Friday, May 22, 2026

Karnataka Tv

ಕಾಂಗ್ರೆಸ್ ನದ್ದು ರೌಡಿಸಂ ಸಂಸ್ಕೃತಿ – ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಇವರ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ...

ಹೊಟೇಲ್ ಸ್ಟೈಲ್ ಪಾಲಕ್ ಪನೀರ್ ಈಗ ಮನೆಯಲ್ಲೇ ತಯಾರಿಸಿ..

https://youtu.be/D5cGsSaAaH0 ಪಾಲಕ್‌ನಿಂದ ಮಾಡುವ ಖಾದ್ಯ ಎಷ್ಟು ರುಚಿಕರವೋ, ಅಷ್ಟೇ ಆರೋಗ್ಯಕರ. ಇನ್ನು ಪಾಲಕ್‌ ಜೊತೆ ಹಾಲಿನ ಪೌಷ್ಠಿಕಾಂಶಗಳಿಂದ ಭರಪೂರವಾಗಿರುವ ಪನೀರ್ ಸೇರಿದ್ರೆ, ಇನ್ನೂ ಟೇಸ್ಟಿ ಮತ್ತು ಹೆಲ್ದಿಯಾಗಿರತ್ತೆ. ಹಾಗಾಗಿ ನಾವಿಂದು ಪಾಲಕ್ ಪನೀರ್ ಮಾಡೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಪಾಲಕ್, ಅರ್ಧ ಕಪ್ ಪನೀರ್,...

ಬಿಬಿಎಂಪಿ ಮೀಸಲಾತಿ ಪಟ್ಟಿ, ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ಮೀಸಲಾತಿ ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಬಿಜೆಪಿ ಶಾಸಕರು, ಸಂಸದರು, ಮುಖಂಡರು ಕೇಶವಕೃಪದಲ್ಲಿ ಕೂತು ಮನಬಂದಂತೆ ನೀಡಲಾಗಿರುವ ಮೀಸಲಾತಿಯನ್ನು ಕೂಡಲೇ ಹಿಂಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು...

ರುಚಿಕರವೂ ಹೌದು, ಆರೋಗ್ಯಕರವೂ ಹೌದು ಈ ಪ್ರೋಟಿನ್ ಪಲಾವ್..

https://youtu.be/0JW8NXkj3sE ಪಲಾವ್ ತಿನ್ನೋಕ್ಕೆ ರುಚಿಯಾಗಿರತ್ತೆ ನಿಜ. ಆದ್ರೆ ಈ ರುಚಿಯೊಂದಿಗೆ ಆರೋಗ್ಯವೂ ತುಂಬಾ ಮುಖ್ಯ. ಹಾಗಾಗಿ ನಾವಿಂದು ರುಚಿಕರವೂ, ಆರೋಗ್ಯಕರವೂ ಪ್ರೋಟಿನ್ ಪಲಾವ್ ತಯಾರು ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನು ಮಾಡಲು ಬೇಕಾಗುವ ಸಾಮಗ್ರಿಗಳೇನು ಅನ್ನೋದನ್ನ ನೋಡೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿಟ್ಟ ಕಪ್ಪು ಕಡಲೆ, ಹೆಸರು ಕಾಳು, ಶೇಂಗಾ, ಕಾಬುಲ್...

ಬಿಬಿಎಂಪಿ ಮೀಸಲಾತಿ ಪಟ್ಟಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿಮಿಡಿ

ಬೆಂಗಳೂರು: ‘ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ...

ಶಿವಮೊಗ್ಗ: ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಂದ ಬಹುಮಾನ ಹಣ ನೀಡಲು ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : 2022 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ವೆಟರ್ನರಿ/ಅಗ್ರಿಕಲ್ಚರ್/ಮೆಡಿಕಲ್ ಕೋರ್ಸುಗಳಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ದಿ:31/10/2022 ರೊಳಗೆ ಅರ್ಜಿ ಸಲ್ಲಿಸುವುದು....

ಪುರಿ, ಚಪಾತಿ, ನಾನ್ ಎಲ್ಲದಕ್ಕೂ ಸೈ ಈ ಕಾಜು ಮಸಾಲಾ.. ನೀವೂ ಒಮ್ಮೆ ಟ್ರೈ ಮಾಡಿ..

https://youtu.be/95krd6ErQRo ಹೋಟೇಲ್‌ಗೆ ಹೋದಾಗ, ನಾನ್‌ ಅಥವಾ ರೋಟಿ, ಕುಲ್ಚಾ ಜೊತೆ ಸಖತ್ ಟೇಸ್ಟಿಯಾಗಿ ಮ್ಯಾಚ್ ಆರೋ ಗ್ರೇವಿ ಅಂದ್ರೆ ಕಾಜು ಮಸಾಲಾ. ಖಾರ ಖಾರವಾಗಿ, ಕ್ರೀಮಿಯಾಗಿರುವ ಗ್ರೇವಿ ಮಧ್ಯೆ ಆಗಾಗ ಸಿಗುವ ಹುರಿದಿರುವ ಗೋಡಂಬಿ ಸಿಕ್ಕಾಗ, ಅದನ್ನು ಸವಿಯುವ ಮಜಾನೇ ಬೇರೆ. ಇದನ್ನ ನೀವು ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಕಾಜು ಮಸಾಲ ತಯಾರಿಸೋದು ಹೇಗೆ ಅಂತಾ...

ಇಡಿಯಿಂದ ವಜೀರ್ಎಕ್ಸ್ ಕ್ರಿಪ್ಟೋ ಎಕ್ಸ್ಚೇಂಜ್ ನಿರ್ದೇಶಕರ ಮೇಲೆ ದಾಳಿ: 64 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ನವದೆಹಲಿ ಕ್ರಿಪ್ಟೋ ಕರೆನ್ಸಿ ವಿನಿಮಯ ವಾಜಿರ್ಎಕ್ಸ್ ವಿರುದ್ಧದ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ 64.67 ಕೋಟಿ ರೂ.ಗಳ ಬ್ಯಾಂಕ್ ಠೇವಣಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಹೇಳಿದೆ. ವಜೀರ್ಎಕ್ಸ್ನ ಮಾಲೀಕರಾಗಿರುವ ಝನ್ಮೈ ಲ್ಯಾಬ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರ ವಿರುದ್ಧ ಆಗಸ್ಟ್ 3 ರಂದು ಹೈದರಾಬಾದ್ನಲ್ಲಿ ದಾಳಿ ನಡೆಸಿರುವುದಾಗಿ ಫೆಡರಲ್ ಏಜೆನ್ಸಿ ತಿಳಿಸಿದೆ. ಕ್ರಿಪ್ಟೋ...

ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ

ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಇಲ್ಲಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ ಮೂರು ದಿನಗಳ ‘ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “8ನೇ...

ಭಾರೀ ಮಳೆ ಹಿನ್ನಲೆ: ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ...

About Me

32128 POSTS
0 COMMENTS
- Advertisement -spot_img

Latest News

ಮುಸ್ಲಿಮರಿಗೆ ಟಿಕೆಟ್ ಕೊಟ್ಟಿಲ್ಲಾ ಅನ್ನೋದು ಬೇಜಾರ್ ಆಯ್ತು : Najma Nazeer Chikkanerale Podcast

Political News: ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಮುಸ್ಲಿಂಮರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕಿ, ನಜ್ಮಾ ಚಿಕ್ಕನೇರಳೆ , ಮುಸ್ಲಿಂರಿಗೆ ಟಿಕೇಟ್ ನೀಡಿಲ್ಲವೆಂಬ...
- Advertisement -spot_img