ ಜರೀನ್ ತಮ್ಮ ಮೊದಲ ಕಾಮನ್ವೆಲ್ತ್ ಕಾಮನ್ವೆಲ್ತ್ ಚಿನ್ನವನ್ನು ಗೆದ್ದರು. ನಿಖತ್ ಜರೀನ್ ತನ್ನ 2 ನೇ ಸ್ಟ್ರಾಂಡ್ಜಾ...

ಕಾಮನ್ ವೆಲ್ತ್ ಗೇಮ್ಸ್: ಐತಿಹಾಸಿಕ ಟ್ರಿಪಲ್ ಜಂಪ್ ಚಿನ್ನ ಗೆದ್ದ ಎಲ್ಡೋಸ್ ಪಾಲ್, ಬೆಳ್ಳಿ ಗೆದ್ದ ಅಬ್ದುಲ್ಲಾ ಅಬೂಬಕರ್

ನವದೆಹಲಿ: ಇಂದು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನದ ಪದಕಗಳ ಮಳೆ ಸುರಿಯುತ್ತಿದೆ. ಕೇರಳದ 25 ವರ್ಷದ ಜಂಪರ್ ಎಲ್ಡೋಸ್ ಪೌಲ್, ಕ್ರೀಡಾಕೂಟದಲ್ಲಿ ಪುರುಷರ ಟ್ರಿಪಲ್ ಜಂಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪುರುಷರ ಟ್ರಿಪಲ್ ಜಂಪ್ ಫೈನಲ್ ನಲ್ಲಿ ಭಾರತವು ಐತಿಹಾಸಿಕ 1-2 ರಿಂದ ಗೆದ್ದಿದ್ದರಿಂದ ಇದು ಇನ್ನೂ...

ಬಿಬಿಎಂಪಿ ಮೀಸಲಾಟಿ ಪಟ್ಟಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೆಂಡಾಮಂಡಲ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ. ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ...

ಭಾವಿನಾಬೆನ್ ಪಟೇಲ್ಗೆ ಐತಿಹಾಸಿಕ ಚಿನ್ನ

https://www.youtube.com/watch?v=8xQVwp2Vm_A ಬಮಿರ್ಮಿಂಗ್ ಹ್ಯಾಮ್: ಪ್ಯಾರಾಒಲಿಂಪಿಕ್ ಬೆಳ್ಳಿ ಪದಕ ವಿಜೇತ ಭಾವಿನಾಬೆನ್ ಹಾಸಮುಖ್ಭಾಯ್ ಪಟೇಲ್ ಕಾಮ್ ನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಕ್ರೀಡಾಕೂಟದಲ್ಲಿ ಭಾರತಕ್ಕ ಚಿನ್ನ ಗೆದ್ದುಕೊಟ್ಟ ಮೊದಲ ಪ್ಯಾರಾ ಟಿಟಿ ಅಥ್ಲೀಟ್ ಎನಿಸಿದ್ದಾರೆ. ಫೈನಲ್ ನಲ್ಲಿ ವಿಶ್ವದ ಣಮ.41ನೇ ರಾಂಕ್ ಆಟಗಾರ್ತಿ ನೈಜಿರಿಯಾದ ಇಕೆಪಿಒಯಿ ವಿರುದ್ಧ 12-10, 11-2,11-9 ಅಂಕಗಳಿಂದ ಗೆದ್ದರು. ಇದಕ್ಕೂ ಮುನ್ನ 2013ರ...

ಸೆಮಿಗೆ ಸಿಂಧು, ಶ್ರೀಕಾಂತ್ ಲಕ್ಷ್ಯ ಸೇನ್

https://www.youtube.com/watch?v=ENCTHQyrbT0 ಬರ್ಮಿಂಗ್ ಹ್ಯಾಮ್: ಅಗ್ರ ಬ್ಯಾಡ್ಮಿಂಟನ್ ತಾರೆಗಳಾದ ಪಿ.ವಿ.ಸಿಂಧು, ಕೆ.ಶ್ರೀಕಾಂತ್ ಹಾಗೂ ಲಕ್ಷ್ಯ ಸೇನ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ತಲುಪಿದ್ದಾರೆ. ಶನಿವಾರ ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಸಿಂಧು ಮಲೇಷ್ಯಾದ ಗೋಹ್ ವ್ಹೀ ಜಿನ್ ವಿರುದ್ಧ ಮೊದಲ ಸೆಟ್ ನಲ್ಲಿ 19-21 ಅಂಕಗಳಿಂದ ಸೋತರು. ನಂತರ ಪುಟಿದೆದ್ದು 21-19, 21-17 ಅಂಕಗಳಿಂದ ಗೆದ್ದರು. ಇನ್ನು ಪುರುಷರ ಸಿಂಗಲ್ಸ್...

ಪೂರಿ, ಚಪಾತಿ ಜೊತೆ ಬೆಸ್ಟ್ ಕಾಂಬಿನೇಷನ್ ಈ ಗ್ರೇವಿ.. ನೀವೂ ಟ್ರೈ ಮಾಡಿ..

https://youtu.be/egpjSBQP8Xg ನೀವು ಮನೆಯಲ್ಲಿ ಪುರಿ, ಚಪಾತಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್‌ನಲ್ಲಿ ಇದ್ರೆ, ಒಮ್ಮೆ ಆಲೂ ಗ್ರೇವಿ ಟ್ರೈ ಮಾಡಿ ನೋಡಿ. ಇದು ಸಖತ್ ಟೇಸ್ಟಿಯಾಗಿರತ್ತೆ. ಹಾಗಾದ್ರೆ ಆಲೂ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 5 ರಿಂದ 6 ಆಲೂ, ಒಂದು ಕಪ್ ಬಟಾಣಿ, ಮೂರು...

ಲಕ್ಷ್ಮೀ ದೇವಿಯ ಅಕ್ಕ ದರಿದ್ರ ಲಕ್ಷ್ಮೀಯಾಗಿದ್ದೇಕೆ..?

https://youtu.be/b0jaQP82K5Q ನಾವು ಧನವಂತರಾಗಬೇಕು ಅಂತಾ ಲಕ್ಷ್ಮೀ ದೇವಿಯನ್ನು ಪೂಜಿಸುತ್ತೇವೆ. ಪ್ರತೀ ಶುಕ್ರವಾರ, ಲಕ್ಷ್ಮೀಯ ಆರಾಧನೆ ಮಾಡುತ್ತೇವೆ. ಮನೆ ಸ್ವಚ್ಛವಾಗಿಟ್ಟು, ಮುಸ್ಸಂಜೆ ಹೊತ್ತಲ್ಲಿ, ದೀಪ ಹಚ್ಚಿ, ಲಕ್ಷ್ಮೀಯನ್ನು ಬರ ಮಾಡಿಕೊಳ್ಳುತ್ತೇವೆ. ಆದ್ರೆ ಇಂಥ ಅದೃಷ್ಟ ಲಕ್ಷ್ಮೀಯ ಅಕ್ಕ ದರಿದ್ರ ಲಕ್ಷ್ಮೀ ಆಗಿದ್ದಾದರೂ ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸಮುದ್ರ ಮಂಥನದ ವೇಳೆ ಲಕ್ಷ್ಮೀ ದೇವಿಯ...

About Me

32154 POSTS
0 COMMENTS
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img