https://www.youtube.com/watch?v=F9dXw3HEbA0
ಲಂಡನ್: ಭಾರತ ಕ್ರಿಕೆಟ್ ತಂಡದ ತಾರಾ ಟೆಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ ರಾಯಲ್ ಲಂಡನ್ ಕಪ್ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಸ್ಸಕ್ಸ್ ತಂಡದ ಪರ ಆಡುತ್ತಿರುವ ಪೂಜಾರ ಎರಡನೆ ಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಪೂಜಾರ 79 ಎಸೆತದಲ್ಲಿ 107 ರನ್ ಗಳಿಸಿದರು. ನಂತರ ಮುಂದಿನ 31 ಎಸೆತದಲ್ಲಿ 74 ರನ್ ಚಚ್ಚಿದರು. ಸಸ್ಸಕ್ಸ್...
https://www.youtube.com/watch?v=6S7N85k_Qig
ಬೆಂಗಳೂರು: ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 13 ರನ್ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...
https://www.youtube.com/watch?v=PEIMPgmU3JQ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೌರವ ಪಡೆದ ಭಾರತೀಯ ಅಥ್ಲೀಟ್ಗಳು ಸಂತಸಗೊಂಡಿದ್ದಾರೆ. ಬರ್ಮಿಂಗ್ಹ್ಯಾಮ್ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ ಮಾಡಿದ ಮಹಿಳಾ ತಾರಾ ಬಾಕ್ಸರ್ ನಿಖಾತ್ ಜರೀನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಕ್ಸಿಂಗ್ ಗ್ಲೌಸಗಳನ್ನು ಉಡುಗೊರೆಯಾಗಿ ನೀಡಿದರು.
ಮತ್ತೋರ್ವ ಮಹಿಳಾ ಅಥ್ಲೀಟ್ ಹಿಮಾದಾಸ್ ತಮ್ಮ ರಾಜ್ಯದ ಸಾಂಪ್ರದಾಯಿಕ ಅಸ್ಸಾಮಿ ಗೊಮಾಚಾ ( ಶಾಲು) ನೀಡಿದ್ದಾರೆ.
ಇನ್ನು...
banglore:sandalwood stories:
ದೇಶದೆಲ್ಲೆಡೆ 75ರ ಅಮೃತ ಮಹೋತ್ಸವದ ರಂಗು ಮೂಡಿದೆ . ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗ ಹಾರಾಡುತ್ತಿದೆ. ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ತಾರೆಯರೆಲ್ಲಾ ವಿಶೇಷ ಗೀತೆಯ ಮೂಲಕ ದೇಶಕ್ಕೆ ನಮನ ಸಲ್ಲಿಸಿದ್ದಾರೆ. ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿರುವ ವಂದೇ ಮಾತರಂ ಹಾಡಿಗೆ ಕನ್ನಡದ ತಾರೆಯರೆಲ್ಲರೂ ಕೈ ಜೋಡಿಸಿದ್ದಾರೆ.
ಕನ್ನಡದ...
ಬೆಂಗಳೂರು : ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತ ಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಣಿಕ್...
Banglore:
ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...
ನವದೆಹಲಿ: ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ಕುಟುಂಬವನ್ನು ಕೊಲ್ಲುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬ ಸೋಮವಾರ ಮುಂಬೈನ ಆಸ್ಪತ್ರೆಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಿಗ್ಗೆ 10.30 ರ ಸುಮಾರಿಗೆ ಗಿರ್ಗಾಂವ್ ಪ್ರದೇಶದ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್ಲೈನ್ ಸಂಖ್ಯೆಗೆ ವ್ಯಕ್ತಿ ಮೂರರಿಂದ ನಾಲ್ಕು ಕರೆಗಳನ್ನು ಮಾಡಿದ್ದಾನೆ ಎಂದು ಅವರು ಹೇಳಿದರು.
ಕರೆಗಳ...
75ನೇ ಸ್ವತಂತ್ರ ಮಹೋತ್ಸವ ಆಚರಣೆ ಜಗಳೂರು ಜಗಳೂರಿನ ತಾಲೂಕು ರಂಗ ಮಂದಿರ ದಲ್ಲಿ ಅಮೃತ ಮಹೋತ್ಸವ ನಡೆಯಿತು ಈ ಸಂದರ್ಭದಲ್ಲಿ ಎಸ್ ವಿ ರಾಮಚಂದ್ರಪ್ಪ ಹಾಗೂ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಅಧಿಕಾರಿಗಳು ಭಾಗಿಯಾಗಿದ್ದರು.
ಎಸ್ ವಿ ರಾಮಚಂದ್ರಪ್ಪನವರು ಮಾತನಾಡಿ, ತಾಲೂಕಿನ ಸ್ವತಂತ್ರ ಹೋರಾಟಗಾರರಾದ ತೋರಣಗಟ್ಟೆ ದೇವರ ಸಂಜೀವಪ್ಪ ಅಂಗಡಿ ಕೃಷ್ಣಪ್ಪ ಪಂಡಿತ...
Banglore:
ಕೆಪಿಸಿಸಿ ವತಿಯಿಂದ ಸ್ವಾತಂತ್ರೋತ್ಸವ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು,ಬೈಯ್ಯಪ್ಪನಹಳ್ಳಿ,ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಕ್ಕೆ ಜನಸಾಗರ ಹರಿದು ಬರುತ್ತಿದೆ. ಕಾರ್ಯಕರ್ತರನ್ನು ನಿಲ್ದಾಣದೊಳಕ್ಕೆ ಕೈ ಮುಖಂಡರು ಸ್ವಾಗತಿಸಿ ಬರಮಾಡಿಕೊಳ್ಳುತ್ತಿದ್ದಾರೆ. ಶ್ರೀನಿವಾಸಪುರ ಶಾಸಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಶ್ರೀನಿವಾಸಪುರ, ಚಿಂತಾಮಣಿ, ಕೋಲಾರ, ಬಂಗಾರ ಪೇಟೆ, ಕೆ.ಜಿ.ಎಫ್, ಮಾಲೂರು ಜನರು ಆಗಮಿಸುತ್ತಿದ್ದಾರೆ.
ಕೆಪಿಸಿಸಿ ವತಿಯಿಂದ ನಡೆಯುವ...
ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ.
ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...
Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು.
ಆದರೆ...