Friday, May 15, 2026

Karnataka Tv

ಹಾವೇರಿ: ಇಂದಿನಿಂದ ರಾಣೇಬೆನ್ನೂರ ಘಟಕದಿಂದ ಪೂನಾಗೆ ರಾಜಹಂಸ ಸಾರಿಗೆ ಸಂಚಾರ ಆರಂಭ

ಹಾವೇರಿ: ಕೋವಿಡ್ ಹಿನ್ನಲೆಯಲ್ಲಿ ರಾಣೇಬೆನ್ನೂರು ಘಟಕದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ರಾಣೇಬೆನ್ನೂರು-ಪೂನಾ ವೇಗತ ಸಾರಿಗೆ ಬದಲಾಗಿ ದಾವಣಗೆರೆ-ರಾಣೇಬೆನ್ನೂರು-ಪೂನಾ ರಾಜಹಂಸ ಪ್ರತಿಷ್ಟಿತ ಸಾರಿಗೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ ಎಂದು ವಾಕರಸಾಸಂ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಬಸ್ ಸೇವೆ ಉದ್ಘಾಟನೆಯಲ್ಲಿ ಶಾಸಕರು, ವಾಕರಸಾ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಲಿದ್ದಾರೆ. ಸದರಿ ಬಸ್ ದಾವಣಗೆರೆಯಿಂದ ಮಧ್ಯಾಹ್ನ 2-15ಕ್ಕೆ ಹೊರಟು ಪೂನಾಗೆ...

ಹಾವೇರಿ: ಆ.5 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಹಾವೇರಿ:ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಬ್ಯಾಡಗಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 5 ರಂದು ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ ಸಾರ್ವಜನಿಕರ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಸಭೆ ಜರುಗಲಿದೆ. ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ದುರಾಡಳಿತ, ವಿಳಂಬನೀತಿ, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುತ್ತಿವುದು, ಕಳಪೆ...

ಕಾಲಮಿತಿಯಲ್ಲಿ ಶಾಲಾ-ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಬಿ.ಸಿ ನಾಗೇಶ್ ಸೂಚನೆ

ಬೆಂಗಳೂರು: ‘ವಿವೇಕ’ ಯೋಜನೆಯಡಿ ರಾಜ್ಯದ 8,101 ಸರ್ಕಾರಿ ಶಾಲಾ-ಕಾಲೇಜುಗಳ ಕೊಠಡಿಗಳ ನಿರ್ಮಾಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್...

ಶಬರಿಮಲೆಯಲ್ಲಿ 5 ಕೋಟಿ ವೆಚ್ಚದಲ್ಲಿ ಕರ್ನಾಟಕ ಛತ್ರ ನಿರ್ಮಾಣ – ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. ಈ...

ಉದ್ಯೋಗ ಸೃಜನೆಗೆ ಸಹಯೋಗ: ಸಿಐಐ ಜೊತೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ)ದ ಅಧ್ಯಕ್ಷ ಸಂಜೀವ್ ಬಜಾಜ್ ಹಾಗೂ ಮಹಾ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಅವರು ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಐಐ ಅಧ್ಯಕ್ಷ ಸಂಜೀವ್ ಬಜಾಜ್, ರಾಜ್ಯದಲ್ಲಿ ಕೈಗಾರಿಕೆಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಹಾಗೂ...

JDS ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ

ಬೆಂಗಳೂರು: ಜಾತ್ಯತೀತ ಜನತಾದಳ ಪಕ್ಷದ ರಾಜ್ಯ ಮಟ್ಟದ ಸಾಂಸ್ಥಿಕ ಚುನಾವಣೆ ಪೂರ್ಣಗೊಂಡಿದ್ದು, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಪಕ್ಷದ ರಾಜ್ಯ ಕಾರ್ಯಕಾರಿಣಿ ಮಂಡಳಿಯ ಸದಸ್ಯರಾಗಿ 65 ಮಂದಿ ಆಯ್ಕೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿ ಹೆಚ್.ಸಿ.ನೀರಾವರಿ ಅವರು ಪ್ರಕಟಿಸಿ ಆಯ್ಕೆ ಪ್ರಮಾಣ ಪತ್ರ ನೀಡಿದರು. ಪಕ್ಷದ...

BREAKING NEWS: ನ್ಯಾಷನಲ್ ಹೆರಾಲ್ಡ್ ಕಚೇರಿ ಇಡಿಯಿಂದ ಸೀಲ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮತ್ತು ಇತರ ಸ್ಥಳಗಳಲ್ಲಿ 12 ಸ್ಥಳಗಳಲ್ಲಿ ದಾಳಿ ನಡೆಸಿದ ಒಂದು ದಿನದ ನಂತರ, ಜಾರಿ ನಿರ್ದೇಶನಾಲಯವು ಮಂಗಳವಾರ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಬೀಗಮುದ್ರೆ ಹಾಕಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ರಾಷ್ಟ್ರ ರಾಜಧಾನಿಯ 12 ಸ್ಥಳಗಳಲ್ಲಿ ಮತ್ತು...

ಬಿಬಿಎಂಪಿಯಿಂದ ಮಂಗಳಗಳ ಹಾವಳಿ, ಇತರೆ ವನ್ಯಜೀವಿ ತೊಂದರೆಗೆ ಟೋಲ್ ಫ್ರೀ ಸಂಖ್ಯೆ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಮತ್ತು ಇತರೆ ವನ್ಯಜೀವಿಗಳಿಂದ ಆಗುವ ತೊಂದರೆಗಳಿಗೆ ಸಾರ್ವಜನಿಕರುಗಳು ಟೋಲ್ ಫ್ರೀ ಸಂ. 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಕಂಡುಬಂದ ಸಂದರ್ಬದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಪತ್ರದ ಮೂಲಕ, ದೂರವಾಣಿ ಮೂಲಕ ದೂರುಗಳನ್ನು ನೀಡುತ್ತಿರುತ್ತಾರೆ. ಘನ ಕರ್ನಾಟಕ ಉಚ್ಚ...

ಕಾಮನ್ ವೆಲ್ತ್ ಗೇಮ್ಸ್: ಪುರುಷರ 109 ಕೆಜಿ ವೇಟ್ಲಿಫ್ಟಿಂಗ್ನಲ್ಲಿ ಭಾರತದ ಲವ್ಪ್ರೀತ್ ಸಿಂಗ್ಗೆ ಕಂಚು

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಪುರುಷರ 109 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ವೇಟ್ ಲಿಫ್ಟಿಂಗ್ ನಲ್ಲಿ ದೇಶದ ಪದಕದ ಓಟವನ್ನು ಮುಂದುವರಿಸಿದ್ದಾರೆ. ಪಂಜಾಬ್ ನ 24 ವರ್ಷದ ಆಟಗಾರ ಕ್ಲೀನ್ ಮತ್ತು ಜರ್ಕ್ನಲ್ಲಿ 192 ಕೆಜಿ ಹೊಸ ರಾಷ್ಟ್ರೀಯ ದಾಖಲೆ ಸೇರಿದಂತೆ ಒಟ್ಟು 355 ಕೆಜಿ...

ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಿಸಬೇಕು – ಡಿಕೆ ಶಿವಕುಮಾರ್

ದಾವಣಗೆರೆ: ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ...

About Me

32078 POSTS
0 COMMENTS
- Advertisement -spot_img

Latest News

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ....
- Advertisement -spot_img