Friday, July 24, 2026

Karnataka Tv

ಜೋಳಿಗೆಯಲ್ಲಿ ಮಲಗಿಸಿದ್ದ ಮಗು ಕಿಡ್ನಾಪ್…! ತಾಯಂದಿರೇ ಹುಷಾರ್…!

Crime News: ಜೋಳಿಗೆಯಲ್ಲಿ ಮಲಗಿಸಿದ್ದ ಮಗುವನ್ನು ಕಿಡಿಗೇಡಿಗಳು ಕಿಡ್ನಾಪ್ ಮಾಡಿರೋ ಸುದ್ದಿ ಬೆಳಕಿಗೆ ಬಂದಿದೆ.ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಜೋಳಿಗೆಯಲ್ಲಿ ಮಲಗಿಸಿದ್ದ 9 ತಿಂಗಳ ಮಗು ನಾಪತ್ತೆಯಾದ ಘಟನೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಬೀರಪ್ಪ (9 ತಿಂಗಳು) ನಾಪತ್ತೆಯಾದ ಮಗು. ಗೌಡಪ್ಪ ವಕ್ರಾಣಿ ಎಂಬವರ ಪತ್ನಿ ಶಾಂತಮ್ಮ ಮರಕ್ಕೆ ಕಟ್ಟಿದ ಜೋಳಿಗೆಯಲ್ಲಿ ಮಗುವನ್ನು...

ಜಾನುವಾರುಗಳಿಗೆ ಆ್ಯಸಿಡ್ ಎರಚಿದ ಖತರ್ನಾಕ್ ಖದೀಮರು…!

Tamilnad news: ಕೊಯಂಬತ್ತೂರು: ಜಾನುವಾರುಗಳ ಮೇಲೆ ಕಿಡಿಗೇಡಿಗಳು ಗ್ಯಾಂಗ್  ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಎಂಬವರು ಹೈನುಗಾರಿಕೆ ನಡೆಸುತ್ತಾ ಜೀವನ ಸಾಗಿಸುತ್ತಿದ್ದವರು. ಅವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ಕಿಡಿಗೇಡಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾತ್ರಿ...

ಅನುಮಾನದಿಂದ ಪತ್ನಿಯನ್ನೇ ಕೊಂದ…!

Crime News: ಬೆಂಗಳೂರಿನಲ್ಲಿ ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಯನ್ನೇ ಕೊಲೆ ಮಾಡಿರೋ ವಿಚಾರ ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ...

ದೇಶದಲ್ಲಿ ರಿಯಲ್ ಮೀ 9i 5G ಫೋನ್ ಇಂದಿನಿಂದ ಮಾರಾಟ ಆರಂಭ..!

Technology News: ಇಂದು (ಆಗಸ್ಟ್ 24) ಮಧ್ಯಾಹ್ನ 12 ಗಂಟೆಯಿಂದ ಮೆಟಾಲಿಕಾ ಗೋಲ್ಡ್, ರಾಕಿಂಗ್ ಬ್ಲ್ಯಾಕ್ ಮತ್ತು ಸೋಲ್‌ಫುಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ Realme 9i 5G ಸ್ಮಾರ್ಟ್‌ಫೋನ್ ಮಾರಾಟವಾಗುತ್ತಿದ್ದು, 90Hz ರಿಫ್ರೆಶ್ ರೇಟ್‌ ಸಾಮರ್ಥ್ಯದ 6.6-ಇಂಚಿನ ಡಿಸ್‌ಪ್ಲೇ, ಮೀಡಿಯಾ ಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್, 50-ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು 5,000mAh...

ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಸಾರ್ವಕರ್ ಉತ್ಸವ – ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ‘ಹೇಳಿಕೊಳ್ಳಲು ಯಾವುದೇ ಜನಪರ ಸಾಧನೆಗಳನ್ನು ಮಾಡದ ಬಿಜೆಪಿ ಸರ್ಕಾರ ಜನೋತ್ಸವ ಬದಲಿಗೆ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಾರ್ವಕರ್ ಉತ್ಸವವನ್ನು ಮಾಡುತ್ತಿದೆ’ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಅವರು ಸಾರ್ವಕರ್ ಅವರ ವಿಚಾರಧಾರೆಗಳನ್ನು ಮುಂದಿಟ್ಟು ಬಿಜೆಪಿಗೆ ಪಂಚ...

ಹೊಸ ರೂಪದ Noise ಬ್ರಾಂಡ್ ಡಿಜಿಟಲ್ ಸ್ಮಾರ್ಟ್‌ವಾಚ್ ಬಿಡುಗಡೆ..! ಇದರಲ್ಲಿದೆ ಸೂಪರ್ ಫೀಚರ್ಸ್..!

Technology News: ಡಿಜಿಟಲ್ ಸ್ಮಾರ್ಟ್‌ವಾಚ್ ಗಳ  ಜನಪ್ರಿಯ ಬ್ರ್ಯಾಂಡ್  ಭಾರತೀಯ ಎಲೆಕ್ಟ್ರಾನಿಕ್ ಬ್ರ್ಯಾಂಡ್ Noise ದೇಶದಲ್ಲಿ ತನ್ನ ವಿನೂತನ NoiseFit Core 2 ಸ್ಮಾರ್ಟ್‌ವಾಚ್ ಅನ್ನು ಪರಿಚಯಿಸಿದೆ. ಫಿಟ್‌ನೆಸ್ ಮತ್ತು ಔಟ್‌ಡೋರ್ ಎರಡಕ್ಕೂ ವಿಶೇಷವಾಗಿ ವಿನ್ಯಾಸಗೊಳಿಸಿರುವ ಸ್ಮಾರ್ಟ್‌ವಾಚ್ ಇದಾಗಿದ್ದು, 1.28-ಇಂಚಿನ ಸ್ಕ್ರಾಚ್-ರೆಸಿಸ್ಟೆಂಟ್ ಡಿಸ್‌ಪ್ಲೇ, ಹೃದಯ ಬಡಿತ ಮತ್ತು SpO2 ರಕ್ತದ ಆಮ್ಲಜನಕ ಸಂವೇದಕಗಳು ಹಾಗೂ ಅಂತರ್ನಿರ್ಮಿತ...

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಅವರು ಆಗಸ್ಟ್ 24, ಬುಧವಾರದಂದು ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇನ್ನು ಮುಂದೆ ಸಾರ್ವಜನಿಕರ ಮತ್ತು ದೇಶದ ಹಿತಾಸಕ್ತಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗುತ್ತದೆ, ಬದಲಿಗೆ ಅದು ಸಹಬಾಳ್ವೆಯಲ್ಲಿ ತೊಡಗಿರುವ ಮತ್ತು ತಳಮಟ್ಟದ ವಾಸ್ತವತೆಯನ್ನು ನಿರಂತರವಾಗಿ ನಿರ್ಲಕ್ಷಿಸುವ ವ್ಯಕ್ತಿಗಳ ಸ್ವ-ಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ" ಎಂದು...

ಶವದ ಮುಂದೆ ನಗುತ್ತಾ ಕುಟುಂಬಸ್ಥರ ಫೋಟೋಶೂಟ್…!

Kerala News: ಕೇರಳದ ಕುಟುಂಬವೊಂದು ಶವದ ಮುಂದೆ ನಗುತ್ತಾ ಫೋಟೋ ತೆಗೆಸಿಕೊಂಡು ಸಂತೋಷದಿಂದ ಬಾಳಿ ಬದುಕಿದ ಕುಟುಂಬ ಸದಸ್ಯೆಗೆ ವಿದಾಯ ಹೇಳಿದೆ. ಇದನ್ನು ಹಲವಾರು ಜನ ಟೀಕಿಸಿ ಸಾವಿನ ಮನೆಯಲ್ಲಿ ನಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಕುಟುಂಬದ ಸದಸ್ಯರಾದ 95 ವರ್ಷದ ಮರಿಯಮ್ಮ ಅವರು ಆಗಸ್ಟ್ 17 ರಂದು ನಿಧನರಾಗಿದ್ದು, ಈ ವೇಳೆ ಅವರ...

ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ವ್ಯಕ್ತಿ ಪ್ರಶಸ್ತಿ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಿಗೆ ತಲಾ ರೂ.1,00,000/- ನಗದು ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು...

ರಾಜ್ಯದ 10 ಪಾಲಿಕೆಗಳ ಮೇಯರ್​, ಉಪಮೇಯರ್​ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಬೆಂಗಳೂರು: ಮುಂದಿನ 24 ತಿಂಗಳ ಅವಧಿಗಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ಸಂಬಂಧ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು, ಮೈಸೂರು, ಶಿವಮೊಗ್ಗ, ಬಳ್ಳಾರಿ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಗಳ ಚುನಾವಣೆ...

About Me

32704 POSTS
0 COMMENTS
- Advertisement -spot_img

Latest News

Haveri News: ತೆರಿಗೆ ಹಣ ದುರುಪಯೋಗ ಆರೋಪ: ಮನೆ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

Haveri News: ತೆರಿಗೆ ಹಣ ದುರುಪಯೋಗ ಮಾಡಿಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ, ಹಾನಗಲ್ ತಾಲೂಕಿನ ಮಾರನ ಬೀಡ ಗ್ರಾಮ ಪಂಚಾಯಿತಿ...
- Advertisement -spot_img