ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್...
ಬೆಂಗಳೂರು: ಕಳೆದ ವರ್ಷ ಅವಕಾಶ ಸಿಗದೇ ವರ್ಗಾವಣೆ ನಿರೀಕ್ಷೆಯಲ್ಲಿರುವಂತ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ ನೀಡಲಾಗಿದೆ. ಸೆಪ್ಟೆಂಬರ್ 2022-23ನೇ ಸಾಲಿನ ಸಾಮಾನ್ಯ ವರ್ಗಾವಣೆ ನಡೆಸಲು ಅನುಮತಿಯನ್ನು ಸರ್ಕಾರ ನೀಡಿದೆ.
ಈ ಸಂಬಂಧ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಾದಂತ ಡಾ.ಆರ್.ವಿಶಾಲ್ ಅವರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಮದಂತೆ ವರ್ಗಾವಣೆ...
ಹಾವೇರಿ: ಚಿಕ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಾಗೋಡ ಗ್ರಾಮದ ಹನಮಂತಗೌಡ ಶಿವಲಿಂಗಗೌಡ ಪಾಟೀಲ ಎಂಬ ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ ರೂ.50 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ(ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ತೀರ್ಪು ನೀಡಿದ್ದಾರೆ.
ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ರಾಣೆಬೆನ್ನೂರ ಗ್ರಾಮೀಣ...
ಬೆಂಗಳೂರು: ಪ್ರಸಕ್ತ 2022-23ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿಎಸ್ಪಿ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ವಸತಿಸಹಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 31-08-2022ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.080-22537481 ಹಾಗೂ ವೆಬ್ಸೈಟ್ www.mybmtc.in ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹಾವೇರಿ: ನಗರದಲ್ಲಿ ಸೆಪ್ಟೆಂಬರ್ 1 ರಿಂದ 20ರವರೆಗೆ ನಡೆಯುವ ಅಗ್ನಿಪಥ್ ನೇಮಕಾತಿ ಮೇಳಕ್ಕೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತೆ ಆರಂಭಗೊಂಡಿದೆ. ನೇಮಕಾತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ವಸತಿ ಸೌಕರ್ಯ, ಮಾಹಿತಿ ನೀಡಲು ಹೆಲ್ಪ್ಡೆಸ್ಕ್ ಹಾಗೂ ಸಾರಿಗೆ ಸೌಕರ್ಯಕ್ಕಾಗಿ ಸಂಪರ್ಕಿಸಲು ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.
ವಸತಿ ಸೌಕರ್ಯಕ್ಕಾಗಿ ಸಮಾಜ ಕಲ್ಯಾಣ ಇಲಾಖೆ...
Maharashtra News:
ಔರಂಗಾಬಾದ್ ನಲ್ಲಿ ಇಬ್ಬರು ಹುಡುಗಿಯರು ಒಬ್ಬ ಹುಡುಗನಿಗಾಗಿ ಬೀದಿಯಲ್ಲಿ ರಂಪಾಟ ನಡೆಸಿದ್ದಾರೆ. ಒಬ್ಬ ಹುಡುಗ ಇಬ್ಬರು ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಬೆಳಗ್ಗೆ ಒಬ್ಬಳ ಜೊತೆ ಮಾರ್ಕೆಟ್ ಸೇರಿದಂತೆ ಹಲವೆಡೆ ಸುತ್ತಾಡಿದ ಬಾಯ್ಫ್ರೆಂಡ್, ಆಕೆಯನ್ನು ಮನೆಗೆ ಸೇರಿಸಿ ಬಳಿಕ ಮತ್ತೊಬ್ಬಳ ಜೊತೆ ಸುತ್ತಾಡಿದ್ದಾನೆ. ಈ ಸುದ್ದಿ ಮೊದಲ ಹುಡಿಗಿಯ ಕಿವಿಗೆ ಬಿದ್ದಿದೆ. ನೇರವಾಗಿ ಮಾರ್ಕೆಟ್ಗೆ...
Banglore News:
ಗಣೇಶ ಚತುರ್ಥಿಯ ಪ್ರಯುಕ್ತ ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಹೊಸದೊಂದು ಥೀಮ್ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಅಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ...
Banglore News
ಕಿರುತೆರೆ ನಟ ಚಂದನ್ ಕುಮಾರ್ 2 ವರ್ಷಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಬಿರಿಯಾಣಿ ಹೋಟೆಲ್ ಪ್ರಾರಂಭಿಸಿದ್ದರು. ಉತ್ತಮ ರೀತಿಯಲ್ಲಿ ನಡೆದುಕೊಂಡು ಬರುತ್ತಿದ್ದ ಹೋಟೆಲ್ ಗೆ ಈಗ ಕಳ್ಳರು ಕನ್ನ ಹಾಕಿರೋ ವಿಚಾರ ಬೆಳಕಿಗೆ ಬಂದಿದೆ. ಹೌದು ಚಂದನ್ ಕುಮಾರ್ ಅವರ ಹೋಟೆಲ್ ಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ರಾಯಚೂರು : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ಸಿರಿಧಾನ್ಯ ಮೇಳ 20 22 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿರಿಧಾನ್ಯ ಬ್ರಾಂಡ್ ಗಳನ್ನು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಮಾಡಬಹುದು. ಕೆಪೆಕ್ ಮೂಲಕ ರಫ್ತು ಮಾಡುವವರಿಗೆ...
Chikkaballapura News:
ಚಿಕ್ಕಬಳ್ಳಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿಡ್ಲಘಟ್ಟ ಪಟ್ಟಣಕ್ಕೆ ಹೊರಟಿತ್ತು. ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಶಿಡ್ಲಘಟ್ಟ ರಸ್ತೆಯ ಮಿನಿ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲುತ್ತಿದ್ದಂತೆ… ಬಸ್ಸಿನಲ್ಲಿ ಮಾರುದ್ದ ನಾಗರ ಹಾವೊಂದು ಪ್ರತ್ಯಕ್ಷವಾಗಿ ಹೆಡೆ ಎತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಕಿರುಚಾಡುತ್ತಲೆ… ಒಬ್ಬರ ಮೇಲೊಬ್ಬರು ಬಿದ್ದು ಬಸ್ಸಿನಿಂದ ಇಳಿಯಲು ಯತ್ನಿಸಿದರು....
ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆ ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂಬ ಕರ್ನಾಟಕ ಹೈಕೋರ್ಟ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ, ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ...