Thursday, July 23, 2026

Karnataka Tv

ಹೊಸ ರೂಪದ Noise ಬ್ರಾಂಡ್ ಡಿಜಿಟಲ್ ಸ್ಮಾರ್ಟ್‌ವಾಚ್ ಬಿಡುಗಡೆ..! ಇದರಲ್ಲಿದೆ ಸೂಪರ್ ಫೀಚರ್ಸ್..!

Technology News: ಡಿಜಿಟಲ್ ಸ್ಮಾರ್ಟ್‌ವಾಚ್ ಗಳ  ಜನಪ್ರಿಯ ಬ್ರ್ಯಾಂಡ್  ಭಾರತೀಯ ಎಲೆಕ್ಟ್ರಾನಿಕ್ ಬ್ರ್ಯಾಂಡ್ Noise ದೇಶದಲ್ಲಿ ತನ್ನ ವಿನೂತನ NoiseFit Core 2 ಸ್ಮಾರ್ಟ್‌ವಾಚ್ ಅನ್ನು ಪರಿಚಯಿಸಿದೆ. ಫಿಟ್‌ನೆಸ್ ಮತ್ತು ಔಟ್‌ಡೋರ್ ಎರಡಕ್ಕೂ ವಿಶೇಷವಾಗಿ ವಿನ್ಯಾಸಗೊಳಿಸಿರುವ ಸ್ಮಾರ್ಟ್‌ವಾಚ್ ಇದಾಗಿದ್ದು, 1.28-ಇಂಚಿನ ಸ್ಕ್ರಾಚ್-ರೆಸಿಸ್ಟೆಂಟ್ ಡಿಸ್‌ಪ್ಲೇ, ಹೃದಯ ಬಡಿತ ಮತ್ತು SpO2 ರಕ್ತದ ಆಮ್ಲಜನಕ ಸಂವೇದಕಗಳು ಹಾಗೂ ಅಂತರ್ನಿರ್ಮಿತ...

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಅವರು ಆಗಸ್ಟ್ 24, ಬುಧವಾರದಂದು ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇನ್ನು ಮುಂದೆ ಸಾರ್ವಜನಿಕರ ಮತ್ತು ದೇಶದ ಹಿತಾಸಕ್ತಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗುತ್ತದೆ, ಬದಲಿಗೆ ಅದು ಸಹಬಾಳ್ವೆಯಲ್ಲಿ ತೊಡಗಿರುವ ಮತ್ತು ತಳಮಟ್ಟದ ವಾಸ್ತವತೆಯನ್ನು ನಿರಂತರವಾಗಿ ನಿರ್ಲಕ್ಷಿಸುವ ವ್ಯಕ್ತಿಗಳ ಸ್ವ-ಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ" ಎಂದು...

ಶವದ ಮುಂದೆ ನಗುತ್ತಾ ಕುಟುಂಬಸ್ಥರ ಫೋಟೋಶೂಟ್…!

Kerala News: ಕೇರಳದ ಕುಟುಂಬವೊಂದು ಶವದ ಮುಂದೆ ನಗುತ್ತಾ ಫೋಟೋ ತೆಗೆಸಿಕೊಂಡು ಸಂತೋಷದಿಂದ ಬಾಳಿ ಬದುಕಿದ ಕುಟುಂಬ ಸದಸ್ಯೆಗೆ ವಿದಾಯ ಹೇಳಿದೆ. ಇದನ್ನು ಹಲವಾರು ಜನ ಟೀಕಿಸಿ ಸಾವಿನ ಮನೆಯಲ್ಲಿ ನಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಕುಟುಂಬದ ಸದಸ್ಯರಾದ 95 ವರ್ಷದ ಮರಿಯಮ್ಮ ಅವರು ಆಗಸ್ಟ್ 17 ರಂದು ನಿಧನರಾಗಿದ್ದು, ಈ ವೇಳೆ ಅವರ...

ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ವ್ಯಕ್ತಿ ಪ್ರಶಸ್ತಿ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಿಗೆ ತಲಾ ರೂ.1,00,000/- ನಗದು ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು...

ರಾಜ್ಯದ 10 ಪಾಲಿಕೆಗಳ ಮೇಯರ್​, ಉಪಮೇಯರ್​ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಬೆಂಗಳೂರು: ಮುಂದಿನ 24 ತಿಂಗಳ ಅವಧಿಗಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ಸಂಬಂಧ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು, ಮೈಸೂರು, ಶಿವಮೊಗ್ಗ, ಬಳ್ಳಾರಿ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಗಳ ಚುನಾವಣೆ...

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಹೊಸ ಮೋಡೆಲ್ ಲಾಂಚ್: ಕೇವಲ 499 ರೂ ಪಾವತಿಸಿ ಪಡೆಯಿರಿ ಹೊಸ ಸ್ಕೂಟರ್…!

Technology News: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯರಿಗೆ ಇದೊಂದು ಸಂತಸದ ವಿಚಾರವಾಗಿದೆ. ಹೊಸದೊಂದು ಸ್ಕೂಟರ್ ಬಿಡುಗಡೆ ಮಾಡಿ ಇದೀಗ ಸುದ್ದಿಯಲ್ಲಿದೆ.ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಓಲಾ ಎಲೆಕ್ಟ್ರಿಕ್ ಭಾರತದಲ್ಲಿ ಹೊಸ S1 EV ಅನ್ನು ಬಿಡುಗಡೆ ಮಾಡಿದೆ. ಅದರ ಎಕ್ಸ್ ಶೋ ರೂಂ ಬೆಲೆಯನ್ನು 99,999 ರೂ. ಎಂದು ನಿಗದಿ ಮಾಡಿದೆ. ಹೊಸ Ola S1 ಎಲೆಕ್ಟ್ರಿಕ್...

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

Film News update: ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ...

‘ಜೆಡಿಎಸ್ ಟಿಕೆಟ್ ಗೆ ಪೈಪೋಟಿ’.ಚುನಾವಣೆ ಮುನ್ನವೆ ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಅಲರ್ಟ್

Mandya News update: ಸಮಾಜಮುಖಿ ಕಾರ್ಯದ ಮೂಲಕ ಕ್ಷೇತ್ರದಲ್ಲಿ ಬಿ.ಆರ್.ರಾಮಚಂದ್ರ ಅಲರ್ಟ್ ಆಗಿದ್ದಾರೆ.ತೀವ್ರ ಪೈಪೋಟಿಯಿಂದ ಟಿಕೆಟ್ ಗಾಗಿ ಸಂಘಟನೆ. ನಡೆಸುತ್ತಿದ್ದಾರೆ..ಜೆಡಿಎಸ್ ಮುಖಂಡ ಹಾಗು ಅಧ್ಯಕ್ಷ,  ಬಿ.ಆರ್.ರಾಮಚಂದ್ರ, ಮನ್ಮುಲ್ ಶಂಭೂಸೇವಾ ಟ್ರಸ್ಟ್ ಮೂಲಕ ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯ ಆರಂಭಿಸಿದ್ದಾರೆ. 'ಶಂಭೂ ಧರ್ಮ ಯಾತ್ರೆ' ಮೂಲಕ ಜನರಿಗೆ ಧರ್ಮಸ್ಥಳಕ್ಕೆ ಉಚಿತ ಯಾತ್ರೆ ಕಲ್ಪಿಸಿದ್ದಾರೆ.ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಉಚಿತವಾಗಿ...

ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್‌ ಡಾಕ್ಯುಮೆಂಟ್‌, ಇದು ಐತಿಹಾಸಿಕ ದಿನ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ ʼಕರ್ನಾಟಕ ವಿಷನ್‌ ವರದಿʼ ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬಣ್ಣಿಸಿದರು. ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ, ʼಕರ್ನಾಟಕ ವಿಷನ್‌ ವರದಿʼ ಬಿಡುಗಡೆ ಮಾಡಿದರು. ಈ ವೇಳೆ...

ಶ್ರೀಕಾಂತ್ ಗೆ ಸೋಲು, ಪ್ರೀಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=GB_lYsDD4Cs ಲಂಡನ್:ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ವಿಶ್ವದ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ ಸೇನ್ ಪ್ರೀ ಕ್ವಾರ್ಟರ್ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪಂದ್ಯದಲ್ಲಿ 12ನೇ ಶ್ರೇಯಾಂಕಿತ ಆಟಗಾರ ಶ್ರೀಕಾಂತ್ ಚೀನಾದ ಶ್ರೇಯಾಂಕಿತ ಆಟಗಾರ ಜಾಹೊ ಜನ್ ಪೆಂಗ್ ವಿರುದ್ಧ 21-9,21-17 ಅಂಕಗಳಿಂದ ಸೋತರು. 2021ರ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ...

About Me

32699 POSTS
0 COMMENTS
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img