Sunday, July 26, 2026

Karnataka Tv

ಸೊಳ್ಳೆಗಳಿಂದ ಮುಕ್ತಿ ನೀಡುತ್ತೆ ಈ ಲ್ಯಾಂಪ್..!

Technology News: ಮನೆಯಲ್ಲಿ  ಸ್ವಲ್ಪ ರಿಲ್ಯಾಕ್ಸ್ ಆಗಿ ಕೂರೋನ ಅನ್ನುವ ಸಮಯದಲ್ಲಿ ಕಿವಿಯಲ್ಲಿ ಗುಯಿಂಗುಟ್ಟಿ  ಮೈಯಲ್ಲಿರೊ ರಕ್ತವನ್ನು ಹೀರಿ ಇರಿಟೇಟ್ ಮಾಡೋ ಈ ಸೊಳ್ಳೆಯಿಂ ಪೂರ್ಣ ಪ್ರಮಾಣದಲ್ಲಿ ಮುಕ್ತಿ ಪಡೆಯೋದಕ್ಕೆ ಏನೇನೋ ಕ್ರೀಂ ಲೋಷನ್ ಹಚ್ಚಿ ಸುಸ್ತಾಗ್ತೀವಿ. ಮಾತ್ರವಲ್ಲ ಇವುಗಳು ಆರೋಗ್ಯದ ಮೇಕೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಆತಂಕವೂ ಇರುತ್ತದೆ. ಇನ್ನು ಮಕ್ಕಳಿದ್ದ ಮನೆಯಲ್ಲಿ ಮಕ್ಕಳು...

ಡಿಜಿಟಲ್ ಆರ್ಥಿಕತೆಗೆ ರಾಜ್ಯದಿಂದ 300 ಬಿಲಿಯನ್ ಡಾಲರ್ ಕೊಡುಗೆ ಗುರಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಇನ್ನು ಮೂರು ವರ್ಷಗಳಲ್ಲಿ ದೇಶದ ಡಿಜಿಟಲ್ ಆರ್ಥಿಕತೆಯು ಒಂದು ಟ್ರಿಲಿಯನ್ ಡಾಲರ್ ತಲುಪಲಿದೆ. ಇದಕ್ಕೆ ಕರ್ನಾಟಕವು 300 ಶತಕೋಟಿ ಡಾಲರ್ ಕಾಣಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಗುರುವಾರ ಆರಂಭವಾದ ಮೂರು ದಿನಗಳ 18ನೇ ವರ್ಷದ ಸಿಐಐ ಇನ್ನೋವರ್ಜ್ ಸಮಾವೇಶದಲ್ಲಿ ಅವರು...

ಮಂಡ್ಯ: ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಸೂಚನೆ: ಜಿಲ್ಲಾಧಿಕಾರಿ ಎಸ್.ಅಶ್ವತಿ

Mandya News: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ  ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿ.ವಿ.ಗಳ ಸ್ಥಾಪನೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ 'ಕರ್ನಾಟಕ ವಿವಿಗಳ ಕಾಯ್ದೆ-2000'ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ,...

“ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾವಿದ್ದಂತೆ”- ಜೆಡಿಎಸ್ MLC ಶರವಣ

Kolar News: ರಾಜ್ಯದಲ್ಲಿ 40% ಕಮಿಷನ್ ವಿಚಾರವಾಗಿ ಕಾಂಗ್ರೆಸ್ ಬಿಜಪಿ ಮಧ್ಯೆ ಮತ್ತೆ ವಾಕ್ ಸಮರ ಶುರುವಾಗಿದೆ. ರಾಜ್ಯ ಸರ್ಕಾರದ ವಿರುದ್ದ 40% ಕಮೀಷನ್ ಆರೋಪ ಈ ವಿಚಾರವಾಗಿ ಕೋಲಾರದಲ್ಲಿ ಜೆಡಿಎಸ್ MLC ಶರವಣ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾ ಹಾಗೆಯೆ ಬಿಜೆಪಿ ಪಕ್ಷದಲ್ಲಿ ನಾಯಕತ್ವ ಕೊರತೆಯಿದೆ ಅವರು ಅದಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ....

ಕೆಲವೇ ದಿನಗಳಲ್ಲಿ ಭಾರತದ ಮೊದಲ 200MP ಕ್ಯಾಮೆರಾ ಫೋನ್ ಬಿಡುಗಡೆ!

Technology News: ಇತ್ತೀಚಿಗಷ್ಟೆ ಚೀನಾದಲ್ಲಿ Motorola X30 Pro ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದ್ದ ಅದೇ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ Moto Edge 30 Ultra ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ವೈಶಿಷ್ಟ್ಯಗಳಿಂದ ತಿಳಿದುಬಂದಿದೆ. ಅದರಂತೆ, ನೂತನ Moto Edge 30 Ultra ಸ್ಮಾರ್ಟ್‌ಫೋನ್‌ ಸ್ಕ್ರೀನ್ ಎಲ್ಲಾ ಕಡೆಗಳಲ್ಲಿ ಕನಿಷ್ಠ ಬೆಜೆಲ್‌ಗಳಿಂದ ಆವೃತವಾಗಿರುವ 6.73...

ವಿಂಡೋಸ್ ಬಳಕೆದಾರರೇ ಎಚ್ಚರ…!

Technology News: ಮೈಕ್ರೋಸಾಫ್ಟ್ (Microsoft) ವಿಂಡೋಸ್‌ನ ಕೆಲವು ಆವೃತ್ತಿಗಳಲ್ಲಿ ಭದ್ರತಾ ಲೋಪ ಕಂಡುಬಂದಿರುವ ಬಗ್ಗೆ ವರದಿ ಮಾಡಿದ್ದು, ಮಾಲ್‌ವೇರ್, ವೈರಸ್‌ಗಳಿಂದ ವಿಂಡೋಸ್ ಅನ್ನು ರಕ್ಷಿಸುವ ಸಾಧನವಾಗಿರುವ ವಿಂಡೋಸ್ ಡಿಫೆಂಡರ್ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ. ವಿಂಡೋಸ್​ನಲ್ಲಿ ಕಂಡುಬಂದಿರುವ ಭದ್ರತಾ ಲೋಪದ ಶ್ರೇಯಾಂಕ ‘ಹೆಚ್ಚು‘ ಎಂದು ಗುರುತಿಸಲಾಗಿದೆ. ಇದರಿಂದ ಹ್ಯಾಕರ್​ಗಳು ಸುಲಭವಾಗಿ ಕಂಪ್ಯೂಟರ್‌ಗೆ ಪ್ರವೇಶವನ್ನು ಪಡೆಯಬಹುದಂತೆ. ಏಜೆನ್ಸಿಯ ಪ್ರಕಾರ, ವಿಂಡೋಸ್ ಡಿಫೆಂಡರ್‌ನ ಕ್ರೆಡೆನ್ಶಿಯಲ್ ಗಾರ್ಡ್ ಘಟಕದಲ್ಲಿ ದೋಷ...

ಯುವಕರಲ್ಲೇ ಹಾರ್ಟ್ ಅಟ್ಯಾಕ್..! ಕಾರಣವೇನು..?

ಯುವಕರಲ್ಲೇ ಹಾರ್ಟ್ ಅಟ್ಯಾಕ್..! ಯಂಗ್ ಜನರೇಶನ್ ಜಾಲಿ ಮೂಡ್ ನಲ್ಲಿ ಆರೋಗ್ಯದ ಕಡೆ ಕಾಳಜಿ ನೀಡೋದು ಕಡಿಮೆಯಾಗುತ್ತಿದೆ. ಇದರಿಂದ ಅನೇಕ ರೋಗಗಳು ಆತನನ್ನು ಒಕ್ಕರಿಸಿ ಬಿಡುತ್ತದೆ. ಇತ್ತೀಚೆಗೆ ಹರ‍್ಟ್ ಬಡಿತದ ವಿಚಾರ ಯಂಗ್ ಜನರೇಶನ್ ಗೆ ತುಂಬಾನೆ ತಲೆನೋವಾಗಿ ಬಿಟ್ಟಿದೆ. ಹಿಂದೆ ಒಂದು ಕಾಲವಿತ್ತ ಶತ ವಯಸ್ಸಿನ ವರೆಗು ನಿಶ್ಚಿಂತೆ ಅನ್ನೋದು ಆದರೆ ಇದೀಗ ೫೦...

ನಾಳೆ ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ರೆಡ್ಮಿ ಫೋನ್ ಅನಾವರಣ

Teck News: ಇದೀಗ ಕೆಲ ದಿನಗಳ ಬಳಿಕ ಶವೋಮಿ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (ಆ. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್​ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್​ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ. ಸಾಕಷ್ಟು...

ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

Tumkur News: ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್‌ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ...

About Me

32734 POSTS
0 COMMENTS
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img