Thursday, July 16, 2026

Karnataka Tv

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ…!

Kundapuara News: ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ನಡೆದಿದೆ. ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ...

ಹಿಜಾಬ್ ವಿವಾದ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜಿನಿಂದ ಟಿಸಿ ಪಡೆದ 145 ವಿದ್ಯಾರ್ಥಿನಿಯರು

ಉಡುಪಿ: ಜಿಲ್ಲೆಯಲ್ಲಿ ಆರಂಭಗೊಂಡಂತ ಹಿಜಾಬ್ ವಿವಾದ, ದಕ್ಷಿಣ ಕನ್ನಡ ಸೇರಿದಂತೆ ಇತರೆ ಜಿಲ್ಲೆಗಳಿಗೂ ವ್ಯಾಪಿಸಿ, ಹೈಕೋರ್ಟ್ ತೀರ್ಪಿನ ಬಳಿ, ತಣ್ಣಗಾಗಿದೆ. ಆದ್ರೇ.. ಹಿಜಾಬ್ ವಿವಾದದ ಕಾರಣ, ಕಾಲೇಜುಗಳಲ್ಲಿ ಹಿಜಾಬ್ ಧರಿಸೋದಕ್ಕೆ ಅವಕಾಶ ನೀಡಲಿಲ್ಲ ಎನ್ನುವ ಕಾರಣದಿಂದ, ಆ ಕಾಲೇಜುಗಳನ್ನೇ ವಿದ್ಯಾರ್ಥಿನಿಯರು ತೊರೆದಿರೋ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಆ ಬಗ್ಗೆ ಮುಂದೆ ಓದಿ.. ಉಡುಪಿ, ದಕ್ಷಿಣ ಕನ್ನಡ...

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ ಇಂದು (ಆ 22) ಮುಂಜಾನೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ...

ಹುಬ್ಬಳ್ಳಿ: ಅಪ್ಪು ರೂಪಕದ ಗಣೇಶ ಮೂರ್ತಿಗೆ ಭಾರೀ ಬೇಡಿಕೆ…!

Hubballi News xpress: ಹುಬ್ಬಳ್ಳಿ : ಇನ್ನೇನು  ಗಣೇಶೋತ್ಸವಕ್ಕೆ  ಕೆಲವು ದಿನಗಳು ಮಾತ್ರ ಬಾಕಿ ಇದೆ.ಇದೀಗ ದೇಶದೆಲ್ಲೆಡೆ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಎರಡು ವರ್ಷ ಕಳೆಗುಂದಿದ್ದ ಗಣೇಶ ಉತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯ ಗಣೇಶೋತ್ಸವಕ್ಕೆ ಅಪ್ಪುವನ್ನು ಅಭಿಮಾನಿಗಳು ಗಣೇಶನ ರೂಪದಲ್ಲಿ ನೋಡಲು ಇಚ್ಛಿಸುತ್ತಿದ್ದಾರೆ. ಹೌದು ಹುಬ್ಬಳ್ಳಿಯ  ನಗರದೆಲ್ಲೆಡೆ ಅದ್ಧೂರಿ...

ವಿಜಯಪುರ: ಕಾಂಗ್ರೆಸ್ ಕಛೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

Vijayapura News: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಇಂದು ಒಂದೇ ದಿನ ಎರಡು ಬಾರಿ ಕಚೇರಿಯ ಗೋಡೆ ಮೇಲೆ ಸಾವರ್ಕರ್​ ಫೋಟೊ ಅಂಟಿಸಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ...

ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ವಿವಾಹಿತ ಸ್ಪರ್ಧಿಗಳಿಗೂ ಅವಕಾಶ..!

National News: ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ತಾಯಂದಿರು ಮತ್ತು ವಿವಾಹಿತ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡುವ ಮೂಲಕ ತನ್ನ ಸ್ಪರ್ಧೆಯ ಅರ್ಹತೆಯನ್ನು ವಿಸ್ತರಿಸಿದೆ. ಇಲ್ಲಿಯವರೆಗೆ ವಿಶ್ವ ಸುಂದರಿ ಸ್ಪರ್ಧೆಯ ನಿಯಮಗಳು ಮಿಸ್ ಯೂನಿವರ್ಸ್ ವಿಜೇತರು ಸಿಂಗಲ್ ಆಗಿರಬೇಕು, ಅಂದರೆ ಮದುವೆಯಾಗಿರಬಾರದು, ಯುವ ಸಮೂಹಕ್ಕೆ ಈ ಅವಕಾಶವನ್ನು ನೀಡುತ್ತಿದ್ದರು. ಇದರ ಜೊತೆಗೆ ಮಿಸ್ ಯೂನಿವರ್ಸ್ ಗೆ...

ರಶ್ಮಿಕಾ ಮಂದಣ್ಣ ,ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್ ನ್ಯೂಸ್…!

Film News: ರಶ್ಮಿಕಾ ಹಾಗು ಅಲ್ಲು ಅರ್ಜುನ್ ಮತ್ತೆ ತೆರೆ ಮೇಲೆ  ಒಂದಾಗುತ್ತಿದ್ದಾರೆ. ಪುಷ್ಪ ಚಿತ್ರ ತಂಡ ಮತ್ತೆ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ. ಪುಷ್ಪ ದಿ ರೂಲ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾದಲ್ಲಿ ಫಹಾದ್ ಪಾತ್ರ ಹೆಚ್ಚಾಗಿ ಇರಲಿದ್ದು, ಅಲ್ಲು ಅರ್ಜುನ್ ಮತ್ತು ಫಹಾದ್ ನಡುವಿನ ಮುಖಾಮುಖಿ, ಆಕ್ಷನ್ ದೃಶ್ಯಗಳು ಹೆಚ್ಚಾಗಿ ಇರಲಿದೆ ಎನ್ನಲಾಗುತ್ತಿದೆ....

ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ: ಮುತಾಲಿಕ್

Banglore News: ಸಿದ್ದರಾಮಯ್ಯನವರು ಒಂದಲ್ಲಾ ಒಂದು ವಿಚಾರವಾಗಿ ವಿವಾದಕ್ಕೆ ಸಿಲುಕುತ್ತಿದ್ದಾರೆ.ಇದೀಗ ಮಾಂಸಹಾರ ಹೇಳಿಕೆ ತುಂಬಾನೆ  ಸುದ್ದಿ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ. ಹೌದು ಮಾಂಸ ಸೇವನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್...

ಸಿದ್ದರಾಮಯ್ಯ ಆಹಾರ ಪದ್ಧತಿ ಹೇಳಿಕೆಗೆ ಎಚ್.ಡಿ.ಕೆ ಗರಂ

Banglore News: ಸಿದ್ದರಾಮಯ್ಯ  ದಿನಕ್ಕೊಂದು ಹೇಳಿಕೆ  ವಿಚಾರ ಈಗ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ. ಒಂದೆಡೆ ಕೇಸರಿ ಪಡೆ ಸಿದ್ದು ಹೇಳಿಕೆಗೆ ತಿರುಗೇಟು ನೀಡುತ್ತಿದ್ದರೆ ಮತ್ತೊಂದೆಡೆ ಜೆಡಿಎಸ್ ಮುಖಂಡ ಎಚ್.ಡಿ.ಕೆ ಸಿದ್ದರಾಮಯ್ಯ ಹೇಳಿಕೆಗೆ  ಕಿಡಿ ಕಾರಿದ್ದಾರೆ. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವ ವಿಚಾರವನ್ನು ಸಮರ್ಥಿಸಿದ ಸಿದ್ದರಾಮಯ್ಯ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆಹಾರ...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಅಕ್ಕ-ತಮ್ಮ ದುರ್ಮರಣ

Banglore News: ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತ ದುರ್ದೈವಿಗಳು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ....

About Me

32615 POSTS
0 COMMENTS
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img