Friday, July 10, 2026

Karnataka Tv

ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನ

Kodagu news updates: ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನಪ್ರಾಕೃತಿಕ ವಿಕೋಪಕ್ಕೆ ಒಳಗಾದ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸೋಮವಾರ ಪೇಟೆಯ ಸಂಪತ್ ಬಂಧಿತ ಆರೋಪಿ. ಈತ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಬಂದ...

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸುಧಾರಣೆಗೆ 250 ಕೋಟಿ ರೂ ಮಂಜೂರಾತಿಗೆ ತೀರ್ಮಾನ- CM ಬೊಮ್ಮಾಯಿ

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ...

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ನಮಿತಾ

Banglore news: ಬಹುಭಾಷಾ ನಟಿ ನಮಿತಾ ಮತ್ತು ವೀರೇಂದ್ರ ಚೌಧರಿಯ ದಂಪತಿಯಿಂದ ಶುಭ ಸಮಾಚಾರವೊಂದು ಹೊರ ಬಿದ್ದಿದೆ. ಅದೇನೆಂದರೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ನಮಿತಾ. ಈ ಶುಭ ಸುದ್ದಿಯನ್ನು ನಮಿತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವಳಿ ಮಕ್ಕಳ ಪೈಕಿ ಒಂದು ಮಗುವನ್ನು ನಮಿತಾ ಮತ್ತು, ಇನ್ನೊಂದು ಮಗುವನ್ನು...

ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಆಗಿದ್ದರೇ, ಬಿಜೆಪಿ ಶಾಸಕ ಬಿಡಿಸಿಕೊಂಡು ಬಂದಿದ್ದೇಕೆ.? – ಕಾಂಗ್ರೆಸ್

ಬೆಂಗಳೂರು: ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್‌ಗೇಕೆ ಆಪ್ತನಾಗಿದ್ದಾನೆ ಎಂಬುದಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ. https://twitter.com/INCKarnataka/status/1560947296988430336 ಈ ಕುರಿತಂತೆ ಟ್ವಿಟ್ ಮಾಡಿದ್ದು,...

ಕಿಚ್ಚನ ಹೊಸ ಲುಕ್ ಗೆ ಫಿದಾ ಆದ ಪ್ರೇಕ್ಷಕರು…!

Bigboss: ಬಿಗ್ ಬಾಸ್ ಓಟಿಟಿ ಸಖತ್ತಾಗೆ ಸದ್ದು ಮಾಡಿತ್ತಿದ್ದು ಇದೀಗ ಸುದೀಪ್ ಹೊಸ ಲುಕ್ ನಿಂದ ಸದ್ದು ಮಾಡುತ್ತಿದೆ. ಸುದೀಪ್ ಕ್ಲೀನ್ ಶೇವ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆ ಕುತೂಹಲವನ್ನು ತಂದೊಡ್ಡಿದೆ. ಹೌದು ಸುದೀಪ್​ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್...

ಕೋಲಾರ: ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಹರಿದುಬಂದ ಭಕ್ತಸಾಗರ

Kolara news: ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ  ತಿಮ್ಮಪ್ಪನ ದರ್ಶನಕ್ಕೆ  ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು,  ಭಕ್ತರ ಅನುಕೂಲಕ್ಕಾಗಿ 100...

‘ನಾನೊಬ್ಬ ಸಾಮಾನ್ಯ ರೈತ..’ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ಸರಳತೆಯ ನುಡಿಗಳು

Banglore news: ಬೆಂಗಳೂರು,ಆ.20: ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿತು.ಈ ಸಂದರ್ಭದಲ್ಲಿ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನಾಡಿದರು. ಜೀನಿ ಸಂಸ್ಥೆ ಒಬ್ಬ ಸಾಮಾನ್ಯ ರೈತನ ಪರಿಶ್ರಮದ ಫಲ. ಇಲ್ಲಿ ಯಾವುದೇ ದಲ್ಲಾಲಿಕೋರರಿಲ್ಲ ಬದಲಾಗಿ ನಾವು ಕಚ್ಚಾವಸ್ತುಗಳನ್ನು ನೇರವಾಗಿ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ...

ರೈತ,ದಲ್ಲಾಳಿಗಳಿಗೆ ಗುಲಾಮರಾಗಬಾರದು: ರೈತ ಸ್ವಾವಲಂಬನೆಗೆ ‘ಜೀನಿ’ ಉತ್ತಮ ಉದಾಹರಣೆ : ಬಿ.ಸಿ.ಪಾಟೀಲ್

Banglore News: ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು  ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ...

ಶಿವಮೊಗ್ಗ: ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಿಜೋರಿ/ಬ್ಯಾಂಕಿಂಗ್ ಕೌಂಟರ್ ನಿರ್ಮಾಣಕ್ಕಾಗಿ ಸಹಾಯಧನ ಹಾಗೂ ವಿವಿಧ ಸಹಕಾರ ಸಂಘಗಳಿಗೆ ಷೇರು ಬಂಡವಾಳ ಯೋಜನೆಗಳಡಿ ಅರ್ಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ಅಥವಾ ನೇರವಾಗಿ...

About Me

32581 POSTS
0 COMMENTS
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img