Saturday, June 27, 2026

Karnataka Tv

ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್

https://www.youtube.com/watch?v=M3u3W1-U8Dc ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ. ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್  ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...

ಸೋರೆಕಾಯಿ ಸೇವನೆಯಿಂದ ಆರೋಗ್ಯ ಲಾಭದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಾ..

https://youtu.be/eSQNmn6DWfU ಸೋರೆಕಾಯಿ ಅಂದ್ರೆ ಹಲವರಿಗೆ ಇಷ್ಟವಾಗದ ತರಕಾರಿ. ಯಾಕಂದ್ರೆ ಅದು, ಆಲೂ, ಈರುಳ್ಳಿ, ಕ್ಯಾರೆಟ್ ಅಷ್ಟು ಟೇಸ್ಟಿಯಾಗಿರಲ್ಲ ಅಂತಾ. ಇದು ಟೇಸ್ಟ್‌ನಲ್ಲಿ ಅಷ್ಟೊಂದು ಗುಡ್ ಅಲ್ಲದಿದ್ದರೂ, ಆರೋಗ್ಯದಲ್ಲಿ ಮಾತ್ರ ನಂಬರ್ ಒನ್. ಹಾಗಾಗಿ ನಾವು ಸೋರೆಕಾಯಿಯನ್ನ ವಾರಕ್ಕೊಮ್ಮೆಯಾದರೂ ಬಳಸಬೇಕು. ಇಂದು ನಾವು ಸೋರೆಕಾಯಿ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಾಂತಾರ ಸಿನಿಮಾದ...

ವಾರಕ್ಕೊಮ್ಮೆಯಾದರೂ ರಾಜ್ಮಾ ತಿನ್ನಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

https://www.youtube.com/watch?v=KvS-52tPf7U&t=5s ರಾಜ್ಮಾ ಅಂದ್ರೆ ಕಿಡ್ನಿ ಬೀನ್ಸ್. ಉತ್ತರ ಭಾರತೀಯರು ಈ ಕಾಳನ್ನ ಹೆಚ್ಚಾಗಿ ಬಳಕೆ ಮಾಡುತ್ತಾರೆ. ರಾಜ್ಮಾ ಚಾವಲ್ ಅನ್ನೋದು ಅವರ ಫೇವರಿಟ್ ಊಟ. ಅನ್ನದೊಂದಿಗೆ ರಾಜ್ಮಾ ಕಾಳು ಹಾಕಿ, ಮಸಾಲೆಭರಿತವಾದ ಸಾರು ತಯಾರಿಸಲಾಗುತ್ತದೆ. ಇದನ್ನೇ ರಾಜ್ಮಾ ಚಾವಲ್ ಅಂತಾ ಕರಿಯುತ್ತಾರೆ. ಇಂದು ನಾವು ರಾಜ್ಮಾ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ...

ಏಷ್ಯಾಕಪ್ ಗೆ ಅಫ್ಘಾನಿಸ್ಥಾನ ತಂಡ ಪ್ರಕಟ

https://www.youtube.com/watch?v=u-sqD7-hm7g ಕಾಬೂಲ್: ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ (ಎಸಿಬಿ) 17 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಆ.27ರಿಂದ ಆರಂಭವಾಗಲಿರುವ ಯುಎಇಯಲ್ಲಿ ಟಿ20 ಟೂರ್ನಿ ಮಂಗಳವಾರ 17 ಆಟಗಾರರನ್ನೊಳಗೊಂಡ ಪ್ರಕಟಿಸಲಾಯಿತು.  ಅಫ್ಘಾನಿಸ್ಥಾನ ತಂಡವನ್ನು ಮೊಹ್ಮದ್ ನಬಿ ತಂಡವನ್ನು ಮುನ್ನಡೆಸಲಿದ್ದಾರೆ. ಸಮಿಹುಲ್ಲಾ ಶಿನವಾರಿ ತಂಡಕ್ಕೆ ಮರಳಿದ್ದಾರೆ. ಶಾರ್ಫುದ್ದೀನ್ ಆಶ್ರಫ್ ಅವರ ಸ್ಥಾನದಲ್ಲಿ ಆಡಲಿದ್ದಾರೆ. ಸ್ಪಿನ್ನರ್ ನೂರ್ ಅಹಮದ್ ,...

ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು : ಬಾಗಲಕೋಟೆಯ ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪ್ರತಿಮ ದೇಶಭಕ್ತ ಹಾಗೂ ಅಪ್ಪಟ ಗಾಂಧೀವಾದಿ ಯಾಗಿದ್ದ ಬುದ್ನಿ ಅವರು ವಿನೋಬಾ ಭಾವೆಯವರ ಕಟ್ಟಾ ಅನುಯಾಯಿ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ...

ಬೆಳಿಗ್ಗೆ ಬೇಗ ಏಳಬೇಕಂದ್ರೆ ಈ ಟ್ರಿಕ್ಸ್ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ..

https://youtu.be/U6CA1eFRUrY ನಮ್ಮಲ್ಲಿ ಎಷ್ಟೋ ಜನ ಬೆಳಿಗ್ಗೆ ಬೇಗ ಏಳಬೇಕು. ವ್ಯಾಯಾಮ ಮಾಡಬೇಕು. ವಾಕಿಂಗ್ ಹೋಗಬೇಕು, ಬೇಗ ಬೇಗ ಕೆಲಸ ಮುಗಿಸಿ, ಹೊಸತೇನಾದ್ರೂ ಮಾಡಬೇಕು. ಫಿಟ್ ಆಗಿರಬೇಕು. ಹಾಗೆ ಮಾಡಬೇಕು, ಹೀಗೆ ಮಾಡಬೇಕು ಅಂತಾ ಏನೇನೋ ಆಸೆ ಇಟ್ಟುಕೊಂಡಿರ್ತೀವಿ. ಆದ್ರೆ ಬೆಳಿಗ್ಗೆ ಎಚ್ಚರಾಗುತ್ತಿದ್ದಂತೆ, ಇಷ್ಟು ಬೇಗ ಬೆಳಗಾಗೋಯ್ತಾ. ಇನ್ನೊಂದೈದು ನಿಮಿಷ ಮಲಗೋಣ ಅಂತಾ ಹೇಳಿ. ಅರ್ಧ ಗಂಟೆ...

ಬೆಂಗಳೂರು:ರೈಲು ಹರಿದು ವ್ಯಕ್ತಿ ಸಾವು

Banglore: ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://karnatakatv.net/hubballi-knief-murder-attempt/ https://karnatakatv.net/shivamogga-kumkum-attack-premsingh/

ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ – ಕೆ.ಎಸ್ ಈಶ್ವರಪ್ಪ

ಬೆಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಈ ಕಾರಣದಿಂದಾಯೇ ಇದುವರೆಗೆ ಕಾಂಗ್ರೆಸ್ ಘಟನೆ ಸಂಬಂಧ ಯಾವುದೇ ಮಾತನ್ನು ಆಡುತ್ತಿಲ್ಲ. ಕೇರಳದಿಂದಲೂ ಹೊರಗಡೆಯಿಂದ ಬಂದವರಿಂದಲೂ ಈ ರೀತಿ ಆಗ್ತಿದೆ ಎಂಬುದಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಮುಖ್ಯಮಂತ್ರಿಗಳ ರೇಸ್ ಕೊರ್ಸ್ ನಿವಾಸದಲ್ಲಿ ಮಾತನಾಡಿದಂತ ಅವರು, ನಿನ್ನೆಯ ಶಿವಮೊಗ್ಗ ಪ್ರಕರಣದಲ್ಲಿ...

ಚಾಕು ಇರಿತಕ್ಕೊಳಗಾದ ಸುನೀಲ್ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ

Shivamogga: ಶಿವಮೊಗ್ಗದಲ್ಲಿಇಂದು ಮತ್ತೋರ್ವನಿಗೆ ಚಾಕು ಇರಿತವಾಗಿದೆ.ಬಜರಂಗದಳ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಆತನನ್ನು ಭದ್ರಾವತಿ ಆಸ್ಪತ್ರೆಯಿಂದ ಶಿವಮೊಗ್ಗದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುನಿಲ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಆಸ್ಪತ್ರೆ ಸಿಬ್ಬಂದಿ ಸುನಿಲ್ನನ್ನು ಆಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ.ಮುಬಾರಕ್ & ಗ್ಯಾಂಗ್ ಇಂದು ಬೆಳಗ್ಗೆ ಸುನಿಲ್ ಮೇಲೆ...

ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಈ ದೇಶದಲ್ಲಿ ಆತ ಅಪರಾಧಿ..!

Yeritriya: ಎರಡೆರಡು ಮದುವೆಯೇ ಈ ದೇಶದ ಸಂಪ್ರದಾಯ ಇಷ್ಟವಿರಲಿ, ಇಲ್ಲದಿರಲಿ, ಸುಖವಾಗಿರಲಿ,ಇಲ್ಲದಿರಲಿ ಎರಿಟ್ರಿಯಾದಲ್ಲಿ ಮಾತ್ರ ಎರಡು ಮದುವೆಯಾಗಲೇಬೇಕು. ಆಗ ಮಾತ್ರ ಸಮಾಜ ನಿಮ್ಮನ್ನು ಒಪ್ಪಿಕೊಳ್ಳುತ್ತದೆ. ತನ್ನ ಗಂಡನನ್ನು ಇನ್ನೊಬ್ಬ ಮಹಿಳೆಯೊಂದಿಗೆ ಹಂಚಿಕೊಳ್ಳಲು ಮೊದಲ ಪತ್ನಿಯೂ ಒಪ್ಪಬೇಕು. ಒಬ್ಬ ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಅಲ್ಲಿನ ಕಾನೂನು ಅವನನ್ನು ಅಪರಾಧಿ ಎಂದು ಪರಿಗಣಿಸುತ್ತದೆ.ಇದು ಈ ದೇಶದ ವಿಭಿನ್ನ...

About Me

32416 POSTS
0 COMMENTS
- Advertisement -spot_img

Latest News

Sandalwood News: ಬಾ ಮಾ ಹರೀಶ್ ಗೌಡ ಪುತ್ರ ಉಲ್ಲಾಸ್ ಗೌಡ(28) ನಿಧನ

Sandalwood: ಮದುವೆ ಖುಷಿಯಲ್ಲಿದ್ದ ಸ್ಯಾಂಡಲ್‌ವುಡ್ ನಿರ್ಮಾಪಕ ಬಾ ಮಾ ಹರೀಶ್ ಅವರ ಪುತ್ರ 28 ವರ್ಷದ ಉಲ್ಲಾಸ್ ಗೌಡ ಇಂದು ನಿಧನರಾಗಿದ್ದಾರೆ. Shivamoggaದ Kodachadriಗೆ Treckingಗೆ...
- Advertisement -spot_img