Saturday, May 2, 2026

Karnataka Tv

ಮಾನ್ಸೂನ್ ರಾಗ ಚಿತ್ರದ ರಾಗಸುಧಾ ಥೀಮ್ ವಿಡಿಯೋಗೆ‌ ಮಿಲಿಯನ್ ಸಂಭ್ರಮ

ಅನೂಪ್ ಸಿಳೀನ್ ಸಂಗೀತ ಸಂಯೋಜನೆಯ ಈ ಹಾಡಲ್ಲಿ ಬೈರಾಗಿ ಖ್ಯಾತಿ ಯಶಾ ಹಾಕಿರೋ ಕಾಣಿಸಿಕೊಂಡಿರೋ ರೀತಿ, ಕುಣಿದಿರೋ ರೇಂಜ್ ವಿಡಿಯೋನ ಮತ್ತೆ ಮತ್ತೆ ನೋಡುವಂತೆ ಮಾಡಿದ್ದು, ಇಂದಿಗೆ ಈ ವಿಡಿಯೋ ಒಂದು ಮಿಲಿಯನ್ ವೀವ್ಸ್ ಪಡೆದುಕೊಂಡಿದೆ. ಈ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ರೀಲ್ಸ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ. ಜತೆಗೆ ಈ ಹಾಡಿನ ಕವರ್ ವರ್ಶನ್ಸ್...

BREAKING NEWS: ಬೆಂಗಳೂರಿನಲ್ಲಿ ಶಂಕಿತ ಲಷ್ಕರ್ ಉಗ್ರ ಅರೆಸ್ಟ್

ಬೆಂಗಳೂರು: ನಗರದ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡು ವಾಸವಾಗಿದ್ದಂತ ಶಂಕಿತ ಲಷ್ಕರ್ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಬಿಯ 30ಕ್ಕೂ ಹೆಚ್ಚು ಪೊಲೀಸರು ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಅಸ್ಸಾಂ ಮೂಲಕ ಅಖ್ತರ್ ಹುಸೇನ್ ಎಂಬಾತ ವಾಸವಾಗಿದ್ದಂತ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ಶಂಕಿತ ಉಗ್ರನನ್ನು ಬಂದಿಸಿ ವಶಕ್ಕೆ...

15ನೇ ರಾಷ್ಟ್ರಪತಿಯಾಗಿ ಇಂದು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಭಾರತದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು, ಇಂದು 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೆಳಿಗ್ಗೆ 10.15ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಲಿದ್ದಾರೆ. ಈ ಸಮಾರಂಭಕ್ಕೂ ಮುನ್ನಾ,...

ಒಕ್ಕಲಿಗರ ಬಗ್ಗೆ ನಾನು ಎಲ್ಲಿಯೂ ತಪ್ಪು ಮಾತನಾಡಿಲ್ಲ – ಶಾಸಕ ಜಮೀರ್ ಅಹ್ಮದ್ ಸ್ಪಷ್ಟನೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ನಡೆದ ವಿರೋಧ ಪಕ್ಷದ...

ದೇಶದಲ್ಲೇ ಪ್ರಥಮ, ಜು.28ರಂದು ಗೋವು ದತ್ತು ಯೋಜನೆ ಲೋಕಾರ್ಪಣೆ

ಬೆಂಗಳೂರು: ರಾಜ್ಯದ ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ದತ್ತು ತೆಗೆದುಕೊಳ್ಳುವದನ್ನು ಪ್ರೋತ್ಸಾಹಿಸಲು ರಾಷ್ಟ್ರದಲ್ಲೇ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಜುಲೈ.28ಕ್ಕೆ ಚಾಲನೆ ನೀಡಲಾಗುತ್ತದೆ. ಈ ಕುರಿತಂತೆ ಮಾಹಿತಿ ನೀಡಿದಂತ ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಣ್ಯಕೋಟಿ ದತ್ತು ಯೋಜನೆ ( ಅಡಾಪ್ಟ್) ಪೋರ್ಟಲ್...

ಇನ್ಮುಂದೆ ರಾತ್ರಿ ವೇಳೆಯೂ ರಾಷ್ಟ್ರಧ್ವಜ ಹಾರಿಸಲು ಸರ್ಕಾರ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ರಾಷ್ಟ್ರಧ್ವಜ ಸಂಹಿತೆಯಲ್ಲಿ ಮಹತ್ವದ ತಿದ್ದುಪಡಿ ತಂದಿದ್ದು, ತ್ರಿವರ್ಣ ಧ್ವಜವನ್ನು ಹಗಲು ಮಾತ್ರವಲ್ಲದೇ ರಾತ್ರಿ ಕೂಡ ಹಾರಿಸಲು ಅನುಮತಿ ನೀಡಿದೆ. ಇದಲ್ಲದೇ ಕೈಮಗ್ಗದಿಂದ ಮಾತ್ರ ತಯಾರಿಸಲಾಗುತ್ತಿದ್ದ ಖಾದಿ ರಾಷ್ಟ್ರಧ್ವಜದ ಜೊತೆಗೆ ಯತ್ರ ಬಳಸಿ ತಯಾರಿಸಿದಂತ ಪಾಲಿಸ್ಟರ್ ಧ್ವಜದ ಬಳಕೆಗೂ ಅನುಮತಿ ನೀಡಿದೆ. ಆಗಸ್ಟ್ 13 ರಿಂದ 15ರವರೆಗೆ ದೇಶಾದ್ಯಂತ ಹರ್ ಘರ್ ತಿರಂಗಾ...

Job Alerts: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 5,159 ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ 5,159 ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2022-23ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ...

BREAKING NEWS: ಐಎಸ್ಸಿ ಫಲಿತಾಂಶ 2022 ಘೋಷಣೆ: 99% ವಿದ್ಯಾರ್ಥಿಗಳು ತೇರ್ಗಡೆ

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಭಾನುವಾರ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್ಸಿ) 12 ನೇ ತರಗತಿ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಿಐಎಸ್ಸಿಇ ಐಎಸ್ಸಿ ವರ್ಗ 12 ನೇ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ cisce.org ಮೂಲಕ ವೀಕ್ಷಿಸಬಹುದಾಗಿದೆ. ಈ ಬಾರಿ ಶೇ.99.52ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.99.75ರಷ್ಟು ಅಂಕಗಳೊಂದಿಗೆ 18...

ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರಕ್ಕೆ ತೆರಳುತ್ತಿದ್ದ ಶಿವಾಜಿನಗರ ಪೊಲೀಸ್ ವಾಹನ ಅಪಘಾತ: ಪಿಎಸ್ಐ ಸೇರಿ ಮೂವರು ಸಾವು

ಬೆಂಗಳೂರು: ಖಾಸಗಿ ಟ್ರಾವೆಲ್ಸ್ ನಿಂದ ಇನ್ನೋವಾ ಕಾರನ್ನು ಬಾಡಿಗೆ ಪಡೆದು, ಗಾಂಜಾ ಗ್ಯಾಂಗ್ ಹಿಡಿಯೋದಕ್ಕಾಗಿ ಆಂಧ್ರಪ್ರದೇಶಕ್ಕೆ ತೆರಳಿದ್ದಂತ ಶಿವಾಜಿನಗರ ಪೊಲೀಸರ ಕಾರಣ, ಚಿತ್ತೂರು ಬಳಿ ಅಪಘಾತಗೊಂಡಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ಪಿಎಸ್ಐ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಅಲ್ಲದೇ ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಂಜಾ ಪ್ರಕರಣದಲ್ಲಿ ಖಚಿತ ಮಾಹಿತಿ ಮೇರೆಗೆ ಗ್ಯಾಂಗ್ ಆಂಧ್ರಪ್ರದೇಶದ ಚಿತ್ತೂರು...

ಆ.19ಕ್ಕೆ ‘ಮಾನ್ಸೂನ್ ರಾಗ’ ಚಿತ್ರ ಬಿಡುಗಡೆ: ಹೊಸ ಬಗೆಯಲ್ಲಿ ಸಿನಿಮಾ ಪ್ರಚಾರ

ಆಗಸ್ಟ್ 19ರಂದು ಬಿಡುಗಡೆಯಾಗಲಿರುವಂತ ಮಾನ್ಸೂನ್ ರಾಗ ಚಿತ್ರವು, ಈಗ ಗಾಂಧಿನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಯಾಕೆಂದ್ರೇ ಹೊಸ ಬಗೆಯ ಸಿನಿಮಾ ಪ್ರಚಾರವೇ ಕಾರಣವಾಗಿದೆ. ಹೌದು.. ಮಾನ್ಸೂನ್ ರಾಗ ಚಿತ್ರತಂಡದಿಂದ ಹೊಸ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಗೆ ಇಳಿಸಿದೆ. ಅದೇ ಚಿತ್ರ ಬಿಡುಗಡೆಗೆ 25 ದಿನ ಬಾಕಿ ಇರುವಾಗಲೇ ರಾಜ್ಯಾಧ್ಯಂತ ಥಿಯೇಟರ್ ಗಳ ಮುಂದೆ ಕಟೌಟ್ಸ್ ಹಾಕಿರೋದಾಗಿದೆ. ರಾಜ್ಯದ...

About Me

31938 POSTS
0 COMMENTS
- Advertisement -spot_img

Latest News

ಕೇನ್ಸ್ ವೇದಿಕೆಯಲ್ಲಿ ಮೊದಲ ಕನ್ನಡ ನಿರ್ದೇಶಕಿ..! ಗ್ಲೋಬಲ್‌ ಸ್ಟೇಜ್ ಮೇಲೆ ಕನ್ನಡ ಕಲರವ!

ಕನ್ನಡ ಚಿತ್ರರಂಗದ ಯುವ ಪ್ರತಿಭೆ ಕರೆನ್ ಕ್ಷಿತಿ ಸುವರ್ಣ ಈಗ ಜಾಗತಿಕ ವೇದಿಕೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ನಮ್ಮ ಕನ್ನಡ ಸಿನಿಮಾ ರಂಗದ 22 ವರ್ಷದ ಯುವ...
- Advertisement -spot_img