Wednesday, June 24, 2026

Karnataka Tv

ಹಿಂದೂಗಳನ್ನು ರಕ್ಷಣೆ ಮಾಡಲಾಗದಿದ್ದರೆ ರಿಸೈನ್ ಮಾಡಿ ಮನೆಗೆ ಹೋಗಿ: ಪ್ರಮೋದ್ ಮುತಾಲಿಕ್

ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪರವಿರೋದ ವಿಚಾರಗಳು  ಕೇಳಿ ಬರುತ್ತಿದೆ. ಜೊತೆಗೆ ಮತ್ತೋರ್ವ ಭಜರಂಗದಳದ ಕಾರ್ಯಕರ್ತನ ಮೇಲೆಯೂ ಇಂದು ಹಲ್ಲೆಯಾಗಿದೆ. ಇವೆಲ್ಲವುಗಳ ಬಗ್ಗೆ ಪ್ರತಿಕ್ರಯಿಸಿದ ಪ್ರಮೋದ್ ಮುತಾಲಿಕ್ ಸರಕಾರದ ಧೋರಣೆ ವಿರುದ್ದ ಗರಂ ಆಗಿದ್ದಾರೆ. ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಹಿಂದೂಗಳಿಗೆ ರಕ್ಷಣೆ ದೊರೆಯುತ್ತಿಲ್ಲ. ನಿಮಗೆ ಹಿಂದುಗಳನ್ನು ರಕ್ಷಿಸುವ ತಾಕತ್ತು ಇಲ್ಲ ಎಂದಾದರೆ ಅಧಿಕಾರಕ್ಕೆ ರಿಸೈನ್...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್….!

ಕಳೆದ 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ ಕೂಡ ಯಥಾಸ್ಥಿತಿಯಲ್ಲಿದೆ. ಯಾವುದೇ ಏರಿಳಿತ ಕಂಡಿಲ್ಲ.  3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 48,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,530 ರೂ. ಆಗಿದೆ. ಚಿನ್ನದ ಬೆಲೆ...

ದಾವಣಗೆರೆ ಕಲಘಟ್ಟಕಿಯಲ್ಲಿ ಅದ್ದೂರಿ ತಿರಂಗ ಯಾತ್ರೆ

75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು. ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ  ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...

ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸಚಿವರು ಅದನ್ನು ಬೇರೆ ಸಂದರ್ಭದಲ್ಲಿ ಹೇಳಿದ್ದಾರೆ. ಅವರ ಬಳಿ ನಾನು ಮಾತನಾಡಿದ್ದೇನೆ. ಆದ್ದರಿಂದ ಯಾವುದೇ ತಪ್ಪು ಅರ್ಥ...

ಬಿಹಾರ ಸಚಿವ ಸಂಪುಟ ವಿಸ್ತರಣೆ: ಯಾರಿಗೆ ಯಾವ ಖಾತೆ ಹಂಚಿಕೆ ಗೊತ್ತಾ.? ಇಲ್ಲಿದೆ ಪಟ್ಟಿ

ಬಿಹಾರ: ಸಿಎಂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಹೆಚ್ಚಿನ ಸ್ಥಾನಗಳು ಮಿತ್ರಪಕ್ಷ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಗೆ ಹೋಗುತ್ತವೆ. ಸಿಎಂ ಕುಮಾರ್ ಅವರು ಎಲ್ಲಾ ಪ್ರಮುಖ ಗೃಹ ಇಲಾಖೆಯನ್ನು ಉಳಿಸಿಕೊಂಡಿದ್ದಾರೆ, ಅವರಿಗೆ ರಾಜ್ಯ ಪೊಲೀಸರ ಮೇಲೆ ನೇರ ನಿಯಂತ್ರಣ ನೀಡಿದ್ದಾರೆ. ಖಾತೆಗಳನ್ನು ಪ್ರಕಟಿಸಿದ ಬಿಹಾರ ಸಿಎಂ, ಸಾಮಾನ್ಯ ಆಡಳಿತ,...

ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು....

ಕ್ರೀಡಾಪಟುಗಳಿಗೆ ನೌಕರಿಯಲ್ಲಿ ಮೀಸಲಾತಿ : ಎಲ್ಲಾ ಇಲಾಖೆಗಳಿಗೂ ವಿಸ್ತರಣೆ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಸರ್ಕಾರ ಈಗಾಗಲೇ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿಯನ್ನು ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟಿದ್ದೇವೆ. ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ಅಮೃತ...

ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಮೃತ ಮಹೋತ್ಸವಕ್ಕೆ ಅಚಾತುರ್ಯವೊಂದು ನಡೆದಿದ್ದು  ಇನ್ನೂ ಪರಿಸ್ಥಿತಿ ಗಂಭೀರವಾಗಿದೆ.ಕುಂಕುಮ ನೋಡಿಯೇ ಚಾಕು ಇರಿತವಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಂದಿ ಸಿಲ್ಕ್ ಸಾರಿ ಅಂಗಡಿಯಲ್ಲಿ  ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಮತ್ತೋರ್ವ ಶರವಣನ ಜೊತೆ ಅಂಗಡಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಗಲಾಟೆಯನ್ನು ನೋಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು  ಗುಂಪುಗಳನ್ನು ಚದುರಿಸುವ ಪ್ರಯತ್ನ ಮಾಡಿದರು...

ಅಮೂಲ್ ಹಾಲಿನ ಬೆಲೆ ಪ್ರತಿ ಲೀಟರ್ ಗೆ 2 ರೂ ಹೆಚ್ಚಳ

ನವದೆಹಲಿ: ಭಾರತದ ಅತಿದೊಡ್ಡ ಡೈರಿ ಅಮುಲ್ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಅಮುಲ್ ನ ಗೋಲ್ಡ್, ಶಕ್ತಿ ಮತ್ತು ತಾಜಾ ಹಾಲಿನ ಬ್ರಾಂಡ್ ಗಳ ಮೇಲೆ ಆಗಸ್ಟ್ 17ರ ಬುಧವಾರದಿಂದ ಬೆಲೆ ಏರಿಕೆ ಜಾರಿಗೆ ಬರಲಿದೆ. ಅಹಮದಾಬಾದ್, ಗುಜರಾತ್ನ ಸೌರಾಷ್ಟ್ರ, ದೆಹಲಿ ಎನ್ಸಿಆರ್, ಡಬ್ಲ್ಯುಬಿ, ಮುಂಬೈ ಮತ್ತು ಅಮುಲ್ ತನ್ನ...

ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ: ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ

Banglore News: ನಗರಸಭೆಯಲ್ಲಿ ಇಂದು ನಡೆಯುತ್ತಿರುವ ಸ್ವಚ್ಚತಾ ವಾಹನಗಳ ಲೋಕಾರ್ಪಣೆ ಸಂಬಂಧ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಪಕ್ಷದ ಕಾರ್ಯಕ್ರಮ ವನ್ನಾಗಿ ಮಾಡಿ ಪ್ರೋಟೊಕಾಲ್ ಅನ್ನು ಗಾಳಿಗೆ ತೊರಲಾಗಿದೆ ಎಂದು ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ ನಡೆಯಿತು ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ.ನಗರಸಭೆಯ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಗಾಳಿಗೆ ತೋರಲಾಗಿದೆ ಎಂದು ಜೆಡಿಎಸ್, ಬಿಜೆಪಿ-ಕಾಂಗ್ರೇಸ್...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img