Monday, May 11, 2026

Karnataka Tv

ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿ ಬಾಲಕರ ಮೇಲುಗೈ

ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ನಾನಾ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಸಲಾಗಿದ್ದು, ಎಲ್ಲ ವಿಭಾಗಗಳ ಟಾಪರ್ ಗಳು ಈ ಬಾರಿ ಬಾಲಕರೇ ಆಗಿರುವುದು ವಿಶೇಷವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿಯನ್ನು ನೀಡಿದರು. ಎಂಜಿನಿಯರಿಂಗ್, ಕೃಷಿ, ನ್ಯಾಚುರೋಪಥಿ ಮತ್ತು ಯೋಗ, ಪಶುಸಂಗೋಪನೆ,...

BREAKING NEWS: ಜಿಂಬಾಬ್ವೆ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ: ಶಿಖರ್ ಧವನ್ ನಾಯಕತ್ವ

ನವದೆಹಲಿ: ಹರಾರೆಯಲ್ಲಿ ಆಗಸ್ಟ್ 18 ರಿಂದ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಬಿಸಿಸಿಐ ಶನಿವಾರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಶಿಖರ್ ಧವನ್ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ನಿಯಮಿತ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ, ದೀಪಕ್ ಚಹರ್ ದೀರ್ಘಕಾಲದ ಗಾಯದ ನಂತರ ತಂಡಕ್ಕೆ ಮರಳಿದ್ದಾರೆ. 3 ಏಕದಿನ ಪಂದ್ಯಗಳಿಗೆ...

ಮತದಾರರ ಪಟ್ಟಿ ತಯಾರಿಕೆ – ಪರಿಷ್ಕಣೆಯಲ್ಲಿ ಬದಲಾವಣೆ

ಹಾವೇರಿ: ಭಾರತ ಚುನಾವಣಾ ಆಯೋಗವು ವಿಧಾನಸಭಾ, ಲೋಕಸಭಾ ಮತ ಕ್ಷೇತ್ರದ ಮತದಾರ ಪಟ್ಟಿ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆ ತರಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1950 ಜನ ಪ್ರಾತಿನಿಧ್ಯ ಕಾಯಿದೆಯ ಶಿಕ್ಷನ 14(ಬಿ) ಮತ್ತು ಸೆಕ್ಷನ್ 23 ರಲ್ಲಿನ ಕಾನೂನು ತಿದ್ದುಪಡಿಗಳ ಅನುಸಾರವಾಗಿ ಮತ್ತು ಮತದಾರರ ನೋಂದಣಿ...

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್

ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದಂತ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಆಗಸ್ಟ್ 11, 2022ರಂದು ನಡೆಯಲಿರುವಂತ ವಿಧಾನಪರಿಷತ್ ಉಪ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಬೂರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದೆ.

ವಿಕ್ರಾಂತ್ ರೋಣ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಅಭಿನಯ ಚಕ್ರವರ್ತಿ ಬಾದ್‌ಶಾ ಕಿಚ್ಚ ಸುದೀಪ್‌ರನ್ನ ಢಿಫ್ರೆಂಟ್ ಗೆಟಪ್‌ನಲ್ಲಿ ಅದೂ 3D ಲಿ ಅಭಿಮಾನಿಗಳು ವಿಕ್ರಾಂತ್ ರೋಣ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊAಡಿದ್ದಾರೆ. ಮೊದಲ ದಿನವೇ ಬಾಕ್ಸಾಫೀಸ್ ಧೂಳಿಪಟ ಮಾಡಿರೋ ವಿಕ್ರಾಂತ್ ರೋಣ ಸಿನಿಮಾ ಫಸ್ಟ್ ಡೇ 35ಕೋಟಿ ಕಲೆಕ್ಷನ್ ಮಾಡೋ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ ಚಿತ್ರತಂಡ. ಹಾಗಾದ್ರೆ ವಿಕ್ರಾಂತ್...

ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ

ಬೆಂಗಳೂರು: ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪತ್ತೆಯಾಗಿದ್ದಂತ ಮಂಕಿಪಾಕ್ಸ್ ಪ್ರಕರಣ, ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬೆಂಗಳೂರಿಗೆ ಆಫ್ರಿಕಾದಿಂದ ಬಂದಂತ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಜುಲೈ.4ರಂದು ಆಫ್ರಿಕಾದಿಂದ ಬೆಂಗಳೂರಿಗೆ ವ್ಯಕ್ತಿಯೊಬ್ಬರು ಕಿಡ್ನಿ ಕಸಿ ಸಂಬಂಧ ಆಗಮಿಸಿದ್ದರು. ಅವರ ಚರ್ಮದ ಮೇಲೆ ಸಣ್ಣ ಸಣ್ಣ ಗುಳ್ಳೆಗಳು ಕಂಡುಬಂದಿದ್ದವು. ಮಂಕಿಪಾಕ್ಸ್...

BREAKING NEWS: ಭಾರತದ ವೇಟ್ಲಿಫ್ಟರ್ ಸಂಕೇತ್ ಸರ್ಗರ್ 2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ

ನವದೆಹಲಿ: ಮಹಾರಾಷ್ಟ್ರದ ಸಂಕೇತ್ ಸರ್ಗರ್ ಜುಲೈ 30 ರ ಶನಿವಾರದಂದು 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಇತಿಹಾಸವನ್ನು ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಪುರುಷರ 55 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ 21 ವರ್ಷದ ಅವರು ಬೆಳ್ಳಿ ಪದಕ ಗೆದ್ದರು. ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಒಟ್ಟು...

ಹಾಲಿವುಡ್ ರೇಂಜ್‌ಗಿದೆ “ವಿಕ್ರಾಂತ್ ರೋಣ” ಎಂದ ನಿರ್ದೇಶಕ ಆರ್ ಚಂದ್ರು & ಫ್ಯಾಮಿಲಿ..!

ಹಾಲಿವುಡ್ ರೇಂಜ್‌ಗಿದೆ "ವಿಕ್ರಾಂತ್ ರೋಣ" ಎಂದ ನಿರ್ದೇಶಕ ಆರ್ ಚಂದ್ರು & ಫ್ಯಾಮಿಲಿ..! ಬಾದ್‌ಶಾ ಕಿಚ್ಚ ಸುದೀಪ್ ನಟಸಿರುವ ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಇದೀಗ ಅಭಿಮಾನಿಗಳಷ್ಟೇ ಅಲ್ಲದೇ, ಕಲಾವಿದರು, ತಂತ್ರಜ್ನರೆಲ್ಲರೂ ತಮ್ಮ ತಮ್ಮ ಕುಟುಂಬದ ಜೊತೆ ವಿಕ್ರಾಂತ್ ರೋಣ ಚಿತ್ರವನ್ನು ೩ಡಿ ಲಿ ನೋಡಿ ಎಂಜಾಯ್ ಮಾಡ್ತಿದ್ದಾರೆ....

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್..!

ಸಖತ್ ಮಾಸಾಗಿದೆ ವಾಟ್ ಲಗಾ ದೇಂಗೆ ಸಿಂಗಿಂಗ್..! ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಆಗಸ್ಟ್ 25ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಬೊಂಬಾಟ್ ಟ್ರೇಲರ್ ಮೂಲಕ ಧೂಳ್ ಎಬ್ಬಿಸ್ತಿರುವ ಲೈಗರ್ ಅಂಗಳದಿಂದ ಥೀಮ್ ಸಾಂಗ್ ರಿಲೀಸ್ ಆಗಿದೆ. ವಾಟ್ ಲಗಾ ದೇಂಗೆ ಎಂಬ ಮಾಸ್ ಹಾಡು ರಿಲೀಸ್ ಆಗಿದ್ದು, ನಾಯಕನ್ನು ವರ್ಣಿಸುವ...

ಕರಾವಳಿಯ ಎಲ್ಲ ಕೊಲೆ ತನಿಖೆ ಎನ್ಎಐಗೆ ವಹಿಸಲಿ – HD ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಕರಾವಳಿ ಕೊಲೆಗಳನ್ನು ನಿಯಂತ್ರಣ ಮಾಡಲಾಗದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ,...

About Me

32036 POSTS
0 COMMENTS
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img