Thursday, June 4, 2026

Karnataka Tv

ಕರಿಬೇವು ಮತ್ತು ಹುರಿಗಡಲೆ ಚಟ್ನಿಪುಡಿ ರೆಸಿಪಿ..

https://youtu.be/EXxcMkja-70 ಚಟ್ನಿ ಪುಡಿ ಅಂದ್ರೆ ಉಪ್ಪಿನಕಾಯಿ ಇದ್ದಂಗೆ. ಉಪ್ಪಿನಕಾಯಿ ಜೊತೆಗಿದ್ರೆ ಹೇಗೆ ಊಟ ಇಷ್ಟವಾಗತ್ತೆ ಅಂತಾರೋ, ಅದೇ ರೀತಿ ಚಟ್ನಿ ಪುಡಿ ಇದ್ರೆ, ಚಪಾತಿ, ದೋಸೆ, ಇಡ್ಲಿ ರುಚಿಸುತ್ತೆ. ಹಾಗಾಗಿ ನಾವಿವತ್ತು ಕರಿಬೇವಿನ ಮತ್ತು ಪುಟಾಣಿ ಅಂದ್ರೆ ಹುರಿಗಡಲೆಯ ಚಟ್ನಿಪುಡಿ ಹೇಗೆ ತಯಾರು ಮಾಡೋದು ಅನ್ನೋದನ್ನ ಹೇಳಲಿದ್ದೇವೆ. ಕರಿಬೇವಿನ ಚಟ್ನಿ ಪುಡಿ: ಬೇಕಾಗುವ ಸಾಮಗ್ರಿ: ಒಂದು ಕಪ್...

[PSC] ಸಾರ್ವಜನಿಕ ಸೇವಾ ಆಯೋಗ ಪರೀಕ್ಷೆಯಲ್ಲಿ ತಾಯಿ, ಮಗ ಒಟ್ಟಿಗೆ ಉತ್ತೀರ್ಣರಾದರು!

Psc examination: kerala news Malappuram: ಕೇರಳದ ಮಲಪ್ಪುರಂನಲ್ಲಿ ಎಲ್ಲ ಅಡೆ ತಡೆಗಳನ್ನು ಮುರಿದು ತಾಯಿಯೊಬ್ಬರು ಅದ್ಭುತ ದಾಖಲೆ ನಿರ್ಮಿಸಿದ್ದಾರೆ.ಪಿಎಸ್ ಸಿ ಪರೀಕ್ಷೆಯಲ್ಲಿ ತಾಯಿ ಮಗ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ.42 ವರ್ಷದ ತಾಯಿ ತನ್ನ 24 ವರ್ಷದ ಮಗನೊಂದಿಗೆ ಅಧ್ಯಯನ ಮಾಡಿ,ಈಗ ಇಬ್ಬರೂ ಒಟ್ಟಿಗೆ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಕೇರಳದ...

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಆರೋಪಿಗಳ ಆಸ್ತಿ ಮುಟ್ಟುಗೊಲು ಪ್ರಕ್ರಿಯೆ ನಡೆಯುತ್ತಿದೆ: ಎಡಿಜಿಪಿ ಅಲೋಕ್ ಕುಮಾರ್

Manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗಳ ಬಂಧನವಾಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಆಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಎನ್​ಐಎ ಅಧಿಕಾರಿಗಳ‌ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್...

ಬಿಗ್ ಬಾಸ್ ಮನೆಯೊಳಗೆ ಗುರೂಜಿ ಗರಂ ಆಗಿದ್ದೇಕೆ…?! ಉದಯ್ಗೆ ಗುರೂಜಿ ವಾರ್ನಿಂಗ್..!

bigboss news: ಸಾಕಷ್ಟು ಕುತೂಹಲ ಮೂಡಿಸುತ್ತಿದೆ ಬಿಗ್ ಬಾಸ್ ಒಟಿಟಿ .ಬಿಗ್ ಬಾಸ್  ಆರಂಭವಾದ ಒಂದೇ ವಾರದಲ್ಲಿ ಮನೆಯಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ.ಕೆಲವರು ಲವ್-ಫ್ಲರ್ಟ್ ವಿಚಾರಕ್ಕೆ ಸುದ್ದಿಯಾದ್ರೆ, ಇನ್ನೂ ಕೆಲವರು ಕಿತ್ತಾಟದಿಂದಲೇ ಸದ್ದು ಮಾಡುತ್ತಿದ್ದಾರೆ.ಇದೇ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಸುದ್ದಿಯಲ್ಲಿದ್ದಾರೆ.ಸೈಲೆಂಟ್ ಆಗಿದ್ದ ಗುರೂಜಿ ಏಕಾಏಕಿ ಗರಂ ಆಗಿದ್ದೇಕೆ ಎಂಬುವುದೇ ಕುತೂಹಲದ ವಿಚಾರ. ಟ್ರೋಲ್​ಆಗುತ್ತಾ ಸದಾ ಸುದ್ದಿಯಲ್ಲಿದ್ದ ಆರ್ಯವರ್ಧನ್...

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

  International news updates PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...

ಪದಕ ಸಾಧಕರಿಗೆ ಅದ್ದೂರಿ ಸ್ವಾಗತ

https://www.youtube.com/watch?v=a8izAOg8G0A ಹೊಸದಿಲ್ಲಿ:ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭರ್ಜರಿಯಾಗಿ ಪದಕ ಬೇಟೆಯಾಡಿ ಬಂದ ಭಾರತೀಯ ಅಥ್ಲೀಟ್ ಗಳಿಗೆ ತವರಿನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಪದಕ ಗೆದ್ದು ಬಂದ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ ಸಾಯ್ ಕೇಂದ್ರ ಗಳಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಸ್ತಿಪಟುಗಳಾದ ಭಜರಂಗ್...

ಕೆಲವೇ ವಾರಗಳಲ್ಲಿ ನಿವೃತ್ತಿಯಾಗುತ್ತೇನೆ ಎಂದ ಸೆರೆನಾ

https://www.youtube.com/watch?v=LunUadvXi7A ಯುಎಸ್ಎ:ಎಲ್ಲಾ ಅಥ್ಲೀಟ್ ಗಳ ಒಂದಲ್ಲಾ ಒಂದು ದಿನ ತಮ್ಮ ವಿದಾಯ ಹೇಳಲೇಬೇಕು. ಇದಕ್ಕೆ ಟೆನಿಸ್ ದಂತ ಕತೆ ಸೆರೆನಾ ವಿಲಿಯಮ್ಸ್ ಕೂಡ ಹೊರತಲ್ಲ. ವಾರ ಪತ್ರಿಕೆಗೆ ಅಂಕವೊಂದನ್ನು ಬರೆದಿರುವ ಸೆರೆನಾ ವಿಲಯಮ್ಸ ಶೀಘ್ರದಲ್ಲೆ ವಿದಾಯ ಘೋಷಿಸುವುದಾಗಿ ಘೋಷಿಸಿದ್ದಾರೆ. ಆದರೆ ಯಾವಾಗ ಅನ್ನೋದನ್ನ ಬರೆದಿಲ್ಲ. ಇನ್ ಸ್ಟಾಗ್ರಾಂನಲ್ಲೂ ಕೆಲವೇ ವಾರಗಳಲ್ಲಿ ನಿವೃತ್ತಿಯಾಗುವುದಾಗಿ ಬರೆದಿದ್ದಾರೆ. ವಾರ ಪತ್ರಿಕೆಯಲ್ಲಿ 23 ಬಾರಿ...

ಅಕ್ರಮ ಮರಳುಗಾರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ – ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ತಹಶೀಲ್ದಾರ್‍ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮರಳುಗಾರಿಕೆ ಅವಧಿ ಆರಂಭವಾಗುವುದಕ್ಕೂ ಪೂರ್ವದಲ್ಲೇ, ಅಕ್ರಮ ಮರಳುಗಾರಿಕೆ ನಡೆಯುವುದನ್ನು ತಡೆಗಟ್ಟಲು ತಪಾಸಣಾ ತಂಡಗಳನ್ನು ರಚಿಸಬೇಕು. ಅಕ್ರಮ ಮರಳುಗಾರಿಕೆಯನ್ನು ಪತ್ತೆ ಹಚ್ಚಿ...

ಶಿವಮೊಗ್ಗ: ಆ.12ರಂದು ಉದ್ಯೋಗ ಮೇಳ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 12/08/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ...

1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡವರು ಬೊಮ್ಮಾಯಿ: ಮತ್ತೆ ಸಿಎಂ ಬದಲಾವಣೆಗೆ ಹೊಸ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್

ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂಬುದಾಗಿ ಕಾಂಗ್ರೆಸ್...

About Me

32214 POSTS
0 COMMENTS
- Advertisement -spot_img

Latest News

ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ : ಅಭಿನಂಧಿಸಿ, ಅಭಿವೃದ್ಧಿಯೂ ಮುಖ್ಯ ಎಂದ ಆರ್.ಅಶೋಕ್

Political News: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಸ್ವೀಕರಿಸಿದ್ದು, ಎಲ್ಲಾ ರಾಜಕೀಯ ಗಣ್ಯರು ನೂತನ ಸಿಎಂಗೆ ಶುಭ ಕೋರಿದ್ದಾರೆ. ಇದೇ ವೇಳೆ ಪ್ರತೀ...
- Advertisement -spot_img