Tuesday, July 7, 2026

Karnataka Tv

ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ಫೋಟೋ ಹಂಚಿ ಮಕ್ಕಳನ್ನು ಪರಿಚಯಿಸಿದ ಅಮೂಲ್ಯ ಜಗದೀಶ್ : ‘ಸೋ ಕ್ಯೂಟ್’ ಎಂದ ಅಭಿಮಾನಿಗಳು

Film news: ಚೆಲುವಿನ ಚಿತ್ತಾರದ ಚಿನಕುರುಳಿ ಅಮೂಲ್ಯ ಈಗ ಸಿನಿಮಾದಿಂದ ಸ್ವಲ್ಪ ದೂರ ಉಳಿದು ಇದೀಗ ಅವಳಿ ಮುದ್ದು ಮಕ್ಕಳೊಂದಿಗೆ ದಿನ ಕಳೆಯುತ್ತಿದ್ದಾರೆ. ಅಮೂಲ್ಯ ತಾಯಿಯಾಗುತ್ತಿರುವ ವಿಚಾರ ಕೇಳಿ ಕುಟುಂಬ ತುಂಬಾನೆ ಸಂತಸ ವ್ಯಕ್ತ ಪಡಿಸಿತ್ತು. ಹಾಗೆಯೇ ಅಮೂಲ್ಯ ಜಗದೀಶ್ ಅಭಿಮಾನಿಗಳೊಂದಿಗೂ ಈ ವಿಚಾರ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದರು. ಜೊತೆಗೆ ತಾಯಿಯಾದ ನಂತರವೂ ತನ್ನ ಪತಿ...

ದಾರವಾಡದಲ್ಲಿ ಹೊತ್ತಿ ಉರಿದ ‘ಕೈ’ಕಿಚ್ಚು: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನ,ಸಾವರ್ಕರ್ ಫೋಟೋಗೂ ಮೊಟ್ಟೆ ಒಡೆದು ಅವಮಾನ

Dharawad News: ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ. ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ  ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...

ನಿನ್ನೆ ಮೊಟ್ಟೆ ಇಂದು ಕಪ್ಪು ಬಟ್ಟೆ..! ಸಿದ್ದುಗೆ ಪ್ರತಿಭಟನಾ ಸ್ವಾಗತ..!

Chikkamagaluru news updates: ನಿನ್ನೆ ಕೊಡಗಿನಲ್ಲಿ ಸಿದ್ದು ವಿರುದ್ದವಾಗಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಮೊಟ್ಟೆ ಹೊಡೆದು ಪ್ರತಿಭಟನೆ ಮಾಡಿದ್ದರು. ಇಂದೂ ಕೂಡಾ ಅದೇ ರೀತಿಯ ಪ್ರತಿಕ್ರಿಯೆ ಸಿದ್ದುಗೆ ಸಿಕ್ಕಿದೆ. ಪೊಲೀಸ್ ಬಿಗಿ ಭದ್ರತೆ ನಡುವೆಯೂ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಕಪ್ಪು ಬಟ್ಟೆ ಎಸೆದಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಅನೇಕ ಪ್ರದೇಶದಲ್ಲಿ ನೆರೆಯಿಂದಾಗಿ ಹಾನಿಗೊಳಗಾಗಿತ್ತು....

ನಾಳೆ ಬೆಸ್ಕಾಂನಿಂದ ವಿದ್ಯುತ್ ಅದಾಲತ್

ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲೂಕುಗಳ 88 ಹಳ್ಳಿಗಳಲ್ಲಿ ನಾಳೆ ಮೂರನೇ ವಿದ್ಯುತ್ ಅದಾಲತ್ ನಡೆಯಲಿದೆ. ಪ್ರತಿ ತಿಂಗಳ ಮೂರನೇ ಶನಿವಾರದಂದು ನಡೆಯುವ ಅದಾಲತ್ ನಲ್ಲಿ ಬೆಸ್ಕಾಂ ನಿಗಮ ಕಚೇರಿಯ ಹಿರಿಯ ಅಧಿಕಾರಿಗಳು ಭಾಗವಹಿಸಿ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ...

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುತ್ತಾರಂತೆ ಸ್ಪೂರ್ತಿ….!

Bigboss inside storry: ಬಿಗ್ ಬಾಸ್ ಮನೆಯಂಗಳದಲ್ಲಿ ಈಗ ಟಫ್ ಟಾಸ್ಕ್ ಗಳು ಶುರುವಾಗಿದೆ.ಇದರ ಜೊತೆ ಮುನಿಸು ಮನಸ್ತಾಪಗಳು ಶುರುವಾಗಿದೆ. ಕೆಲವೊಂದು ಸ್ಪರ್ಧಿಗಳು ಭಯ ಪಡಲು ಶುರು ಮಾಡಿದ್ದಾರೆ.ಈ ಬಾರಿ ಕಳಪೆ ತಮಗೆ ಬರಬಹುದು ಎಂಬ ಭಯ ಸ್ಫೂರ್ತಿ ಅವರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಜಯಶ್ರೀ ಜತೆಗೆ ಈ ವಿಚಾರ ಮಾತನಾಡಿದ್ದಾರೆ. ‘ನಾನು ಮಾಡದ...

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Kerala:ayyappa swami twmple  News: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇರಳದಲ್ಲಿರುವ ಶಬರಿಮಲೆಗೆ ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್  ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ...

“ಈಗಿನ ಕಾಂಗ್ರಸ್ಸಿಗರು ಡೂಬ್ಲಿಕೇಟ್ ಕಾಂಗ್ರೆಸ್ಸಿಗರು” : ಪ್ರಲ್ಹಾದ್ ಜೋಶಿ

hubballi news express: ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಜೊತೆಗೆ ಸಾವರ್ಕರ್ ಭಾವಚಿತ್ರವನ್ನು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ. “ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂದಿರಾಗಾಂಧಿ ಅವರು...

“ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟರೆ ಸರಿ…” ಬಿಜೆಪಿಗೆ ಡಿಕೆಶಿ ಎಚ್ಚರಿಕೆ

Banglore news: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಒಂದು ಪ್ರಜಾಪ್ರಭುತ್ವದ ಭಾಗವಾಗಿದೆ. ನೆರೆ ವೇಳೆ ವಿಪಕ್ಷ ನಾಯಕರಾಗಿ ಭೇಟಿ ನೀಡಿದ್ದಾರೆ. ಸರ್ಕಾರದ ಕಣ್ಣು ತೆರೆಸುವ...

ರೈತರಿಗೆ ಪೂರ್ಣ ಪ್ರಮಾಣದಲ್ಲಿ ಸವಲತ್ತುಗಳನ್ನು ತಲುಪಿಸಲು ಅಧಿಕಾರಿಗಳಿಗೆ ಸಚಿವ ಸುಧಾಕರ್ ತಾಕೀತು

ಚಿಕ್ಕಬಳ್ಳಾಪುರ: ರೈತರ ಆದಾಯ ದ್ವಿಗುಣ ಮಾಡುವ ಪ್ರಧಾನಿ ನರೇಂದ್ರಮೋದಿಯವರ ಕನಸು ನನಸಾಗಲು ಕೃಷಿ ಇಲಾಖೆ ಅಕಾರಿಗಳು ಶ್ರಮಿಸುವ ಮೂಲಕ ರೈತರ ಬದುಕು ಹಸನಾಗಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕರೆ ನೀಡಿದರು. ತಾಲೂಕಿನ ಅಡ್ಡಗಲ್ ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ ಹಲವು ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ...

ಅಪ್ಪು ಸಮಾಧಿಗೆ ವಿಜಯ್ ದೇವರಕೊಂಡ ನಮನ

film news: ಲೈಗರ್ ಸಿನೆಮಾ ಪ್ರಚಾರಕ್ಕಾಗಿ ಆಗಮಿಸಿದ ವಿಜಯ್ ದೇವರಕೊಂಡ ಹಾಗು ಅನನ್ಯ ಪಾಂಡೆ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾದಿಗೆ ಆಗಮಿಸಿ ಪೂಜೆ ಸಲ್ಲಿಸಿ ಭಾವುಕರಾದ್ರು. ಆಗಸ್ಟ್ 25ರಂದು ತೆರೆಕಾಣಲಿರುವ ಲೈಗರ್ ಸಿನಿಮಾತಂಡ ಭರ್ಜರಿ ಪ್ರಚಾರಕಾರ್ಯ ನಡೆಸುತ್ತಿದೆ.ಇದೇ ಕಾರಣದಿಂದ ಬೆಂಗಳೂರಿಗೆ ಆಗಮಿಸಿದ್ದ ಲೈಗರ್ ಸಿನಿಮಾ ನಾಯಕ ವಿಜಯ್ ದೇವರಕೊಂಡ ಹಾಗು ನಾಯಕಿ...

About Me

32537 POSTS
0 COMMENTS
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img