Tuesday, July 28, 2026

Karnataka Tv

ಸೆಪ್ಟೆಂಬರ್ ನಲ್ಲಿ ಬ್ಯಾಂಕ್ ಗಳಿಗೆ 13 ದಿನ ಭರ್ಜರಿ ರಜೆ…!

Bank holiday : ಸೆಪ್ಟೆಂಬರ್ ತಿಂಗಳ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ. ಇದರಲ್ಲಿ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಗಳು ಕೂಡ ಸೇರಿವೆ. ಬ್ಯಾಂಕುಗಳಿಗೆ ಸಂಬಂಧಿಸಿ ಆರ್...

ತುಮಕೂರು ಅಪಘಾತದಲ್ಲಿ 9 ಮಂದಿ ಸಾವು ಪ್ರಕರಣ: ಮೃತರಿಗೆ ತಲಾ 5 ಲಕ್ಷ ಪರಿಹಾರ – ಸಿಎಂ ಬೊಮ್ಮಾಯಿ

ಬೆಂಗಳೂರು : ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಬ್ರೇಕ್: ಮುತಾಲಿಕ್ ಕಿಡಿ

Banglore News: ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಆದ್ರೆ,ಇದಕ್ಕೆ ಕೋರ್ಟ್‌ ಬ್ರೇಕ್ ಹಾಕಿದ್ದು, ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಈ ಕಾರಣದಿಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹೈಕೋರ್ಟ್ ಈದ್ಗಾ...

ಮಾನ್ವಿತಾ ಕುಟುಂಬದ ನೆರವಿಗೆ ಬಂದ ಸೋನುಸೂದ್…!

Film News: ಸೋನು ಸೂದ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮಾನ್ವಿತಾ ತಾಯಿಗೆ ಅನಾರೋಗ್ಯ ಕಾಡಿದ್ದು ಸೋನು ಸೂದ್ ಸಹಾಯ ಮಾಡಿದ್ದಾರೆ.. ಅವರಿಗೆ ಚಿಕಿತ್ಸೆ ಕೊಡಿಸಬೇಕಿತ್ತು. ಸೋನು ಸೂದ್ ಕಡೆಯಿಂದ ಇದಕ್ಕೆ ಸಹಾಯ ಸಿಕ್ಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್ವಿತಾ ಕಾಮತ್, ‘ಈಗತಾನೇ ಸೋನು...

ಕಾಸರಗೋಡು: ಕಾಡು ಹಂದಿ ಬೇಟೆಯಾಡಿದ ನಾಲ್ವರ ಬಂಧನ

Kasaragod News: ಕಾಸರಗೋಡಿನಲ್ಲಿ  ಕಾಡು ಹಂದಿ ಭೇಟೆಯಾಡಿದವರು ಪೊಲೀಸರ ಅತಿಥಿಯಾಗಿದ್ಧಾರೆ.ಕಾಡು ಹಂದಿ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಅರಣ್ಯ ಇಲಾಖೆ ಸಿಬಂದಿ ಬಂಧಿಸಿದ್ದಾರೆ ರಾಜಪುರದ ತಂಬಾನ್ (58) , ಮಹೇಶ್ (45) , ಮಿಥುನ್ (26) ಹಾಗೂ ವಿಪಿನ್ ( 28) ಬಂಧಿತರು. ರಾಜಪುರ ಅಯೋಟ್ ಎಂಬಲ್ಲಿ ಕಾಡು ಹಂದಿಯನ್ನು ಮಾಂಸ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ...

ಬಿಗ್ ಬಾಸ್ ಮನೆಯಿಂದ ಸೋನು ಗೌಡ ನೀಡಿದ್ರು ಲವ್ ಟಿಪ್ಸ್ …!

ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ವಾರ ಅನೇಕ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಆದರೆ, ಸೋನು ಶ್ರೀನಿವಾಸ್ ಗೌಡ ಅವರು ಬಚಾವ್ ಆಗಿದ್ದಾರೆ. ಅವರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಕಾರಣದಿಂದ ಅವರು ಸೇವ್ ಆಗುತ್ತಿದ್ದಾರೆ. ಅವರ ಮಾತುಗಳು ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವರಿಗೆ...

ಗಣೇಶ ಹಬ್ಬಕ್ಕಾಗಿ KSRTCಯಿಂದ 500 ವಿಶೇಷ ಬಸ್ ಸಂಚಾರದ ವ್ಯವಸ್ಥೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ದಿನಾಂಕ:30.08.2022 ಮತ್ತು 31.08.2022 ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:29.08.2022 & 30.08.2022 ರಂದು ಬೆಂಗಳೂರಿನಿAದ ಈ ಕೆಳಕಂಡ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ. ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ...

ಕಾರು 25 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಸೇಫ್…!

Kerala News: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಟಿಯಾಗೋ ಕಾರೊಂದು 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. ಟಾಟಾ ಟಿಯಾಗೋ ಕಾರಿನಲ್ಲಿ ಕೇರಳದ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ...

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

About Me

32750 POSTS
0 COMMENTS
- Advertisement -spot_img

Latest News

Spiritual:ಗುರುಪೂರ್ಣಿಮೆಯ ಮಹತ್ವ ವಿವರಣೆ: ವೆಂಕಟರಾಮ ಶಾಸ್ತ್ರಿ ವಿಶೇಷ ಸಂದರ್ಶನ

Spiritual: ಇದೇ ತಿಂಗಳ 29ನೇ ತಾರೀಕು ಅಂದ್ರೆ ನಾಳೆ ಗುರು ಪೂರ್ಣಿಮೆ ಸಂಭ್ರಮ. ಹಾಗಾಗಿ ಇಂದು ವೆಂಕಟರಾಮ ಶಾಸ್ತ್ರಿ ಅವರು ಗುರು ಪೂರ್ಣಿಮೆಯ ಮಹತ್ವ ಹೇಳಲಿದ್ದಾರೆ. https://youtu.be/fDlXJAOiHYY ಗುರು...
- Advertisement -spot_img