Tuesday, June 9, 2026

Karnataka Tv

ಶಿವನ ಭಕ್ತರು ಅಘೋರಿಗಳಾಗುವುದಕ್ಕೆ ಯಾರ ಶಾಪ ಕಾರಣ..?

https://youtu.be/o-EiTmKQtbA ಶಿವನಂತೆ ಸ್ಮಶಾನವಾಸಿಗಳಾಗಿರುವ ಅಘೋರಿಗಳನ್ನು ಕಂಡರೆ, ಹಲವರು ಭಯ ಪಡುತ್ತಾರೆ. ಹಾಗಂತ ಅವರು ಕೆಟ್ಟವರಲ್ಲ. ಆದರೆ, ಅವರ ರೂಪ ಭಯಂಕರವಾಗಿರುತ್ತದೆ. ಅಘೋರಿ ಅನ್ನೋದರ ಅರ್ಥವೇ ಘೋರವಲ್ಲದ ಎಂದರ್ಥ. ಹಾಗಾಗಿ ಅವರು ಕೆಟ್ಟ ಸ್ವಭಾವ ಉಳ್ಳವರೋ, ಅಥವಾ ಕೆಟ್ಟವರೋ ಅಲ್ಲ. ಬದಲಾಗಿ, ಈ ಲೋಕದ ಎಲ್ಲ ಆಸೆ , ಆಕಾಂಕ್ಷೆ, ಅಸಹ್ಯ, ಎಲ್ಲವೂ ಮೆಟ್ಟಿ ನಿಂತು, ಶಿವನೇ...

ಮನುಷ್ಯನ ಮರಣದ ನಂತರ ಏನಾಗುತ್ತದೆ..?

https://youtu.be/OVpt_Q1VfQI ಈ ಭೂಮಿಯ ಮೇಲೆ ಜನಿಸುವ ಪ್ರತೀ ಜೀವಿಗೂ ಸಾವು ಕಟ್ಟಿಟ್ಟ ಬುತ್ತಿ. ಹುಟ್ಟಿದವನು ಸಾಯಲೇಬೇಕು. ಹಾಗಾಗಿ ಜೀವನ ನಶ್ವರ ಅಂತಾ ಹೇಳಲಾಗುತ್ತದೆ. ಆದರೂ ಕೂಡ ನಾವು, ಹಲವು ಆಸೆ ಆಕಾಂಕ್ಷೆಗಳನ್ನ ಇರಿಸಿಕೊಂಡು ಬದುಕುವುದೇನು ಬಿಡೋದಿಲ್ಲಾ. ಆದ್ರೆ ಮನುಷ್ಯ ಸತ್ತ ಬಳಿಕ, ಅವನ ಆತ್ಮ 24 ಗಂಟೆಯಾದ ಮೇಲೆ ವಾಪಸ್ ತಮ್ಮವರ ಬಳಿ ಬರುತ್ತದೆಯಂತೆ. ಹೀಗ್ಯಾಕೆ...

ಪೂಜೆ ಮಾಡುವ ವೇಳೆ, ಕೆಲವರಿಗೆ ಕಣ್ಣೀರು ಬರೋದು ಯಾಕೆ..?

https://youtu.be/ayRSpP4kfLQ ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರಗಳಿಗೆ ಪ್ರಥಮ ಸ್ಥಾನವನ್ನ ನೀಡಲಾಗಿದೆ. ಅಲ್ಲದೇ, ಯಾರು ಮನೆಯಲ್ಲಿ ಪ್ರತಿದಿನ ಪೂಜೆ ಮಾಡುತ್ತಾರೋ, ಅವರು ಧನವಂತರು, ಆರೋಗ್ಯವಂತರಾಗಿರುತ್ತಾರೆ. ಅವರ ಮನೆಯಲ್ಲಿ ಧನಾತ್ಮಕ ಶಕ್ತಿಯ ಪ್ರಭಾವ ಹೆಚ್ಚಿರುತ್ತದೆ. ಮನೆ ಜನ ಸದಾ ನೆಮ್ಮದಿಯಿಂದಿರುತ್ತಾರೆ ಅನ್ನೋ ನಂಬಿಕೆ ಇದೆ. ಆದ್ರೆ ಕೆಲವರಿಗೆ ಪೂಜೆ ಮಾಡುವಾಗಲೇ, ಕಣ್ಣೀರು ಬರುತ್ತದೆ. ಹೀಗೆ ಯಾಕೆ ಅನ್ನೋ ಬಗ್ಗೆ...

ಮಹಾರಾಷ್ಟ್ರದ ಫೇಮಸ್ ಖಾದ್ಯ ವಡಾಪಾವನ್ನ ನೀವು ಮನೆಯಲ್ಲೇ ತಯಾರಿಸಬಹುದು..

https://youtu.be/yhdH_Gp3Q88 ಮಹಾರಾಷ್ಟ್ರದ ತಿಂಡಿಯಾಗಿರುವ ವಡಾಪಾವ್‌ನ್ನ ಭಾರತದ ಎಲ್ಲೆಡೆ ಜನ ಇಷ್ಟಾಪಟ್ಟು ತಿಂತಾರೆ. ಕರ್ನಾಟಕದಲ್ಲೂ ವಡಾಪಾವ್ ಫ್ಯಾನ್ಸ್ ಇದ್ದಾರೆ. ನಿಮಗೂ ವಡಾಪಾವ್ ಇಷ್ಟಾ ಅಂದ್ರೆ, ನೀವು ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾದ್ರೆ ವಡಾಪಾವ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಬನ್, ನಾಲ್ಕು ಬೇಯಿಸಿದ ಆಲೂಗಡ್ಡೆ, ಎರಡು...

ಪ್ರೊ. ಎಂ.ಎಚ್. ಕೃಷ್ಣಯ್ಯ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಶ್ರದ್ಧಾಂಜಲಿ

ಬೆಂಗಳೂರು: ಕನ್ನಡದ ಹಿರಿಯ ವಿದ್ವಾಂಸರು, ಸಾಹಿತ್ಯ ಮತ್ತು ಕಲಾ ವಿಮರ್ಶಕರು, ಕಲಾ ಪೋಷಕರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷರು ಆದ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರ ಅಗಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಮತ್ತು ಕಲಾ ವಿಮರ್ಶೆ ಕ್ಷೇತ್ರದಲ್ಲಿ...

ಕೋಲಾರದಲ್ಲಿ ತಯಾರಾಗುತ್ತಿದೆ ಬೃಹತ್ ರಾಷ್ಟ್ರ ಧ್ವಜ….! ತಿರಂಗ ತಯಾರಿಯಲ್ಲಿ ತೊಡಗಿದ ಸಂಸದ ಮುನಿಸ್ವಾಮಿ

75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ  ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000  ಚದರಡಿಯ ರಾಷ್ಟದ್ವಜ ಹಾರಿಸಲು...

ಪಥಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಮಹಾ ಎಡವಟ್ಟು..! ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿದ ಕಟೀಲ್..!

ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ. ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌...

BREAKING NEWS: ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ. ಎಚ್ ಕೃಷ್ಣಯ್ಯ ನಿಧನ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ. ಎಂ. ಎಚ್. ಕೃಷ್ಣಯ್ಯನವರು 1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ...

ಪೂರಿ, ಚಪಾತಿಗೆ ಸೂಪರ್ ಕಾಂಬಿನೇಷನ್ ಸೋಯಾ ಚಂಕ್ಸ್ ಗ್ರೇವಿ..

https://youtu.be/s5miVie5BpU ನೀವು ಮನೆಯಲ್ಲಿ ಪುರಿ, ಚಪಾತಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್‌ನಲ್ಲಿ ಇದ್ರೆ, ಒಮ್ಮೆ ಸೋಯಾ ಚಂಕ್ಸ್ ಗ್ರೇವಿ ಟ್ರೈ ಮಾಡಿ ನೋಡಿ. ಹಾಗಾದ್ರೆ ಸೋಯಾ ಚಂಕ್ಸ್ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸೋಯಾ ಚಂಕ್ಸ್, 1 ಬಟಾಟೆ, ಅರ್ಧ ಕಪ್...

ಸಾಕು ಪ್ರಾಣಿಯನ್ನು ಸರಿಯಾಗಿ ಸಾಕದಿದ್ದರೆ, ಇಂಥ ಮಕ್ಕಳು ಹುಟ್ಟುತ್ತಾರೆ ನೋಡಿ..

https://youtu.be/bUB-Dro-lAU ಸನಾತನ ಧರ್ಮದಲ್ಲಿ ಹಲವು ಪದ್ಧತಿಗಳಿದೆ, ಹಲವು ನಂಬಿಕೆಗಳಿದೆ. ಇಂಥ ನಂಬಿಕೆಗಳಲ್ಲಿ ನಾವು ಮಾಡುವ ಪಾಪ-ಪುಣ್ಯಗಳ ಆಧಾರದ ಮೇಲೆ ನಮ್ಮ ಬದುಕು ಅವಲಂಬಿತವಾಗಿದೆ ಅನ್ನೋದು ಕೂಡಾ ಒಂದು. ಅದೇ ರೀತಿ ಪೂರ್ವ ಜನ್ಮದ ಪಾಪ- ಪುಣ್ಯದಿಂದಲೇ ಮುಂದಿನ ಜನ್ಮ ನಿರ್ಧಾರವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕೂ ಪೂರ್ವ ಜನ್ಮಕ್ಕೂ ನಂಟಿದೆಯಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ,...

About Me

32272 POSTS
0 COMMENTS
- Advertisement -spot_img

Latest News

Horoscope: ಈ 5 ರಾಶಿಯವರು ಅಡುಗೆ ಮಾಡುವುದರಲ್ಲಿ ನಿಸ್ಸೀಮರು

Horoscope: ಇಂದು ನಾವು ಯಾವ 5 ರಾಶಿಯವರಿಗೆ ಅಡುಗೆ ಮಾಡಿ, ಉಣ ಬಡಿಸಲು ಬಲು ಇಷ್ಟ ಅಂತಾ ಹೇಳಲಿದ್ದೇವೆ. ವೃಷಭ: ವೃಷಭ ರಾಶಿಯವರಿಗೆ ಅಡುಗೆ ಮಾಡುವುದೆಂದರೆ ಬಲು...
- Advertisement -spot_img