Friday, September 18, 2026

Karnataka Tv

ಉದ್ಯೋಗ ದೊರೆಯುತ್ತಿಲ್ಲವೇ? ಇಲ್ಲಿದೆ ಕೆಲಸ ಮಾಡಲು ಸುವರ್ಣವಕಾಶ…!

Job News: ನೀವೇನಾದ್ರು ಉದ್ಯೋಗಕ್ಕಾಗಿ ಅಲೆಯುತ್ತಿದ್ದೀರಾ,ಇಲ್ಲವೇ ನಿಮ್ಮ ಟ್ಯಾಲೆಂಟ್ ಗೆ ಎಲ್ಲೂ ಅವಕಾಶ ದೊರೆಯುತ್ತಿಲ್ಲವಾ  ಹಾಗಿದ್ರೆ ಇಲ್ಲಿದೆ ನಿಮಗೆ  ಸುವರ್ಣವಕಾಶ. ನಿಮ್ಮ ಟಾಲೆಂಟ್ ಗೆ  ಇಲ್ಲಿ  ನಾವು ನೀಡ್ತೀವಿ  ಸೂಪರ್ ಫ್ಲಾಟ್ ಫಾರಂ . ಪ್ರಸಿದ್ಧ ಕಂಪೆನಿ ಟ್ಯಾಲೆಂಟ್ ಗಳನ್ನು ಹುಡುಕುತ್ತಿದೆ. ನಿಮಗೇನಾದ್ರು ,ಏನಾದರು ಸಾಧಿಸಬೇಕು   ಎಂಬ ಅಭಿಲಾಷೆ ಇದ್ದರೆ ಖಂಡಿತವಾಗಿಯೂ  ನಿಮಗಿದು ಅದ್ಭುತ  ವೇದಿಕೆಯಾಗಿದೆ. ವೆಬ್ ಮೀಡಿಯಾ ...

ಟಿ.ವಿ ಮಾಧ್ಯಮದಲ್ಲಿ  ಕೆಲಸ ಮಾಡಲು ಸುವರ್ಣವಕಾಶ…!

Job News: ನೀವೇನಾದ್ರು ಉದ್ಯೋಗಕ್ಕಾಗಿ ಅಲೆಯುತ್ತಿದ್ದೀರಾ,ಇಲ್ಲವೇ ನಿಮ್ಮ ಟ್ಯಾಲೆಂಟ್ ಗೆ ಎಲ್ಲೂ ಅವಕಾಶ ದೊರೆಯುತ್ತಿಲ್ಲವಾ  ಹಾಗಿದ್ರೆ ಇಲ್ಲಿದೆ ನಿಮಗೆ  ಸುವರ್ಣವಕಾಶ. ನಿಮ್ಮ ಟಾಲೆಂಟ್ ಗೆ  ಇಲ್ಲಿ  ನಾವು ನೀಡ್ತೀವಿ  ಸೂಪರ್ ಫ್ಲಾಟ್ ಫಾರಂ .ಕರ್ನಾಟಕ ಟಿ.ವಿ ಈಗಾಗಲೇ ಕರುನಾಡ ಮನೆ ಮನ ಗೆದ್ದ  ಚಾನೆಲ್ ಗಳು ಇದೀಗ ಟ್ಯಾಲೆಂಟ್ ಗಳನ್ನು ಹುಡುಕುತ್ತಿದೆ. ನಿಮಗೇನಾದ್ರು ಜರ್ನಲಿಸಂ ಫೀಲ್ಡ್ ನಲ್ಲಿ...

ಬಿಬಿಎಂಪಿಗೆ ಲೋಕಾಯುಕ್ತ ನೀಡಿತು ಶಾಕ್…!

Banglore News: ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು  ಬಂದಿದೆ.     https://karnatakatv.net/mandya-protest-karnataka-rakshana-vedike/ https://karnatakatv.net/rajakaluve-otthuvari-building-demolished/ https://karnatakatv.net/kodihalli-chandra-shekhar-arrested/

ಬ್ರಿಟನ್ ರಾಣಿ ಕಿರೀಟಕ್ಕೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ..?!

Special News: ಬ್ರಿಟನ್ ರಾಣಿ  ಕಿರೀಟಕ್ಕೂ ರ‍್ನಾಟಕ್ಕೂ  ಒಂದು ನಂಟಿದೆ. ರಾಜ ಮನೆತನದ ಮಹಾ ಇತಿಹಾಸದಲ್ಲಿ ಕರುನಾಡಿನ ಶ್ರೀಮಂತಿಕೆ  ಅಡಕವಾಗಿದೆ. ಸರ‍್ಯ ಮುಳುಗದ  ಸಾಮ್ರಾಜ್ಯದಲ್ಲಿ  ರ‍್ನಾಟಕದ ಸಂಪತ್ತನ್ನು ಇಂದಿಗೂ ತಲೆ  ಮೇಲೆ  ಹೊತ್ತು ತಿರುಗುತ್ತಿದ್ದಾರೆ. ಇನ್ನೂ ಭಾರತಕ್ಕೆ ಮರಳಿಲ್ಲ  ಬ್ರಿಟನ್ ನಲ್ಲಿರೋ  ಭಾರತದ ಸೊತ್ತು. ಹಾಗಿದ್ರೆ ಏನದು ರಾಜಮನೆತನದ ಗಾಂಬರ‍್ಯದ ಸ್ವತ್ತು ಹೇಳ್ತೀವಿ ಈ ಸ್ಟೋರಿಯಲ್ಲಿ. ಇತಿಹಾಸ...

ಕಾರು ಚಲಾಯಿಸುವಾಗ ನಿದ್ದೆ ಬರುತ್ತಿದ್ರೆ ಈ ಸಾಧನ ನಿಮಗೆ ಉಪಯುಕ್ತ..!

Technology News: ನಿಮಗೇನಾದ್ರು ಕಾರು ಚಲಾಯಿಸುವಾಗ ನಿದ್ದೆ ಬರುತ್ತಾ ಹಾಗಿದ್ರೆ ಈ ಉಪಕರಣ ನಿಮಗೆ ಬಹಳ  ಉಪಕಾರಿಯಾಗುತ್ತೆ  ಹೌದು ಆಂಟಿ ಸ್ಲೀಪ್ ಅಲರಾಂ ಸಿಸ್ಟಮ್ ಸಾಧನ ಇದೀಗ ನಿಮಗೆ ಪರಿಹಾರ ನೀಡುತ್ತದೆ. ಜನಪ್ರಿಯ ಇ-ಕಾರ್ಟ್ ಆಂಟಿ ಸ್ಲೀಪ್ ಅಲರಾಂ ಸಿಸ್ಟಮ್ ಸಾಧನ ಖರೀದಿಗೆ ಲಭ್ಯವಿದೆ. ಈ ಸಾಧನವು ಕಾರು ಚಾಲನೆ ಮಾಡುವ ಸಂದರ್ಭದಲ್ಲಿ  ಚಾಲಕನು ನಿದ್ದೆ ಮಾಡುವಾಗ...

ಫೋನ್ ಚಾರ್ಜ್ ಮಾಡುವಾಗ ಈ ತಪ್ಪನ್ನು ಮಾಡಬೇಡಿ…

Technology News: ಸ್ಮಾರ್ಟ್ ಫೋನ್ ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಎಂದಿಗೂ ಈ  ತಪ್ಪುಗಳನ್ನು ಮಾಡಲೇ ಬೇಡಿ. ಚಾರ್ಜ್ ಮಾಡುವಾಗ ಫೋನಿ ನೊಂದಿಗೆ ನೀಡಿರುವ ಅಧಿಕೃತ ಚಾರ್ಜರ್ ಅನ್ನು ಮಾತ್ರವೇ ಬಳಕೆ ಮಾಡಿರಿ. ಕಂಪನಿಯ ಚಾರ್ಜರ್  ಇಲ್ಲ ಅಂತಾ ಬೇರೆ ಸಂಸ್ಥೆಯ, ಭಿನ್ನ ಸಂಸ್ಥೆ ಚಾರ್ಜರ್ ಬಳಕೆ ಮಾಡಬೇಡಿ. ಇದರಿಂದ ಬ್ಯಾಟರಿ ಲೈಫ್‌ಗೆ ಧಕ್ಕೆ ಆಗುವ...

ರೈಲು ಹತ್ತಲು ಹೋಗಿ ಕಾಲುಜಾರಿ ಬಿದ್ದಾತ ಬದುಕಿದ್ದೇ ಪವಾಡ..!

Special News: ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ  ಅಚಾತುರ್ಯವೊಂದು ನಡೆದಿದೆ. ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್​ಫಾರ್ಮ್​ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ...

ಪಂಚಭೂತಗಳಲ್ಲಿ ಲೀನವಾದ ರೆಬಲ್ ಸ್ಟಾರ್ ಕೃಷ್ಣಂ ರಾಜು

Film News: ತೆಲುಗು ಚಿತ್ರರಂಗದ ಪ್ರಖ್ಯಾತ ನಟ 'ರೆಬಲ್ ಸ್ಟಾರ್' ಕೃಷ್ಣಂರಾಜು(೮೩) ನಿಧನರಾಗಿದ್ದಾರೆ. ಹೈದರಾಬಾದ್‌ನ ಐಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮುಂಜಾನೆ ೩.೨೫ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಸೋಮವಾರ ಹೈದರಾಬಾದ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಚಿಕ್ಕಪ್ಪ, ಟಾಲಿವುಡ್ ರೆಬಲ್ ಸ್ಟಾರ್ ಕೃಷ್ಣಂ ರಾಜು ಸೆಪ್ಟಂಬರ್ ೧೧ಬೆಳಗ್ಗೆ ನಿಧನರಾಗಿದ್ದಾರೆ....

ವಾರಣಾಸಿ : ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್

BREAKING NEWS: ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು  ನೀಡಲಿರುವ  ಹಿನ್ನಲೆಯಲ್ಲಿ  ನಗರದಲ್ಲಿ  ಪೊಲೀಸ್  ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ತೀರ್ಪು  ನೀಡಿದೆ. ಹಿಂದೂಗಳ  ಅರ್ಜಿಯನ್ನು ಕೋರ್ಟ್ ...

ಮಂಡ್ಯ: ಡಿಸಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ

Mandya News: ಸರ್ವೀಸ್ ರಸ್ತೆ ಇಲ್ಲದೆ ದಶಪತ ರಸ್ತೆ ಎಂದು ಹೇಳಿಕೊಂಡು ಕಾಮಗಾರಿ ನಡೆಸುತ್ತಿರುವ ಡಿಬಿಎಲ್ ಕಂಪನಿ ಏನ್ ಎಚ್ 275 ರಸ್ತೆಯ ಕುರಿತು ಇಂದು ಡಿಸಿ ಕಚೇರಿಯ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿದರು.ಕಳೆದ ಮೂರು ದಿನಗಳಿಂದ ಮಂಡ್ಯ ನಗರದ ಹೊರವಲಯದ ಶ್ರೀನಿವಾಸಪುರ ಉಮ್ಮಡಹಳ್ಳಿ ಗೇಟ್ ಬಳಿ ಬೈಪಸ್‌...

About Me

32455 POSTS
0 COMMENTS
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img