Film news:
ಸ್ಯಾಂಡಲ್ ವುಡ್ ತಾರೆಯರೆಲ್ಲಾ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಬ್ಯುಸಿ ಇರುವಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಸ್ಪೋರ್ಟ್ ಜೊತೆ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ದಚ್ಚು ವಿದೇಶಕ್ಕೆ ಹೋಗ್ತಿದ್ದಾರಾ? ಯಾವುದಾದರೂ ಹೊಸ ಸಿನಿಮಾ ಮಾಡ್ತಿದ್ದಾರಾ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲು ಮೂಡಿದೆ. ಆ ಎಲ್ಲಾ ವಿಚಾರಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್...
Banglore News:
ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರಕಾರದ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಹಾಗೆಯೇ ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ತಮ್ಮ ಮಾತಿನಲ್ಲೇ ಕಾಂಗ್ರೆಸ್ಸಿಗರಿಗೆ ಚಾಟಿ ಏಟು ನೀಡಿದ್ದಾರೆ. ಹಾಗೆಯೇ ಈ ವಿಚಾರವಾಗಿ ಕಾಂಗ್ರೆಸ್ ನವರು ಕೂಡಾ ಪ್ರತಿ ಉತ್ತರ ನೀಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಸಿಟಿ ರವಿ ಅವರನ್ನು ಲೂಟಿ ರವಿ ಎಂಬುವುದಾಗಿ...
Banglore News:
ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ ಎಂದು ತಿಳಿದು ಬಂದಿದೆ. ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.
ಮಳೆ ಹೊತ್ತಲ್ಲಿ ಬೆಂಗಳೂರಿನ ನಿರ್ವಹಣೆ ಪ್ರವಾಹ ಪರಿಹಾರ ವಿತರಣೆಯ ಲೋಪ, ಬ್ರ್ಯಾಂಡ್ ಬೆಂಗಳೂರಿಗೆ ಹೊಡೆತ, 40%...
Banglore News:
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದದಲ್ಲಿ ಬಿಜೆಪಿ ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನೆ ತನ್ನ ಅಸ್ತ್ರವನ್ನಾಗಿ ಮಾಡಿದ್ರು. ಅದರಲ್ಲೂ ಸಿಎಂ ಹಾಗು ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ ಆಗಿದ್ದರು. ಇನ್ನು ಸಿಎಂ ದಮ್ ವಿಚಾರವಾಗಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಉತ್ತರಿಸಿದ್ದಾರೆ. ಯಡಿಯೂರಪ್ಪ ಕೂಡಾ ಸಿದ್ದರಾಮಯ್ಯರವರಿಗೆ ನೇರ ಟಾರ್ಗೆಟ್ ಮಾಡಿದ್ದಾರೆ....
Banglore News:
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದದಲ್ಲಿ ಬಿಜೆಪಿ ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನೆ ತನ್ನ ಅಸ್ತ್ರವನ್ನಾಗಿ ಮಾಡಿದ್ರು. ಅದರಲ್ಲೂ ಸಿಎಂ ಹಾಗು ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ ಆಗಿದ್ದರು. ಹೌದು ಸಿಎಂ ತನ್ನ ಬಾಷಣದಲ್ಲಿ ದಮ್ ಇದ್ರೆ ಬಿಜಪ ಸರಕಾರವನ್ನು ತಡೆಯಿರಿ ನೋಡೋಣ ಎಂಬ ಹೇಳಿಕೆಗೆ ಕೌಂಟರ್...
National News:
ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು ನೀಡಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ಇಂದು ತೀರ್ಮಾನ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
https://karnatakatv.net/congress-bjp-t-shirt-war/
https://karnatakatv.net/dehali-building-destroied-3-members-life-ends/
https://karnatakatv.net/dehali-subhash-chandra-bose-statue/
ಕೆಲವು ಕಡೆ ಸತ್ಯನಾರಾಯಣ ಪೂಜೆಗೆ ಸಜ್ಜಿಗೆಯಿಂದ ಸಪಾತ ಭಕ್ಷ್ಯ ಪ್ರಸಾದವನ್ನು ಮಾಡುತ್ತಾರೆ. ಆದ್ರೆ ಸೌತ್ ಕೆನರಾ ಅಂದ್ರೆ ದಕ್ಷಿಣ ಕನ್ನಡದ ಕಡೆ ಕೆಲವರು, ಸತ್ಯನಾರಾಯಣ ಪೂಜೆಗೆ ಅಥವಾ ಕೆಲ ಪೂಜೆಗಳಿದ್ದಾಗ, ಗೋಧಿ ಹಿಟ್ಟಿನ ಸಪಾತ ಭಕ್ಷ್ಯ ಪ್ರಸಾದವನ್ನು ಮಾಡುತ್ತಾರೆ. ಹಾಗಾಗಿ ಇಂದು ನಾವು ಗೋಧಿ ಹಿಟ್ಟಿನ ಸಪಾತ ಭಕ್ಷ್ಯ ಪ್ರಸಾದ ಮಾಡೋದು ಹೇಗೆ ಅನ್ನೋ...
ನೀವು ಗೋಧಿ ಪಾಯಸ, ಗೋಧಿ ಹುಗ್ಗಿ ತಿಂದಿರುತ್ತೀರಿ. ಆದ್ರೆ ಮಂಗಳೂರು ಶೈಲಿಯ ಗೋಧಿ ಕಡಿ ಪಾಯಸ ಇನ್ನೂ ರುಚಿಯಾಗಿರತ್ತೆ. ಯಾಕಂದ್ರೆ ಇದಕ್ಕೊಂದು ಸ್ಪೆಶಲ್ ಪದಾರ್ಥ ಸೇರಿಸಲಾಗತ್ತೆ. ಹಾಗಾದ್ರೆ ಆ ಸಿಕ್ರೇಟ್ ಪದಾರ್ಥ ಯಾವುದು..? ಗೋಧಿಕಡಿ ಪಾಯಸ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು-...
ಬೆಂಡೇಕಾಯಿ ಅಂದ್ರೆ ಕೆಲವರಿಗೆ ಅಲರ್ಜಿ ಮತ್ತು ಹಲವರಿಗೆ ಎನರ್ಜಿ. ರುಚಿಕರವೂ, ಆರೋಗ್ಯಕರವೂ ಆಗಿರುವಂಥ ಬೇಂಡೆಕಾಯಿ ತಿಂದ್ರೆ, ನಮ್ಮ ಆರೋಗ್ಯಕ್ಕೆ ಉತ್ತಮ ಲಾಭಗಳಿದೆ. ಆದ್ರೆ ಇದನ್ನು ಸರಿಯಾದ ಸಮಯಕ್ಕೆ, ಸರಿಯಾದ ರೀತಿಯಲ್ಲಿ ತಿನ್ನಬೇಕಷ್ಟೇ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1
ರಾತ್ರಿ ಸಮಯದಲ್ಲಿ ಬೆಂಡೇಕಾಯಿಯಿಂದ ಮಾಡಿದ ಖಾದ್ಯವನ್ನು...
ಮೊದಲ ಭಾಗದಲ್ಲಿ ನಾವು ಯಾವ ಲಕ್ಷಣಗಳಿರುವವರು ಯಶಸ್ವಿಯಾಗುತ್ತಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 7 ಲಕ್ಷಣಗಳಲ್ಲಿ 3 ಲಕ್ಷಣಗಳ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ..
ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 1
ನಾಲ್ಕನೇಯದಾಗಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಿರಿ. ಅದನ್ನು ಬಿಟ್ಟು ಸಮಸ್ಯೆಯನ್ನೇ...
Political News: ದಲಿತಪರ ಯೋಜನೆಗಾಗಿ ಇರಿಸಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಬಿಜೆಪಿ ನಾಯಕ ಸಿ.ಟಿ.ರವಿ ಈ ಬಗ್ಗೆ...