Friday, May 8, 2026

Karnataka Tv

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಕ್ಕೆ ತೀರ್ಮಾನ – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ...

ರಾಷ್ಟ್ರೀಯ ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು. ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ...

ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,  ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ...

2025ರ ವೇಳೆಗೆ ಎಲ್ಲಾ 4 ಮಿಗ್-21 ಸ್ಕ್ವಾಡ್ರನ್ಗಳನ್ನು ನಿವೃತ್ತಿಗೊಳಿಸಲು ನಿರ್ಧಾರ – ಐಎಎಫ್

ನವದೆಹಲಿ: ಭಾರತೀಯ ವಾಯುಪಡೆಯು ತನ್ನ ಹಳೆಯ ಮಿಗ್ -21 ಫೈಟರ್ ಜೆಟ್ ಗಳ ಉಳಿದಿರುವ ನಾಲ್ಕು ಸ್ಕ್ವಾಡ್ರನ್ ಗಳಲ್ಲಿ ಒಂದನ್ನು ಸೆಪ್ಟೆಂಬರ್ ನಲ್ಲಿ ನಿವೃತ್ತಗೊಳಿಸಲಿದ್ದು, ಉಳಿದ ಮೂರು ವಿಮಾನಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ತೆಗೆದುಹಾಕಲಾಗುವುದು ಎಂಬುದಾಗಿ ಐಎಎಫ್ ಮಾಹಿತಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರು ಫೈಟರ್ ಪೈಲಟ್ಗಳನ್ನು ಕೊಂದ ಜುಲೈ 28 ರ ಬಾರ್ಮರ್...

BREAKING NEWS: ರಾಜ್ಯ ಸರ್ಕಾರದಿಂದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಿ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಹತ್ಯೆಗೀಡಾದಂತ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣವನ್ನು, ಸರ್ಕಾರ ಕೊನೆಗೂ ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದೆ. ಈ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಗೃಹ ಸಚಿವರು, ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಸಚಿವರು, ಅಧಿಕಾರಿಗಳು ಹಾಜರಿದ್ದರು. ಪ್ರವೀಣ್...

ಇಂದು ಭಾರತ –ವಿಂಡೀಸ್ ಮೊದಲ ಟಿ20

https://www.youtube.com/watch?v=AnLHuU8uK8U   ಪೋರ್ಟ್ ಆಫ್ ಸ್ಪೇನ್:ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ನಂತರ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯರ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಇಂದು ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್ ನೇತೃತ್ವದ ಭಾರತ ತಂಡ ಬಲಿಷ್ಠವಾಗಿದೆ.ಯಾರಿಗೆ ಪ್ಲೇಯಿಂಗ್ ಇಲೆವೆನ್ ಅವಕಾಶ ಸಿಗುತ್ತೆ ಅನ್ನೋದು...

ಚಿತ್ರತಂಡದಿAದ ರಿವೀಲ್ ಆಯ್ತು “ವಿಕ್ರಾಂತ್ ರೋಣ” ಫಸ್ಟ್ ಡೇ ಕಲೆಕ್ಷನ್ ರಿಪೋರ್ಟ್..!

"ವಿಕ್ರಾಂತ್ ರೋಣ" ಮೊದಲ ದಿನದ ಕಲೆಕ್ಷನ್ ಕಂಪ್ಲೀಟ್ ರಿಪೋರ್ಟ್..! ಜುಲೈ-28ನೇ ತಾರೀಖು ಯಾವಾಗ ಆಗುತ್ತೆ ಅಂತ ಪ್ರತಿಯೊಬ್ಬ ಕಿಚ್ಚನ ಅಭಿಮಾನಿಯೂ ಕಾತುರದಿಂದ ಕಾದು ಕುಳಿತಿದ್ರು. ಅದರಂತೆಯೇ ವಿಕ್ರಾಂತ್ ರೋಣ ಸಿನಿಮಾನ ಫಸ್ಟ್ ಡೇ ಫಸ್ಟ್ ಶೋನೇ ನೋಡ್ಬೇಕು ಅಂತ ಕೋಟ್ಯಾಂತರ ಅಭಿಮಾನಿಗಳು ಮೊದಲ ದಿನವೇ ಫ್ಯಾಂಟಮ್ ಲೋಕಕ್ಕೆ ಎಂಟ್ರಿ ಕೊಟ್ಟು ವಿಕ್ರಾಂತ್ ರೋಣನನ್ನ ಕಣ್ತುಂಬಿಕೊAಡಿದ್ದಾರೆ. ಸಿನಿಮಾ...

ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ

ಬರ್ಮಿಂಗ್ ಹ್ಯಾಮ್: ಆಂಗ್ಲರ ನಾಡು ಬರ್ಮಿಂಗ್ ಹ್ಯಾಮನ್ನಲ್ಲಿ 22ನೇ ಆವೃತ್ತಿಯ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ. ಗುರುವಾರ ರಾತ್ರಿ ಇಲ್ಲಿನ ಆಲೆಕ್ಸಾಂಡರ್ ಮೈದಾನದಲ್ಲಿ  ಸಿಡಿ ಮದ್ದುಗಳ ಚಿತ್ತಾರದಿಂದ ಸಮಾರಂಭಕ್ಕೆ ಮೆರಗು ನೀಡಿತು. ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮನಸೂರೆಗೊಂಡಿತು. ಕಲಾವಿದರು ಬಣ್ಣಬಣ್ಣದ ವೇಷ ಧರಿಸಿ ಹೆಜ್ಜೆ ಹಾಕಿದರು. ಆಂಗ್ಲರ ಶ್ರೇಷ್ಠ ವ್ಯಕ್ತಿಗಳಾದ ಚಾರ್ಲಿ ಚಾಪ್ಲಿನ್, ವಿಲಿಯಮ್...

Voot select ನಲ್ಲಿ ಬರುತ್ತಿದ್ದಾಳೆ ಕನ್ನಡದ ಚಾರ್ಲಿ..!

ನಾಯಿ ಮತ್ತು ಮನುಷ್ಯನ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ತೋರಿದ್ದ ಚಿತ್ರ "777 ಚಾರ್ಲಿ". ರಕ್ಷಿತ್ ಶೆಟ್ಟಿ ನಿರ್ಮಿಸಿ, ನಾಯಕರಾಗೂ ನಟಿಸಿರುವ "777 ಚಾರ್ಲಿ" ಚಿತ್ರಕ್ಕೆ ದೇಶ - ವಿದೇಶ ಗಳಲ್ಲಿ ಅಪಾರ ಜನಮನ್ನಣೆ ದೊರಕಿದೆ.ಇದೇ ತಿಂಗಳ 29ರಿಂದ Voot select ನಲ್ಲಿ ಚಾರ್ಲಿ ಚಿತ್ರವನ್ನು ವೀಕ್ಷಿಸಬಹುದು. ಈ ಕುರಿತು ಚಿತ್ರದ ನಿರ್ಮಾಪಕ - ನಾಯಕ ರಕ್ಷಿತ್...

ಅಥ್ಲೀಟ್ ಗಳಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬರ್ಮಿಂಗ್ ಹ್ಯಾಮ್: ಪ್ರತಿಷ್ಠಿತ ಕಾಮನ್ ವೆಲ್ತ್ ಕ್ರೀಡಾಕೂಟ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಅಥ್ಲೀಟ್ ಗಳಿಗೆ ಶುಭಾಶಯ ಕೋರಿದ್ದಾರೆ. ಗುರುವಾರ ಬರ್ಮಿಂಗ್ ಹ್ಯಾಮ್ ನ ಅಲೆಕ್ಸಂಡರ್ ಮೈದಾನದಲ್ಲಿ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಮೂಲಕ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತ ತಂಡಕ್ಕೆ ಶುಭಾಶಯ. ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾರೆ...

About Me

32016 POSTS
0 COMMENTS
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img