Sunday, August 16, 2026

Karnataka Tv

ಪೋರ್ಚುಗಲ್ ನಲ್ಲಿ ಭಾರತೀಯ ಮೂಲದ ಗರ್ಭಿಣಿ ಮಹಿಳೆ ಸಾವು: ಆರೋಗ್ಯ ಸಚಿವೆ ರಾಜಿನಾಮೆ..!

International News: ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸುವಾಗ ಪ್ರವಾಸಿಯಾಗಿದ್ದ 34 ವರ್ಷದ ಭಾರತೀಯ ಗರ್ಭಿಣಿ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ಪೋರ್ಚುಗಲ್‌ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ಅವರು ಆಗಸ್ಟ್ 31 ರಂದು ರಾಜೀನಾಮೆ ನೀಡಿದ್ದಾರೆ. ಆಸ್ಪತ್ರೆಯೊಂದರಲ್ಲಿ ಹಾಸಿಗೆ ಲಭ್ಯವಿಲ್ಲದ ಕಾರಣ ಒಂದು ಆಸ್ಪತ್ರೆಯಿಂದ ಇನ್ನೊಂದಕ್ಕೆ ಸ್ಥಳಾಂತರಿಸುವಾಗ ಭಾರತೀಯ ಮೂಲದ ಗರ್ಭಿಣಿಯೂ ಹೃದಯ ಸ್ತಂಭನಕ್ಕೆ ಒಳಗಾಗಿ ಲಿಸ್ಬನ್‌ನಲ್ಲಿ ಸಾವನ್ನಪ್ಪಿದ್ದರು ಪೋರ್ಚುಗೀಸ್ ಸರ್ಕಾರವು...

ಗಣೇಶ ಹಬ್ಬಕ್ಕೆ ‘ಹಿರಣ್ಯ’ ಸಿನಿಮಾದ ನಯಾ ಪೋಸ್ಟರ್ ರಿಲೀಸ್…ಮಾಸ್ ಲುಕ್ ನಲ್ಲಿ ಮಿಂಚಿದ ಮ್ಯಾಸೀವ್ ಸ್ಟಾರ್ ರಾಜವರ್ಧನ್

Film News: ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್  ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್...

ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್…ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

Film News: ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್...

ಈದ್ಗಾ ಮೈದಾನ: ಕೋರ್ಟ್‌ ಆದೇಶ ಪಾಲನೆ ಮಾಡಬೇಕು – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಜೆಪಿ ನಗರದ ತಮ್ಮ ನಿವಾಸಲ್ಲಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನ ಜೊತೆ ಗಣೇಶನ ಪೂಜೆ ನೆರವೇರಿದ ನಂತರ...

ಸ್ಪೈಸ್ ಜೆಟ್ ಸಿಎಫ್ ಒ ಸ್ಥಾನಕ್ಕೆ ಸಂಜೀವ್ ತನೇಜಾ ರಾಜೀನಾಮೆ

ನವದೆಹಲಿ: ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಲಿಮಿಟೆಡ್ ಬುಧವಾರ ಮುಖ್ಯ ಹಣಕಾಸು ಅಧಿಕಾರಿ ಸಂಜೀವ್ ತನೇಜಾ ಅವರು ವ್ಯಾಪಕ ನಷ್ಟಗಳ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದೆ. ಕಂಪನಿಯು ಜೂನ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 784 ಕೋಟಿ ರೂ.ಗಳ ನಷ್ಟವನ್ನು ವರದಿ ಮಾಡಿದೆ. ಮಾರ್ಚ್ ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು 485...

ಜನರಿಗೆ ಯೂಟ್ಯೂಬರ್ ಕೋಟಿ ಪಂಗನಾಮ…!

National News: ಜನಪ್ರಿಯ ಥಾಯ್ಲೆಂಡ್‌ ಯೂಟ್ಯೂಬರ್‌ ಒಬ್ಬರು  ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್‌ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್‌ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ. ತನ್ನ ಇನ್ಸ್ಟಾಗ್ರಾಮ್‌...

ಜಶ್ವಂತ್ ಮೇಲೆ ಮುನಿಸೇಕೆ ನಂದಿನಿ…?!

Bigboss News: ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ಇಂಟ್ರಸ್ಟಿಂಗ್ ಸ್ಟೋರಿ  ಹೊರಬರುತ್ತಿದೆ. ಜಶ್ವಂತ್ ಮೇಲೆ  ನಂದಿನಿ  ಸಿಟ್ಟಾಗಿದ್ದು ಈ ಬಾರಿ ಕಂಡು ಬಂದಿದೆ. ಬಿಗ್ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. 11 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಈಗಾಗಲೇ 5 ಸ್ಪರ್ಧಿಗಳು ಎಲಿಮಿನೇಟ್​ ಆಗಿದ್ದಾರೆ. ಇದ್ದ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈಗ ಕ್ಯಾಪ್ಟನ್ಸಿ...

ಭಾರತದ ಜಿಡಿಪಿ ಬೆಳವಣಿಗೆ ಏಪ್ರಿಲ್-ಜೂನ್ನಲ್ಲಿ ಶೇ.13.5ಕ್ಕೆ ಏರಿಕೆಯಾಗಿದೆ – ಕೇಂದ್ರ ಸರ್ಕಾರದ ದತ್ತಾಂಶ

ನವದೆಹಲಿ: ಭಾರತದ ಆರ್ಥಿಕತೆಯು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಂದು ವರ್ಷದಲ್ಲಿಯೇ ಅತ್ಯಂತ ವೇಗದ ವಾರ್ಷಿಕ ವಿಸ್ತರಣೆಯನ್ನು ಸಾಧಿಸಿದೆ ಎಂದು ಸರ್ಕಾರದ ಅಂಕಿಅಂಶಗಳು ಬುಧವಾರ ತೋರಿಸಿವೆ. ಜೂನ್ 30, 2022 ರವರೆಗಿನ ಮೂರು ತಿಂಗಳಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 13.5% ರಷ್ಟಿತ್ತು. ಆದಾಗ್ಯೂ, ಇದು 2023 ರ ಕ್ಯೂ 1 ಎಫ್ವೈ 23 ರಲ್ಲಿ 16.2% ಜಿಡಿಪಿ...

ಗಡಂಗ್ ರಕ್ಕಮ್ಮಗೆ ಕೋರ್ಟ್ ಸಮನ್ಸ್…!

Bollywood News: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧದ ಜಾರಿ ನಿರ್ದೇಶನಾಲಯದ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಇದನ್ನು ದೆಹಲಿಯ ಪಟಿಯಾಲಾ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಸೆಪ್ಟೆಂಬರ್ 26 ರಂದು ಸಮನ್ಸ್ ನೀಡಲಾಗಿದೆ  ಎಂದು  ತಿಳಿದು ಬಂದಿದೆ. 215 ಕೋಟಿ ರೂ.ಗಳ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು  ಹೇಳಲಾಗಿದೆ. ಇನ್ನು ವಂಚನೆ ಹಾಗೂ...

ಕೋಲಾರ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

Kolar News: ಕೋಲಾರದಲ್ಲಿ ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ  ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ ಎಂದು  ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ...

About Me

32936 POSTS
0 COMMENTS
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img