Saturday, August 15, 2026

Karnataka Tv

ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್…ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

Film News: ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್...

ಈದ್ಗಾ ಮೈದಾನ: ಕೋರ್ಟ್‌ ಆದೇಶ ಪಾಲನೆ ಮಾಡಬೇಕು – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಜೆಪಿ ನಗರದ ತಮ್ಮ ನಿವಾಸಲ್ಲಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನ ಜೊತೆ ಗಣೇಶನ ಪೂಜೆ ನೆರವೇರಿದ ನಂತರ...

ಸ್ಪೈಸ್ ಜೆಟ್ ಸಿಎಫ್ ಒ ಸ್ಥಾನಕ್ಕೆ ಸಂಜೀವ್ ತನೇಜಾ ರಾಜೀನಾಮೆ

ನವದೆಹಲಿ: ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಲಿಮಿಟೆಡ್ ಬುಧವಾರ ಮುಖ್ಯ ಹಣಕಾಸು ಅಧಿಕಾರಿ ಸಂಜೀವ್ ತನೇಜಾ ಅವರು ವ್ಯಾಪಕ ನಷ್ಟಗಳ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದೆ. ಕಂಪನಿಯು ಜೂನ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 784 ಕೋಟಿ ರೂ.ಗಳ ನಷ್ಟವನ್ನು ವರದಿ ಮಾಡಿದೆ. ಮಾರ್ಚ್ ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು 485...

ಜನರಿಗೆ ಯೂಟ್ಯೂಬರ್ ಕೋಟಿ ಪಂಗನಾಮ…!

National News: ಜನಪ್ರಿಯ ಥಾಯ್ಲೆಂಡ್‌ ಯೂಟ್ಯೂಬರ್‌ ಒಬ್ಬರು  ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್‌ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್‌ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ. ತನ್ನ ಇನ್ಸ್ಟಾಗ್ರಾಮ್‌...

ಜಶ್ವಂತ್ ಮೇಲೆ ಮುನಿಸೇಕೆ ನಂದಿನಿ…?!

Bigboss News: ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ಇಂಟ್ರಸ್ಟಿಂಗ್ ಸ್ಟೋರಿ  ಹೊರಬರುತ್ತಿದೆ. ಜಶ್ವಂತ್ ಮೇಲೆ  ನಂದಿನಿ  ಸಿಟ್ಟಾಗಿದ್ದು ಈ ಬಾರಿ ಕಂಡು ಬಂದಿದೆ. ಬಿಗ್ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. 11 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಈಗಾಗಲೇ 5 ಸ್ಪರ್ಧಿಗಳು ಎಲಿಮಿನೇಟ್​ ಆಗಿದ್ದಾರೆ. ಇದ್ದ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈಗ ಕ್ಯಾಪ್ಟನ್ಸಿ...

ಭಾರತದ ಜಿಡಿಪಿ ಬೆಳವಣಿಗೆ ಏಪ್ರಿಲ್-ಜೂನ್ನಲ್ಲಿ ಶೇ.13.5ಕ್ಕೆ ಏರಿಕೆಯಾಗಿದೆ – ಕೇಂದ್ರ ಸರ್ಕಾರದ ದತ್ತಾಂಶ

ನವದೆಹಲಿ: ಭಾರತದ ಆರ್ಥಿಕತೆಯು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಂದು ವರ್ಷದಲ್ಲಿಯೇ ಅತ್ಯಂತ ವೇಗದ ವಾರ್ಷಿಕ ವಿಸ್ತರಣೆಯನ್ನು ಸಾಧಿಸಿದೆ ಎಂದು ಸರ್ಕಾರದ ಅಂಕಿಅಂಶಗಳು ಬುಧವಾರ ತೋರಿಸಿವೆ. ಜೂನ್ 30, 2022 ರವರೆಗಿನ ಮೂರು ತಿಂಗಳಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 13.5% ರಷ್ಟಿತ್ತು. ಆದಾಗ್ಯೂ, ಇದು 2023 ರ ಕ್ಯೂ 1 ಎಫ್ವೈ 23 ರಲ್ಲಿ 16.2% ಜಿಡಿಪಿ...

ಗಡಂಗ್ ರಕ್ಕಮ್ಮಗೆ ಕೋರ್ಟ್ ಸಮನ್ಸ್…!

Bollywood News: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧದ ಜಾರಿ ನಿರ್ದೇಶನಾಲಯದ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಇದನ್ನು ದೆಹಲಿಯ ಪಟಿಯಾಲಾ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಸೆಪ್ಟೆಂಬರ್ 26 ರಂದು ಸಮನ್ಸ್ ನೀಡಲಾಗಿದೆ  ಎಂದು  ತಿಳಿದು ಬಂದಿದೆ. 215 ಕೋಟಿ ರೂ.ಗಳ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು  ಹೇಳಲಾಗಿದೆ. ಇನ್ನು ವಂಚನೆ ಹಾಗೂ...

ಕೋಲಾರ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

Kolar News: ಕೋಲಾರದಲ್ಲಿ ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ  ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ ಎಂದು  ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ...

ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

Film Stories ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿ ಬಹುಭಾಷಾ ಚಿತ್ರವಾಗಿದೆ.  ಸುಮಾರು 2 ವರ್ಷಗಳ ನಂತರ ದರ್ಶನ್ ಕ್ಯಾಮೆರಾ ಎದುರು ಬಂದಿದ್ದಾರೆ. ದರ್ಶನ್ ಜೊತೆ ರಚಿತಾ ರಾಮ್ ನಟಿಸಿದ್ದು, ಕ್ರಾಂತಿಯಲ್ಲಿ ರವಿಚಂದ್ರನ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಕ್ರಾಂತಿ ಸಿನಿಮಾ ತಂಡ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಅಭಿಮಾನಿಗಳಲ್ಲಿ ಮತ್ತೆ...

ವಾಟ್ಸ್ಯಾಪ್ ನಲ್ಲಿ ಇನ್ನು ಜಯೋ ಶಾಪಿಂಗ್ ಸಾಧ್ಯ..!

Technology News: whatsapp ಮೂಲಕ ಜಿಯೋ ಮಾರ್ಟ್ ಶಾಪಿಂಗ್ ಸೇವೆ ಒದಗಿಸುವ ಕುರಿತಂತೆ ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್‌ ಝುಕರ್‌ಬರ್ಗ್ ಅವರು ಸಹ ತಿಳಿಸಿದ್ದು, "ಭಾರತದಲ್ಲಿ ಜಿಯೋ ಮಾರ್ಟ್‌ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸುವುದಕ್ಕೆ ನಮಗೆ ಹೆಮ್ಮೆಯಾಗುತ್ತಿದೆ. ವಾಟ್ಸಾಪ್‌ನಲ್ಲಿ ಇದೇ ಮೊದಲ ಬಾರಿಗೆ ಸಮಗ್ರ ಶಾಪಿಂಗ್‌ ಅನುಭವವನ್ನು ನಾವು ಒದಗಿಸುತ್ತಿದ್ದೇವೆ. ಜಿಯೋಮಾರ್ಟ್‌ನಿಂದ ದಿನಸಿಯನ್ನು ವಾಟ್ಸಾಪ್‌ನಲ್ಲೇ...

About Me

32934 POSTS
0 COMMENTS
- Advertisement -spot_img

Latest News

HMT ವಾಚ್ ಖರೀದಿಗೆ ಮುಗಿಬಿದ್ದ ಜನ – 2 ಕಿ.ಮೀ.ವರೆಗೆ ಸಾಲು

ಬೆಂಗಳೂರು: ಬೆಂಗಳೂರಿನ HMT ಸಂಸ್ಥೆಯಲ್ಲಿ ನೂತನವಾಗಿ ವಾಚ್ ಬಿಡುಗಡೆಗೊಂಡ ಹಿನ್ನೆಲೆ, ವಾಚ್ ಖರೀದಿಸಲು ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಬೆಳಗ್ಗಿನಿಂದಲೇ HMT ಆವರಣದ ಮುಂದೆ ಜನರು...
- Advertisement -spot_img