Monday, July 27, 2026

Karnataka Tv

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

BREAKING NEWS: ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ಪ್ರಕರಣ: ಗೋವಾ ಪೊಲೀಸರಿಂದ ಕೊಲೆ ಕೇಸ್ ದಾಖಲು

ನವದೆಹಲಿ: ಗೋವಾದಲ್ಲಿ ಶವವಾಗಿ ಪತ್ತೆಯಾದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಸಾವಿನ ಪ್ರಕರಣದಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆಕೆಯ ಸಹೋದರ ರಿಂಕು ಢಾಕಾ ತನ್ನೊಂದಿಗೆ ಗೋವಾಕ್ಕೆ ಪ್ರಯಾಣಿಸುತ್ತಿದ್ದ ಇಬ್ಬರು ಸಹಚರರು ತನ್ನನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು. ಗೋವಾ ಪೊಲೀಸರು ಇಬ್ಬರ ವಿರುದ್ಧ ಎಫ್ಐಆರ್ ಅಥವಾ ಪೊಲೀಸ್ ಪ್ರಕರಣವನ್ನು ದಾಖಲಿಸಿದ ನಂತರವೇ ಕುಟುಂಬವು ಮರಣೋತ್ತರ ಪರೀಕ್ಷೆಗೆ...

ಪುತ್ತೂರು: ಕೆಫೆಯಲ್ಲಿ ಅನ್ಯ ಕೋಮಿನ ಯುವಕ ಯುವತಿಯರು: ಹಿಂದೂ ಸಂಘಟನೆಯಿಂದ ಆಕ್ಷೇಪ

Manglore News: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಭಿನ್ನ ಕೋಮಿನ ವಾಗ್ವಾದ ಮತ್ತೆ ಬಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ  ಪುತ್ತೂರು ತಾಲೂಕಿನಲ್ಲಿ ಮತ್ತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಯತ್ನ ನಡೆದಿದ್ದು, ಭಿನ್ನ ಕೋಮಿನ ಯುವಕ-ಯುವತಿಯರು ಕೆಫೆಗೆ ಬಂದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ...

ಮೈಸೂರು : ವಿದ್ಯಾರ್ಥಿಗಳ ನಡುವೆ ಮಾರಾಮಾರಿ,ಲಾಠಿ ಬೀಸಿದ ಪೊಲೀಸರು

Mysoor News: ಮೈಸೂರಿನಲ್ಲಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ಮೈಸೂರಿನ ನಜರ್ ಬಾದ್ ನ ವಾಣಿ ವಿಲಾಸ ಕಾಲೇಜು  ಆವರಣದಲ್ಲಿ ಈ ಗಲಾಟೆ ಆಗಿದ್ದು ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾಠಿ ಬೀಸಿ ಗುಂಪನ್ನು ಚದುರಿಸುವ ಕೆಲಸ ಮಾಡಿದೆ. ಮೈಸೂರಿನ ವಾಣಿ ವಿಲಾಸ ಕಾಲೇಜಿನಲ್ಲಿ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮವಿತ್ತು. ಆದರೆ...

ನಟ ರಾಜು ಶ್ರೀವಾಸ್ತವ ಅವರ ಆರೋಗ್ಯದಲ್ಲಿ ಚೇತರಿಕೆ

Film News: ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್‌ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...

KGF-2ನಲ್ಲಿ ರಾಕಿಭಾಯ್ ಜೊತೆ ನಟಿಸಿದ್ದ ನಟ ಹರೀಶ್ ರೈಗೆ ಕ್ಯಾನ್ಸರ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ ನಟಿಸಿದ್ದಂತ ನಟ ಹರೀಶ್ ರೈಗೆ ಕ್ಯಾನ್ಸರ್ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಈಗ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸಖತ್ ಸದ್ದು ಮಾಡಿದ್ದಂತ ಚಿತ್ರ ಕೆಜಿಎಫ್-2ನಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ...

ಜಿಯೋ ಧಮಾಕ ಆಫರ್…!

Technology News: ರಿಲಯನ್ಸ್ ಒಡೆತನದ ಜಿಯೋ ಸಂಸ್ಥೆ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಇದೀಗ ಜಿಯೋ ಹೊಸ ಯೋಜನೆಯಿಂದ ಗ್ರಾಹಕರಿಗೆ ಮತ್ತೆ ಹತ್ತಿರವಾಗುತ್ತಿದೆ.ಹೊಸ ಪ್ಲ್ಯಾನ್ ಮೂಲಕ ವರ್ಷದ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಜಿಯೋ 2999 ರೂ. ಪ್ಲಾನ್: ಈ ಯೋಜನೆಯು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 2.5GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 912.5GB...

ಸೊಳ್ಳೆಗಳಿಂದ ಮುಕ್ತಿ ನೀಡುತ್ತೆ ಈ ಲ್ಯಾಂಪ್..!

Technology News: ಮನೆಯಲ್ಲಿ  ಸ್ವಲ್ಪ ರಿಲ್ಯಾಕ್ಸ್ ಆಗಿ ಕೂರೋನ ಅನ್ನುವ ಸಮಯದಲ್ಲಿ ಕಿವಿಯಲ್ಲಿ ಗುಯಿಂಗುಟ್ಟಿ  ಮೈಯಲ್ಲಿರೊ ರಕ್ತವನ್ನು ಹೀರಿ ಇರಿಟೇಟ್ ಮಾಡೋ ಈ ಸೊಳ್ಳೆಯಿಂ ಪೂರ್ಣ ಪ್ರಮಾಣದಲ್ಲಿ ಮುಕ್ತಿ ಪಡೆಯೋದಕ್ಕೆ ಏನೇನೋ ಕ್ರೀಂ ಲೋಷನ್ ಹಚ್ಚಿ ಸುಸ್ತಾಗ್ತೀವಿ. ಮಾತ್ರವಲ್ಲ ಇವುಗಳು ಆರೋಗ್ಯದ ಮೇಕೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಆತಂಕವೂ ಇರುತ್ತದೆ. ಇನ್ನು ಮಕ್ಕಳಿದ್ದ ಮನೆಯಲ್ಲಿ ಮಕ್ಕಳು...

ಡಿಜಿಟಲ್ ಆರ್ಥಿಕತೆಗೆ ರಾಜ್ಯದಿಂದ 300 ಬಿಲಿಯನ್ ಡಾಲರ್ ಕೊಡುಗೆ ಗುರಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಇನ್ನು ಮೂರು ವರ್ಷಗಳಲ್ಲಿ ದೇಶದ ಡಿಜಿಟಲ್ ಆರ್ಥಿಕತೆಯು ಒಂದು ಟ್ರಿಲಿಯನ್ ಡಾಲರ್ ತಲುಪಲಿದೆ. ಇದಕ್ಕೆ ಕರ್ನಾಟಕವು 300 ಶತಕೋಟಿ ಡಾಲರ್ ಕಾಣಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಗುರುವಾರ ಆರಂಭವಾದ ಮೂರು ದಿನಗಳ 18ನೇ ವರ್ಷದ ಸಿಐಐ ಇನ್ನೋವರ್ಜ್ ಸಮಾವೇಶದಲ್ಲಿ ಅವರು...

ಮಂಡ್ಯ: ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಸೂಚನೆ: ಜಿಲ್ಲಾಧಿಕಾರಿ ಎಸ್.ಅಶ್ವತಿ

Mandya News: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ  ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img