Saturday, July 4, 2026

Karnataka Tv

ಶಾಲಾ ಕಾಲೇಜುಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ

Banglore news updates: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ  ಶಿಕ್ಷಣ ಸಚಿವ ಬಿ.ಸಿ....

ಮುಂಬೈ : ಎರಡು ಅನುಮಾನಾಸ್ಪದ ದೋಣಿಗಳಲ್ಲಿ ಮಾರಕಾಸ್ತ್ರಗಳು ಪತ್ತೆ

Mumbai news updates: ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಬೋಟ್‌ನಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ನಂತರ, ಅಲ್ಲಿನ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಶಸ್ತ್ರಾಸ್ತ್ರಗಳಲ್ಲಿ ಎಕೆ-47...

ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!

Banglore news: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ. ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ...

ಇಂದಿನ ಕರ್ನಾಟಕ ಟಿವಿ ಟಾಪ್ ಹೆಡ್ ಲೈನ್@6PM

ಫೋನ್ ಪೇ, ಗೂಗಲ್ ಪೇ, ಭೀಮ್ ವಹಿವಾಟು ದುಬಾರಿ, ಯುಪಿಐ ಆಧರಿತ ವ್ಯವಹಾರಕ್ಕೆ ಶುಲ್ಕ ವಿಧಿಸಲು ಚಿಂತನೆ ಗ್ರಾಹಕರಿಗೆ ಮತ್ತಷ್ಟು ಹೊರೆ ಆಗಲಿದೆ ಡಿಜಿಟಲ್ ಇಂಡಿಯಾ --- ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ, ಈ ಪ್ರತಿಭಟನೆ ಹೇಡಿಗಳ ಕೆಲಸ, ಸರ್ಕಾರವೇ ಹಣ ಕೊಟ್ಟು ಕರೆಸಿ ಬಿಜೆಪಿ ವಿರುದ್ಧ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಆಕ್ರೋಶ -- ರಾಜ್ಯದ ಎಲ್ಲಾ ಶಾಲೆ, ಪಿಯು ಕಾಲೇಜಲ್ಲಿ...

ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು

International news: ಟ್ವಿಟರ್‌ನಲ್ಲಿ ಭಿನ್ನ ಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ ಆರೋಪದಲ್ಲಿ ಸೌದಿ ಅರೇಬಿಯಾದ ಮಹಿಳೆಯೊಬ್ಬರು 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಲ್ಮಾ ಅಲ್ ಶೆಹಾಬ್‌ ಜೈಲು ಶಿಕ್ಷೆಗೆ ಗುರಿಯಾದವರು ಎಂದು ತಿಳಿದು ಬಂದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ,ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಬಂದಿದ್ದ ವೇಳೆ ಬಂಧಿಸಲ್ಪಟ್ಟಿದ್ದರು. ಇದೀಗ ಅವರಿಗೆ...

ಶಿವಮೊಗ್ಗ: ಇ-ಸ್ಕಾಲರ್‍ಶಿಪ್ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. 2022-23ನೇ ಸಾಲಿಗೆ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ದಿ:30/09/2022, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳು ದಿ: 31/10/2022 ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿಗಳು ದಿ: 30/11/2022 ರೊಳಗಾಗಿ NSP ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ...

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...

ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ

Banglore news: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಜಿಶಂಪ (ಡಾ ಜಿ.ಶಂ.ಪರಮಶಿವಯ್ಯ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳಿಗೆ ಕನ್ನಡ ಜಾನಪದ ಲೋಕದಲ್ಲಿ ತನ್ನದೇ ಆದ ಗೌರವವಿದೆ. ಕರ್ನಾಟಕದ ವಿವಿಧ...

ಈ ಕೃಷ್ಣ ಜನ್ಮಾಷ್ಠಮಿಗೆ ಮಾಡಿ ಸಿಹಿ ಅವಲಕ್ಕಿ ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...

ತಂದೆ ಸಿದ್ದು ಹೇಳಿಕೆ ಸಮರ್ಥಿಸಿಕೊಂಡ ಮಗ ಯತೀಂದ್ರ

Banglore news: ಸಿದ್ಧರಾಮಯ್ಯ ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಜ್ಯದಲ್ಲಿ ಕೇಸರಿ ಪಡೆ ಕೆಂಡಾಮಂಡಲವಾಗಿತ್ತು. ಆದರೆ ಇದೀಗ ತಂದೆಯ ಮಾತನ್ನು ಮಗನೇ ಸಮರ್ಥಿಸಿಕೊಂಡಿದ್ದಾನೆ. ಹೌದು ಸಿದ್ಧರಾಮಯ್ಯ ಮಗನಾದ ಯತೀಂದ್ರ ಇಂದು ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾವರ್ಕರ್ ಎಂದೂ ಮುಸ್ಲಿಂ ಪರವಾಗಿ ಇರಲಿಲ್ಲ ಹಾಗೆಯೆ ಸಾವರ್ಕರು ಎಂದಿಗೂ ಮುಸ್ಲಿಮರನ್ನು ಭಾರತೀಯರೆಂದು ಒಪ್ಪಿಕೊಂಡಿಲ್ಲ ಮತ್ತು ಮುಸ್ಲಿಂ ಹಾಗು ಕ್ರೈಸ್ತ...

About Me

32503 POSTS
0 COMMENTS
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img