Saturday, June 27, 2026

Karnataka Tv

ಇಂದು ಬೆಂಗಳೂರಿನ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ :

Banglore news: ಬೆಂಗಳೂರಿನ ವಿದ್ಯುಚ್ಛಕ್ತಿ ಮಂಡಳಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಇರುವುದರಿಂದ ಆಗಸ್ಟ್ 17 ಮತ್ತು 18 ರಂದು ನಗರದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಮಾಡಲಿದೆ ಎಂದು ತಿಳಿಸಲಾಗಿದೆ.. ಎಡೆಬಿಡದ ಮಳೆಯ ನಡುವೆ ನಗರದಲ್ಲಿ ವಿಧದ ಯೋಜನೆಗಳು ವಿಳಂಬವಾಗಿದ್ದು, ಓವರ್‌ಹೆಡ್, ಕೇಬಲ್‌ಗಳನ್ನು ನೆಲದಡಿಗೆ ಸ್ಥಳಾಂತರಿಸುವುದು,...

ಸಹಜ ಸ್ಥಿತಿಯತ್ತ ಮರಳುತ್ತಿರುವ ಶಿವಮೊಗ್ಗ

Shivamogga news: ಸ್ವಾತಂತ್ರ್ಯೋತ್ಸವದಂದು ಪ್ರಾರಂಭವಾದ ಗಲಬೆಗೆ ಶಿವಮೊಗ್ಗದಲ್ಲಿ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ  ಕೆಂಡದಂತಿದೆ. ಭದ್ರಾವತಿಯಲ್ಲಿ ಇನ್ನೂ ಸೆಕ್ಶನ್ 144 ಜಾರಿಯಲ್ಲಿದೆ. ಆದರೆ ಬೇರೆ ಕಡೆ ಶಾಲೆಗೆಳು ರೀ ಓಪನ್ ಆಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ.ಇನ್ನು ಮತ್ತೊಂದೆಡೆ ಪೊಲೀಸರ ಪರೇಡ್ ಮುಂದುವರೆದಿದ್ದು. ಶಿವಮೊಗ್ಗದ ಸುತ್ತ ಪೊಲೀಸರ ಕಣ್ಗಾವಲಿದೆ. ಮೆಡಿಕಲ್, ತರಕಾರಿ ಅಂಗಡಿಗಳು...

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ, ಅದರಲ್ಲಿದ್ದಂತ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವಂತ ಘಟನೆ ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ವೀರಪಾಕ್ಷಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದೆ....

Breaking News: ಬೆಂಗಳೂರಿನಲ್ಲಿ ರೌಡಿ ಶೀಟರ್ ನಿಂದ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆ ಚಾಕು ಇರಿತ

ಬೆಂಗಳೂರು: ನಗರದಲ್ಲಿ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆ ರೌಡಿ ಶೀಟರ್ ಒಬ್ಬ ಚಾಕುವಿನಿಂದ ಇರಿದಿರೋ ಘಟನೆ ನಡೆದಿದೆ. ಆಗಸ್ಟ್ 5ರಂದು ಜ್ಯೋತಿನಗರದಲ್ಲಿದ್ದಂತ ಆರೋಫಿ ಶರೀಫ್ ಶೇಕ್ ಆಲಿಯಾಸ್ ಶರೀಫ್ ಎಂಬಾತನನ್ನು ಹೆಚ್ ಎಎಲ್ ಠಾಣೆಯ ಪೊಲೀಸರು ವಿವಿಧ ಪ್ರಕರಣ ಸಂಬಂಧ ಬಂಧಿಸೋದಕ್ಕೆ ತೆರಳಿದ್ದರು. ಈ ವೇಳೆ ಶರೀಫ್ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆಯೇ...

ಇಂದಿನಿಂದ ಮದರ್ ಡೇರಿ, ಅಮುಲ್ ಹಾಲಿನ ದರ ಏರಿಕೆ

ನವದೆಹಲಿ: ದೇಶದ ಪ್ರಮುಖ ಹಾಲು ಮತ್ತು ಡೇರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಾದ ಅಮುಲ್ ಮತ್ತು ಮದರ್ ಡೈರಿ ಹಾಲಿನ ಮಾರಾಟ ದರವನ್ನು ಲೀಟರ್ ಗೆ 2 ರೂ ಏರಿಕೆ ಮಾಡಿವೆ. ಈ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ. ಅಮುಲ್ ಸದ್ಯಕ್ಕೆ ಅಹಮದಾಬಾದ್ ಮತ್ತು ಸೌರಾಷ್ಟ್ರ ಮಾರುಕಟ್ಟೆಯಲ್ಲಿ ದರವನ್ನು ಮಾತ್ರ ಏರಿಕೆ ಮಾಡಿದೆ. ಆ ಪ್ರದೇಶಗಳಲ್ಲಿ...

ಫಿಫಾ ನಡೆ ಅಚ್ಚರಿ ತಂದಿದೆ: ಆಡಳಿತಗಾರರ ಸಮಿತಿ (ಸಿಇಒ)

https://www.youtube.com/watch?v=yTIUFxWC6U0 ಹೊಸದಿಲ್ಲಿ: ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ನ ವ್ಯವಸ್ಥೆ ಹಾಗೂ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮಕೈಗೊಂಡ ಹೊರತಾಗಿಯೂ ವಿಶ್ವ ಫುಟ್ಬಾಲ್ ಫೆಡರೇಶನ್ ಫಿಫಾ ನಡೆ ದುರಾದೃಷ್ಟ ಹಾಗೂ ಅಚ್ಚರಿ ನೀಡಿದೆ ಎಂದು ಸುಪ್ರೀಮ್ ಕೋರ್ಟ್ ನೇಮಿತ ಆಡಳಿತಗಾರರ ಸಮಿತಿ ಹೇಳಿದೆ. ಆಡಳಿತ ವಿಚಾರವಾಗಿ ಫಿಫಾ ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಅನ್ನು ನಿಷೇಧಿಸಲು ಚಿಂತನೆ...

‘ಈ ವಿಷಯದಲ್ಲಿ ಡಿ ಬಾಸ್ ಬಗ್ಗೆ ತುಂಬಾ ಖುಷಿಯಾಗತ್ತೆ’

https://youtu.be/xZZghYEA8w8 ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಮಗ, ರಕ್ಷಕ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಮತ್ತು ಡಿ ಬಾಸ್ ಬಾಂಧ್ಯವದ ಬಗ್ಗೆ ಹೇಳಿಕೊಂಡಿದ್ದಾರೆ. ಬುಲೇಟ್ ಪ್ರಕಾಶ್ ತೀರಿಕೊಂಡ ಬಳಿಕ ದರ್ಶನ್ ಪ್ರಕಾಶ್ ಕುಟುಂಬಕ್ಕೆ ಒಂದು ಭಾಷೆ ಕೊಟ್ಟಿದ್ರು. ರಕ್ಷಕ್ ಅಕ್ಕನ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ದರ್ಶನ್ ಮಾತು ಕೊಟ್ಟಿದ್ರು. ಈ ಬಗ್ಗೆ...

ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್

https://www.youtube.com/watch?v=M3u3W1-U8Dc ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ. ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್  ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...

ಸೋರೆಕಾಯಿ ಸೇವನೆಯಿಂದ ಆರೋಗ್ಯ ಲಾಭದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಾ..

https://youtu.be/eSQNmn6DWfU ಸೋರೆಕಾಯಿ ಅಂದ್ರೆ ಹಲವರಿಗೆ ಇಷ್ಟವಾಗದ ತರಕಾರಿ. ಯಾಕಂದ್ರೆ ಅದು, ಆಲೂ, ಈರುಳ್ಳಿ, ಕ್ಯಾರೆಟ್ ಅಷ್ಟು ಟೇಸ್ಟಿಯಾಗಿರಲ್ಲ ಅಂತಾ. ಇದು ಟೇಸ್ಟ್‌ನಲ್ಲಿ ಅಷ್ಟೊಂದು ಗುಡ್ ಅಲ್ಲದಿದ್ದರೂ, ಆರೋಗ್ಯದಲ್ಲಿ ಮಾತ್ರ ನಂಬರ್ ಒನ್. ಹಾಗಾಗಿ ನಾವು ಸೋರೆಕಾಯಿಯನ್ನ ವಾರಕ್ಕೊಮ್ಮೆಯಾದರೂ ಬಳಸಬೇಕು. ಇಂದು ನಾವು ಸೋರೆಕಾಯಿ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಾಂತಾರ ಸಿನಿಮಾದ...

ವಾರಕ್ಕೊಮ್ಮೆಯಾದರೂ ರಾಜ್ಮಾ ತಿನ್ನಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

https://www.youtube.com/watch?v=KvS-52tPf7U&t=5s ರಾಜ್ಮಾ ಅಂದ್ರೆ ಕಿಡ್ನಿ ಬೀನ್ಸ್. ಉತ್ತರ ಭಾರತೀಯರು ಈ ಕಾಳನ್ನ ಹೆಚ್ಚಾಗಿ ಬಳಕೆ ಮಾಡುತ್ತಾರೆ. ರಾಜ್ಮಾ ಚಾವಲ್ ಅನ್ನೋದು ಅವರ ಫೇವರಿಟ್ ಊಟ. ಅನ್ನದೊಂದಿಗೆ ರಾಜ್ಮಾ ಕಾಳು ಹಾಕಿ, ಮಸಾಲೆಭರಿತವಾದ ಸಾರು ತಯಾರಿಸಲಾಗುತ್ತದೆ. ಇದನ್ನೇ ರಾಜ್ಮಾ ಚಾವಲ್ ಅಂತಾ ಕರಿಯುತ್ತಾರೆ. ಇಂದು ನಾವು ರಾಜ್ಮಾ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img