Film News:
ಪೊರ್ಕಿ ಬೆಡಗಿ ಮಮ್ಮಿ ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡು ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು ಹೆರಿಗೆ ಆದ ನಂತರ ಪ್ರಣೀತಾ ಮತ್ತೆ ಸ್ಯಾಂಡಲ್ವುಡ್ ಗೆ ಬರ್ತಾರಾ ಅನ್ನೋ ಪ್ರಶ್ನೆ ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು ಸಿನಿ ಟೌನ್ ನಲ್ಲಿ ಈಗ ಪ್ರಣೀತಾದ್ದೆ ಮಾತು...
Banglore News:
ಕಾಂಗ್ರೆಸ್ ಬಿಟ್ಟ ಬಾಣ ಇದೀಗ ಆಡಳಿತ ಪಕ್ಷದಲ್ಲಿ ಬಿಸಿ ಮುಟ್ಟಿಸಿದಂತಾಗಿದೆ. ರಾಜಕಾಲುವೆ ಒತ್ತುವರಿ ವಿಚಾರವಾಗಿ ರಾಜ್ಯದಲ್ಲಿ ಎರಡು ಪಕ್ಷಗಳ ನಡುವೆ ವಗ್ವಾದಗಳಿಗೆ ಕಾರಣವಾಗಿತ್ತು. ಇದೀಗ ಬೆಳಗ್ಗಿನಿಂದಲೇ ರಾಜಕಾಲುವೆ ಮೇಲೆ ಇದ್ದಂತಹ ಕಟ್ಟಡಗಳನ್ನೆಲ್ಲಾ ಬಿಬಿಎಂಪಿ ಯವರು ಧರೆಗುರುಳಿಸಿದ್ದಾರೆ. ಅನೇಕರಿಗೆ ಬೆಳಗ್ಗಿನಿಂದಲೇ ಜೆಸಿಬಿ ಸ್ವರಗಳು ಅಲಾರಾಂ ಗಳಾಗಿತ್ತು. ಚಿನ್ನಪ್ಪನ ಹಳ್ಳಿ ಕೆರೆಯಿಂದ ಹೋಗುವ ರಾಜ ಕಾಳುವೆ ...
Breaking News:
ಕೋಡಿಹಳ್ಳಿ ಚಂದ್ರ ಶೇಖರ್ ನೇತೃತ್ವದಲ್ಲಿ ರೈತ ಪರ ಹೋರಾಟ ನಡೆಯುತ್ತಿವೆ. ಕೆಎಸ್ ಆರ್ ರೈಲ್ವೇ ನಿಲ್ದಾಣದಿಂದ ವಿಧಾನಸೌದದ ವರೆಗೆ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ವಿಧಾನ ಸೌದಕ್ಕೆ ಕಲಾಪ ಸಮಯ ಕ್ಕೆ ಮುತ್ತಿಗೆ ಹಾಕುವುದಾಗಿ ಮುಂಚೆಯೇ ಹೇಳಿರೋ ಕೋಡಿಹಳ್ಳಿ ಇದೀಗ ಮುತ್ತಿಗೆಗೂ ಪ್ರಯತ್ನ ಪಟ್ಟಿದ್ದಾರೆ. ಈ ಸಂದರ್ಭ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ...
Film news:
ಸ್ಯಾಂಡಲ್ ವುಡ್ ತಾರೆಯರೆಲ್ಲಾ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಬ್ಯುಸಿ ಇರುವಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಸ್ಪೋರ್ಟ್ ಜೊತೆ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ದಚ್ಚು ವಿದೇಶಕ್ಕೆ ಹೋಗ್ತಿದ್ದಾರಾ? ಯಾವುದಾದರೂ ಹೊಸ ಸಿನಿಮಾ ಮಾಡ್ತಿದ್ದಾರಾ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲು ಮೂಡಿದೆ. ಆ ಎಲ್ಲಾ ವಿಚಾರಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್...
Banglore News:
ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರಕಾರದ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಹಾಗೆಯೇ ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ತಮ್ಮ ಮಾತಿನಲ್ಲೇ ಕಾಂಗ್ರೆಸ್ಸಿಗರಿಗೆ ಚಾಟಿ ಏಟು ನೀಡಿದ್ದಾರೆ. ಹಾಗೆಯೇ ಈ ವಿಚಾರವಾಗಿ ಕಾಂಗ್ರೆಸ್ ನವರು ಕೂಡಾ ಪ್ರತಿ ಉತ್ತರ ನೀಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಸಿಟಿ ರವಿ ಅವರನ್ನು ಲೂಟಿ ರವಿ ಎಂಬುವುದಾಗಿ...
Banglore News:
ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ ಎಂದು ತಿಳಿದು ಬಂದಿದೆ. ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.
ಮಳೆ ಹೊತ್ತಲ್ಲಿ ಬೆಂಗಳೂರಿನ ನಿರ್ವಹಣೆ ಪ್ರವಾಹ ಪರಿಹಾರ ವಿತರಣೆಯ ಲೋಪ, ಬ್ರ್ಯಾಂಡ್ ಬೆಂಗಳೂರಿಗೆ ಹೊಡೆತ, 40%...
Banglore News:
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದದಲ್ಲಿ ಬಿಜೆಪಿ ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನೆ ತನ್ನ ಅಸ್ತ್ರವನ್ನಾಗಿ ಮಾಡಿದ್ರು. ಅದರಲ್ಲೂ ಸಿಎಂ ಹಾಗು ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ ಆಗಿದ್ದರು. ಇನ್ನು ಸಿಎಂ ದಮ್ ವಿಚಾರವಾಗಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಉತ್ತರಿಸಿದ್ದಾರೆ. ಯಡಿಯೂರಪ್ಪ ಕೂಡಾ ಸಿದ್ದರಾಮಯ್ಯರವರಿಗೆ ನೇರ ಟಾರ್ಗೆಟ್ ಮಾಡಿದ್ದಾರೆ....
Banglore News:
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದದಲ್ಲಿ ಬಿಜೆಪಿ ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನೆ ತನ್ನ ಅಸ್ತ್ರವನ್ನಾಗಿ ಮಾಡಿದ್ರು. ಅದರಲ್ಲೂ ಸಿಎಂ ಹಾಗು ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ ಆಗಿದ್ದರು. ಹೌದು ಸಿಎಂ ತನ್ನ ಬಾಷಣದಲ್ಲಿ ದಮ್ ಇದ್ರೆ ಬಿಜಪ ಸರಕಾರವನ್ನು ತಡೆಯಿರಿ ನೋಡೋಣ ಎಂಬ ಹೇಳಿಕೆಗೆ ಕೌಂಟರ್...
National News:
ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು ನೀಡಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ಇಂದು ತೀರ್ಮಾನ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
https://karnatakatv.net/congress-bjp-t-shirt-war/
https://karnatakatv.net/dehali-building-destroied-3-members-life-ends/
https://karnatakatv.net/dehali-subhash-chandra-bose-statue/
ಕೆಲವು ಕಡೆ ಸತ್ಯನಾರಾಯಣ ಪೂಜೆಗೆ ಸಜ್ಜಿಗೆಯಿಂದ ಸಪಾತ ಭಕ್ಷ್ಯ ಪ್ರಸಾದವನ್ನು ಮಾಡುತ್ತಾರೆ. ಆದ್ರೆ ಸೌತ್ ಕೆನರಾ ಅಂದ್ರೆ ದಕ್ಷಿಣ ಕನ್ನಡದ ಕಡೆ ಕೆಲವರು, ಸತ್ಯನಾರಾಯಣ ಪೂಜೆಗೆ ಅಥವಾ ಕೆಲ ಪೂಜೆಗಳಿದ್ದಾಗ, ಗೋಧಿ ಹಿಟ್ಟಿನ ಸಪಾತ ಭಕ್ಷ್ಯ ಪ್ರಸಾದವನ್ನು ಮಾಡುತ್ತಾರೆ. ಹಾಗಾಗಿ ಇಂದು ನಾವು ಗೋಧಿ ಹಿಟ್ಟಿನ ಸಪಾತ ಭಕ್ಷ್ಯ ಪ್ರಸಾದ ಮಾಡೋದು ಹೇಗೆ ಅನ್ನೋ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...