Thursday, April 2, 2026

Karnataka Tv

ನಾಳೆಯಿಂದ ಎರಡು ದಿನ ರಾಜ್ಯದ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ಖುದ್ದು ಪ್ರವಾಸ

ಬೆಂಗಳೂರು: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ...

ಸಮಂತಾ ನಟನೆಯ ಯಶೋದ ಚಿತ್ರದ ಫಸ್ಟ್ ಲುಕ್ ರಿಲೀಸ್

ಶ್ರೀದೇವಿ ಮೂವಿಸ್ ಬ್ಯಾನರ್‍ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‍ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...

ಘೋಸ್ಟ್ ಚಿತ್ರದ ಪೋಸ್ಟರ್ ರೀಲಿಸ್ ಮಾಡಲಿರುವ ಕಿಚ್ಚ

ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್‌ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ. ಪೋಸ್ಟರ್‌ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...

BREAKING NEWS: ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನಿಂದ 4 ತಿಂಗಳು ಜೈಲು, 2000 ರೂ ದಂಡ

ನವದೆಹಲಿ: ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಮತ್ತು 2000 ರೂ ದಂಡವನ್ನು ವಿಧಿಸಿದೆ. 2017ರಲ್ಲಿ ನ್ಯಾಯಾಲಯದಿಂದ ಮಾಹಿತಿಯನ್ನು ತಡೆಹಿಡಿದಿದ್ದಕ್ಕಾಗಿ ಅವರು ನ್ಯಾಯಾಂಗ ನಿಂದನೆಯ ಅಪರಾಧಿ ಎಂದು ಕಂಡುಬಂದಿದೆ. ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಈ ತೀರ್ಪನ್ನು ಪ್ರಕಟಿಸಿದೆ. ಕಿಂಗ್ ಫಿಶರ್ ಏರ್ ಲೈನ್ಸ್ ಗೆ ಸೇರಿದ...

ವಿವಾದಕ್ಕೆ ಸಿಲುಕಿದ ಮಲಯಾಳಂ ಚಿತ್ರ ಕಡುವ

ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...

ನಾಯಕತ್ವ ಬದಲಾವಣೆ : ಗಂಗೂಲಿ ಅಸಮಾಧನ 

https://www.youtube.com/watch?v=2125CabTbOc ಮುಂಬೈ: ನಾಯಕತ್ವ ಬದಲಾವಣೆ ವಿಚಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ .ಕಳೆದ 7 ಸರಣಿಗಳಲ್ಲಿ  7 ನಾಯಕರು ಸೃಷ್ಟಿಯಾಗಿರುವುದು ಗಂಗೂಲಿ  ಕೋಪಕ್ಕೆ  ಕಾರಣವಾಗಿದೆ. ರಾಹುಲ್ ದ್ರಾವಿಡ್ ತಂಡದ ಕೋಚ್ ಹುದ್ದೆ ಅಲಂಕರಿಸಿ 7 ತಿಂಗಳು ಕಳೆದಿವೆ. ಈ ಅವಯಲ್ಲಿ  ಭಾರತ 7 ಸರಣಿ 7 ನಾಯಕರು ಸೇವೆ...

ಕೊನೆಯಲ್ಲಿ ಗೆದ್ದ ಇಂಗ್ಲೆಂಡ್ : 2-1 ಅಂತರದಿಂದ ಸರಣಿ ಗೆದ್ದ ರೋಹಿತ್ ಪಡೆ 

https://www.youtube.com/watch?v=9ULL2QQZ560 ನಾಟಿಂಗ್‍ಹ್ಯಾಮ್:  ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕದ ಹೊರತಾಗಿಯೂ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 17 ರನ್‍ಗಳಿಂದ ಸೋಲು ಕಂಡಿತು. ಇದರೊಂದಿಗೆ ರೋಹಿತ್ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು. ಇಲ್ಲಿನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ  ಇಂಗ್ಲೆಂಡ್ ನಿಗದಿತ 20 ಓವರ್‍ಗಳಲ್ಲಿ  7 ವಿಕೆಟ್...

ಕೋವಿಡ್ ಅಪ್ಡೇಟ್: ಭಾರತದಲ್ಲಿ 16,678 ಜನರಿಗೆ ಹೊಸದಾಗಿ ಕೋವಿಡ್ ಪಾಸಿಟಿವ್, 26 ಮಂದಿ ಸಾವು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 16,678 ಹೊಸ ಪ್ರಕರಣಗಳು ದಾಖಲಾಗಿದ್ದು, ಭಾರತವು ನಿನ್ನೆಗಿಂತ ಹೊಸ ಕರೋನವೈರಸ್ ಸೋಂಕುಗಳಲ್ಲಿ ಸ್ವಲ್ಪ ಇಳಿಕೆಯನ್ನು ದಾಖಲಿಸಿದೆ. ಭಾನುವಾರ ಹೊಸ ಪ್ರಕರಣಗಳ ಸೇರ್ಪಡೆಯೊಂದಿಗೆ, ದೈನಂದಿನ ಪಾಸಿಟಿವಿಟಿ ದರವು ಈಗ ಶೇಕಡಾ 6 ರ ಸಮೀಪದಲ್ಲಿದೆ. ದೇಶದ ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳ ಶೇಕಡಾ 0.30 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 14,629...

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಐಎಂಡಿ ಮಳೆ ಎಚ್ಚರಿಕೆ ನೀಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು ಭಾಗದಲ್ಲಿ ಪ್ರತ್ಯೇಕವಾದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,...

ಇಂದು ದಾವಣಗೆರೆಯಲ್ಲಿ ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ, ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ, ವಿಶ್ವಕರ್ಮ ಜನಜಾಗೃತಿ ಸಮಾವೇಶ

ದಾವಣಗೆರೆ: ಇಂದು ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಪಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಗರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಖಿಲ ಭಾರತ ವಿಶ್ವ ಕರ್ಮ ಪರಿಷತ್, ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಶ್ವ ಕರ್ಮ ಸಮಾಜಗ ವಿವಿಧ ಸಂಘ-ಸಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯ...

About Me

31668 POSTS
0 COMMENTS
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img