Saturday, May 23, 2026

Karnataka Tv

ಅದ್ದೂರಿ ದಸರಾ ಆಚರಣೆ, ಆ.7ರಂದು ಗಜಪಯಣಕ್ಕೆ ಚಾಲನೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022 ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಸರಳ...

ಇಂಥ ಸಮಯದಲ್ಲಿ ರುದ್ರಾಕ್ಷಿಯನ್ನು ಧರಿಸುವ ತಪ್ಪು ಮಾಡಬೇಡಿ..

https://youtu.be/Moduav_HSi0 ರುದ್ರಾಕ್ಷಿ ಅಂದ್ರೆ ಶಿವನ ಮೂರನೇಕಣ್ಣು ಎಂದರ್ಥ. ಇದರ ಅಂಶವೇ ಭೂಮಿಗೆ ಬಿದ್ದು, ಅಲ್ಲಿ ಗಿಡವಾಗಿ, ಆ ಗಿಡದ ಹಣ್ಣೇ ರುದ್ರಾಕ್ಷಿ ಹಣ್ಣಾಯಿತು. ನಂತರ ಅದನ್ನ ಒಣಗಿಸಿ, ರುದ್ರಾಕ್ಷಿ ಮಾಡಿ, ಧರಿಸಲಾಯಿತು. ಆದ್ರೆ ಹಿಂದೂ ಧರ್ಮದಲ್ಲಿ ಹೆಣ್ಣು ಮಕ್ಕಳು ರುದ್ರಾಕ್ಷಿ ಧರಿಸುವಂತಿಲ್ಲ. ಯಾಕಂದ್ರೆ ಅವರು ಪ್ರತಿ ತಿಂಗಳು ಋತುಮತಿಯಾಗುತ್ತಾರೆಂಬ ಕಾರಣಕ್ಕೆ. ಆದ್ರೆ ಗಂಡು ಮಕ್ಕಳಷ್ಟೇ ರುದ್ರಾಕ್ಷಿ...

ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದರು. ವಿಶ್ವ ವ್ಯಾಸ್ಕ್ಯುಲರ್‌ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್‌ ಸರ್ಜನ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ್ದ, ಟೌನ್‌ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ...

ಕಾಮನ್ ವೆಲ್ತ್ ಗೇಮ್ಸ್ 2022: ಅವಿನಾಶ್ ಸೇಬಲ್ ಪುರುಷರ 3000 ಮೀಟರ್ ಸ್ಟೀಪಲ್ಚೇಸ್ ಸ್ಪರ್ಧೆಯಲ್ಲಿ ಬೆಳ್ಳಿ

ಕಾಮನ್ವೆಲ್ತ್ ಗೇಮ್ಸ್ 2022: ಅವಿನಾಶ್ ಸೇಬಲ್ ಪುರುಷರ 3000 ಮೀಟರ್ ಸ್ಟೀಪಲ್ಚೇಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇದಲ್ಲದೆ, ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಮಹಿಳೆಯರ 10,000 ಮೀಟರ್ ರೇಸ್ ವಾಕ್ನ ಫೈನಲ್ನಲ್ಲಿ ಎರಡನೇ ಸ್ಥಾನ ಪಡೆದ ನಂತರ ಭಾರತದ ಅಥ್ಲೀಟ್ ಪ್ರಿಯಾಂಕಾ...

ಕುಸ್ತಿಯಲ್ಲಿ ಭಾರತ ಮಸ್ತಿ : ಭಜರಂಗ್, ಸಾಕ್ಷಿ, ಅನ್ಶು,ದೀಪಕ್ಗೆ ಚಿನ್ನ

https://www.youtube.com/watch?v=RMYIVnIezQw ಬರ್ಮಿಂಗ್‍ಹ್ಯಾಮ್: ಕಾಮನ್ ವೆಲ್ತ್ ಕ್ರೀಡಾಕೂಟದ ಶುಕ್ರವಾರ ಭಾರತದ ಪಾಲಿಗೆ ಶುಭ ಶುಕ್ರವಾರವಾಗಿತ್ತು.ಕುಸ್ತಿಯಲ್ಲಿ 3 ಚಿನ್ನವನ್ನು ಗೆದ್ದು ಭಾರತದ ಕುಸ್ತಿಪಟುಗಳು ಸಂಭ್ರಮಿಸಿದರು. ಒಟ್ಟು 6 ಪದಕಗಳೊಂದಿಗೆ ಭಾರತ ಯಶಸ್ವಿ ದಿನವನನ್ನಾಗಿ ಪೂರೈಸಿತು. ತಾರಾ ಕುಸ್ತಿಪಟು ಭಜರಂಗ್ ಪುಣಿಯ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದಾರೆ. https://www.youtube.com/watch?v=CMzPOyb7zWk ಶುಕ್ರವಾರ ಪುರುಷರ 65ಕೆಜಿ ವಿಭಾಗದಲ್ಲಿ ಕೆನಡಾದ ಮೆಕ್‍ನೀಲ್ ವಿರುದ್ಧ 9-2 ಅಂಕಗಳಿಂದ ಗೆದ್ದು  ಬೀಗಿದರು....

ರಾಜ್ಯದಲ್ಲಿ 34432.46 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ: 48850 ಜನರಿಗೆ ಉದ್ಯೋಗಾವಕಾಶ ಸೃಷ್ಟಿ – ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 59ನೇ ಸಭೆಯಲ್ಲಿ ಒಟ್ಟು 34432.46 ಕೋಟಿ ರೂ.ಗಳ ಒಟ್ಟು 18 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 48850 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಟೊಯೊಟಾ ಮೋಟರ್ಸ್‌ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 10...

ಕಾಂಗ್ರೆಸ್ ನದ್ದು ರೌಡಿಸಂ ಸಂಸ್ಕೃತಿ – ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಇವರ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ...

ಹೊಟೇಲ್ ಸ್ಟೈಲ್ ಪಾಲಕ್ ಪನೀರ್ ಈಗ ಮನೆಯಲ್ಲೇ ತಯಾರಿಸಿ..

https://youtu.be/D5cGsSaAaH0 ಪಾಲಕ್‌ನಿಂದ ಮಾಡುವ ಖಾದ್ಯ ಎಷ್ಟು ರುಚಿಕರವೋ, ಅಷ್ಟೇ ಆರೋಗ್ಯಕರ. ಇನ್ನು ಪಾಲಕ್‌ ಜೊತೆ ಹಾಲಿನ ಪೌಷ್ಠಿಕಾಂಶಗಳಿಂದ ಭರಪೂರವಾಗಿರುವ ಪನೀರ್ ಸೇರಿದ್ರೆ, ಇನ್ನೂ ಟೇಸ್ಟಿ ಮತ್ತು ಹೆಲ್ದಿಯಾಗಿರತ್ತೆ. ಹಾಗಾಗಿ ನಾವಿಂದು ಪಾಲಕ್ ಪನೀರ್ ಮಾಡೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಪಾಲಕ್, ಅರ್ಧ ಕಪ್ ಪನೀರ್,...

ಬಿಬಿಎಂಪಿ ಮೀಸಲಾತಿ ಪಟ್ಟಿ, ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ಮೀಸಲಾತಿ ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಬಿಜೆಪಿ ಶಾಸಕರು, ಸಂಸದರು, ಮುಖಂಡರು ಕೇಶವಕೃಪದಲ್ಲಿ ಕೂತು ಮನಬಂದಂತೆ ನೀಡಲಾಗಿರುವ ಮೀಸಲಾತಿಯನ್ನು ಕೂಡಲೇ ಹಿಂಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು...

ರುಚಿಕರವೂ ಹೌದು, ಆರೋಗ್ಯಕರವೂ ಹೌದು ಈ ಪ್ರೋಟಿನ್ ಪಲಾವ್..

https://youtu.be/0JW8NXkj3sE ಪಲಾವ್ ತಿನ್ನೋಕ್ಕೆ ರುಚಿಯಾಗಿರತ್ತೆ ನಿಜ. ಆದ್ರೆ ಈ ರುಚಿಯೊಂದಿಗೆ ಆರೋಗ್ಯವೂ ತುಂಬಾ ಮುಖ್ಯ. ಹಾಗಾಗಿ ನಾವಿಂದು ರುಚಿಕರವೂ, ಆರೋಗ್ಯಕರವೂ ಪ್ರೋಟಿನ್ ಪಲಾವ್ ತಯಾರು ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನು ಮಾಡಲು ಬೇಕಾಗುವ ಸಾಮಗ್ರಿಗಳೇನು ಅನ್ನೋದನ್ನ ನೋಡೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿಟ್ಟ ಕಪ್ಪು ಕಡಲೆ, ಹೆಸರು ಕಾಳು, ಶೇಂಗಾ, ಕಾಬುಲ್...

About Me

32134 POSTS
0 COMMENTS
- Advertisement -spot_img

Latest News

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...
- Advertisement -spot_img