Monday, August 24, 2026

Karnataka Tv

ಸಂಚಾರಿ ಪೊಲೀಸರಿಂದಲೇ ರಸ್ತೆಯಲ್ಲೇ ಹೆಲ್ಮೆಟ್ ಬಗ್ಗೆ ಜಾಗೃತಿ ಮಾಹಿತಿ..!

Banglore News: ಹೆಲ್ಮೆಟ್ ಬಗ್ಗೆ  ಇದೀಗ ಜಾಗೃತಿ ಮೂಡಿಸಲು ಸ್ವತಹ ಸಂಚಾರಿ ಪೊಲೀಸರೇ ಮುಂದೆ ಬಂದಿದ್ದಾರೆ. ಹೆಲ್ಮೆಟ್ ಇಲ್ಲದೆ ಅದೆಷ್ಟೋ ದ್ವಿಚಕ್ರ ವಾಹನ ಚಾಲಕರು ಸಂಚರಿಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಅಂತಹ ಎಲ್ಲರಿಗೂ ಜಾಗೃತಿ ನೀಡಲು ಸಂಚಾರಿ ಪೊಲೀಸರೇ ಮುಂದಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಐ.ಎಸ್.ಐ ಗುಣಮಟ್ಟದ ಹೆಲ್ಮೆಟ್ ಧರಿಸಿ, ಜಾಗರೂಕತೆ ಹಾಗೂ ಸುರಕ್ಷಿತವಾಗಿ...

“ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ…” : ಅರವಿಂದ್ ಲಿಂಬಾವಳಿ

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...

ಕಾಸರಗೋಡು :ಕುಳೂರು ಶಾಲೆಯಲ್ಲಿ ಓಣಂ ಆಚರಣೆ

kasaragod news: ಮಂಜೇಶ್ವರ : ಕೇರಳ ಪ್ರಾಂತೀಯ ಹಬ್ಬವಾದ ಓಣಂ ಹಬ್ಬದ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಓಣಂ ಹಬ್ಬದ ಹಿನ್ನೆಲೆಯನ್ನು...

ಸೋನು ಗೌಡ ಜೈಲಲ್ಲಿ ಸೆರೆಯಾಗಿದ್ದೇಕೆ..?!

Bigboss News: ಬಿಗ್ ಬಾಸ್ ಮನೆಯಂಗಳದಲ್ಲಿ ಟಫ್ ಟಾಸ್ಕ್ ಗಳು ಇದೀಗ ಎದುರಾಗುತ್ತಿವೆ. ಒಬ್ಬರ ಮೇಲೊಬ್ಬರಂತೆ ಮನೆಯಿಂದ ಕೆಲ ಸ್ಪರ್ಧಿಗಳು ಹೊರ ನಡೆದಿದ್ದಾರೆ. ಹಾಗೆಯೇ ಟಾಸ್ಕ್ ಸೋಲಿಗೆ ಶಿಕ್ಷೆಯೂ ದೊರೆಯುತ್ತಿದೆ. ಈ ವಾರ ಸೋನುಗೌಡ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದಾರೆ. ಹೌದು ಸೋನು  ಮನೆಯವರ ಮನವೊಲಿಸುವ ಸಲುವಾಗಿ ಅನೇಕ ಕರಾಮತ್ತು  ಮಾಡಿದರು ,ಆದರೆ ಅವರ  ಕಳಪೆ ಪ್ರದರ್ಶನ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಯ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬೃಹತ್ ಮಳೆ ನೀರುಗಾಲುವೆಗಳನ್ನು ಒತ್ತುವರಿ ಮಾಡಿರುವ ಪ್ರದೇಶಗಳ ತೆರವು ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಂತೆ ಇಂದು 7 ಕಡೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿರುತ್ತದೆ. ಯಲಹಂಕ ವಲಯ ವಿದ್ಯಾರಣ್ಯಪುರ ವಾರ್ಡ್‌ ನ ಬಸವಸಮಿತಿ ಲೇಔಟ್ ವ್ಯಾಪ್ತಿಯಲ್ಲಿ ಮಳೆ ನೀರುಗಾಲುವೆಯ ಮೇಲೆ ಬೇರೆ ಬೇರೆ ಸ್ಥಳದಲ್ಲಿ ಸುಮಾರು 195 ಅಡಿ ಉದ್ದದಷ್ಟು ಮನೆಯ...

ಉಪೇಂದ್ರ ನೀಡಿದ್ರು ಅಭಿಮಾನಿಗಳಿಗೆ ಅಭಿಯಾಣದ ಆಹ್ವಾನ…!

Film News: ಸೂಪರ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರೂ ಅದು ಫುಲ್  ಡಿಫರೆಂಟ್ ಆಗಿರುತ್ತೆ ಹಾಗೆಯೇ ಇದೀಗ ಅಭಿಮಾನಿಗಳಿಗೆ ಕರೆಯೋಲೆಯೊಂದನ್ನು ಕೊಟ್ಟಿದ್ದಾರೆ ಸೂಪರ್ ಸ್ಟಾರ್ ಉಪೇಂದ್ರ… ಸೂಪರ್ ಸ್ಟಾರ್ ಉಪೇಂದ್ರ  ಕನ್ನಡ  ಸಿನಿಮಾ ಇಂಡಸ್ಟ್ರಿಯಲ್ಲೇ  ಒಂದು  ವಿಶೇಷ ಬದಲಾವಣೆ ತಂದವರು . ನಿರಂತರ ಉತ್ತಮ ಸಂದೇಶದ ಸಿನಿಮಾ ನೀಡುತ್ತಾ ಅಭಿ ಮಾನಿ ಗಳಿಗೆ ಹತ್ತಿರವಾಗುತ್ತಿದ್ದಾರೆ. ಏಕ್ಶನ್ ಡೈರೆಕ್ಷನ್...

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ – ಸಚಿವ ಕೆ.ಗೋಪಾಲಯ್ಯ

ಮಂಡ್ಯ : ಇದೇ ಸೆಪ್ಟಂಬರ್ 6 ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು-ಬೆಂಗಳೂರು ದಶಪಥ ರಸ್ತೆ...

ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ವಿರುದ್ದ ಸಂತ್ರಸ್ತೆಯಿಂದ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಕಷ್ಟ ಹೇಳಿಕೊಳ್ಳೋದಕ್ಕೆ ತೆರಳಿದಂತ ಮಹಿಳೆಯನ್ನೇ ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದಂತ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ದೂರಿನ ಬಳಿಕ ಮಾತನಾಡಿದಂತ ಅವರು, ಮೊನ್ನೆ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಮನೆ ಹಿಂದೆಗಡೆ ಗೋಡೆನ್ನು ಒಡೆಯುತ್ತಿದ್ದರು. ನನ್ನ ಗಮನಕ್ಕೆ ಬಂದಾಗ ಅಲ್ಲಿ ಬಿಬಿಎಂಪಿ...

ಬೆಂಗಳೂರಿನಲ್ಲಿ ಮಳೆ ಹಾನಿ: ಸರಿಪಡಿಸಲು ತ್ವರಿತ ಕ್ರಮ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ರಾಜಧಾನಿಯಲ್ಲಿ ಕಳೆದ ಐವತ್ತು ವರ್ಷಗಳಲ್ಲಿ ಆಗದೆ ಇದ್ದ ಮಳೆ ಈ ಬಾರಿ ಸುರಿಯುತ್ತಿದೆ. ಹೀಗಾಗಿ ತೊಂದರೆ ಆಗಿದೆ. ಇವುಗಳನ್ನು ಪರಿಹರಿಸಲು ಸರಕಾರ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಬೆಂಗಳೂರಿನ ರಸ್ತೆ ಅವ್ಯವಸ್ಥೆ ಮತ್ತು ಗುಂಡಿಗಳ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ...

“ನೊಂದ ಬಾಲಕಿಯರಿಗೆ ನ್ಯಾಯ ಸಿಗಬೇಕಿದೆ” : ಕೋಡಿಹಳ್ಳಿ ಚಂದ್ರಶೇಖರ್

kolar News: ಕೋಲಾರದ ವೃತ್ತಿನಿರತ ಪತ್ರಕರ್ತರ ಭವನದಲ್ಲಿ ಮಾತನಾಡಿದ  ಕೋಡಿಹಳ್ಳಿ ಚಂದ್ರಶೇಖರ್ ಮುರುಘ ಶ್ರೀ ಪೋಕ್ಸೋ ವಿಚಾರವಾಗಿ ಪ್ರತಕ್ರಿಯಿಸಿ ರಾಜ್ಯ ಸರ್ಕಾರ ಈ ಬಗ್ಗೆ ಸರಿಯಾಗಿ  ತನಿಖೆ ನಡೆಸಬೇಕು ಈ  ವಿಚಾರವಾಗಿ ಯಾವುದೇ ರಾಜಕೀಯ ನಡೆಯಬಾರದು ಹಾಗೆಯೇ  ಓಟಿನ ಕಾರಣಕ್ಕೆ ರಾಜಕೀಯ ಪಕ್ಷಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಮಠ  ಎಂದರೆ ಒಂದೊಂದು ಸಮಾಜದ ಕೇಂದ್ರಗಳಾಗಿದೆ....

About Me

33051 POSTS
0 COMMENTS
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img