Special News:
ಉತ್ತರ ಪ್ರದೇಶದ ಇಟಾವಾದಲ್ಲಿರುವ ರ್ತನ ರೈಲು ನಿಲ್ದಾಣದಲ್ಲಿ ವ್ಯಕ್ತಿ ಪವಾಡ ಸಾಧೃಶ್ಯವಾಗಿ ಬದುಕಿ ಬಂದ ಘಟನೆ ನಡೆದಿದೆ. ಈ ವೀಡಿಯೋ ಇದೀಗ ಫುಲ್ ವೈರಲ್ ಆಗಿದೆ. ವೀಡಿಯೋದಲ್ಲಿ ರೈಲು ಹೋಗುತ್ತಿದ್ದ ವೇಳೆ ಹಲವಾರು ಮಂದಿ ನಿಂತುಕೊಂಡು ನೋಡುತ್ತಿರುತ್ತಾರೆ. ಸುಮಾರು ಒಂದು ನಿಮಿಷದಚರೆಗೂ ರೈಲು ವ್ಯಕ್ತಿ ಮೇಲೆ ಹಾದು ಹೋಗುತ್ತದೆ. ಆದರೆ ಆತನ ಮೇಲೆ...
Special News:
ಕನಕಪುರದಲ್ಲಿ ತಾಯಿಯನ್ನು ಕಳೆದು ಕೊಂಡ ಮರಿ ಆನೆಯನ್ನು ರೈರು ರಕ್ಷಿಸಿದ ಘಟನೆ ನಡೆದಿದೆ. ಹೌದು ತಾಯಿ ಆನೆಯನ್ನು ಕಳೆದುಕೊಂಡ ನೋವಲ್ಲಿ ಏಕಾಂಗಿಯಾಗಿ ಅಲೆಯುತ್ತಿದ್ದ ಆನೆ ಮರಿಯನ್ನು ಕನಕಪುರದ ಕೊಂಡನಗುಂದಿಗೆ ರೈತರು ರಕ್ಷಣೆ ಮಾಡಿದ್ದಾರೆ.
ಹಿಂದೆ ಸಂಗಮ ವಲಯಾರಣ್ಯದ ಕುದುರೆ ಹಾದಿಯಲ್ಲಿ ಬರುವಾಗ ತಾಯಿಯಾನೆ ಕಾಲುಜಾರಿ ಸಾವನ್ನಪ್ಪಿತ್ತು. ಅನಾಥವಾದ ಮರಿ ಮೂರು ದಿನಗಳಿಂದ ಕಾಡಿನಲ್ಲಿ ಅಲೆದು...
Film News:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ವಭಾವನೆ ಹಾಗೆ ತಾನು ಬೆಳೆದು ತನ್ನ ಜೊತೆ ಇರುವವರನ್ನು ಬೆಳೆಸುವಂತಹ ಗುಣ. ಬೆನ್ನು ತಟ್ಟಿ ಬಾನೆತ್ತರಕ್ಕೆ ಅವರನ್ನು ಬೆಳೆಸುತ್ತಾರೆ ಡಿ ಭಾಸ್. ಇಲ್ಲೂ ಅಂತಹ ಸಪರ್ಟೀವ್ ಸನ್ನಿವೇಶ ನಡೆದಿದೆ. ಆದ್ರೆ ಇಲ್ಲಿ ಬಜಾರ್ ಹುಡ್ಗ ದರ್ಶನ್ ಕಾಲಿಗೆ ಬಿದ್ದಿದ್ದಾರೆ.
ದರ್ಶನ್ ಹಾಗೂ ಧನ್ವೀರ್ ನಡುವೆ ಗುರು ಶಿಷ್ಯರ ಬಾಂಧವ್ಯ ಇದೆ....
Dehali News:
ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಈ ವಿಷಯದಲ್ಲಿ ಉತ್ತರಗಳನ್ನು ಸಲ್ಲಿಸಲು ಕಕ್ಷಿದಾರರಿಗೆ ತಿಳಿಸಿದೆ. ಬೀದಿ ನಾಯಿಗಳ ಹಾವಳಿ ಪ್ರತಿ ವರ್ಷ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬೀದಿ ನಾಯಿಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ...
Banglore News:
ಬೆಂಗಳೂರಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ಅನೇಕ ಜಿಲ್ಲೆಗಳಿಂದ ಜನರು ಆಗಮಿಸುತ್ತಿದ್ದಾರೆ. ಹಾಗೆಯೆ ಲಕ್ಷಗಟ್ಟಲೆ ಜನರು ಸೇರುವುದು ಖಚಿತವಾಗಿರುವುದರಿಂದ ಜನರ ಸಂಚಾರದ ಸುಗಮಕ್ಕಾಗಿ ಸರಕಾರ ಉಚಿತವಾಗಿ 5000 ಬಸ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಿ.ಎಂ ಟಿ.ಸಿ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
https://karnatakatv.net/janspandana-programme-kalasha/
https://karnatakatv.net/sudhakar-bjp-janaspanda-news/
https://karnatakatv.net/banglore-bjp-janaspandana-prgrm/
Banglore News:
ಬೆಂಗಳೂರಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು ಈ ಸಮಾವೇಶಕ್ಕೆ ಬಂದು ಸೇರುತ್ತಾರೆ. ಡಾ.ಕೆ ಸುಧಾಕರ್ ರವರೇ ಈ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿದ್ದಾರೆ.ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ ಹಾಗೆಯೆ ಕಾರ್ಯಕ್ರಮಕ್ಕೆ ಶುಭವಾಗಲಿ ಎಂಬ ನಿಟ್ಟಿನಲ್ಲಿ ಪೂರ್ಣಕುಂಬವನ್ನು ಹೊತ್ತು ತರುವ ಕೆಬಲಸವನ್ನು ಮಾಡಲಾಗಿದೆ. ದೇವನ ಹಳ್ಳಿಯಿಂದ ಮಹಿಳೆಯರು ಕಳಶ ಹೊತ್ತು...
Banglore News:
ಬೆಂಗಳೂರಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು ಈ ಸಮಾವೇಶಕ್ಕೆ ಬಂದು ಸೇರುತ್ತಾರೆ. ಡಾ.ಕೆ ಸುಧಾಕರ್ ರವರೇ ಈ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಕ್ಷೇತ್ರವೊಂದರಿಂದಲೇ 50ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಜನರನ್ನು ಕರೆತರಲು ಇದಕ್ಕಾಗಿ ರಾತ್ರಿಯೇ ಬಸ್ಗಳನ್ನು ಕಳುಹಿಸಲಾಗಿದ್ದು, ಕೆಎಸ್ಆರ್ಟಿಸಿ,...
Banglore News:
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ 3 ವಬರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶ ಇಂದು ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿದ್ದಾರೆ. ಬೃಹತ್ ಸಮಾವೇಶಕ್ಕೆ ಸಕಲ ತಯಾರಿ ಮಾಡಿಕೊಂಡಿದ್ದ ಸರಕಾರ ಅಂತೂ ಇಂದು ಕ್ಕೆ ಜನಸ್ಪಂದನ ಕೈಗೊಂಡಿದೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಸಿಎಂ , ಬಿಜೆಪಿ...
ಮೊದಲ ಭಾಗದಲ್ಲಿ ನಾವು ಬಡವ ರಾಜನನ್ನು ಕಾಣಲು ಅರಮನೆಗೆ ಬಂದು, 3 ದ್ವಾರಕ್ಕೆ ಹೋಗಿ, ಯಾವ ದ್ವಾರದ ಷರತ್ತನ್ನೂ ಪೂರೈಸಲಾಗದೇ, ನಾಲ್ಕನೇ ದ್ವಾರಕ್ಕೆ ಹೋದ ಕಥೆಯ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಬಡವನಿಗೆ 4ನೇ ದ್ವಾರದಲ್ಲಿ ಯಾರು ಸಿಗುತ್ತಾರೆ..? ಯಾವ ಷರತ್ತು ಇಡುತ್ತಾರೆ..? ಮತ್ತು ಮುಂದೇನಾಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಪ್ರತಿದಿನ ಮಾಡುವ ಇಂಥ...
ಕೆಲವರು ಏನಾದರೂ ತಪ್ಪು ಮಾಡಿದಾಗ, ಅದೇನು ಬಿಡು ಸಣ್ಣ ತಪ್ಪು, ಸುಧಾರಿಸಿಕೊಳ್ತಾನೆ ಅಂತಾ ಹೇಳ್ತಾರೆ. ಆದ್ರೆ ತಪ್ಪು ಸಣ್ಣದಾಗಿದ್ರೂ, ದೊಡ್ಡದಾಗಿದ್ರೂ ತಪ್ಪು ತಪ್ಪೇ. ಅಂತೆಯೇ ತಿಳಿದು ಮಾಡಿದ್ರು, ತಿಳಿಯದೇ ಮಾಡಿದ್ರು ತಪ್ಪು ತಪ್ಪೇ. ಹಾಗಾಗಿ ನಾವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಕೂಡ, ಯಮನ ಪಟ್ಟಿಯಲ್ಲಿ ಸೇರುತ್ತಂತೆ.
ಈ ದೇವಸ್ಥಾನಗಳಿಗೆ ಪುರುಷರು ಹೋಗುವಂತಿಲ್ಲ..
ಒಮ್ಮೆ ಕೃಷ್ಣ ಮತ್ತು...