Monday, August 31, 2026

Karnataka Tv

ಕೇದರನಾಥ ಭಕ್ತರಿಗೆ ಜಿಯೋ ಸಂಸ್ಥೆಯಿಂದ ಗುಡ್ ನ್ಯೂಸ್…!

Technology News: ಗೌರಿಕುಂಡ ಹಾಗು ಕೇದಾರನಾಥ ನಡುವೆ ಐದು ಟವರ್‌ಗಳನ್ನು ಸ್ಥಾಪಿಸುವ ಯೋಜನೆಗೆ ಅನುಗುಣವಾಗಿ ಸೋನ್‍ಪ್ರಯಾಗದಲ್ಲಿ ದೊಡ್ಡ ಟವರ್ ಸ್ಥಾಪಿಸಲಾಗಿದೆ ಎಂದು ರಿಲಯನ್ಸ್ ಜಿಯೋ ಸಂಸ್ಥೆ ಹೇಳಿಕೊಂಡಿದೆ. ಛೋಟಿ ಲಿಂಚೋಲಿ, ಲಿಂಚೋಲಿ ಮತ್ತು ರುದ್ರಪಾಯಿಂಟ್‍ನಲ್ಲಿ ಮೂರು ಟವರ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಉಳಿದ ಎರಡನ್ನು ಶೀಘ್ರದಲ್ಲೇ ನಿರ್ಮಿಸಲಾಗುತ್ತದೆ ಎಂದು ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗದಲ್ಲಿ ಯಾತ್ರಾರ್ಥಿಗಳಿಗೆ ತಡೆರಹಿತ ಸಂಪರ್ಕಕ್ಕಾಗಿ...

ಕಾಲ್ಗೆಜ್ಜೆ ಕದಿಯಲು ಕಾಲನ್ನೇ ಕತ್ತರಿಸಿದರು…!

Rajastan News: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಕಾಲ್ಗೆಜ್ಜೆ ಕದಿಯಲು ಬಂದ ಕಳ್ಳನೊಬ್ಬ ವೃದ್ದೆಯ ಕಾಲನ್ನೇ ಕತ್ತರಿಸಿದ  ಘಟನೆ ನಡೆದಿದೆ. "75 ವರ್ಷದ ವೃದ್ದೆ ಉಚ್ಚಾಬಿ ಬಾಯಿ ಸೈನಿ ಮನೆಯಲ್ಲಿ ಒಬ್ಬರೇ ಮಲಗಿದ್ದಾಗ ಇಬ್ಬರು ಕಳ್ಳರು ಕಾಲನ್ನೇ ಕತ್ತರಿಸಿದ ಕಾಲ್ಗೆಜ್ಜೆದೊಂದಿಗೆ ಪರಾರಿಯಾಗಿದ್ದಾರೆ. ಆದರೆ, ಇನ್ನೊಂದು ಕಾಲಿನ ಗೆಜ್ಜೆಯನ್ನು ದೋಚಲು ಸಾಧ್ಯವಾಗಲಿಲ್ಲ" ಎಂದು ನೈನ್ವಾ ಎಸ್‌ಎಚ್‌ಒ ಬಾಬುಲಾಲ್ ಮೀನಾ...

ರಾಜ್ಯ ಸರ್ಕಾರದಿಂದ ಇನ್ಪೋಸಿಸ್ ಜೊತೆಗೆ ಒಡಂಬಡಿಕೆ: 6 ರಿಂದ ಪಿಎಚ್ ಡಿವರೆಗೆ ಯಾರು ಬೇಕಾದರೂ ಕಲಿಯಬಹುದು

ಬೆಂಗಳೂರು: ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ...

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ

ಶಿವಮೊಗ್ಗ : ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಆದೇಶಿಸಿದ್ದಾರೆ. ಮೆರವಣಿಗೆಯು ಅಂದು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ...

ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ…!

Technology News: ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಪೊಕೊ M5 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯೊಂದಿಗೆ ಕಂಡು  ಬಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹೌದು, ಪೊಕೊ ಕಂಪೆನಿ ತನ್ನ ಪೊಕೊ M5 ಸ್ಮಾರ್ಟ್‌ಫೋನ್‌...

ಸೆ.28 ರಿಂದ ವಿಜೃಂಭಣೆಯ ದಸರಾ ಆಚರಣೆ: ಎಸ್ ಅಶ್ವತಿ

Mandya News: ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 28 ರಿಂದ ಅಕ್ಟೋಬರ್‌ 2 ರವರೆಗೆ ವಿಜೃಂಭಣೆ, ಪಾರಂಪರಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈ ಬಾರಿ ಐದು ದಿನಗಳ ಕಾರ್ಯಕ್ರಮ ನಡೆಯುತ್ತಿದ್ದು, ಇಲಾಖೆಗಳು ವೈವಿದ್ಯಮಯ, ಆಕರ್ಷಣೀಯ, ಸಾರ್ವಜನಿಕರಿಗೆ ಮಾಹಿತಿ...

ಲಲಿತ್ ಮೋದಿ ಸುಶ್ಮಿತಾ ಸೇನ್ ಲವ್ ಬ್ರೇಕಪ್…?!

Film News: ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಕಳೆದ ಒಂದೂವರೆ ತಿಂಗಳ ಹಿಂದೆ, ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಜೊತೆಗಿನ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಆಕೆಯೊಂದಿಗೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಸುಷ್ಮಿತಾ ಜೊತೆಗೆ ತಾವು ಅತೀ ಸಲುಗೆಯಿಂದ ಇರುವ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು. ಸುಷ್ಮಿತಾ ಜೊತೆ...

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ ವೇಳೆಗೆ 7ನೇ ವೇತನ ಆಯೋಗ ರಚನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ...

BREAKING NEWS: ಭಾರತದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಗೆ ಡಿಸಿಜಿಐ ಅನುಮೋದನೆ

ನವದೆಹಲಿ: ಭಾರತ್ ಬಯೋಟೆಕ್ನ ಭಾರತದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಸೋಂಕಿನ ವಿರುದ್ಧ ಪ್ರಾಥಮಿಕ ರೋಗನಿರೋಧಕತೆಗಾಗಿ ಮಂಗಳವಾರ ಡಿಸಿಜಿಐ ಅನುಮೋದನೆ ದೊರೆತಿದೆ. ಈ ಸಾಧನೆಯನ್ನು ಶ್ಲಾಘಿಸಿದ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ, ಇದು 'ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ದೊಡ್ಡ ಉತ್ತೇಜನ' ಎಂದು ಹೇಳಿದರು. ಮಾಂಡವೀಯ ಟ್ವೀಟ್ ಮಾಡಿ, ಕೋವಿಡ್...

ಭಿಕ್ಷುಕನ ಖಾತೆಯಲ್ಲಿ 70 ಲಕ್ಷ…! ಆತ ಸತ್ತ ನಂತರ ಬಯಲಾಯ್ತು ಸತ್ಯ…!

National News: ಉತ್ತರಪ್ರದೇಶದಲ್ಲಿ  ಭಿಕ್ಷುಕನ ಖಾತೆಯಲ್ಲಿ  ಬರೋಬ್ಬರಿ 70 ಲಕ್ಷ  ದೊರೆತ ಘಟನೆ   ನಡೆದಿದೆ. ಆ  ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್‍ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು ಧೀರಜ್. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು  ತಿಳಿದು  ಬಂದಿದೆ....

About Me

33131 POSTS
0 COMMENTS
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img