Thursday, July 30, 2026

Karnataka Tv

ನಟಿ ಸೊನಾಲಿ ಸಾವಿಗೆ ಮಹತ್ತರ ಟ್ವಿಸ್ಟ್: ಸಹಜ ಸಾವಲ್ಲ ಕೊಲೆ…!

Crime News: ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...

ಬೆಂಗಳೂರಿನಲ್ಲಿ ಧಾರಾಕಾರಾ ಮಳೆ: ಜನರು ಹೈರಾಣ

Banglore News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ ಶುರುವಾದ ಮಳೆ ಬೆಳಗ್ಗೆವರೆಗೂ ಭರ್ಜರಿಯಾಗಿ ಸುರಿದಿದೆ. ಸತತ ಮೂರು ಗಂಟೆಗಳಿಂದ ನಿರಂತರ ಮಳೆ ಸುರಿದಿದೆ. ಶಿವಾಜಿನಗರ, ವಿದ್ಯಾರಣ್ಯಪುರ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ....

ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

Mandya News: ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...

ಶಿವಮೊಗ್ಗ: ಆ.31ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸ್ನೇಹಿತೆಯಿಂದಲೇ ಕೊಲೆಯಾದ ಚಂದ್ರಕಲಾ…! 1 ವರ್ಷದ ಬಳಿಕ ರಹಸ್ಯ ಬಯಲು..!

Banglore Crime News: ವಿಠಲ ನಗರದ ಚಂದ್ರಕಲಾ ಬಾಲ್ಯದಿಂದ ಅನಾಥೆಯಾಗಿದ್ರೂ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದ ದಿಟ್ಟೆ. ಆದರೆ, ಒಂದು ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಈಕೆ ಕಥೆ  ದುರಂತದಲ್ಲಿಅಂತ್ಯ ಕಂಡಿದೆ. ಹೌದು, ಇತ್ತೀಚೆಗೆ ಠಾಣೆಯಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದ್ದ ಕಡತಗಳಿಗೆ ಮುಕ್ತಿ ನೀಡಲು ಚಾಮರಾಜಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಎರ್ರಿಸ್ವಾಮಿ ನೇತೃತ್ವದ ತಂಡ ಚಂದ್ರಕಲಾ ನಾಪತ್ತೆ ಫೈಲ್‌ ಧೂಳು ಕೊಡವಿ...

ಅಮೇರಿಕಾದಲ್ಲಿ ಮೆಕ್ಸಿಕಾನ್ ಮಹಿಳೆಯಿಂದ ಭಾರತೀಯರಿಗೆ ಜನಾಂಗೀಯ ನಿಂದನೆ..!

American News: ಅಮೇರಿಕಾದಲ್ಲಿ ಭಾರತೀಯರ ಮೇಲೆ ನಿಂದನೆ ಆಗಿರೊ ಘಟನೆ ನಡೆದಿದೆ. ಅಮೇರಿಕಾದ ಟೆಕ್ಸಾಸ್ ರಾಜ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ-ಅಮೆರಿಕನ್ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿದ್ದಾರೆ ಮತ್ತು ಥಳಿಸಿ ನೀವು ಅಮೇರಿಕಾವನ್ನು "ಹಾಳು" ಮಾಡುತ್ತಿದ್ದೀರಿ "ಭಾರತಕ್ಕೆ ಹಿಂತಿರುಗಿ" ಎಂದು ಜನಾಂಗೀಯ ನಿಂದನೆ ಮಾಡಿರುವುದಾಗಿ ವರದಿಯಾಗಿದೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,...

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಗುಡ್ ಬೈ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಆಗಸ್ಟ್ 26 ರಂದು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. "ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗಿನ ನನ್ನ ಅರ್ಧ ಶತಮಾನದ ಹಳೆಯ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದೇನೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ...

ಬಾಲಿವುಡ್ ನಲ್ಲಿ ರಾಕಿ ಭಾಯ್ ಗೆ ನಂ.1 ಪಟ್ಟ..?!

Bollyood News: ಹಿಂದಿ ಚಿತ್ರರಂಗದಲ್ಲಿ ಸದ್ಯ ಪರಭಾಷೆಯ ಸಿನಿಮಾಗಳು ಸದ್ದು ಮಾಡುತ್ತಿವೆ. ದಕ್ಷಿಣದ ಹಲವು ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಯಶಸ್ಸು ಕಂಡಿವೆ. ಇದರಿಂದ ಅಲ್ಲಿಯವರಿಗೆ ಭಯ ಶುರುವಾಗಿದೆ. ಆದರೆ, ಇತ್ತೀಚೆಗೆ ತೆರೆಗೆ ಬಂದ ಯಾವ ಬಾಲಿವುಡ್ ಚಿತ್ರಗಳು ಕೂಡ ದೊಡ್ಡ ಮಟ್ಟದ ಗೆಲುವಿನ ನಗೆ ಬೀರಿಲ್ಲ. ಕೆಲವರು ಈ ಬಗ್ಗೆ ಬೇಸರ ಮಾಡಿಕೊಂಡಿಲ್ಲ. ದಕ್ಷಿಣ ಭಾರತದ...

ಡೆಲಿವರಿ ಬಾಯ್ ಗುಂಡು ಹಾರಿಸಿದ ಸಹೋದರರು…! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ…!

Utthar Pradesh News: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹರಿದ 200 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳು ಪಿಜ್ಜಾ ಡೆಲಿವರಿ ಬಾಯ್‌ನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಡೆಲಿವರಿ ಬಾಯ್‌ ಸಚಿನ್ ಕಶ್ಯಪ್ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರರು ಫೋನ್ ಮೂಲಕ ಪಿಜ್ಜಾವನ್ನು ಆರ್ಡರ್ ಮಾಡಿದ್ದು, ಪಿಜ್ಜಾ...

ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್ ಕಾರು

Technology News: ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಇದೀಗ ಕಿಯಾ ಇಂಡಿಯಾದ ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಕ್ಸ್ ಲೈನ್ ರೂಪಾಂತರ ಟೀಸರ್ ಅನ್ನು ಬಿಡುಗಡೆಗೊಳಿಸಿದೆ....

About Me

32784 POSTS
0 COMMENTS
- Advertisement -spot_img

Latest News

ಜಸ್ಕಾಂ ಅಧಿಕಾರಿಗಳ ನಿಷ್ಕಾಳಜಿಗೆ ಗ್ರಾಮಸ್ಥರ ಆಕ್ರೋಶ; ಇಡೀ ರಾತ್ರಿ ವಿದ್ಯುತ್ ಇಲ್ಲದೆ ಪರದಾಡಿದ ಜನತೆ

Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 2:00 ರಿಂದ 3:00 ಗಂಟೆಯ ವೇಳೆಗೆ ವಿದ್ಯುತ್ ಕಂಬ ಧರಾಶಾಹಿಯಾದ...
- Advertisement -spot_img