Tuesday, August 25, 2026

Karnataka Tv

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ...

ಡಿಸ್ನಿ+ ಹಾಟ್ಸ್ಟಾರ್, ಅಮೆಜಾನ್ ಪ್ರೈಮ್ ನ್ಲಲ್ಲಿ ಏರ್ ಟೆಲ್ ಬಂಪರ್ ಆಫರ್…!

Technology news: ಏರ್ ಟೆಲ್  ಪೋಸ್ಟ್ ಪೇಡ್ ಇದೀಗ ಗ್ರಾಹಕರಿಗೆ ಹೊಸ  ರೀತಿಯ ಯೋಜನೆಗಳನ್ನ ನೀಡಿದೆ. ಈ  ಯೋಜನೆ ಮಿಸ್ ಮಾಡ್ಕೊಳ್ಳಲೇ ಬೇಡಿ.ಡಿಸ್ನಿ+ ಹಾಟ್​​ಸ್ಟಾರ್, ಅಮೆಜಾನ್ ಪ್ರೈಮ್  ಸೇರಿದಂತೆ ಕೆಲವೊಂದು  ಓಟಿಟಿ ಚಂದಾದಾರಿಕೆಯನ್ನು ಉಚಿತವಾಗಿ ಏರ್ಟೆಲ್ ತನ್ನ ಪ್ಲಾನ್​ನೊಂದಿಗೆ ನೀಡುತ್ತಿದೆ. ಇದರಲ್ಲಿ ಪ್ರಿಪೇಯ್ಡ್​ಗಿಂತ ಪೋಸ್ಟ್​ಪೇಯ್ಡ್ ಯೋಜನೆ ಎಲ್ಲರ ಗಮನ ಸೆಳೆಯುತ್ತಿದೆ. 1,599 ರೂ. ಯೋಜನೆ ಪ್ರಕಾರವಾಗಿ: ಒಂದು  ತಿಂಗಳ ಯೋಜನೆ . 250GB ಯೊಂದಿಗೆ ಈ  ಯೋಜನೆ...

ರಿಷಬ್ ಪಂತ್ಗೆ ಕ್ಲಾಸ್ ತೆಗೆದುಕೊಂಡ ನಾಯಕ ರೋಹಿತ್ ಶರ್ಮಾ

https://www.youtube.com/watch?v=r6-fvlOpomc ದುಬೈ:ವಿಕೆಟ್ ಕೀಪರ್ ರಿಷಬ್ ಪಂತ್ಗೆ ನಾಯಕ ರೋಹಿತ್ ಶರ್ಮಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಭಾನುವಾರ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ವಿಕೆಟ್ ರಿಷಬ್ ಪಂತ್ ಕೇವಲ 14 ರನ್ ಗಳಿಸಿ ಔಟ್ ಆದರು. ಐದನೆ ಕ್ರಮಾಂಕದಲ್ಲಿ ಬಂದಿದ್ದ ಪಂತ್ ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾದರು. https://www.youtube.com/watch?v=jvtVFAxrBLs ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಬದಲು ರಿಷಬ್ ಪಂತ್ಗೆ ಅವಕಾಶ ನೀಡಲಾಗಿತ್ತು....

ಶಿವಮೊಗ್ಗ: ಶಿಕ್ಷಕರ ದಿನಾಚರಣೆ-2022: ನಮ್ಮೆಲ್ಲರ ಗುರು-ಉದ್ದಾರಕ ಶಿಕ್ಷಕ – ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ...

ರಸ್ತೆಯಲ್ಲಿ ನಿಂತ ನೀರನ್ನು ಬಿಡಿಸುವಲ್ಲಿ ಬ್ಯುಸಿ ಟ್ರಾ,ಫಿಕ್ ಪೊಲೀಸರು…!

Banglore News: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು ಜನರ  ಜೀವನ ಅಸ್ತವ್ಯಸ್ತವಾಗಿದೆ. ಒಂದೆಡೆ ಮನೆಗಳಿಗೆ ನುಗ್ಗಿದ ಮಳೆ ನೀರು ಅವಾಂತರ ಸೃಷ್ಟಿಸಿದರೆ,  ಮತ್ತೊಂದೆಡೆ ರಸ್ತೆಗಳಿಂದ  ನಿಂತ ನೀರಿನಿಂದಾಗಿ ಮಾರುದ್ದ ಟ್ರಾಫಿಕ್  ಸಮಸ್ಯೆ ಎದುರಾಗುತ್ತಿದೆ. ಬೆಂಗಳೂರಿನಲ್ಲಿ ಒಂದೆಡೆ ಸಂಚಾರಕ್ಕೆ  ನಿಂತ ನೀರು ತೊಂದರೆಯಾಗಿರುವುದನ್ನು ಕಂಡು  ಟ್ರಾಫಿಕ್  ಪೊಲೀಸರು  ಮಾನವೀಯತೆ ಮೆರೆದಿದ್ದಾರೆ. ತಾವೇ ಸ್ವತಹ ರಸ್ತೆಗಿಳಿದು ನಿಂತಿದ್ದ ನೀರನ್ನು ...

ಭಾರತಕ್ಕೆ ವಿರೋಚಿತ ಸೋಲು

https://www.youtube.com/watch?v=hlzWC_Ur6Kc ದುಬೈ: ಮೊಹ್ಮದ್ ನವಾಜ್ ಅವರ ಅಮೋಘ ಬ್ಯಾಟಿಂಗ್ಗೆ ತತ್ತರಿಸಿದ ಭಾರತ ತಂಡ ಸೂಪರ್ 4ನಲ್ಲಿ ಪಾಕಿಸ್ಥಾನ ವಿರುದ್ಧ ವಿರೋಚಿತ ಸೋಲು ಅನುಭವಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಪಾಕ್ ತಂಡ...

ಇಂದು ಕಾವೇರಿ ನೀರು ನಿರ್ವಹಿಸುವ ಬೆಂಗಳೂರು ಜಲ ಮಂಡಳಿ ಟಿ. ಕೆ.ಹಳ್ಳಿ ಘಟಕಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು : ನಿನ್ನೆ ರಾತ್ರಿ ನಗರದಲ್ಲಿ ಸುರಿದ ಮಳೆಗೆ ಕಾವೇರಿ ನೀರು ನಿರ್ವಹಿಸುವ ಬೆಂಗಳೂರು ಜಲ ಮಂಡಳಿ ಟಿ. ಕೆ.ಹಳ್ಳಿ ಘಟಕದಲ್ಲಿ ಹೆಚ್ಚು ನೀರು ನುಗ್ಗಿ ತೊಂದರೆಯಾಗಿದ್ದು, ಶಿಕ್ಷಕರ ದಿನಾಚರಣೆ ಮುಗಿದ ಕೂಡಲೇ ಟಿ. ಕೆ.ಹಳ್ಳಿಗೆ ಭೇಟಿ ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು...

ರಕ್ತದಾನವು ಮಹಾಶ್ರೇಷ್ಠ ದಾನವಾಗಿದೆ : ರಾಜ್ ಮೋಹನ್ ಉಣ್ಣಿತ್ತಾನ್

Kasaragod News: ಉಪ್ಪಳ : ಎಲ್ಲ ದಾನಗಳಿಗಿಂತ ಸಮಾಜದಲ್ಲಿ ರಕ್ತದಾನ ಮಹಾ ಶ್ರೇಷ್ಠದಾನವಾಗಿದೆ, ಅಮೂಲ್ಯ ಜೀವ ಉಳಿಸಲು ಆರೋಗ್ಯವಂತ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದು ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕರೆ ನೀಡಿದ್ಜಾರೆ. ಉಪ್ಪಳದಲ್ಲಿ ಯೂತ್ ಕಾಂಗ್ರೆಸ್ ಅಸೆಂಬ್ಲಿ ಸಮಿತಿ...

ತನ್ನ ಮಗುವಿಗೆ ಭಾರತದ ಖಾದ್ಯದ ಹೆಸರಿಟ್ಟ ಇಂಗ್ಲೇಂಡ್ ದಂಪತಿ…!

International News: ಭಾರತೀಯ ಖಾದ್ಯದ ರುಚಿಗೆ ಸೋತ ಇಂಗ್ಲೆಂಡ್ ದಂಪತಿ ತಮ್ಮ ಮಗುವಿಗೆ ಅದೇ ಖಾದ್ಯದ ಹೆಸರನ್ನಿಟ್ಟ ಪ್ರಸಂಗ ಇಂಗ್ಲೆಂಡ್‌ನಲ್ಲಿ ನಡೆದಿದೆ. ಈ ಹೆಸರು ಸದ್ಯ ಸಾಮಾಜಿಕ ಜಾಲತಾಣದಲ್ಲಿ  ಫುಲ್ ವೈರಲ್ ಆಗಿದೆ. ಐರ್ಲೆಂಡ್‌ನ ನ್ಯೂಟೌನಾಬ್ಬೆಯಲ್ಲಿರುವ ʼಕ್ಯಾಪ್ಟನ್ಸ್ ಟೇಬಲ್ʼ ರೆಸ್ಟೋರೆಂಟ್‌ಗೆ ಇಂಗ್ಲೆಂಡ್‌ನ ದಂಪತಿ  ಆಹಾರ ಸವಿಯಲು ಬಂದಿದ್ದರು. ಅಲ್ಲಿ ಭಾರತೀಯ ಖಾದ್ಯ ಪಕೋರಾವನ್ನು ಸವಿದ ದಂಪತಿ ಈ...

ವಾಟ್ಸಾಪ್ ನಲ್ಲಿ ಮತ್ತೆ ಹೊಸ ಫೀಚರ್ಸ್…!

Technology News: ವಾಟ್ಸ್ ಆಪ್  ಬಳಕೆದಾರರಿಗೆ  ಮತ್ತೊಂದು ಸಿಹಿ  ಸುದ್ದಿ  ನೀಡಿದೆ ಕಂಪೆನಿ. ಹೌದು ವಾಟ್ಸಾಪ್   ಇದೀಗ ದಿನದಿಂದ  ದಿನಕ್ಕೆ  ವಿಶಿಷ್ಟವಾದಂತಹ ಫೀಚರ್ ಗಳೊಂದಿಗೆ ಹೊರಬರುತ್ತಿದೆ. ಹಾಗೆಯೇ  ಇದೀಗ ಬಳಕೆದಾರರಿಗೆ ಮತ್ತೊಂದು ಚಿಭಿನ್ನ ಫೀಚರ್ ನೀಡಿದೆ ವಾಟ್ಸಾಪ್.ಇನ್ನು ವಾಟ್ಸಾಪ್   ನಲ್ಲಿ ಈ  3 ರೀತಿಯ ಬದಲಾವಣೆಗಳನ್ನು ಕಾಣಬಹುದಾಗಿದೆ. 1 ವೀಡಿಯೋ ಚಾಟ್ ಗಳಲ್ಲಿ  ಅವತಾರ: ವೀಡಿಯೋ  ಎಡಿಟಿಂಗ್  ಪೀಚರನ್ನು...

About Me

33085 POSTS
0 COMMENTS
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img