Tuesday, February 24, 2026

Karnataka Tv

ಜಿಎಸ್ ಟಿ ತೆರಿಗೆ ವಿಧಾನವನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಕರ್ನಾಟಕ – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಿಎಸ್ ಟಿ ತೆರಿಗೆ ವಿಧಾನವನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ವಾಣಿಜ್ಯ ತೆರಿಗೆ ಇಲಾಖೆಯ ವತಿಯಿದ ಜಿ ಎಸ್ ಟಿ ದಿನಾಚರಣೆ ಉದ್ಘಾಟನೆ ಹಾಗೂ ಮುಖ್ಯಮಂತ್ರಿಗಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ತೆರಿಗೆ ವಿಧಾನದಲ್ಲಿನ ಬದಲಾವಣೆಗೆ ಹೊಂದಿಕೊಳ್ಳುವಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಜಿಎಸ್...

ದೇವೇಗೌಡರ ಆರೋಗ್ಯದ ಬಗ್ಗೆ ಹಗುರ ಮಾತನಾಡಿದ ಕೆಎನ್ ರಾಜಣ್ಣ ಕ್ಷಮೆ ಕೋರಬೇಕು – ಡಿ.ಕೆ ಸಹೋದರರ ಅಗ್ರಹ

ನವದೆಹಲಿ: ದೇಶ ಹಾಗೂ ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಹಿರಿಯ ನಾಯಕ, ಪೂಜ್ಯ ಸಮಾನರಾದ ದೇವೇಗೌಡರ ಆರೋಗ್ಯದ ಬಗ್ಗೆ ಪಕ್ಷದ ಮುಖಂಡ, ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಖಂಡನೀಯ, ಅಮಾನವೀಯ. ಕೂಡಲೇ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಸೂಚನೆ ನೀಡುತ್ತೇನೆ ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿಯಲ್ಲಿರುವ ಡಿ...

ಜೆಡಿಎಸ್ ಜನತಾಮಿತ್ರ ಶುಭಾರಂಭ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಚುನಾವಣೆ ಡಿಸೆಂಬರ್ ನಲ್ಲೇ ಎದುರಾಗುವ ಸಾಧ್ಯತೆಗಳಿವೆ. ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನಿಷ್ಠ ಹದಿನೈದು ಕ್ಷೇತ್ರಗಳನ್ನುಗೆಲ್ಲುವ ವಾತಾವರಣ ಜೆಡಿಎಸ್ ಗೆ ಇದೆ. ವಿಧಾನಸಭೆ...

ಹೆಚ್.ಡಿ.ದೇವೇಗೌಡರ ಬಗ್ಗೆ ಹೀನ ಹೇಳಿಕೆ: ಮಾಜಿ ಶಾಸಕ ಕೆ.ಎನ್. ರಾಜಣ್ಣ ವಿರುದ್ಧ ಸಿಡಿದೆದ್ದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ ವಿರುದ್ಧ ಸಿಡಿದೆದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಅತ್ಯಂತ ಅನಾಗರಿಕವಾಗಿ, ಒಂದು ವಿಕೃತವಾಗಿ ಮಾತನಾಡಿರುವ ರಾಜಣ್ಣ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಗುಡುಗಿದರು. ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ...

ಶಿವಮೊಗ್ಗ: ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಕೋರ್ಸ್‍ಗೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರವೇಶಾರ್ಥಿಗಳು ಮೊದಲನೆ ಸೆಮಿಸ್ಟರ್‍ಗೆ ರೂ.10,000/- ಹಾಗೂ ಎರಡನೇ ಸೆಮಿಸ್ಟರ್‍ಗೆ ರೂ.10,000/-ಗಳನ್ನು ಸೆಮಿಸ್ಟರ್ ಶುಲ್ಕವನ್ನು ಭರಿಸಬೇಕಾಗುತ್ತದೆ. ಆಸಕ್ತರು ಅರ್ಜಿಯನ್ನು...

ಸೋಲಾಪುರ – ಗದಗ – ಸೋಲಾಪುರ ನಡುವೆ ರೈಲುಗಳ ಸೇವೆ ಪುನರಾರಂಭ

ಬೆಂಗಳೂರು: ದಿನಾಂಕ 15.07.2022 ರಿಂದ ಸೋಲಾಪುರ ಹಾಗೂ ದಿನಾಂಕ 16.07.2022 ರಿಂದ ಗದಗದಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11305/11306 ಸೋಲಾಪುರ - ಗದಗ - ಸೋಲಾಪುರ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಮಧ್ಯ ರೈಲ್ವೆ ವಲಯವು ಪುನರಾರಂಭಿಸಿದೆ. ಜುಲೈ 15 ರಿಂದ ಸೋಲಾಪುರ - ಗದಗ ಡೈಲಿ ಎಕ್ಸ್ ಪ್ರೆಸ್ (11305) ರೈಲು...

ಡೈಮಂಡ್ ಲೀಗ್ : ನೂತನ ರಾಷ್ಟ್ರೀಯ ದಾಖಲೆ ಬರೆದ ನೀರಜ್ ಚೋಪ್ರಾ

https://www.youtube.com/watch?v=2_Yhvt-hBu4 ಸ್ವೀಡನ್: ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಸ್ಟೊಕ್ ಹೋಮ್ ಡೈಮಂಡ್ ಲೀಗ್ ನಲ್ಲಿ ಮತ್ತೊಮ್ಮೆ ರಾಷ್ಟ್ರೀಯ ದಾಖಲೆ ಮುರಿದಿದ್ದಾರೆ. ಡೈಮಂಡ್ ಲೀಗ್ ನ ಜಾವೆಲಿನ್ ವಿಭಾಗದಲ್ಲಿ 89.94 ಮೀ. ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಎರಡನೆ ಸ್ಥಾನ ಪಡೆದರು. ಜೊತೆಗೆ ರಾಷ್ಟ್ರೀಯ ದಾಖಲೆಯನ್ನು ಮುರಿದರು. ಡೈಮಂಡ್ ಲೀಗ್ನಲ್ಲಿ ಇದೇ ಮೊದಲ ಬಾರಿಗೆ ಟಾಪ್ 3ರಲ್ಲಿ ಸ್ಥಾನ...

ಆಸ್ಪತ್ರೆಗಳ ಆಡಳಿತದ ತರಬೇತಿಗೆ IIMBಯಿಂದ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ ಆರಂಭ – ಸಚಿವ ಸುಧಾಕರ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳನ್ನು ನಿರ್ವಹಣೆ ಮಾಡುವುದರ ಜೊತೆಗೆ, ಇಡೀ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವ ಹೊಂದಿರಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರ ಕನಸು. ಬೆಂಗಳೂರಿನ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ (ಐಐಎಂಬಿ) ನೆರವಿನಿಂದ ಸಚಿವರ ಕನಸು ಈಗ ಸಾಕಾರಗೊಂಡಿದೆ. ಐಐಎಂಬಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೊಸ...

ಮಲೇಷ್ಯಾ ಓಪನ್ :  ಕ್ವಾರ್ಟರ್‍ಗೆ ಸಿಂಧು, ಪ್ರಣಾಯ್

https://www.youtube.com/watch?v=6920FtJgevg ಕೌಲಾಲಂಪುರ್ : ಒಲಿಂಪಿಕ್  ಚಾಂಪಿಯನ್ ಪಿ.ವಿ.ಸಿಂಧು ಮತ್ತು ಅಗ್ರ ಆಟಗಾರ ಎಚ್.ಎಸ್.ಪ್ರಣಾಯ್ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್  ಫೈನಲ್ ತಲುಪಿದ್ದಾರೆ. ಗುರವಾರ ನಡೆದ ಮಹಿಳಾ ಸಿಂಗಲ್ಸ್ ವಿ`ಭಾಗದ ಎರಡನೆ ಸುತ್ತಿನಲ್ಲಿ  ಸಿಂಧು ಥಾಯ್‍ಲ್ಯಾಂಡ್‍ನ ಅಕ್ಷಿತಾ ಅರೆನಾ ವಿರುದ್ಧ  19-21, 21-9, 21-14 ಅಂಕಗಳಿಂದ ಗೆದ್ದರು. ಕ್ವಾರ್ಟರ್ ಫೈನಲ್‍ನಲ್ಲಿ  ಸಿಂಧು ಚೈನಿಸ್ ಥೈಪೈನ  ತಾಯ್ ಜು ಯಿಂಗ್...

ಕೆ.ಎಲ್.ರಾಹುಲ್‍ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ 

https://www.youtube.com/watch?v=QjHMnAIOpVI ಹೊಸದಿಲ್ಲಿ: ಆರಂಭಿಕ ಬ್ಯಾಟರ್ ಹಾಗೂ ಉಪನಾಯಕ ಕನ್ನಡಿಗ ಕೆ.ಎಲ್.ರಾಹುಲ್ ಜರ್ಮನಿಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರೈಸಿದ್ದಾರೆ. ಇನ್ನು ಕೆಲವು ತಿಂಗಳ ಕಾಲ ಕ್ರಿಕೆಟ್‍ನಿಂದ ದೂರ ಉಳಿಯಲಿದ್ದಾರೆ. ರಾಹುಲ್ ಫಿಟ್ನೆಸ್ ಹಾಗೂ ಹ್ಯಾಮ್‍ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದರು. ಟ್ವೀಟರ್ ಮೂಲಕ ಶಸ ಚಿಕಿತ್ಸೆ ಕುರಿತು ಮಾಹಿತಿ ನೀಡಿರುವ ರಾಹುಲ್, ಕೆಲವು ವಾರಗಳಿಂದ ತುಂಬ ಕಷ್ಟವಾಗಿತ್ತು. ಆದರೆ ಶಸಚಿಕಿತ್ಸೆ ಯಶಸ್ವಿಯಾಗಿದೆ. ಗುಣಮುಖನಾಗುವತ್ತಾ ನನ್ನ ಪ್ರಯಾಣ...

About Me

31459 POSTS
0 COMMENTS
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img