Saturday, June 6, 2026

Karnataka Tv

ದರ್ಶನ್ ಸಿನಿ ಜರ್ನಿಗೆ 24 ವರ್ಷ : ಸಿನಿಮಾ ಪಯಣದಲ್ಲಿ ಬೆಳ್ಳಿ ಸಂಭ್ರಮದತ್ತ ಬಾಕ್ಸ್ ಆಫೀಸ್ ಸುಲ್ತಾನ್

banglore: FILM STORIES ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾರಂಗಕ್ಕೆ ಬಂದು 24 ವರ್ಷಗಳು ಪೂರೈಸಿವೆ. ಸಾಮಾನ್ಯ ಲೈಟ್ ಬಾಯ್ ಆಗಿ ಸಿನಿರಂಗ ಪ್ರವೇಶಿಸಿದ ದಚ್ಚು ಇಂದು ಬಾಕ್ಸ್ ಆಫೀಸ್ ಸುಲ್ತಾನನಾಗಿ ಅಭಿಮಾನಿಗಳ ಪಾಲಿನ ನೆಚ್ಚಿನ ನಟನಾಗಿ ನಾಡಿನಾದ್ಯಂತ ಪರಿಚಿತವಾಗಿರಾಗಿದ್ದಾರೆ. ಡಿ ಬಾಸ್ ಶ್ರಮವೇ ಅವರ ಪ್ರಖ್ಯಾತಿಯ ಕೈಗನ್ನಡಿ. ಡಿ ಬಾಸ್ ಖ್ಯಾತ ಕಲಾವಿದನ ಮಗನಾಗಿದ್ದರೂ ಸಿನಿಲೋಕ ಅವರಿಗೆ...

ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಏರಿಕೆಯ ಹಿನ್ನಲೆಯಲ್ಲಿ ಮಾಸ್ಕ್ ಧರಿಸೋದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸಿ ಅಂತ ಕೂಡ ಕಡ್ಡಾಯವಾಗಿ ಸೂಚಿಸೋದಿಲ್ಲ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ಕೋವಿಡ್ ನಿಯಂತ್ರ, ಮಂಕಿಪಾಕ್ಸ್ ಸೋಂಕಿನ ಮುಂಜಾಗ್ರತಾ ಕ್ರಮಗಳ ಕುರಿತಂತೆ ನಡೆಸಿದಂತ...

BMTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಆ.15ರಂದು BMTC ಬಸ್​​ನಲ್ಲಿ ಇಡೀ ದಿನ ಉಚಿತ ಪ್ರಯಾಣ.! ವೋಲ್ವೋ ಬಸ್​ನಲ್ಲೂ ಫ್ರೀ..

ಬೆಂಗಳೂರು: ಆಗಸ್ಟ್ 15ರಂದು ಬಿಎಂಟಿಸಿಗೆ 25 ವರ್ಷ ತುಂಬುತ್ತಿದೆ. ಈ ಹಿನ್ನಲೆಯಲ್ಲಿ ರಜತ ಮಹೋತ್ಸವ ಕೂಡ ಆಚರಣೆ ಮಾಡುತ್ತಿದೆ. ಈ ದಿನದಂದು ವೋಲ್ವೋ ಸಹಿತ ಎಲ್ಲಾ ಮಾದರಿಯ ಬಸ್ ಗಳಲ್ಲಿ ಇಡೀ ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಬಿಎಂಟಿಸಿಯು ರಜತ ಮಹೋತ್ಸವ...

‘ವಾಮನ’ಗೆ ಜೋಡಿಯಾದ ರೀಷ್ಮಾ ನಾಣಯ್ಯ…ಶೋಕ್ದಾರ್ ಧ್ವನೀರ್ ಗೌಡಗೆ ಕೊಡಗಿನ ಬೆಡಗಿ ನಾಯಕಿ

Film news: ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ...

ಮೈಸೂರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ನಟ ಯಶ್ – ಬೊಮ್ಮಾಯಿ ಜೊತೆಪ್ರಯಾಣ

banglore: ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದು, ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ...

ಮಳೆಯಿಂದ ಹಾನಿ: ಕೇಂದ್ರಕ್ಕೆ 2-3 ದಿನಗಳಲ್ಲಿ ಮನವಿ

Banglore: ಆಗಸ್ಟ್ 11: ರಾಜ್ಯ ದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು  ನಡೆಯುತ್ತಿರುವ   ಸಮೀಕ್ಷೆಯ ವರದಿ ಶೀಘ್ರ  ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ  ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾಗಿರುವ ಹಾನಿಗೆ ಕೇಂದ್ರದಿಂದ...

BREAKING NEWS: ಜಗದೀಪ್ ಧಂಕರ್ ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧಂಕರ್ ಅವರು ಭಾರತದ ಉಪರಾಷ್ಟ್ರಪತಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಇತ್ತೀಚೆಗೆ ಚುನಾಯಿತರಾದ ಅಧ್ಯಕ್ಷ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಪ್ರತಿಪಕ್ಷದ ಮಾರ್ಗರೆಟ್ ಆಳ್ವಾ ಅವರನ್ನು ಭಾರಿ ಅಂತರದಿಂದ ಸೋಲಿಸಿದ ನಂತರ ಎನ್ಡಿಎ ಅಭ್ಯರ್ಥಿ ಧಂಕರ್ ಆಗಸ್ಟ್ 6 ರಂದು ಉಪರಾಷ್ಟ್ರಪತಿಯಾಗಿ...

ಹೇಗಿತ್ತು ಗೊತ್ತಾ ರಾಕಿ ಭಾಯ್ ರಾಖಿ ಹಬ್ಬ…

Banglore: ROCKING STAR YASH RAKHI CELEBRATION ಎಲ್ಲೆಡೆ ಇಂದು ರಾಖಿ ಸಂಭ್ರಮ ಮನೆ ಮಾಡಿದೆ. ಅಣ್ಣ ತಂಗಿಯ ಆತ್ಮೀಯತೆಯ ಈ ಹಬ್ಬಕ್ಕೆ ಅಕ್ಕರೆಯ ಸಂಬಂಧ  ಪವಿತ್ರ ಬಾಂಧವ್ಯದ ಮೆರುಗು ತಂದಿದೆ. ಸಿನಿ ತಾರೆಯರಿಗೂ ಇದು ಸಡಗರದ ಹಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಕೂಡಾ ಎಷ್ಟೇ ಬ್ಯುಸಿ ಇದ್ರೂ ರಕ್ಷಾಬಂಧನದಂದು ತನ್ನ ತಂಗಿ...

ಸಿಎಂ ಬದಲಾವಣೆ ಮಾತುಗಳಿಗೆ ಆಧಾರವಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಇದರಿಂದ ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

mysoor: ವಿಶ್ವಪ್ರಸಿದ್ಧ ಮೈಸೂರು ದಸರಾ ಆಚರಣೆಗೆ ಮುನ್ನುಡಿ ಬರೆದ ಹಿನ್ನಲೆಯಲ್ಲಿ ಜಂಬೂ ಸವಾರಿಯಲ್ಲಿ ಚಾಮುಂಡಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಭಾನುವಾರ ಕಾಡಿನಿಂದ ಪೂಜೆ ಸಲ್ಲಿಸಿ ನಾಡಿನತ್ತ ಕಳುಹಿಸಲಾಗಿತ್ತು. ಗಜಪಡೆಗಳು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿದೆ. ಮೈಸೂರು ಅರಮನೆ ಮುಂದೆ ಗಜಪಡೆಗಳಿಗೆ ಅದ್ದೂರಿ ಹಾಗು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವ...

About Me

32236 POSTS
0 COMMENTS
- Advertisement -spot_img

Latest News

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ...
- Advertisement -spot_img