Monday, August 17, 2026

Karnataka Tv

ಟ್ರೂ ಕಾಲರ್ ನಲ್ಲಿ ಈಗ ಹೊಸ ಅಪ್ಲಿಕೇಶನ್….!

Technology News: ಹೊಸ ಅಪ್ಡೇಟ್‌ ಟ್ರೂ ಕಾಲರ್‌ ಸ್ಪ್ಯಾಮ್ ಕರೆಗಳ ವಿರುದ್ಧ ರಕ್ಷಣೆಯನ್ನು ನೀಡಲಿದೆ. ಜೊತೆಗೆ ವೆರಿಫೈಡ್‌ ಬ್ಯುಸಿನೆಸ್‌ ಅನ್ನು ಗುರುತಿಸಲಿದೆ. ಇದಲ್ಲದೆ ಸ್ಪ್ಯಾಮ್ ಸಂಖ್ಯೆಗಳನ್ನು ನೈಜ ಸಮಯದಲ್ಲಿ ವರದಿ ಮಾಡಲು ಅವಕಾಶ ನೀಡಲಿದೆ. ಸ್ಪ್ಯಾಮ್‌ ಕರೆಗಳ ಬಗ್ಗೆ ರಿಪೋರ್ಟ್‌ ಮಾಡುವುದಕ್ಕೆ ಕೂಡ ಅವಕಾಶ ದೊರೆಯಲಿದೆ. ನಿಖರ ಮತ್ತು ಸಂಪೂರ್ಣ ಕರೆ ಮಾಡುವ ಐಡಿ ಮತ್ತು...

ಬೆಂಗಳೂರು: ಕ್ಷೇಮವನ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

Banglore News: ಬೆಂಗಳೂರಿನಲ್ಲಿ  ಇಂದು ಯೋಗಿ ಆದಿತ್ಯಕನಾಥ್ ಆಗಮಿಸಿ ಮಹದೇವಪುರದಲ್ಲಿನ ಕ್ಷೇಮವನವನ್ನು  ಉದ್ಘಾಟಿಸಿದ್ದಾರೆ.  ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದ  ಯೋಗಿ ಮಹದೇವಪುರಕ್ಕೆ ಆಗಮಿಸಿದ್ದಾರೆ. ಹಾಲ್  ಹೆಲಿಪ್ಯಾಡ್ ನಿಂದ ರಸ್ತೆ  ಮಾರ್ಗವಾಗಿ  ಕ್ಷೇಮವನಕ್ಕೆ ತೆರಳಿದ್ದಾರೆ  ಉತ್ತರ  ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ . ಕಾರ್ಯಕ್ರಮವನ್ನು  ಉದ್ಘಾಟಿಸಿ  ಶುಭ ನುಡಿಗಳನ್ನು  ನುಡಿದರು. ಈ ಸಂ,ದರ್ಭ ಸಿಎಂ ಬೊಮ್ಮಾಯಿ,...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/

ಮೈಸೂರು : ಎಚ್1 ಎನ್1 ಗೆ ತುಂಬು ಗರ್ಭಿಣಿ ಬಲಿ

Mysoor News: ರಾಜ್ಯದಲ್ಲಿ ಮಾರಕ ಎಚ್‌1 ಎನ್‌1 (ಹಂದಿ ಜ್ವರ ) ಸೋಂಕಿಗೆ ತುಂಬು ಗರ್ಭಿಣಿ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಹೆರಿಗೆ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಸೆ. 1 ರ ಗುರುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ. ಮೃತ ಛಾಯಾಗೆ 4 ವರ್ಷದ...

ಹಬ್ಬದ ಗುಂಗಲ್ಲಿಇದ್ದ ವೃದ್ದೆಗೆ ಶಾಕ್ ಕೊಟ್ಟ ನಾಗರಹಾವು…!

Tumukur News: ತುಮಕೂರಿನಲ್ಲಿ ನಾಗರ ಹಾವೊಂದು  ಮ ನೆಯಲ್ಲಿ ಅವಿತಿದ್ದ  ಘಟನೆ ನಡೆದಿದೆ.ವೃದ್ದೆ ವಾಸವಾಗಿದ್ದ ಮನೆಯಲ್ಲಿ ಆಕೆ  ಮನೆಯೊಳಗೆ  ಬರುತ್ತಿದ್ದಂತೆ ಕಾಲಿಗೆ ಸುತ್ತುವರಿದಿದೆ ನಾಗ ರಾಜ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಒಳ ಹೋಗುತ್ತಿದ್ದಂತೆ  ನಾಗರ ಹಾವು ಸುತ್ತಿಕೊಂಡದ್ದರಿಂದ ವೃದ್ಧೆ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಸ್ಥಳಕ್ಕೆ...

ಓಲಾ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಶುರೂ…! ಕೇವಲ ರೂ.499 ರೂ ಪಾವತಿಸಿ ಖರೀದಿಸಿ ಎಲೆಕ್ಟ್ರಿಕ್ ಸ್ಕೂಟರ್..!

tTechnology  News: ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಸ್1 ಪ್ರೊ ಮಾದರಿಯ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಎಸ್1 ಮಾದರಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಸ್ವಿಕರಿಸುತ್ತಿದ್ದು, ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್‌ (https://book.olaelectric.com/) ಮೂಲಕ...

ವಿಷ್ಣು ಅವತಾರದಲ್ಲಿ ‘ಲಕ್ಕಿ ಮ್ಯಾನ್’ ಅಪ್ಪು..!

Film News: ಅಪ್ಪು  ಮರೆಯಾದ್ರು ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ  ಜೀವಂತ. ಇದೀಗ  ಮರೆಯಾದ ಮಾಣಿಕ್ಯ ಮತ್ತೆ ವಿಷ್ಣು ಅವತಾರವೆತ್ತಿ ಬಂದಿದ್ದಾರೆ. “ಲಕ್ಕಿ  ಮ್ಯಾನ್” ಅಪ್ಪು ನೋಡಿ  ಅಭಿಮಾನಿಗಳು ಭಾವುಕರಾಗಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ 'ಲಕ್ಕಿಮ್ಯಾನ್' ಚಿತ್ರದ ಮತ್ತೊಂದು ಟ್ರೈಲರ್ ರಿಲೀಸ್ ಆಗಿದೆ. ಇತ್ತೀಚೆಗೆ ಕಿಚ್ಚ ಸುದೀಪ್ ಈ ಟ್ರೈಲರ್ ರಿಲೀಸ್ ಮಾಡಿದ್ದರು. ಆದರೆ ಗಣೇಶ...

ಗ್ಯಾಸ್ ಸಿಲಿಂಡರ್ ದರ ಭಾರೀ ಇಳಿಕೆ…!

National  News: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....

ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…!

Banglore News: ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.  ಮಹದೇವಪುರ ವಿಧಾನಸಭಾ ಕ್ಷೇತ್ರದ  ಮಾರತಹಳ್ಳಿ ಭಾಗದಲ್ಲಿ‌ ಸಿಎಂ ರೌಂಡ್ಸ್ ಹಾಕಲಿದ್ದಾರೆ. ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ...

ಪೋರ್ಚುಗಲ್ ನಲ್ಲಿ ಭಾರತೀಯ ಮೂಲದ ಗರ್ಭಿಣಿ ಮಹಿಳೆ ಸಾವು: ಆರೋಗ್ಯ ಸಚಿವೆ ರಾಜಿನಾಮೆ..!

International News: ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸುವಾಗ ಪ್ರವಾಸಿಯಾಗಿದ್ದ 34 ವರ್ಷದ ಭಾರತೀಯ ಗರ್ಭಿಣಿ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ಪೋರ್ಚುಗಲ್‌ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ಅವರು ಆಗಸ್ಟ್ 31 ರಂದು ರಾಜೀನಾಮೆ ನೀಡಿದ್ದಾರೆ. ಆಸ್ಪತ್ರೆಯೊಂದರಲ್ಲಿ ಹಾಸಿಗೆ ಲಭ್ಯವಿಲ್ಲದ ಕಾರಣ ಒಂದು ಆಸ್ಪತ್ರೆಯಿಂದ ಇನ್ನೊಂದಕ್ಕೆ ಸ್ಥಳಾಂತರಿಸುವಾಗ ಭಾರತೀಯ ಮೂಲದ ಗರ್ಭಿಣಿಯೂ ಹೃದಯ ಸ್ತಂಭನಕ್ಕೆ ಒಳಗಾಗಿ ಲಿಸ್ಬನ್‌ನಲ್ಲಿ ಸಾವನ್ನಪ್ಪಿದ್ದರು ಪೋರ್ಚುಗೀಸ್ ಸರ್ಕಾರವು...

About Me

32945 POSTS
0 COMMENTS
- Advertisement -spot_img

Latest News

ನಾಗೇಂದ್ರಗೆ ಮತ್ತೆ ಸಂಕಷ್ಟ – ಬಿಜೆಪಿ ಬೇಡಿಕೆಗೆ ಕಾಂಗ್ರೆಸ್ ಶಾಕ್!

ಬೆಂಗಳೂರಿನ ವಿಧಾನಸಭೆಯಲ್ಲಿ ಇಂದು ತೀವ್ರ ಗದ್ದಲ ಹಾಗೂ ಕೋಲಾಹಲ ಉಂಟಾಗಿದೆ. ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ...
- Advertisement -spot_img