Monday, March 23, 2026

Karnataka Tv

BREAKING NEWS: ಸ್ಮೃತಿ ಇರಾನಿಗೆ ಅಲ್ಪಸಂಖ್ಯಾತ ವ್ಯವಹಾರಗಳು, ಸಿಂಧಿಯಾಗೆ ಉಕ್ಕು ಖಾತೆ

ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪ್ರಸ್ತುತ ಜವಾಬ್ದಾರಿಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಖಾತೆಯನ್ನು ವಹಿಸಲಾಗುವುದು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕೇಂದ್ರ ಸಚಿವ ರಾಮ್ ಚಂದ್ರ ಪ್ರಸಾದ್...

ಟಾಪ್ 10ರಿಂದ ಹೊರ ಬಿದ್ದ ವಿರಾಟ್: ಟಾಪ್ 5ರಲ್ಲಿ ಪಂತ್

https://www.youtube.com/watch?v=u9krr6G4Xv0&t=22s ಲಂಡನ್: ಐಸಿಸಿ ಟೆಸ್ಟ್ ರಾಂಕಿಂಗ್ ಪ್ರಕಟಗೊಂಡಿದ್ದು ಮಾಜಿ ನಾಯಕ ವಿರಾಟ್ ಕೊಹ್ಲಿ ಟಾಪ್ 10ರಿಂದ ಹೊರ ನೆಡೆದಿದ್ದಾರೆ. ಬ್ಯಾಟಿಂಗ್ ವೈಫಲ್ಯ ಮುಂದುವರೆಸಿರುವ ವಿರಾಟ್ ಕೊಹ್ಲಿ 3 ಸ್ಥಾನದಿಂದ ಕುಸಿದು 13ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ನಿನ್ನೆ ಮುಕ್ತಾಯವಾದ ಇಂಗ್ಲೆಂಡ್ ವಿರುದ್ಧ ಮೊದಲೆರಡು ಇನ್ನಿಂಗ್ಸ್ ಗಳಲ್ಲಿ  11 ಮತ್ತು 20 ರನ್ ಕ್ರಮವಾಗಿ ಹೊಡೆದಿದ್ದಾರೆ. ಇನ್ನು ವಿಕೆಟ್ ರಿಷಬ್ ಪಂತ್...

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಶೂ ಸಾಕ್ಸ್, ಬೈಸಿಕಲ್ ವಿತರಣೆಗೆ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು :  ರಾಜ್ಯದಲ್ಲಿ ಪ್ರವಾಹವಾಗುವ ಪ್ರದೇಶಗಳನ್ನು ಪರಿಶೀಲಿಸಿ, ತಾತ್ಕಾಲಿಕ ಅಥವಾ ಶಾಶ್ವತ ಸ್ಥಳಾಂತರಿಸುವಿಕೆಯ ಬಗ್ಗೆ ಸರ್ವೇ ಮಾಡಲು ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಇದೇ ವೇಳೆ ಮಕ್ಕಳಿಗೆ ಶೂ ಸಾಕ್ಸ್, ಬೈಸಿಕಲ್ ವಿತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮೈಸೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ...

ನಕ್ಷತ್ರಾಳ ಫಸ್ಟ್ ಕ್ರಶ್ ಇವರಂತೆ.. ಇವರ ಮೊಬೈಲ್ ವಾಲ್‌ ಪೇಪರ್ ಯಾವುದು..?

https://youtu.be/ah9xFaShXpg ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ, ತಾವು ಸಿರಿಯಲ್‌ಗೆ ಸೆಲೆಕ್ಟ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಕೆಲವು ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ನೀವು ಫಸ್ಟ್‌ ಮೊಬೈಲ್ ತೊಕೊಂಡಿದ್ದು ಯಾವಾಗ..? ನಾನು ಫಸ್ಟ್ ವೀಡಿಯೋ ಕಾನ್ ಮೊಬೈಲ್ ತೊಗೊಂಡಿದ್ದೆ. ಆಗ ನಾನು ಪಿಯುಸಿ ಫಸ್ಟ್‌ ಇಯರ್‌ನಲ್ಲಿದ್ದೆ.  ಫಸ್ಟ್‌ ಕ್ರಶ್ ಯಾರು..? ಪ್ರಭಾಸ್.. ಅವ್ರನ್ನ ಮೀಟ್‌ ಮಾಡ್ಬೇಕು ಅನ್ನೋ...

BREAKING NEWS: ವೀರೇಂದ್ರ ಹೆಗಡೆ, ಇಳಯರಾಜ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ಖ್ಯಾತ ಅಥ್ಲೀಟ್ ಪಿ.ಟಿ.ಉಷಾ ಮತ್ತು ಮಾಂತ್ರಿಕ ಇಳಯರಾಜಾ, ಧರ್ಮಸ್ಥಳ ದೇವಾಲಯದ ಆಡಳಿತಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಖ್ಯಾತ ಸಾಹಿತಿ ವಿ.ವಿಜಯೇಂದ್ರ ಪ್ರಸಾದ್ ಅವರನ್ನು ಸಂಸತ್ತಿನ ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ. ಗಮನಾರ್ಹ ಪಿ.ಟಿ.ಉಷಾ ಜಿ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಗಳಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ತಿಳಿದಿವೆ ಆದರೆ ಕಳೆದ ಹಲವಾರು ವರ್ಷಗಳಲ್ಲಿ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ...

ಶಿವಮೊಗ್ಗ: ಜಿ+2 ಮಾದರಿಯ ಆಶ್ರಯ ಮನೆ ಹಂಚಿಕೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಹಾಗೂ ನಗರ ಆಶ್ರಯ ಸಮಿತಿ ತೀರ್ಮಾನದಂತೆ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ Shivamoggacitycorp.org...

ಅನನ್ಯ ಪಾಂಡೆಗೆ ಶಿಳ್ಳೆ ಹೊಡೆಯುವುದನ್ನು ಹೇಳಿಕೊಟ್ಟ ಅರ್ಜುನ್ ರೆಡ್ಡಿ

ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗಾಗಲೇ  ವಿಜಯ್ ನಟಿಸುತ್ತಿರುವ ಲಿಗರ್ ಚಿತ್ರವು ಆಗಸ್ಟ್ 25 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ತೆಲುಗಿನ ಸೂಪರ್ ಸ್ಟಾರ್  ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅಕ್ಡಿ ಪಡ್ಕಿ ಎಂಬ  ಚಿತ್ರದ ಹಾಡಿನ ಹೊಸ ಪೋಸ್ಟರವೊಂದನ್ನು ಬಿಡುಗಡೆಗೊಳಿಸಿದ್ದಾರೆ....

“ಕ್ರಾಂತಿ” ಬಗ್ಗೆ ಡಿ-ಬಾಸ್ ಕೊಟ್ರು ಬಿಗ್ ಅಪ್ಡೇಟ್..!

https://www.youtube.com/watch?v=r6iDlERndxE ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ಚಿತ್ರದ ಪೋಸ್ಟರ್ ರಿಲೀದಾಗಲಿಂದಲೂ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ‌ ಮೇಲಿನ ಕುತೂಹಲ ಹೆಚ್ಚಾಯ್ತು..ಅದರಲ್ಲೂ ಟೀಸರ್ ರಿಲೀಸ್ ಬಳಿಕವಂತೂ ಕುತೂಹಲ ಗಗನಕ್ಕೇರಿತು..ಇದೀಗ ಸ್ವತಃ ನಟ ದರ್ಶನ್ ತಮ್ಮ ಸೆಲೆಬ್ರೆಟಿಗಳ ಜೊತೆ ಕ್ರಾಂತಿ ಚಿತ್ರದ ಅಪ್ಡೇಟ್ ನ ಹಂಚಿಕೊಂಡಿದ್ದಾರೆ. ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್‌ ನಡೆಯುತ್ತಿರುವ ಬಗ್ಗೆ ನಟ ದರ್ಶನ್‌...

‘ಅಪ್ಪು ಸರ್ ಜೊತೆ ಆ್ಯಕ್ಟ್ ಮಾಡೋಕ್ಕೆ ನನಗೆ ಯೋಗ್ಯತೆ ಇಲ್ಲ’

https://youtu.be/ycosQ67sqe4 ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಸಾಕಷ್ಟು ಮಾತನಾಡಿದ್ದು, ತಮ್ಮ ಸಿನಿಮಾ ವಿಷಯಗಳ ಬಗ್ಗೆ ತುಂಬಾ ವಿಷಯಗಳನ್ನ ಹೇಳಿಕೊಂಡಿದ್ದಾರೆ. ಇಂದು ಪ್ರಮೋದ್ ಸ್ಯಾಂಡಲ್‌ವುಡ್ ನಟರ ಬಗ್ಗೆಯೂ ಮಾತನಾಡಿದ್ದು, ಅಪ್ಪು ಸರ್ ಜೊತೆ ನಟಿಸಲಿಕ್ಕೆ ಆಗಲಿಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಥಾಸಂಗಮ ಸಿನಿಮಾ ಆಡಿಯೋ ರಿಲೀಸ್‌ ದಿನ ಅವರನ್ನ ಕೊನೆಯದಾಗಿ ನಾನು ಭೇಟಿಯಾಗಿದ್ದು, ಆವಾಗ ಅವರು...

ಎರಡನೇ ಮದುವೆಗೆ ಸಜ್ಜಾದ ಪಂಜಾಬ್ ಸಿಎಂ  

ಚಂಢೀಗಢ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆರು ವರ್ಷಗಳ ನಂತರ ಡಾ ಗುರುಪ್ರೀತ್ ಕೌರ್ ಅವರನ್ನು ಖಾಸಗಿ ಸಮಾರಂಭದಲ್ಲಿ ನಾಳೆ ವಿವಾಹವಾಗಲಿದ್ದಾರೆ. ಗುರುವಾರದಂದು ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಬಂಧುಗಳು ಭಾಗವಹಿಸಲಿದ್ದಾರೆ. ಸಿಎಂ ಭಗವಂತ್ ಮಾನ್ ತಮ್ಮ ಅಧಿಕೃತ ನಿವಾಸದಲ್ಲಿ ವಿವಾಹವಾಗಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ...

About Me

31585 POSTS
0 COMMENTS
- Advertisement -spot_img

Latest News

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ...
- Advertisement -spot_img