Banglore News:
ಬೆಂಗಳೂರಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯ ಬಹಳ ಚುರುಕುಗೊಂಡಿದೆ.ಕಣ್ಣೆದುರಲ್ಲೆ ಬೃಹತ್ ಬ್ಯುಲ್ಡಿಂಗ್ ಗಳು ಧರೆಗುರುಳುತ್ತಿವೆ. ಬೆಂಗಳೂರನ್ನು ಉಳಿಸಲು ಬಿಬಿಎಂಪಿ ಸಜ್ಜುಗೊಂಡಿದೆ.ನಿನ್ನೆಯಿಂದಲೇ ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ತೆರವು ನಡೆಯುತ್ತಿದೆ. ಎಲ್ಲೆಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣವಾಗಿತ್ತೋ ಅಲ್ಲೆಲ್ಲಾ ಒತ್ತುವರಿ ಕಾರ್ಯಗಳು ನಡೆಯುತ್ತಿವೆ.
ಮಹದೇವಪುರ ಯಶವಂತಪುರ, ಶಾಂತಿನಿಕೇತನ , ಐಟಿ ಪಾರ್ಕ್ ,ಟೆಕ್ ಪಾರ್ಕ್ ,ಇಕೋಸ್ಪೇಸ್ ಹೀಗೆ...
ಹೆಣ್ಣಿಗೆ ಮದುವೆಗೂ ಮುನ್ನ ಅಪ್ಪ ಅಮ್ಮನೇ ಹೇಗೆ ಪ್ರಪಂಚವೋ, ಅದೇ ರೀತಿ ಮದುವೆಯಾದ ಬಳಿಕ ಪತಿಯೇ ಪ್ರಪಂಚ. ಪತಿಯಿಲ್ಲದೇ ಯಾವ ಪತ್ನಿಯೂ ಬದುಕಲು ಇಚ್ಛಿಸುವುದಿಲ್ಲ. ಆದ್ರೆ ಜೀವನದಲ್ಲಿ ತೆಗೆದುಕೊಳ್ಳುವ ಕೆಲ ತಪ್ಪು ನಿರ್ಧಾರಗಳು, ಇಂಥ ದುಸ್ಥಿತಿಗೆ ಈಡು ಮಾಡುತ್ತದೆ. ಉತ್ತರಪ್ರದೇಶದ ಆಗ್ರಾದ ಫತೇಪುರ್ ಸಿಕ್ರಿಯ ಗ್ರಾಮವೊಂದರಲ್ಲಿ, ಮನನೊಂದ ದಂಪತಿ ಆತ್ಮಹತ್ಯೆಗೆ ಶರಣಾಗಲು ನಿರ್ಧರಿಸಿದ್ದಾರೆ. ಆದ್ರೆ...
ನಮ್ಮ ದೇಶದಲ್ಲಿ 11 ದಿನಗಳ ಕಾಲ ಗಣೇಶ ಹಬ್ಬವನ್ನ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹೀಗೆ 11ನೇ ದಿನಕ್ಕೆಸಾರ್ವಜನಿಕ ಗಣಪತಿ ವಿಸರ್ಜನೆ ಮಾಡುವ ವೇಳೆಗೆ, ಅಲ್ಲಿದ್ದ ಕೆಲ ವಸ್ತುಗಳನ್ನ ಹರಾಜಿಗೆ ಹಾಕಲಾಗುತ್ತದೆ. ಹೀಗೆ ಹರಾಜಿಗೆ ಸಿಕ್ಕ ವಸ್ತುವನ್ನ ಮನೆಗೆ ತೆಗೆದುಕೊಂಡು ಬಂದರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ನಂಬಿಕೆ ಹಲವರಿಗಿದೆ. ತೆಂಗಿನಕಾಯಿ, ಹಣ್ಣು ಹಂಪಲು, ಬಟ್ಟೆ, ನೈವೇದ್ಯ...
Special News:
ಕೇರಳದ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ.4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ...
Special News:
ಕೇರಳದ ಇಡುಕ್ಕಿಯ ಗುಡ್ಡಗಾಡು ಪ್ರದೇಶದ ವಲಸೆ ಗ್ರಾಮವಾದ ಚೆಮ್ಮನ್ನಾರ್ನಲ್ಲಿ ನಡೆದ ಸರ್ವಜನಿಕ ಹರಾಜಿನಲ್ಲಿ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಈ ರ್ಷ ಚೆಮ್ಮನ್ನಾರ್ನಲ್ಲಿ ಓಣಂ ಆಚರಣೆಯ ಹಿನ್ನೆಲೆಯಲ್ಲಿ ಕುಂಬಳಕಾಯಿ ಹರಾಜಿನಲ್ಲಿ ಇಟ್ಟಿದ್ದರು. ಈ ವೇಳೆ ಕುಂಬಳಕಾಯಿಯು ಭಾರೀ ಮೊತ್ತಕ್ಕೆ ಮಾರಾಟವಾಗಿ ಇತಿಹಾಸವನ್ನು ನಿರ್ಮಿಸಿದೆ. ಹರಾಜು ವೇಳೆ ಸಂಘಟಕರಿಗೆ ಈ ಕುಂಬಳಕಾಯಿಯನ್ನು ಅಲ್ಲಿನ ಸ್ಥಳೀಯರೊಬ್ಬರು...
Banglore News:
ರಾಜ್ಯದಲ್ಲಿ ಇಂದಿನಿಂದ ಲೋಕಾಯುಕ್ತ ಅಬ್ಬರ ಶುರುವಾಗಿದೆ. ಮರುಸ್ಥಾಪನೆಗೊಂಡ ಬಳಿಕ ಲೋಕಾಯುಕ್ತ ಮೊದಲ ದಾಳಿ ನಡೆಸಿದ್ದು, ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಜಾಗೂ ಪಿಎ ಉಮೇಶ್ನನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ. ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ...
Film News:
ಸಿಲಿಕಾನ್ ಸಿಟಿಯಲ್ಲಿ ಸ್ಟಾರ್ ಗಳು ಕಮಾಲ್ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ ಕಳೆದೆರಡು ದಿನಗಳಿಂದ ಸೈಮಾ ಅವಾರ್ಡ್ ಕಾರ್ಯಕ್ರಮ ನಡೆಯುತ್ತಿದೆ. ಸೈಮಾ ಅವಾರ್ಡ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಈ ಬಾರಿ ಕರುನಾಡ ಮಾಣಿಕ್ಯ ಅಪ್ಪುವಿಗೆ ಅರ್ಪಣೆ ಮಾಡಲಾಗಿದೆ. ಧಕ್ಷಿಣ ಭಾರತದ ತಾರೆಯರ ಜೊತೆ ಬಾಲಿವುಡ್ ನಟ ನಟಿಯರು ಕುಣಿದು ಕುಪ್ಪಳಿಸಿದ್ದಾರೆ. ಬಾದ್ ಶಾ ಕೂಡಾ ಸೈಮಾ...
Technology News:
ಇದೀಗ ಯಾವುದೇ ಫೋನ್ ಬಿಡುಗಡೆ ಮಾಡದೆ ಅಚ್ಚರಿ ಎಂಬಂತೆ ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ ಎ32 ಸ್ಮಾರ್ಟ್ಫೋನ್ ಬೆಲೆಯಲ್ಲಿ ಕಡಿತ ಮಾಡಿದೆ. ಸ್ಯಾಮ್ಸಂಗ್ ಕಂಪನಿಯು ಗ್ಯಾಲಕ್ಸಿ A32 ಫೋನ್ ಕಳೆದ ವರ್ಷ ನವೆಂಬರ್ನಲ್ಲಿ ಭಾರತದಲ್ಲಿ ಬಿಡುಗಡೆ ಆಗಿತ್ತು. ಇದೀಗ ಇದರ ಒಂದು ವೇರಿಯಂಟ್ನಲ್ಲಿ ಬರೋಬ್ಬರಿ 3,500 ರೂ. ಗಳನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬೆಲೆ ಇಳಿಕೆಯಿಂದಾಗಿ ಈ ಫೋನಿನ 8GB RAM +...
Mandya News:
ಇಂದು ಮಂಡ್ಯದ ವಿ ಸಿ ಫಾರ್ಮ್ ಗೆ ಭೇಟಿ ನೀಡಿದ ಕೃಷಿ ಸಚಿವ ಬಿ ಸಿ ಪಾಟೀಲ್ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಈ ವರ್ಷ ಅತಿ ಹೆಚ್ಚು ಮಳೆ ಹಾಗಿದೆ ಮಳೆ ಆಗಿರುವ ಕಾರಣ ಬೆಳೆ ನಾಶವಾಗಿದೆ ಇನ್ನು ಗೊಬ್ಬರದ ಕೊರತೆ ಯಾವುದು ಇಲ್ಲಾ ಎಂದ ಕೃಷಿ ಸಚಿವ ಬೊಮ್ಮಾಯಿ ಅವರು...
Bigboss News:
ಬಿಗ್ ಬಾಸ್ ಮನೆಯಲ್ಲಿ ಇದೀಗ ಮತ್ತೆ ಸೋನು ಗೌಡ ಸುದ್ದಿಯಾಗಿದ್ದಾರೆ. 24 ವರ್ಷದ ಹುಡುಗನ ಹುಡುಕಾಟದಲ್ಲಿದ್ದಾರೆ ಸೋನು. ಹೌದು ಬಿಗ್ ಬಾಸ್ ಮನೆಯಲ್ಲಿ ಈ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಅಪ್ಪ ದೇವರೇ.. ನೀನು ಇರುವುದೇ ನಿಜವಾದರೆ.. ನನಗೆ ಈಗ ೨೨ ರ್ಷ, ಸಖತ್ ಆಗಿ ಇರುವ ೨೪ ರ್ಷದ ಹುಡುಗನನ್ನು ಕಳಿಸಿಕೊಡು ದೇವರೇ’ ಎಂದು...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...