Friday, July 31, 2026

Karnataka Tv

ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಬರುವ ಅರ್ಜಿಗಳಿಗೆ ತ್ವರಿತವಾಗಿ ಅನುಮತಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ನಗರಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಚತುರ್ಥಿ ಆಚರಣೆ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ...

ಜಯಶ್ರೀಗೆ ಬಿಗ್ ಬಾಸ್ ನೀಡಿತು ಬಿಗ್ ಶಿಕ್ಷೆ…?!

Bigboss News: ‘ಬಿಗ್ ಬಾಸ್’ ಒಟಿಟಿಯಲ್ಲಿ ಜಯಶ್ರೀ ಅವರು ಜಗಳ ಆಡುವ ಮೂಲಕವೇ ಹೈಲೈಟ್ ಆಗುತ್ತಿದ್ದಾರೆ. ನಂದಿನಿ ಜತೆ ಜಯಶ್ರೀ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್​ ವೇಳೆಯೂ ಜಯಶ್ರೀ ಕೆಲ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಮಾಡಿದ ತಪ್ಪಿನಿಂದಾಗಿ ಮನೆಯವರಿಗೆ ತೊಂದರೆ ಉಂಟಾಗಿದೆ ಎನ್ನಲಾಗುತ್ತಿದೆ. ‘ಬಿಗ್ ಬಾಸ್’ ಈ ವಾರ ಕ್ಯಾಪ್ಟನ್ಸಿಗೆ ಒಂದು ಟಾಸ್ಕ್ ನೀಡಿದರು. ತಿರುಗುವ...

ನಟಿ ಸೊನಾಲಿ ಸಾವಿಗೆ ಮಹತ್ತರ ಟ್ವಿಸ್ಟ್: ಸಹಜ ಸಾವಲ್ಲ ಕೊಲೆ…!

Crime News: ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...

ಬೆಂಗಳೂರಿನಲ್ಲಿ ಧಾರಾಕಾರಾ ಮಳೆ: ಜನರು ಹೈರಾಣ

Banglore News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ ಶುರುವಾದ ಮಳೆ ಬೆಳಗ್ಗೆವರೆಗೂ ಭರ್ಜರಿಯಾಗಿ ಸುರಿದಿದೆ. ಸತತ ಮೂರು ಗಂಟೆಗಳಿಂದ ನಿರಂತರ ಮಳೆ ಸುರಿದಿದೆ. ಶಿವಾಜಿನಗರ, ವಿದ್ಯಾರಣ್ಯಪುರ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ....

ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

Mandya News: ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...

ಶಿವಮೊಗ್ಗ: ಆ.31ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸ್ನೇಹಿತೆಯಿಂದಲೇ ಕೊಲೆಯಾದ ಚಂದ್ರಕಲಾ…! 1 ವರ್ಷದ ಬಳಿಕ ರಹಸ್ಯ ಬಯಲು..!

Banglore Crime News: ವಿಠಲ ನಗರದ ಚಂದ್ರಕಲಾ ಬಾಲ್ಯದಿಂದ ಅನಾಥೆಯಾಗಿದ್ರೂ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದ ದಿಟ್ಟೆ. ಆದರೆ, ಒಂದು ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಈಕೆ ಕಥೆ  ದುರಂತದಲ್ಲಿಅಂತ್ಯ ಕಂಡಿದೆ. ಹೌದು, ಇತ್ತೀಚೆಗೆ ಠಾಣೆಯಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದ್ದ ಕಡತಗಳಿಗೆ ಮುಕ್ತಿ ನೀಡಲು ಚಾಮರಾಜಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಎರ್ರಿಸ್ವಾಮಿ ನೇತೃತ್ವದ ತಂಡ ಚಂದ್ರಕಲಾ ನಾಪತ್ತೆ ಫೈಲ್‌ ಧೂಳು ಕೊಡವಿ...

ಅಮೇರಿಕಾದಲ್ಲಿ ಮೆಕ್ಸಿಕಾನ್ ಮಹಿಳೆಯಿಂದ ಭಾರತೀಯರಿಗೆ ಜನಾಂಗೀಯ ನಿಂದನೆ..!

American News: ಅಮೇರಿಕಾದಲ್ಲಿ ಭಾರತೀಯರ ಮೇಲೆ ನಿಂದನೆ ಆಗಿರೊ ಘಟನೆ ನಡೆದಿದೆ. ಅಮೇರಿಕಾದ ಟೆಕ್ಸಾಸ್ ರಾಜ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ-ಅಮೆರಿಕನ್ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿದ್ದಾರೆ ಮತ್ತು ಥಳಿಸಿ ನೀವು ಅಮೇರಿಕಾವನ್ನು "ಹಾಳು" ಮಾಡುತ್ತಿದ್ದೀರಿ "ಭಾರತಕ್ಕೆ ಹಿಂತಿರುಗಿ" ಎಂದು ಜನಾಂಗೀಯ ನಿಂದನೆ ಮಾಡಿರುವುದಾಗಿ ವರದಿಯಾಗಿದೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,...

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಗುಡ್ ಬೈ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಆಗಸ್ಟ್ 26 ರಂದು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. "ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗಿನ ನನ್ನ ಅರ್ಧ ಶತಮಾನದ ಹಳೆಯ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದೇನೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ...

ಬಾಲಿವುಡ್ ನಲ್ಲಿ ರಾಕಿ ಭಾಯ್ ಗೆ ನಂ.1 ಪಟ್ಟ..?!

Bollyood News: ಹಿಂದಿ ಚಿತ್ರರಂಗದಲ್ಲಿ ಸದ್ಯ ಪರಭಾಷೆಯ ಸಿನಿಮಾಗಳು ಸದ್ದು ಮಾಡುತ್ತಿವೆ. ದಕ್ಷಿಣದ ಹಲವು ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಯಶಸ್ಸು ಕಂಡಿವೆ. ಇದರಿಂದ ಅಲ್ಲಿಯವರಿಗೆ ಭಯ ಶುರುವಾಗಿದೆ. ಆದರೆ, ಇತ್ತೀಚೆಗೆ ತೆರೆಗೆ ಬಂದ ಯಾವ ಬಾಲಿವುಡ್ ಚಿತ್ರಗಳು ಕೂಡ ದೊಡ್ಡ ಮಟ್ಟದ ಗೆಲುವಿನ ನಗೆ ಬೀರಿಲ್ಲ. ಕೆಲವರು ಈ ಬಗ್ಗೆ ಬೇಸರ ಮಾಡಿಕೊಂಡಿಲ್ಲ. ದಕ್ಷಿಣ ಭಾರತದ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img