Sunday, August 2, 2026

Karnataka Tv

ಗುಲಾಂ ನಬಿ ಆಜಾದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ಅವರು ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ. ದೇಶ ಕಷ್ಟ ಕಾಲದಲ್ಲಿರುವಾಗ, ದೇಶವನ್ನು ಒಂದುಗೂಡಿಸಿ ದೇಶದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಅವರು ತಮ್ಮ...

ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು : ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಕಾನೂನು ಮತ್ತು ನ್ಯಾಯಾಲಯದ ಆಜ್ಞೆಯನ್ನು ಪರಿಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೌರವಾನ್ವಿತ ಉಚ್ಛನ್ಯಾಯಾಲಯದ ವಿಭಾಗೀಯ ಪೀಠ ಆದೇಶ ಮಾಡಿದೆ. ಚಾಮರಾಜಪೇಟೆಯ ಸರ್ವೇ ನಂ.40 ರ...

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ರಾವಣ ಸಾಯುವಾಗ ಲಕ್ಷ್ಮಣನಿಗೆ ಹೇಳಿದ 10 ಮಾತುಗಳಲ್ಲಿ 5 ಮಾತುಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳನ್ನು ಹೇಳಲಿದ್ದೇವೆ.. ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1 ಆರನೇಯದಾಗಿ, ತಪಸ್ಸು ಅನ್ನೋದು ತುಂಬಾ ಮುಖ್ಯ....

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1

ರಾವಣ ರಾಕ್ಷಸನಾಗಿದ್ದರೂ, ಸಕಲ ವಿದ್ಯಾ ಪಾರಂಗತನಾಗಿದ್ದ. ವೇದ- ವಿದ್ಯೆ, ಜ್ಯೋತಿಷ್ಯ, ಮಂತ್ರೋಚ್ಛಾರಣೆ, ಶ್ಲೋಕಾದಿಗಳ ಪಠಣದಲ್ಲಿ ಉತ್ತುಂಗನಾಗಿದ್ದ. ಅಂಥ ರಾವಣ, ರಾಮನಿಂದ ಮರಣ ಹೊಂದುವ ವೇಳೆ, ರಾಮ ಲಕ್ಷ್ಮಣನನ್ನು ಕುರಿತು, ಲಕ್ಷ್ಮಣ, ರಾವಣ ರಾಕ್ಷಸನೇ ಆಗಿರಬಹುದು. ಅವನು ಸೀತೆಯ ಮೇಲೆ ಕೆಂಗಣ್ಣೇ ಹಾಕಿರಬಹುದು. ಆದರೆ ಅವನು ಸಕಲ ವಿದ್ಯಾ ಪಾರಂಗತನಾಗಿದ್ದ. ಅವನಿಗೆ ಜೀವನ ಅನುಭವವೂ ಹೆಚ್ಚಿದೆ....

ಪದ್ಮಶ್ರೀ ಪುರಸ್ಕೃತ ವೆಂಕಟೇಶ್ ಸಾಧನೆ ಸಮಾಜಕ್ಕೆ ಮಾದರಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ದೈಹಿಕ ಇತಿಮಿತಿಗಳನ್ನು ಹೊಂದಿದ್ದರೂ ಅದನ್ನು ಮೀರಿ, ಬ್ಯಾಡ್ಮಿಂಟನ್, ಈಜು ಮತ್ತು ಅಥ್ಲೆಟಿಕ್ಸ್ ಗಳಲ್ಲಿ ನೂರಾರು ಕ್ರೀಡಾ ಪಟುಗಳನ್ನು ರೂಪಿಸಿರುವ ಪದ್ಮಶ್ರೀ ಪುರಸ್ಕೃತ ಕೆ.ವೈ.ವೆಂಕಟೇಶ್ ಅವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಬಣ್ಣಿಸಿದ್ದಾರೆ. ಮಲ್ಲೇಶ್ವರಂನ ಬೀಗಲ್ಸ್ ಬ್ಯಾಸ್ಕೆಟ್‌ಬಾಲ್‌ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಶುಕ್ರವಾರ ಮಾತನಾಡಿದರು. ವೆಂಕಟೇಶ್...

ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಕೂರಿಸೋದಕ್ಕೆ ಕರ್ನಾಟಕ ಹೈಕೋರ್ಟ್, ಇಂದು ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಈದ್ಗಾ ಮೈದಾನದಲ್ಲಿ ಧಾರ್ಮಿಕ ಆಚರಣೆಗೆ ಅನುಮತಿ ನೀಡೋ ಮುನ್ನ ಸಲ್ಲಿಸೋ ಅರ್ಜಿಯನ್ನು ಪರಿಶೀಲಿಸಬೇಕು. ಸಲ್ಲಿಸಲಾಗಿರುವಂತ ಅರ್ಜಿಗಳನ್ನು...

ಸ್ವಲ್ಪದರಲ್ಲೇ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಪ್ರಾಣಾಪಾಯದಿಂದ ಪಾರು

ತುಮಕೂರು: ಭಾರೀ ಮಳೆಯಿಂದಾಗಿ ಕೊರಟಗೆರೆ ತಾಲೂಕಿನಲ್ಲಿ ಉಂಟಾಗಿದ್ದಂತ ನೆರೆ ಪರಿಸ್ಥಿತಿಯನ್ನು ವೀಕ್ಷಿಸೋದಕ್ಕೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತೆರಳಿದ್ದರು. ಅವರು ನೆರೆ ವೀಕ್ಷಿಸಿ, ಸೇತುವೆಯ ಮೇಲಿನಿಂದ ವಾಪಾಸ್ ಆದ ಕೆಲವೇ ನಿಮಿಷಗಳಲ್ಲಿ ಸೇತುವೆ ಕುಸಿತಗೊಂಡ ಪರಿಣಾಮ, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಅವರು ಪಾರಾಗಿರೋ ಘಟನೆ ಇಂದು ನಡೆದಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು, ನಿನ್ನೆ...

mRNA ಕೋವಿಡ್ ಲಸಿಕೆಯ ಪೇಟೆಂಟ್ ಉಲ್ಲಂಘನೆ:ಮಾಡೆರ್ನಾದಿಂದ ಫೈಜರ್, ಬಯೋಎನ್ಟೆಕ್ ವಿರುದ್ಧ ಮೊಕದ್ದಮೆ ಹೂಡಿಕೆ

ನವದೆಹಲಿ: ತನ್ನ ಎಂಆರ್ಎನ್ಎ ಕೋವಿಡ್ -19 ಲಸಿಕೆಯ ಹಿಂದಿರುವ "ಅದ್ಭುತ ತಂತ್ರಜ್ಞಾನ"ವನ್ನು ನಕಲು ಮಾಡಿದ್ದಕ್ಕಾಗಿ ಫೈಜರ್ ಮತ್ತು ಅದರ ಜರ್ಮನ್ ಪಾಲುದಾರ ಬಯೋಎನ್ಟೆಕ್ ವಿರುದ್ಧ ಮಾಡೆರ್ನಾ ಶುಕ್ರವಾರ ಮೊಕದ್ದಮೆ ಹೂಡಿದೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ಅಪ್ಪಳಿಸುವ ವರ್ಷಗಳ ಮೊದಲು ಸಂಸ್ಥೆಯು ಅಭಿವೃದ್ಧಿಪಡಿಸಿದ ತಂತ್ರಜ್ಞಾನವನ್ನು ಫೈಜರ್ ನಕಲು ಮಾಡಿದೆ ಎಂದು ಮಾಡೆರ್ನಾ ಹೇಳಿಕೆಯಲ್ಲಿ ಆರೋಪಿಸಿದೆ. ಯುಎಸ್...

ಕಾಸರಗೋಡು: ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ..!

Kasaragod News: ಕೇರಳದ  ಕಾಸರಗೋಡಿನ ಬೇಕಲ ಸಮೀಪದ ಕೋಟಿಕುಳಂನಲ್ಲಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳಿಂದ ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾಸರಗೋಡಿನ ಕೋಟಿಕುಳಂ ಮತ್ತು ಬೇಕಲ ನಡುವಿನ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ದಿನಗಳ ಹಿಂದೆ ಕಬ್ಬಿಣದ ಸರಳುಗಳು, ಕಾಂಕ್ರೀಟ್ ಕಲ್ಲುಗಳನ್ನಿಟ್ಟು...

ಸಿಗರೇಟ್‌, ತಂಬಾಕು ಮಾರಲು ಗೂಡಂಗಡಿಗೂ ಪರವಾನಗಿ ಕಡ್ಡಾಯ..!

Banglore News: ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ, ಚಿಲ್ಲರೆ ವ್ಯಾಪಾರ ಮಾಡುವ ಸಣ್ಣ ಅಂಗಡಿಗಳೂ ಸಹ ತಂಬಾಕು ಮತ್ತು ಸಿಗರೇಟ್‌ ಮಾರಾಟಕ್ಕೆ ಕಡ್ಡಾಯವಾಗಿ ಪರವಾನಗಿ ಪಡೆಯಬೇಕಾಗುತ್ತದೆ. ಇಲ್ಲವಾದರೆ, ನಿರ್ದಿಷ್ಟ ಸ್ಥಳಗಳಲ್ಲಿ ಅವುಗಳನ್ನು ಮಾರಾಟ ಮಾಡಲು ಅವಕಾಶ ಇರುವುದಿಲ್ಲ. 'ತಂಬಾಕು ಮತ್ತು ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳು ಶಾಲೆಗಳು ಮತ್ತು ಕಾಲೇಜುಗಳ ಸಮೀಪ ಹಾಗೂ ಪ್ರಾರ್ಥನಾ ಮಂದಿಗಳು,...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img