Thursday, July 9, 2026

Karnataka Tv

ಖ್ಯಾತ ನಟ ಅನಿರುದ್ಧ್ ಗೆ 2 ವರ್ಷ ಬ್ಯಾನ್ ಬಿಸಿ…?!

Film news updates: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ಹೇಳಲಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ...

ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಬೇಸಿಕ್ ಫೌಂಡೇಶನ್ ಕೋರ್ಸ್

Mandya news: ಐಎಎಸ್ .ಕೆಎಎಸ್ .ಪಿಸ್ಐ. ಪಿಸಿ. ಐಬಿಪಿಸ್. ಎಫ್ ಡಿ ಎ ಎಸ್ ಡಿ ಎ .ಗ್ರೂಪ್ ಸಿ. ಪಿಡಿಒ . ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಹಾಗೂ ಎಲ್ಲಾ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ಆಸಕ್ತಿದಾಯಕ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಪರೀಕ್ಷೆಗಳಿಗೆ ಉಚಿತವಾಗಿ...

2023 ವೇಳೆಗೆ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ : ಡಾ.ಟಿ.ಎನ್ ಧನಂಜಯ

Mandya news: ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಕಡಿಮೆಯಾಗುತ್ತಿದ್ದು,  2025 ವೇಳೆಗೆ ಮಲೇರಿಯಾ ಮುಕ್ತ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸುವಲ್ಲಿ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ 2023 ವೇಳೆಗೆ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಡಿಹೆಚ್‍ಒ ಡಾ.ಟಿ.ಎನ್ ಧನಂಜಯ ರವರು ತಿಳಿಸಿದರು. ನಗರದ ತಮಿಳು ಕಾಲೋನಿಯಲ್ಲಿ ಡಿಹೆಚ್‍ಒ...

ಸಿದ್ದರಾಮಯ್ಯ ಒಬ್ಬ ಮತಾಂಧ: ಮುತಾಲಿಕ್

Banglore news: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೆ ಕೊಡಗಿನಲ್ಲಿ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತವಾಯಿತು.ಮೊಟ್ಟೆ ವಿವಾದ ಇದೀಗ ಇಡೀ ರಾಜ್ಯದಲ್ಲೇ ಭುಗಿಲೆದ್ದಿದೆ.ಜೊತೆಗೆ ಸಿದ್ಧರಾಮಯ್ಯ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಲ್ಲಿ ಧರ್ಮದ ವಿಭಜನೆ ವಿಚಾರವಾಗಿ ಪಶ್ಷಾತ್ತಾಪದ ನುಡಿಗಳನ್ನಾಡಿದ್ದಾರೆ ಎಂಬ ಮಾತು ಎಲ್ಲೆಡೆ ಸುದ್ದಿಯಾಗಿತ್ತು.ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್  ಸಿದ್ದರಾಮಯ್ಯ...

ಎರಡನೇ ಮದುವೆ ಆಗ್ತಾರಾ ಮೇಘನಾರಾಜ್..?!

film news update: ನಟಿ  ಮೇಘನಾ ರಾಜ್ ಹಾಗು ಜಿರಂಜೀವಿ ಸರ್ಜಾ ಸತತ 10 ವರ್ಷ ಪ್ರೀತಿಯಲ್ಲಿದ್ದು ನಂತರ ಮನೆಯವರ ಸಮ್ಮುಖದಲ್ಲಿ ಅದ್ದೂರಿಯಾಗಿ ವಿವಾಹ ವಾಗಿದ್ದರು  ಆದರೆ ಸುಂದರ ಸಂಸಾರದಲ್ಲಿ ವಿಧಿ ವಿಕೃತ ಆಟವಾಡಿತ್ತು. ಇನ್ನೇನು ಮಗುವೊಂದು ಎಂಟ್ರಿ ಆಗಿ ಸುಖ ಸಂಸಾರದಲ್ಲಿ ದಂಪತಿ ಸಂತೋಷವಾಗಿರಬಹುದು ಎನ್ನುವಾಗಲೇ ಚಿರಂಜೀವಿ ಸರ್ಜಾನನ್ನ ಭಗವಂತ ತನ್ನತ್ತ ಕರೆದುಕೊಂಡು  ಬಿಟ್ಟಿದ್ದ....

ಮಂಡ್ಯ: ಕೆ.ಕೆ.ರಾಧಾಕೃಷ್ಣ ರವರಿಂದ ‘ಜನಮನ ಅಭಿಯಾನ’ ಕಾರ್ಯಕ್ರಮಕ್ಕೆ ಚಾಲನೆ

Mandaya News: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಆರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆ.ಕೆ.ರಾಧಾಕೃಷ್ಣ ಅವರು ಆಗಸ್ಟ್ 20, 2022 ರ ಶನಿವಾರ ಬಂಧಿಗೌಡ ಲೇಔಟ್‌ನಲ್ಲಿಇರುವ ತಮ್ಮ ಗೃಹ ಕಛೇರಿಯ ಅವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಆಶಯ ಭಾಷಣ ಮಾಡುವ ಮೂಲಕ ಜನ ಮನಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನರ ಸಮಸ್ಯೆಗಳಿಗೆ ಸ್ಪಂದನೆ. ದೇವಸ್ಥಾನಗಳ ಜೀಣೋವಾರ,...

‘ಮೊಟ್ಟೆ ಪ್ರಕರಣಕ್ಕೆ ಮೆಘಾ ಟ್ವಿಸ್ಟ್’ : ಮೊಟ್ಟೆ ಎಸೆದವನ ಕೈಯಲ್ಲಿ ಕಾಂಗ್ರೆಸ್ ಬಾವುಟ

kodagu news: ಮೊಟ್ಟೆ ಎಸೆತ ಪ್ರಕರಣ ಈಗ ಇನ್ನೊಂದು ಆಯಾಮವನ್ನು ಪಡೆದುಕೊಂಡಿದೆ. ಮೊಟ್ಟೆ ಎಸೆದು ಪ್ರತಿಭಟನೆ ಮಾಡಿದ್ದು  ಕಾಂಗ್ರೆಸ್ಸಿಗರೇ ಎಂಬ ಹೇಳಿಕೆಗೆ ರೆಕ್ಕೆ ಪುಕ್ಕ ಬಂದಂತಿದೆ. ಈ ಕೃತ್ಯ ಎಸಗಿದ ಸಂಪತ್ ಎಂಬುವವ ಕಾಂಗ್ರೆಸ್ಸಿಗ ಎಂಬ ಮಾತು ಕೇಳಿ ಬರುತ್ತಿದೆ. ಆ ವ್ಯಕ್ತಿ ಜಂಪಿಂಗ್ ಸ್ಟಾರ್ ಎಂಬ ಮಾತು ಇನ್ನೊಂದೆಡೆ ಕೇಳಿ ಬರುತ್ತಿದೆ. ಮೊದಲು ಆತ...

ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ -ಪ್ರಧಾನಿ ಮೋದಿ ಸಂತಾಪ

Jaipura news: ಜೈಪುರ: ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ ಹೊಡೆದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯಕ್ಕೆ ತೆರಳಿದ್ದ ಯಾತ್ರಾರ್ಥಿಗಳು ಟ್ರ‍್ಯಾಕ್ಟರ್‌ನಲ್ಲಿ ದೇವಾಲಯದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಟ್ರ‍್ಯಾಕ್ಟರ್‌ಗೆ ಟ್ರಕ್...

ದಾಳಿ ಮರು ಕಳಿಸಲಿದೆ -ಮುಂಬೈ ಪೊಲೀಸರಿಗೆ ಪಾಕ್‌ ಸಂಖ್ಯೆಯಿಂದ ಬೆದರಿಕೆ ಕರೆ

Mumbai news: ಮುಂಬೈ: 26/11 ದಾಳಿ ಮರು ಕಳಿಸಲಿದೆ ಎಂದು ಪಾಕಿಸ್ತಾನದ ದೂರವಾಣಿ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಮುಂಬೈ ಪೊಲೀಸರಿಗೆ ಕರೆ ಮಾಡಿರುವುದು ಆತಂಕ ಸೃಷ್ಟಿಸಿದೆ. ಮುಂಬೈ ಟ್ರಾಫಿಕ್‌ ಕಂಟ್ರೋಲ್‌ಗೆ ವಾಟ್ಸಾಪ್‌ ಮೂಲಕ ಪಾಕಿಸ್ತಾನದ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ 26/11 ದಾಳಿ ಮತ್ತೊಮ್ಮೆ ಘಟಿಸಲಿದೆ. ಈಗಾಗಲೇ ಆರು ಮಂದಿ ಭಾರತಕ್ಕೆ ಇದಕ್ಕಾಗಿ ಬಂದಿದ್ದಾರೆ. ಮುಂದೆ ದಾಳಿ ನಡೆಯಲಿದೆ....

ಮಂಡ್ಯ: ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ

Mandya news: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸುರವರ ಅಲಂಕೃತ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು...

About Me

32564 POSTS
0 COMMENTS
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img