Thursday, April 30, 2026

Karnataka Tv

ಪ್ರಪಂಚದಲ್ಲಿ ಬಹು ಅಪರೂಪವಾಗಿ ಕಂಡು ಬರುವ 10 ದೊಡ್ಡ ಹಾವುಗಳಿವು.. ಭಾಗ 1

https://youtu.be/_vMNMlDvwHQ ಹಾವು ಅಂದ್ರೆ ಯಾರಿಗೆ ತಾನೇ ಭಯವಾಗಲ್ಲ ಹೇಳಿ. ಕಚ್ಚದೇ ಇರೊ, ಕೆರೆ ಹಾವನ್ನ ಕಂಡ್ರೆನೇ ಒಂಥರಾ ಭಯವಾಗತ್ತೆ. ಅಂಥದ್ರಲ್ಲಿ ದೊಡ್ಡ ದೊಡ್ಡ ಹಾವುಗಳನ್ನ ಕಂಡ್ರೆ, ಮೈ ಜುಮ್ ಅನ್ನದೇ ಇರದು. ಇಂದು ನಾವು ಪ್ರಪಂಚದಲ್ಲಿರುವ ಬಹು ಅಪರೂಪದ 10 ದೊಡ್ಡ ಹಾವುಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಗ್ರೀನ್ ಅನಕೊಂಡಾ: ಪ್ರಪಂಚದ ಅತೀ ದೊಡ್ಡ ಹಾವು ಇದಾಗಿದ್ದು,...

BREAKING NEWS: ವಿಶ್ವ ಆರೋಗ್ಯ ಸಂಸ್ಥೆಯಿಂದ ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ

ನವದೆಹಲಿ: 70 ಕ್ಕೂ ಹೆಚ್ಚು ದೇಶಗಳಲ್ಲಿ ಹೆಚ್ಚುತ್ತಿರುವ ಮಂಕಿಪಾಕ್ಸ್ ಸಾಂಕ್ರಾಮಿಕವು "ಅಸಾಧಾರಣ" ಪರಿಸ್ಥಿತಿಯಾಗಿದ್ದು, ಅದು ಈಗ ಜಾಗತಿಕ ತುರ್ತುಸ್ಥಿತಿ ಎಂದು ಅರ್ಹತೆ ಪಡೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಈ ಘೋಷಣೆಯು ಒಂದು ಕಾಲದಲ್ಲಿ ಅಪರೂಪದ ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ಹೆಚ್ಚಿನ ಹೂಡಿಕೆಯನ್ನು ಉತ್ತೇಜಿಸುತ್ತದೆ ಮತ್ತು ವಿರಳ ಲಸಿಕೆಗಳ ಸ್ಕ್ರಾಂಬಲ್ ಅನ್ನು ಇನ್ನಷ್ಟು ಹದಗೆಡಿಸುತ್ತದೆ...

ಬಿಬಿಎಂಪಿಯ ಘನತ್ಯಾಜ್ಯ ಸಂಗ್ರಹಣೆ, ವಿಲೇವಾರಿ ವಾಹನಗಳ ಮೇಲೆ ನಾಮಫಲಕ ನಿಷೇಧಿಸಿ ಬಿಬಿಎಂಪಿ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯಲ್ಲಿ ಗುತ್ತಿಗೆದಾರರ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಮೇಲೆ ಗುತ್ತಿಗೆದಾರರು “ಪಾಲಿಕೆಯ ಮೂಲಕ ಸೇವೆಯಲ್ಲಿ/ ಬಿಬಿಎಂಪಿ/ಬಿಬಿಎಂಪಿ ಸೇವೆಯಲ್ಲಿ/ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ” ಎಂದು ನಮೂದಿಸಿಕೊಂಡು/ ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ. ಮುಂದುವರಿದು, ಪಾಲಿಕೆ ವತಿಯಿಂದ ಕಾರ್ಯನಿರ್ವಹಿಸುವ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳ ಸಾಗಾಣೆ...

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”..!

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ " ರಕ್ಕಂ" ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಎನ್ ಎಸ್ ಡಿ ಯಲ್ಲಿ ತರಬೇತಿ ಪಡೆದುಕೊಂಡಿದ್ದೇನೆ....

ಅಮೆಜಾನ್ ಪ್ರೈಮ್ ನಲ್ಲೂ “ಲಂಕೆ”ಗೆ ಜೈ ಅಂದ ಪ್ರೇಕ್ಷಕ..!

ಅಮೆಜಾನ್ ಪ್ರೈಮ್ ನಲ್ಲೂ "ಲಂಕೆ"ಗೆ ಜೈ ಅಂದ ಪ್ರೇಕ್ಷಕ. ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ "ಲಂಕೆ". ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ "ಲಂಕೆ" ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ...

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ..!

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ. ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಅವರು ಇಂದು ವಿಧಿವಶರಾಗಿದ್ದಾರೆ. 66ವಯಸ್ಸಿನ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬ ಮಗ, ಒಬ್ಬ ಮಗಳನ್ನು ಪ್ರಸನ್ನ ಅವರು ಅಗಲಿದ್ದಾರೆ. ಪ್ರಸನ್ನ ಅವರು ಗೊರವನಹಳ್ಳಿ ದೇವಸ್ಥಾನದ ಸಂಸ್ಥಾಪಕರಾದ ಕಮಲಮ್ಮ ಅವರ ಪುತ್ರರು . ಕಮಲಮ್ಮ...

BREAKING NEWS: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆ.? ಈ ಬಗ್ಗೆ ಅವರು ಹೇಳಿದ್ದು ಏನು ಗೊತ್ತಾ.?

ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ಈಗ ಜನನ ಪ್ರಮಾಣಪತ್ರವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ವಿವಾಹ ಆಗಿಬಿಟ್ರಾ ಎನ್ನುವ ಸಂದೇಶವನ್ನು ಹುಟ್ಟುಹಾಕಿದೆ. ಆ ಕುರಿತು ಮಾಜಿ ಎಂ.ಎಲ್ ಎ ಏನ್ ಹೇಳಿದ್ರು ಅಂತ ಮುಂದೆ ಓದಿ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಯಾವುದೇ ಮಾಹಿತಿ ಇಲ್ಲ. ದಾಖಲೆ...

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ..!

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ. ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

ಸಚಿವ ಅಶ್ವತ್ಥನಾರಾಯಣ ಮತ್ತೊಂದು ಅಕ್ರಮ ಬಿಚ್ಚಿಟ್ಟ ಮಾಜಿ MLC ರಮೇಶ್ ಬಾಬು

ಬೆಂಗಳೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾಡಲಾದ ವಿವಿದ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದೆಲ್ಲದರ ವಿರುದ್ಧ ನ್ಯಾಯಾಂಗ...

About Me

31918 POSTS
0 COMMENTS
- Advertisement -spot_img

Latest News

ಮಳೆಯಲ್ಲಿ ಕೊಚ್ಚಿಕೊಂಡು ಹೋದ ಹೆಂಡತಿಯ ಬಂಗಾರ!

ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ. ಕೃಷ್ಣಪ್ಪ...
- Advertisement -spot_img