National News:
ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1567356643004006401?s=20&t=Y_qBgXqXTiQKuFBETxVaQQ
https://karnatakatv.net/umesh-katti-death-siddu-talk/
Banglore News:
ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್...
Film News:
ಗಣೇಶೋತ್ಸವ ಮುಗಿಯುತ್ತಾ ಬಂದರೂ ಡಿ ಬಾಸ್ ಕ್ರಾಂತಿ ಹವಾ ಮಾತ್ರ ಇನ್ನು ನಿಂತಿಲ್ಲ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು ಈ ಸಿನಿಮಾದ ಪ್ರಚಾರ ಕಾರ್ಯ ಅಭಿಮಾನಿಗಳಿಂದಲೇ ನಡೆಯುತ್ತಿದೆ. ತುಮಕೂರಿನ ಶಿರಾ ತಾಲೂಕಿನ ಕರೇಜವನಹಳ್ಳಿ ಗ್ರಾಮದ ಡಿ ಬಾಸ್...
Hosakote News:
ಹೊಸಕೋಟೆಯಲ್ಲಿ ಭಾರೀ ಮಳೆಯಿಂದಾಗಿ ಅನೇಕ ತೊಂದರೆಗಳು ಎದುರಾದವು. ಹಾಗೆಯೇ ಹೊಸಕೋಟೆ ತಾಲೂಕು ಆಡಳಿತದಿಂದ ಅಪಾರ್ಟ್ಮೆಂಟ್ ಹಾಗೂ ತಗ್ಗು ಪ್ರದೇಶದಲ್ಲಿ ಜನರ ರಕ್ಷಣೆ ಈಗಾಗಲೆ ಮಾಡಲಾಗಿದೆ. 62 ಕುಟುಂಬಗಳ ಮನೆಗಳಿಗೆ ನೀರು ನುಗ್ಗಿ ತೊದರೆಗಳು ಅನುಭವಿಸಿದ್ದರು ಅವರನ್ನು ಈಗ ರಕ್ಷಣೆ ಮಾಡಲಾಗಿದೆ. ಹೊಸಕೋಟೆ ತಾಲೂಕಿನ ಗಡಿಭಾಗದಲ್ಲಿರುವ ತಿರುಮಲ ಶೆಟ್ಟ ಹಳ್ಳಿ ಕೆರೆಯ ಆಸುಪಾಸಿನಲ್ಲಿರುವ ಫಾರಂ...
Dehali News:
ಈ ವರ್ಷದ ದೀಪಾವಳಿಗೆ ರಾಜಧಾನಿ ದೆಹಲಿ ಬೃಹತ್ತರವಾದ ನಿರ್ಧಾರವನ್ನು ಕೈಗೊಂಡಿದೆ. ದೀಪದ ಹಬ್ಬಕ್ಕೆ ಪಟಾಕಿಯನ್ನು ನಿಷೇಧಿಸಿದೆ. ಪಟಾಕಿ ಸಿಡಿಸುವುದಷ್ಟೇ ಅಲ್ಲದೆ ಉತ್ಪಾದನೆ ಸಂಗ್ರಹಣೆ ಮಾರಾಟವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ.
ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದ್ದಾರೆ. ಜನರ ಜೀವವನ್ನು...
Technology News:
ಫ್ಲಿಪ್ ಕಾರ್ಟ್ ಗ್ರಾಹಕರಿಗೆ ವಿಶೇಷ ಸುದ್ದಿಯೊದನ್ನು ನೀಡಿದೆ. ಸದ್ಯ ಇದೀಗ ಅನೇಕ ಆಫರ್ ಗಳ ಸುರಿಮಳೆಯೇ ನೀಡಿದೆ. ಫ್ಲಿಪ್ ಕಾರ್ಟ್ ಶಾಪಿಂಗ್ ಉತ್ಸವವನ್ನೇ ನೀಡುತ್ತಿದೆ. ಖಂಡಿತ ನೀವು ಈ ಆಫರ್ ಗಳಿಗೆ ಮಾರುಹೋಗೋದಂತು ಗ್ಯಾರಂಟಿ ಆ ಆಫರ್ ಗಳು ಹೇಗಿವೆ ಹೇಳ್ತೀವಿ.
ಪ್ಲಿಪ್ಕಾರ್ಟ್ ಮಾರಾಟದ ಜೊತೆಗೆ, ಅಮೆಜಾನ್ ತನ್ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಶಾಪಿಂಗ್...
Manglore News:
ದಕ್ಷಿಣ ಕನ್ನಡ ಸುಳ್ಯ ತಾಲೂಕಿನಲ್ಲಿ ಮನೆಗೆ ಬೆಂಕಿ ತಗುಲಿ ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ನಡೆದಿದೆ. ಸುಳ್ಯದ ಐವರ್ನಾಡಿನ ಪರ್ಲಿಕಜೆ ಸುಧಾಕರ (47) ಸಾವನ್ನಪ್ಪಿದ ದುರ್ದೈವಿ. ಸುಧಾಕರರವರು ಬೆಳಗ್ಗೆ ಮನೆಯಲ್ಲಿ ಮಲಗಿದ್ದ ವೇಳೆ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಒಂದು ಪಾರ್ಶ್ವ ಸುಟ್ಟು ಹೋಗಿತ್ತು. ಅಸೌಖ್ಯದಿಂದಿದ್ದ ಸುಧಾಕರ ಅವರಿಗೆ ತತ್ಕ್ಷಣಕ್ಕೆ ಹೊರಗೋಡಲು...
Banglore News:
ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು ಉಮೇಶ್ ಕತ್ತಿ ಆದರೆ ಇಂದು ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ ಬಿಟ್ಟು ಕಾಣದ ಲೋಕಕ್ಕೆ ...
Banglore News:
ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು ಉಮೇಶ್ ಕತ್ತಿ ಆದರೆ ಇಂದು ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ ಬಿಟ್ಟು ಕಾಣದ ಲೋಕಕ್ಕೆ ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಮಿಶ್ರ ಪ್ರತಿಕ್ರಿಯೆಗಳ...