Saturday, March 7, 2026

Karnataka Tv

‘ನನ್ನ ಜೊತೆ ಇರ್ಬೇಕು ಅಂತಾ ನನ್ನ ಮಗಳು ಹೀಗೆ ಸುಳ್ಳು ಹೇಳಿದ್ಲು’

https://youtu.be/hrR_JNico1s ನಟ ಪ್ರಮೋದ್ ಶೆಟ್ಟಿ ಬರೀ ಓರ್ವ ನಟನಷ್ಟೇ ಅಲ್ಲ, ಬದಲಾಗಿ ಒಂದು ಕುಟುಂಬದ ಯಜಮಾನ. ಇಬ್ಬರು ಮಕ್ಕಳ ತಂದೆ. ಅದರಲ್ಲೂ ಕೆಲ ದಿನಗಳ ಹಿಂದಷ್ಟೇ ಬಂದಿದ್ದ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಸೆಲೆಬ್ರಿಟಿಯಾಗಿರುವ ಇಬ್ಬನಿಯ ತಂದೆ. ಆದ್ರೆ ಪ್ರಮೋದ್‌ಗೆ ತಾನು ತನ್ನ ಮಕ್ಕಳಿಗೆ ಟೈಮ್ ಕೊಡೋಕ್ಕೆ ಆಗ್ತಿಲ್ಲಾ ಅನ್ನೋ ಬೇಸರವಿದೆ. ಈ...

“ಲಾಫಿಂಗ್ ಬುದ್ಧ” ಸಿನಿಮಾಗೆ 25 ಕೆಜಿ ದಪ್ಪ ಆಗ್ತಿದ್ದೀನಿ.!

https://youtu.be/7Goo0I9mH0k ನಟ ಪ್ರಮೋದ್ ಶೆಟ್ಟಿ ತಮ್ಮ ಮುಂದಿನ ಸಿನಿಮಾ ಲಾಫಿಂಗ್ ಬುದ್ಧ ಸಿನಿಮಾದ ಬಗ್ಗೆ ಮಾತನಾಡಿದ್ದು, ಕೆಲವು ಇಂಟರೆಸ್ಟಿಂಗ್ ಸುದ್ದಿಗಳನ್ನ ಹಂಚಿಕೊಂಡಿದ್ದಾರೆ. ಅದಕ್ಕಿಂತ ಮುಂಚೆ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದ ಬಗ್ಗೆಯೂ ಮಾತನಾಡಿದ ಪ್ರಮೋದ್, ಅದರಲ್ಲಿ ತಮ್ಮ ಪಾತ್ರದ ಬಗ್ಗೆ ಸಿಕ್ಕ ಮೆಚ್ಚುಗೆ ಬಗ್ಗೆ ಹೇಳಿದ್ದಾರೆ. ಈ ಸಿನಿಮಾವನ್ನು ನೋಡಿ ಹಲವರು ಪ್ರಮೋದ್‌ ಅವರಿಗೆ ಕಾಲ್ ಮಾಡಿ,...

‘ಸಂಘ ಕಟ್ಟಿ ಬಾವುಟ ಹಾರ್ಸಬೇಕು ಅಂತಾ ಬಂದವ್ರು ಯಾರೂ ಇಲ್ಲ, ಇದೆಲ್ಲ ಕೋ ಇನ್ಸಿಡೆನ್ಸ್’

https://youtu.be/tSvcNXlEfts ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಹೇಗಿತ್ತು ಅನ್ನೋದನ್ನ ಹೇಳಿದ್ದಾರೆ. ಅದರಲ್ಲೂ ಹಲವರು ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಗತಿ ಶೆಟ್ಟಿ, ಸುಪ್ರೀತಾ ಶೆಟ್ಟಿ ಮತ್ತು ಶೀತಲ್ ಶೆಟ್ಟಿ ಫ್ರೆಂಡ್‌ಶಿಪ್‌ಗೆ ಶೆಟ್ಟಿ ಗ್ಯಾಂಗ್ ಅಂತಾ ಹೆಸರಿಟ್ಟಿದ್ದಾರೆ. ಆದ್ರೆ ಪ್ರಮೋದ್ ಹೇಳೋದು,...

ತೆನೆ ಇಳಿಸಿ ಕೈಹಿಡಿದ ಮಾಜಿ ಪರಿಷತ್ ಸದಸ್ಯ ಹೆಚ್.ಆರ್ ಶ್ರೀನಾಥ್

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವಂತ ಮಾಜಿ ಪರಿಷತ್ ಸದಸ್ಯ ಶ್ರೀನಾಥ್ ಅವರು, ಇಂದು ಕಾಂಗ್ರೆಸ್ ಪಕ್ಷವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ. ಈ ಶ್ರೀನಾಥ್ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇಂದು ಕೊಪ್ಪಳ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ...

ವಿದ್ಯಾರ್ಥಿಗಳನ್ನು ದೇಶದ ಆಸ್ತಿಯಾಗಿ ರೂಪಿಸಿ ಶಿಕ್ಷಕರಿಗೆ ಸಚಿವ ಕೆ.ಗೋಪಾಲಯ್ಯ ಕರೆ

ಬೆಂಗಳೂರು :ವಿದ್ಯಾರ್ಥಿಗಳನ್ನು ದೇಶದ ಆಸ್ತಿ ಯನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ‌ಮೇಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಕಮಲಾ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸರಕಾರಿ ಶಾಲೆಯಲ್ಲಿ ಪ್ರೌಢಶಾಲಾ ಮಕ್ಕಳ ಪೋಷಕರ ಸಭೆ ಮತ್ತು ಕಲಿಕಾ‌ ಚೇತರಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಷರ ಕಲಿಸಿದ ಗುರುವಿಗೆ ಗೌರದ ಕೊಡುವುದನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ಕರೆ...

ಮಹಿಳಾ ಹಾಕಿ ವಿಶ್ವಕಪ್: ಇಂದು ಭಾರತ ಎದುರಾಳಿ ಇಂಗ್ಲೆಂಡ್

https://www.youtube.com/watch?v=rP3JY5VMWZU ಅಮ್ಸ್‍ತ್ಲೀವನ್ (ನೆದರ್‍ಲ್ಯಾಂಡ್): ಇಂದು ಮಹಿಳಾ ಹಾಕಿ ವಿಶ್ವಕಪ್‍ನಲ್ಲಿ  ಭಾರತ ವನಿತೆಯರ ತಂಡ ತನ್ನ ಮೊದಲ ಪಂದ್ಯದಲ್ಲಿ  ಬಲಿಷ್ಠ ಇಂಗ್ಲೆಂಡ್ ವಿರುದ್ಧ ಕಾದಾಟ ನಡೆಸಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್‍ನಲ್ಲಿ  ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ ಭಾರತ ವನಿತೆಯರ ತಂಡ ಸೋಲು ಕಂಡು ಪದಕ ಗೆಲ್ಲುವ ಅವಕಾಶದಿಂದ ವಂಚಿತವಾಗಿತ್ತು. ಇದೀಗ ಆ ಸೇಡನ್ನು ತೀರಿಸಿಕೊಳ್ಳಲು ಹೋರಾಟ ನಡೆಸಲಿದೆ. https://www.youtube.com/watch?v=pjYRaROC9es ಟೊಕಿಯೋ ಒಲಿಂಪಿಕ್ಸ್‍ನಲ್ಲಿ...

ವೃದ್ದಿಮಾನ್ ಸಾಹಾಗೆ  ನಿರಾಕ್ಷೇಪಣಾ ಪತ್ರ

https://www.youtube.com/watch?v=wHBwYl4c4ks ಕೋಲ್ಕತ್ತಾ:  ಅನುಭವಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾಗೆ  ಅವರಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರ ನೀಡಿದೆ. ಈ ಮೂಲಕ 15 ವರ್ಷಗಳ ಬಾಂಧವ್ಯವನ್ನು ಕಡಿತಗೊಳಿಸಿದ್ದಾರೆ. ರಾಷ್ಟ್ರೀಯ ತಂಡದ ಪರ ಸಾಹಾ 40 ಟೆಸ್ಟ್  ಆಡಿದ್ದಾರೆ. ಅಕ್ಟೋಬರ್‍ಗೆ 38ನೇ ವರ್ಷಕ್ಕೆ ಕಾಲಿಡಲಿರುವ ಸಾಹಾ ಅವರಿಗೆ ಬಿಸಿಸಿಐ ಎರಡನೆ ವಿಕೆಟ್ ಕೀಪರ್...

ವಿಶ್ವ ದಾಖಲೆ ಬರೆದ ನಾಯಕ ಜಸ್ಪ್ರೀತ್ ಬುಮ್ರಾ 

https://www.youtube.com/watch?v=lr6kZhNwHCw ಬರ್ಮಿಂಗ್‍ಹ್ಯಾಮ್: ಟೆಸ್ಟ್ ನಾಯಕ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೆ ದಿನದಾಟದ ಪಂದ್ಯದಲ್ಲಿ  ವೇಗಿ ಸ್ಟುವರ್ಟ್ ಬ್ರಾಡ್ ಅವರ ಒಂದೆ ಓವರ್‍ನಲ್ಲಿ ಬರೋಬ್ಬರಿ 35 ರನ್ ಚಚ್ಚಿ ವಿಶ್ವ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ದಂತ ಕತೆ ಬ್ರಿಯಾನ್ ಲಾರಾ ಅವರ ವಿಶ್ವದಾಖಲೆಯನ್ನು ಅಳಿಸಿ ಹಾಕಿದರು. 10ನೇ ಕ್ರಮಾಂಕದಲ್ಲಿ ಬಂದ ನಾಯಕ ಬುಮ್ರಾ ಪರಾಕ್ರಮ ಮೆರೆದರು....

ಭಾರತ- ಇಂಗ್ಲೆಂಡ್ 5ನೇ ಟೆಸ್ಟ್ : ಬುಮ್ರಾ ಪರಾಕ್ರಮಕ್ಕೆ ಬೆಚ್ಚಿಬಿದ್ದ ಆಂಗ್ಲರು 

https://www.youtube.com/watch?v=hyH5zPYUtwg ಎಡ್ಜ್‍ಬಾಸ್ಟನ್: ನಾಯಕ ಬುಮ್ರಾ ವಿಶ್ವ ದಾಖಲೆ ಹಾಗೂ ರವೀಂದ್ರ ಜಡೇಜಾ ಅವರ  ಶತಕದ ನೆರೆವಿನಿಂದ ಭಾರತ ತಂಡ ಎರಡನೆ ದಿನವೂ ಮೇಲುಗೈ ಸಾಧಿಸಿದೆ. ಬರ್ಮಿಂಗ್‍ಹ್ಯಾಮ್ ಮೈದಾನದಲ್ಲಿ ನಡೆದ ಎರಡನೆ ದಿನದಾಟದ ಪಂದ್ಯ ಮಳೆಯ ಕಣ್ಣಾಮುಚ್ಚಾಲೆಯಲ್ಲಿ  ನಡೆಯಿತು. ಭಾರತ ಮೊದಲ ಇನ್ನಿಂಗ್ಸ್‍ನಲ್ಲಿ 416 ರನ್ ಗಳಿಗೆ ಸರ್ವ ಪತನ ಕಂಡಿತು. ಆತಿಥೇಯ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‍ನಲ್ಲಿ 84...

ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ – HDK ವಿಶ್ವಾಸ

ಬೆಂಗಳೂರು: 2023ರ ಚುನಾವಣೆಯಲ್ಲಿ ಕನ್ನಡಿಗರಿಂದ, ಕನ್ನಡಿಗರಿಗಾಗಿ, ಕನ್ನಡಿಗರದ್ದೇ ಆದ ಸರಕಾರ ಬರಬೇಕಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಜನತಾಮಿತ್ರ ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ...

About Me

31492 POSTS
0 COMMENTS
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img